Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಖ್ಯಮಂತ್ರಿ ಯಾರಾಗಬೇಕೆಂದು ಜನ ನಿರ್ಧರಿಸ್ತಾರೆ, ನಾನೇ ಸಿಎಂ ಆಗ್ತೀನಿ ಅಂತ ಕೂರೋಕೆ ಆಗುತ್ತಾ – ಎಚ್‍ಡಿಕೆ ವಿರುದ್ಧ ಸಿದ್ದು ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುಖ್ಯಮಂತ್ರಿ ಯಾರಾಗಬೇಕೆಂದು ಜನ ನಿರ್ಧರಿಸ್ತಾರೆ, ನಾನೇ ಸಿಎಂ ಆಗ್ತೀನಿ ಅಂತ ಕೂರೋಕೆ ಆಗುತ್ತಾ – ಎಚ್‍ಡಿಕೆ ವಿರುದ್ಧ ಸಿದ್ದು ವ್ಯಂಗ್ಯ

Districts

ಮುಖ್ಯಮಂತ್ರಿ ಯಾರಾಗಬೇಕೆಂದು ಜನ ನಿರ್ಧರಿಸ್ತಾರೆ, ನಾನೇ ಸಿಎಂ ಆಗ್ತೀನಿ ಅಂತ ಕೂರೋಕೆ ಆಗುತ್ತಾ – ಎಚ್‍ಡಿಕೆ ವಿರುದ್ಧ ಸಿದ್ದು ವ್ಯಂಗ್ಯ

Public TV
Last updated: June 27, 2022 4:04 pm
Public TV
Share
2 Min Read
siddaramaiah 5
SHARE

ಕೊಪ್ಪಳ: ಮುಖ್ಯಮಂತ್ರಿ ಯಾರಾಗಬೇಕೆಂದು ಜನ ತೀರ್ಮಾನಿಸುತ್ತಾರೆ. ಅದನ್ನು ಬಿಟ್ಟು ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಕೂರುವುದಕ್ಕೆ ಆಗುತ್ತಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

KUMARASWAMY

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಸಿಎಂ ಆಗುತ್ತೇನೆ ಎಂಬ ಹೇಳಿಕೆ ವಿಚಾರವಾಗಿ ಕೊಪ್ಪಳ ತಾಲೂಕಿನ ಬಸಾಪೂರ ಬಳಿ ಇರುವ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಯಾರಾಗಬೇಕೆಂದು ಜನರು ನಿರ್ಧರಿಸುತ್ತಾರೆ. ಅದನ್ನು ಬಿಟ್ಟು ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕೂರುವುದಕ್ಕೆ ಆಗುತ್ತಾ? ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಯಾವ ಸ್ಥಾನಕ್ಕೆ ಹೋಗಿದೆ. ಅಂತಹ ಪಾರ್ಟಿ ಅಧಿಕಾರಕ್ಕೆ ಬರತ್ತಾ? ಜೆಡಿಎಸ್ ಒಂದು ರಾಷ್ಟ್ರೀಯ ಪಕ್ಷ ಅಲ್ಲ. ಹಾಗಾಗಿ ಜೆಡಿಎಸ್‍ನ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ಅವರು ಯಾರು ಅಂತ ಹೇಳುವುದಿಲ್ಲ. ಪಾಪ ಕುಮಾರಸ್ವಾಮಿ ಮತ್ತೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಪಾಪ ಹೇಳಿಕೊಳ್ಳಲಿ ಬಿಡಿ. ಬೇಡ ಅಂದವರ ಯಾರು? ಅವರು ಯಾವ ಮೂಲದಿಂದ ಮುಖ್ಯಮಂತ್ರಿ ಆಗುತ್ತಾರೆ ಗೊತ್ತಿಲ್ಲ. ರಾಜನಾಗುತ್ತೇನೆ ಎಂದು ಹೇಳಿಕೊಳ್ಳಲಿ. ಆದರೆ ಅದನ್ನು ಜನರು ತೀರ್ಮಾನಿಸುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

siddu hdk

ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ. ಇವರೆಲ್ಲ ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ತಂದಿದ್ದು ಪ್ರಜಾ ಪ್ರಭುತ್ವಕ್ಕೆ ಮಾರಕ ಅಂತಾರೆ. ಹಾಗಾದರೆ ಇವರು ಮಾಡುತ್ತಿರುವುದೇನು? ಮಧ್ಯ ಪ್ರದೇಶ ಸರ್ಕಾರ ಕಿತ್ತು ಹಾಕಿದವರು ಯಾರು? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕಿತ್ತು ಹಾಕಿದವರು ಯಾರು? ಆಪರೇಶನ್ ಕಮಲ ಶುರು ಮಾಡಿದವರೇ ಅವರು. ಆಪರೇಶನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ. ಒಬ್ಬ ಶಾಸಕನಿಗೆ 25 ರಿಂದ 30 ಕೋಟಿ ಹಣ ನೀಡುತ್ತಾರೆ, ಇದೆಲ್ಲವೂ ಲೂಟಿ ಮಾಡಿರುವ ಹಣವಾಗಿದೆ. ಸರ್ಕಾರದಲ್ಲಿ 40 ಪರ್ಸೆಂಟ್ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

