Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ನನ್ನ ಹಿರಿಯಣ್ಣನಂತೆ- ಮಾಜಿ ಸಿಎಂ ಗುಣಗಾನ ಮಾಡಿದ ಡಿಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ನನ್ನ ಹಿರಿಯಣ್ಣನಂತೆ- ಮಾಜಿ ಸಿಎಂ ಗುಣಗಾನ ಮಾಡಿದ ಡಿಕೆ ಶಿವಕುಮಾರ್

Bengaluru City

ಸಿದ್ದರಾಮಯ್ಯ ನನ್ನ ಹಿರಿಯಣ್ಣನಂತೆ- ಮಾಜಿ ಸಿಎಂ ಗುಣಗಾನ ಮಾಡಿದ ಡಿಕೆ ಶಿವಕುಮಾರ್

Public TV
Last updated: August 5, 2022 8:38 am
Public TV
Share
2 Min Read
Siddaramaiah and DKShivakumar
SHARE
– ಪಕ್ಷಕ್ಕಾಗಿ ರಕ್ತ, ಬೆವರು ಕೊಟ್ಟಿದ್ದೇನೆ, 2 ವರ್ಷದಿಂದ ನಿದ್ರೆ ಮಾಡಿಲ್ಲ
– ಪಬ್ಲಿಕ್ ಟಿವಿ ವಿಶೇಷ ಸಂದರ್ಶನದಲ್ಲಿ ಡಿಕೆಶಿ ಮಾತು-ಕತೆ

ಬೆಂಗಳೂರು: ಒಬ್ಬ ವ್ಯಕ್ತಿಗೆ ಧರ್ಮ ಪ್ರೀತಿ ವಿಶ್ವಾಸ ನಂಬಿಕೆ ಮನುಷ್ಯತ್ವ ಎಲ್ಲಾ ಇರಬೇಕು. ಸಿದ್ದರಾಮಯ್ಯ ಅವರ ಕೈ ಕೆಳಗೆ ಸಚಿವನಾಗಿ ಕೆಲಸ ಮಾಡಿದ್ದೇನೆ, ಶುಭ ಹಾರೈಸಿದ್ದೇನೆ. ಒಬ್ಬ ಹಿರಿಯಣ್ಣನಿಗೆ ಹೇಗೆ ಹಾರೈಸಬೇಕೋ ಹಾಗೇ ಸಿದ್ದರಾಮಯ್ಯಗೆ ಶುಭ ಕೋರಿದ್ದೇನೆ. ಕೆಪಿಸಿಸಿ ಅಧ್ಯಕ್ಷನಾಗಿಯೂ ನನ್ನ ಕರ್ತವ್ಯ ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಣಗಾನ ಮಾಡಿದ್ದಾರೆ.

Contents
  • – ಪಕ್ಷಕ್ಕಾಗಿ ರಕ್ತ, ಬೆವರು ಕೊಟ್ಟಿದ್ದೇನೆ, 2 ವರ್ಷದಿಂದ ನಿದ್ರೆ ಮಾಡಿಲ್ಲ – ಪಬ್ಲಿಕ್ ಟಿವಿ ವಿಶೇಷ ಸಂದರ್ಶನದಲ್ಲಿ ಡಿಕೆಶಿ ಮಾತು-ಕತೆ
  • Live Tv

