Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ

Chikkamagaluru

ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ

Public TV
Last updated: December 8, 2021 7:47 pm
Public TV
Share
2 Min Read
ct ravi
SHARE

ಚಿಕ್ಕಮಗಳೂರು: ನರೇಂದ್ರ ಮೋದಿ ಅವರು ಹೋದಲ್ಲೆಲ್ಲ ಮೋದಿ… ಮೋದಿ… ಅಂತಾರೆ ಸಿದ್ದರಾಮಯ್ಯ ಅವರ ಹೆಸರನ್ನು ಪಾಕಿಸ್ತಾನದಲ್ಲಿ ಯಾರಾದರೂ ಹೇಳಬಹುದು ಅಷ್ಟೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಕೇಳಿಸಿಕೊಳ್ಳಿ, ಇಂಗ್ಲೆಂಡ್ ಅಧ್ಯಕ್ಷ ಬೋಯಿಂಗ್ ಜಾನ್ಸನ್ ‘ಒನ್ ಸನ್, ಒನ್ ಮೂನ್, ಒನ್ ವಲ್ಡ್ ಒನ್ ನರೇಂದ್ರ ಮೋದಿ’ ಎಂದಿದ್ದಾರೆ. ಇಸ್ರೇಲ್ ಅಧ್ಯಕ್ಷ ನಮ್ಮ ದೇಶದಲ್ಲಿ ನನಗಿಂತ ಜನಪ್ರಿಯರೆಂದರೆ ನರೇಂದ್ರ ಮೋದಿ ಎಂದಿದ್ದಾರೆ. ಕರ್ನಾಟಕದಿಂದ ಹೊರ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಮತದಾರರ ಬಳಿ ಆಣೆ ಪ್ರಮಾಣ ಮಾಡಿಸಿದ ಬಿಜೆಪಿ ನಾಯಕ

ct ravi1

ಸಂಸ್ಕೃತದಲ್ಲಿ ಯದ್ಭಾವಂ ತದ್ಭವತಿ ಎಂಬ ಶ್ಲೋಕ ಇದೆ. ನಾನು ಹೇಗಿದ್ದೇನೋ ಅದೇ ರೀತಿ ಉಳಿದವರು ಎಂದು ಭಾವಿಸುತ್ತಾರೆ ಎಂದು. ಆದರೆ, ಜಗತ್ತಿನ ದೃಷ್ಟಿಯಲ್ಲಿ ನರೇಂದ್ರ ಮೋದಿ ಓರ್ವ ಅಗ್ರಗಣ್ಯ ನಾಯಕ. ಬಾವಿಯೊಳಗಿನ ಕಪ್ಪೆ ಬಾವಿಯನ್ನೇ ಪ್ರಪಂಚ ಎಂದು ತಿಳಿದುಕೊಳ್ಳುತ್ತೆ. ಅವರು ಬಾವಿಯೊಳಗಿರುವ ಕಪ್ಪೆ ಅಲ್ಲ ಎಂದರು.

ಇಸ್ರೇಲ್ ಅಧ್ಯಕ್ಷ ನೀವು ನಮ್ಮ ಪಕ್ಷಕ್ಕೆ ಸೇರಿ ಎಂದು ನರೇಂದ್ರ ಮೋದಿಗೆ ತಮಾಷೆಯಾಗಿ ಪ್ರಶಂಸೆ ಮಾಡಿದ್ದಾರೆ. ಮೋದಿ ಎಲ್ಲಿಗೆ ಹೋದರು ಮೋದಿ… ಮೋದಿ ಅನ್ನುತ್ತಾರೆ. ಕರ್ನಾಟಕದಿಂದ ಆಚೆ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ? ರಾಹುಲ್ ಗಾಂಧಿ ಹೆಸರನ್ನೇ ಯಾರೂ ಹೇಳುವುದಿಲ್ಲ. ದೇಶದ ಪ್ರಧಾನಿ ಆಫ್ರಿಕಾ, ಅಮೆರಿಕ, ಆಸ್ಟ್ರೇಲಿಯಾ ಎಲ್ಲಿ ಹೋದರು ಮೋದಿ ಮೋದಿ ಅನ್ನುತ್ತಾರೆ. ಸಿದ್ದರಾಮಯ್ಯನವರ ಹೆಸರನ್ನು ಯಾರಾದರೂ ಹೇಳುವವರು ಇದ್ದರೆ ಅದು ಪಾಕಿಸ್ತಾನದಲ್ಲಿ ಅಷ್ಟೆ ಎಂದು ಕುಟುಕಿದರು.