bjP

ಸಂಜಯ್ ರಾವತ್‍ಗೆ ಇಡಿ ನೋಟಿಸ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಇಡಿ ಛೂ ಬಿಡುತ್ತಿದ್ದಾರೆ. ಸುಮ್ಮನೆ ರಾಹುಲ್ ಗಾಂಧಿಗೆ ತೊಂದರೆ ಕೊಡಲಿಲ್ವಾ? ವಿಚಾರಣೆ ಮಾಡಿ ನಾನು ಬೇಡ ಎಂದು ಹೇಳುವುದಿಲ್ಲ. ಆದರೆ ವಿಚಾರಣೆ ಮಾಡುವುದಕ್ಕೆ ಕೇಸ್ ಇರಬೇಕು ಅಲ್ಲವಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:  ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ: ಕಾರಜೋಳ

Sanjay Raut

ದಲಿತ ಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದಲಿತರನ್ನು ಮುಖ್ಯಮಂತ್ರಿ ಮಾಡುವುದು ಕಾಂಗ್ರೆಸ್ ಪಾರ್ಟಿ. ಹಿಂದೆನೂ ಮಾಡಿದ್ದೇವೆ, ಮುಂದೆ ಶಾಸಕರನ್ನು ಕೇಳಿಕೊಂಡು ಹೈಕಮಾಂಡ್ ತೀರ್ಮಾನ ಮಾಡತ್ತದೆ. ನಮ್ಮನ್ನು ಕೇಳುವುದಕ್ಕೆ ಬಿಜೆಪಿಯವರು ಯಾರು? ಅವರ ಏನು ಮಾಡುತ್ತಾರೆ ಎನ್ನುವುದನ್ನು ಮೊದಲು ಹೇಳಿ. ಬಿಜೆಪಿ ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಹೇಳಲಿನೋಡೋಣ ಎಂದು ಸವಾಲೊಡ್ಡಿದ್ದಾರೆ. ಇದನ್ನೂ ಓದಿ: ಭಾರತೀಯ ಉಕ್ಕು ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿ. ಕೃಷ್ಣಮೂರ್ತಿ ವಿಧಿವಶ

siddaramaiah 1 1

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರವಾಗಿ ಮಾತನಾಡಿದ ಅವರು, ಉಮೇಶ್ ಕತ್ತಿ ಹಿ ಈಸ್ ಫೂಲ್. ಅವನು ಕನ್ನಡ ದ್ರೋಹಿ. ಏಕೀಕರಣ ಆಗಿದ್ದು ಯಾವ ಉದ್ದೇಶಕ್ಕೆ? ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಅಂತ ಮಾತಾಡುವುದು ಕನ್ನಡಿಗರಿಗೆ ಮಾಡುವ ದ್ರೋಹ ಎಂದು ಹರಿಹಾಯ್ದಿದ್ದಾರೆ.

ಬಿಜೆಪಿ ಸರ್ಕಾರ ಅನೈತಿಕ ಸರ್ಕಾರ, ಭ್ರಷ್ಟಾಚಾರ ಜಾಸ್ತಿ ಆಗಿದೆ. ನಾವು 150 ಸೀಟ್ ಗೆಲ್ಲಬೇಕು ಅಂದುಕೊಂಡಿದ್ದೇವೆ. ಸಿಂಪಲ್ ಮೆಜಾರಿಟಿಗೆ ಎಷ್ಟು ಬೇಕೋ ಅಷ್ಟು ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

Live Tv

TAGGED:hd kumaraswamykoppalaoperation kamalasiddaramaiahಆಪರೇಶನ್ ಕಮಲಕೊಪ್ಪಳಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Sandalwood
Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows

You Might Also Like

Rajeev Gowda 1
Chikkaballapur

ಅಮೃತಗೌಡಗೆ ಬೆದರಿಕೆ – 2 ಫೋನ್‌ ಸ್ವಿಚ್‌ ಆಫ್‌ ಮಾಡಿ ಕೈ ನಾಯಕ ರಾಜೀವ್‌ ಗೌಡ ಪರಾರಿ

Public TV
By Public TV
46 minutes ago
Gadag Lakkundi Excavation
Districts

ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ

Public TV
By Public TV
58 minutes ago
Siddharamananda Swamiji of Kanakaguru Peetha Kaginele passes away
Districts

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

Public TV
By Public TV
1 hour ago
Sankranti KR Market
Bengaluru City

ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
2 hours ago
Makar Sankranti 2026 Why did Bhishma leave his body on Uttarayana
Bengaluru City

ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 15-01-2026

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?