Siddraamaiah DKSHI 1

ಪಬ್ಲಿಕ್ ಟಿವಿಯ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಸಿದ್ದರಾಮಯ್ಯರನ್ನ ಬಾಚಿ ತಬ್ಬಿಕೊಂಡರೆ ತಪ್ಪೇನಿದೆ. ಒಬ್ಬ ವ್ಯಕ್ತಿಗೆ ಧರ್ಮ ಪ್ರೀತಿ ವಿಶ್ವಾಸ ನಂಬಿಕೆ ಮನುಷ್ಯತ್ವ ಎಲ್ಲಾ ಇರಬೇಕಲ್ಲ. ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಸಿದ್ದರಾಮೋತ್ಸವ ನನಗಷ್ಟೇ ಅಲ್ಲಾ ಇಡೀ ರಾಜ್ಯದ ಜನರಿಗೆ ಖುಷಿ ತಂದಿದೆ ತುಂಬು ಹೃದಯದಿಂದ ಹಾರೈಸಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಕೈ ಎತ್ತಿಸಿಕೊಂಡು ಬೆನ್ನಿಗೆ ಚೂರಿ ಹಾಕಿಸಿಕೊಂಡಿಲ್ವಾ?- ಕೈ ನಾಯಕರ ಒಗ್ಗಟ್ಟಿನ ಮಂತ್ರಕ್ಕೆ ಹೆಚ್‍ಡಿಕೆ ಟಾಂಗ್

SIDDARAMAIAH 2

ಗಾಂಧಾರಿ ತರ ಕೂತಿಲ್ಲ: ನಾನು ಪಕ್ಷದ ನಾಯಕರ ವಿಚಾರದಲ್ಲಿ ಗಾಂಧಾರಿ ತರ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿಲ್ಲ ಎಲ್ಲಾ ಬೆಳವಣಿಗೆಯ ಬಗ್ಗೆಯೂ ನನಗೆ ಗೊತ್ತಿದೆ. ಧರ್ಮ ಸಿಂಗ್ ಸರ್ಕಾರದಲ್ಲಿ ನನ್ನನ್ನ ಮಂತ್ರಿ ಆಗದಂತೆ ತಡೆಯಬೇಕು ಅಂತ ಆಗಿತ್ತು. ಸಿದ್ದರಾಮಯ್ಯ ಸರ್ಕಾರದಲ್ಲೂ ಸಚಿವ ಸ್ಥಾನ ಕೊಟ್ಟಿರಲಿಲ್ಲ. ಆಮೇಲೆ ಸಿದ್ದರಾಮಯ್ಯನವರೇ ಕರೆದು ಡಿಕೆ ನೀನು ಯಾವಾಗ ಸ್ವೇರಿಂಗ್ ತಗೋತಿಯ ಅಂತ ಕರೆದು ಕೊಡಲಿಲ್ವಾ? ಅವತ್ತು ನನ್ನ ಪರವಾಗಿ ಒಬ್ಬ ಶಾಸಕನೂ ಮಾತನಾಡಲಿಲ್ಲ. ನನಗೆ ನನ್ನ ಸಾಮರ್ಥ್ಯದ ಬಗ್ಗೆಯೂ ಗೊತ್ತು, ದೌರ್ಬಲ್ಯದ ಬಗ್ಗೆಯೂ ಗೊತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಾಳೆ ಉಡುಪಿ, ದ. ಕನ್ನಡ, ಉ.ಕನ್ನಡ, ಕೊಡಗು, ಚಿಕ್ಕಮಗಳೂರಿಗೆ ರೆಡ್‌ ಅಲರ್ಟ್‌ ಜಾರಿ: ಎಷ್ಟು ಮಳೆಯಾಗಬಹುದು?

