Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ್ ಯೋಜನೆಗೆ ಸಿದ್ದು ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ್ ಯೋಜನೆಗೆ ಸಿದ್ದು ವಿರೋಧ

Bengaluru City

ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ್ ಯೋಜನೆಗೆ ಸಿದ್ದು ವಿರೋಧ

Public TV
Last updated: June 17, 2022 11:49 am
Public TV
Share
3 Min Read
SIDDARAMAIAH 3
SHARE

ಬೆಂಗಳೂರು: ಅಗ್ನಿಪಥ್ ಯೋಜನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಟ್ವೀಟ್‌ನಲ್ಲಿ ಏನಿದೆ?: ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತ ಅಜೆಂಡಾ ಏನಾದರೂ ಇದೆಯೇ?

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ @BJP4India ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು.
ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? 1/6#JaiJawan_JaiKisan

— Siddaramaiah (@siddaramaiah) June 17, 2022

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸಿದ್ದಾರೆ: ರಾಹುಲ್ ಗಾಂಧಿ

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ @narendramodi ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? 2/6#JaiJawan_JaiKisan

— Siddaramaiah (@siddaramaiah) June 17, 2022

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧ- ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗೆ ಬೆಂಕಿ

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? 3/6#JaiJawan_JaiKisan

— Siddaramaiah (@siddaramaiah) June 17, 2022

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟು ಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ @BJP4India ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ @narendramodi. 4/6#JaiJawan_JaiKisan

— Siddaramaiah (@siddaramaiah) June 17, 2022

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲವಾಗಿದೆ.

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ @BJP4India ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು. 6/6#JaiJawan_JaiKisan

— Siddaramaiah (@siddaramaiah) June 17, 2022

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Live Tv

TAGGED:Agnipathbjpsiddaramaiahಅಗ್ನಿಪಥ್‌ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
9 minutes ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
29 minutes ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
51 minutes ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
1 hour ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
1 hour ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?