Siddaramaiah and DKShivakumar 2

ನಾನು ಜೈಲಿಗೆ ಹೋದಾಗ ಬಸವನ ಗುಡಿಯಲ್ಲಿ ನನ್ನ ಪರ ಜನ ಸೇರಿದ್ದಾರಾ ಇಲ್ವಾ ಅಂತ ನೋಡಿ ವೇದಿಕೆಗೆ ಹೋದರು. ಜನ ಸೇರಿದ್ದಾರೆ ಅಂತ ಗೊತ್ತಾದ ಮೇಲೆ ಕೆಲವು ನಾಯಕರು ವೇದಿಕೆಗೆ ಹೋದ್ರು, ಎಲ್ಲಾ ನನಗೆ ಗೊತ್ತಿದೆ. ನಾನು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿಲ್ಲ. ನಾನು ಗಾಂಧಾರಿ ತರ ಬಟ್ಟೆ ಕಟ್ಟಿಕೊಂಡಿಲ್ಲ ಎಲ್ಲಾ ಗೊತ್ತಿದೆ ಎಂದು ಪಕ್ಷದ ನಾಯಕರ ಬಗ್ಗೆಯೆ ತಮ್ಮ ಅಸಮಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ಎಷ್ಟೇ ಸಿದ್ದರಾಮೋತ್ಸವ ಮಾಡಿದ್ರೂ 2023ರಲ್ಲಿ ಅಧಿಕಾರಕ್ಕೆ ಬರೋದೇ ಬಿಜೆಪಿ – ಆರಗ ಜ್ಞಾನೇಂದ್ರ ಭವಿಷ್ಯ

SIDDARAMAIAH BIRTHDAY

ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ: ನಾನು ಜೀವನದಲ್ಲಿ ಯಾರಿಗೂ ಬೆನ್ನಿಗೆ ಚೂರಿ ಹಾಕಿಲ್ಲ. ಬೇರೆಯವರು ನನಗೆ ಹಿಂದಿನಿಂದ ಚಾಕು ಹಾಕಿದ್ದಾರೆ. ನನಗೆ ಏಟು, ಚಾಕು ಹಾಕಿದವರು ಪ್ರತಿದಿನ ಚುಚ್ಚಿ-ಚುಚ್ಚಿ ಬಿಡ್ತಿದ್ದಾರೆ. `ಪಾರ್ಟ್ ಆಫ್ ಮೈ ಲೈಫ್’ ಆದರೆ ಏನು ಮಾಡೋದು ನನಗಿರುವ ಧೈರ್ಯ ನನಗಿರುವ ಬಂಡತನ ನನಗಿರುವ ಶಕ್ತಿ ಎಲ್ಲರಿಗೂ ಇರೋಕೆ ಸಾಧ್ಯ ಇಲ್ಲ ಎಂದರು.

ನಾನಲ್ಲದೆ ಬೇರೆಯವರಾಗಿದ್ದರೆ ರಾಜಕಾರಣವನ್ನೇ ಬಿಟ್ಟು ಬಿಡುತಿದ್ದರು ಇಷ್ಟೊತ್ತಿಗೆ. ನನಗೆ ನನ್ನ ಕುಟುಂಬಕ್ಕೆ ನನ್ನ ಸ್ನೇಹಿತರಿಗೆ ಆಗುತ್ತಿರುವ ಕಿರುಕುಳ ಹೇಳೋಕೆ ಆಗಲ್ಲ. 44 ಶಾಸಕರನ್ನ ಕಾಯ್ಕೊಂಡು ಕೂರೋಕೆ ಹೇಳಿದ್ರಲ್ಲ ಕಾದಿದ್ದೆ ತಪ್ಪಾ? ಇದನ್ನೆಲ್ಲಾ ಫೇಸ್ ಮಾಡಲೇಬೇಕು ಮಾಡ್ತೀನಿ ಎಂದು ಡಿಕೆ ಶಿವಕುಮಾರ್ ಶಪಥ ಮಾಡಿದರು.

Live Tv
[brid partner=56869869 player=32851 video=960834 autoplay=true]

TAGGED:congressDK ShivakumarelectionKPCCRahul Gandhisiddaramaiahಕಾಂಗ್ರೆಸ್ಕೆಪಿಸಿಸಿಚುನಾವಣೆಡಿ.ಕೆ.ಶಿವಕುಮಾರ್ರಾಹುಲ್‍ಗಾಂಧಿಶಾಸಕರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
24 minutes ago
Shivanand Patil Yeshwanthpur Textile Market 1
Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
By Public TV
26 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
60 minutes ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
1 hour ago
320 quintals of corn burnt in fire accident in Nyamathi davangere
Davanagere

ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Public TV
By Public TV
1 hour ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?