Siddaramaiah 1

ಜೆಡಿಎಸ್ ಜೊತೆ ಒಳಒಪ್ಪಂದ ಮಾಡಿಕೊಳ್ಳದಿದ್ದರೆ ಡಿ.ಕೆ.ಶಿವಕುಮಾರ್ ಶಾಸಕರಾಗೋದಕ್ಕೆ ತಿಣುಕಾಡಬೇಕಿತ್ತು. ಡಿ.ಕೆ.ಸುರೇಶ್ ಸಂಸದರೂ ಆಗುತ್ತಿರಲಿಲ್ಲ ಎಂದು ಡಿಕೆಶಿ ಬ್ರದರ್ಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತದಾರರಿಗೆ ಆಮಿಷವೊಡ್ಡಿದ ಕೈ ನಾಯಕರು: ಭಗವಂತ ಖೂಬಾ ವಾಗ್ದಾಳಿ

ಬಿಜೆಪಿ ಅಲೆಯಲ್ಲೂ ಜೆಡಿಎಸ್ ಬೆಂಬಲ ಇದ್ದ ಕಾರಣಕ್ಕೆ ಸುರೇಶ್ ಸಂಸದರಾಗಿ ಆಯ್ಕೆಯಾದರು. ಜೆಡಿಎಸ್ ಎಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲಿ ನಾವು ಬೆಂಬಲ ಕೇಳಿದ್ದೇವೆ. ಜೆಡಿಎಸ್ ಕೈನಲ್ಲಿ ಸ್ವಲ್ಪ ಮತಗಳಿವೆ ಎಂದು ನಾವು ಕೇಳಿದ್ದೇವೆ. ಅವರು ಎಲ್ಲೂ ಹಾಕುತ್ತೇವೆ ಎಂದು ಹೇಳಿಲ್ಲ. ಒಪ್ಪಂದವಾಗಿಲ್ಲ. ಮತದಾರರಿಗೆ, ಚುನಾಯಿತ ಪ್ರತಿನಿಧಿಗಳಿಗೆ ಯಾವುದು ಒಳ್ಳೆಯದು-ಕೆಟ್ಟದ್ದು ಎಂಬುದು ಗೊತ್ತು. ಕೈಗೆಟುಕದ ದ್ರಾಕ್ಷಿ ಹುಳಿ ಅನ್ನೋ ಕಥೆ ಹೇಳಿದರೆ ಅದು ಅವರಿಗೆ ಅನ್ವಯವಾಗುತ್ತೆ ಎಂದು ಕಾಂಗ್ರೆಸ್-ಡಿಕೆಶಿ ವಾಗ್ದಾಳಿ ನಡೆಸಿದರು.

modi1

ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಲ್ಲಿ ಕೂರಿಸಿದ್ದು ನಾವ? ಅವರನ್ನು ಇಳಿಸುವುದಕ್ಕೆ ಅವರದ್ದೇ ಪಕ್ಷದ ಶಾಸಕರನ್ನು ಕಳಿಸಿದ್ದು ಯಾರು? ಕೂರಿಸಿ ಕಾಲೆಳೆಯುವುದನ್ನು ಮಾಡಿರುವುದು ಅವರೇ. ನಮ್ಮ ಸಂಬಂಧ ಜನರ ಜೊತೆ, ಒಪ್ಪಂದವೆಲ್ಲಾ ಕಾಂಗ್ರೆಸ್‍ಗೆ ಬಿಟ್ಟಿದ್ದು ಎಂದರು.

TAGGED:c t raviChikkamagalurumodisiddaramaiahಚಿಕ್ಕಮಗಳೂರುಮೋದಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories
rashmika mandanna 6
ರಶ್ಮಿಕಾ ಮೇಲೆ ಮತ್ತೆ ಕನ್ನಡ ಫ್ಯಾನ್ಸ್ ಗರಂ
Cinema Latest Sandalwood
Yash
ಹೊಸ ವರ್ಷಕ್ಕೆ ಯಶ್‌ ವಿಶ್‌ – ಈ ಬಾರಿ ಫ್ಯಾನ್ಸ್‌ ಜೊತೆ ಬರ್ತ್‌ಡೇ ಆಚರಿಸಿಕೊಳ್ತಾರಾ?
Cinema Latest Sandalwood Top Stories
Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories

You Might Also Like

Baby
Latest

10 ವರ್ಷದ ಪ್ರಾರ್ಥನೆ ಬಳಿಕ ಹುಟ್ಟಿದ 6 ತಿಂಗಳ ಮಗು ಕಲುಷಿತ ನೀರು ಸೇವನೆಯಿಂದ ಸಾವು

Public TV
By Public TV
14 minutes ago
Hindu Man Attacked Set On Fire In Bangladesh Escapes By Jumping Into Pond
Latest

ಬಾಂಗ್ಲಾದಲ್ಲಿ ಮತ್ತೆ ಹಿಂದೂಗಳ ಮೇಲೆ ದಾಳಿ – ಕೆರೆಗೆ ಹಾರಿ ಪಾರಾದ ಉದ್ಯಮಿ

Public TV
By Public TV
21 minutes ago
Vijayapura Protest
Districts

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧದ ಹೋರಾಟ – PSI, ಇಬ್ಬರು ಪೇದೆಗೆ ಸ್ವಾಮೀಜಿಯಿಂದ ಕಪಾಳಮೋಕ್ಷ

Public TV
By Public TV
59 minutes ago
Jahagirdar pune blast
Latest

ಪುಣೆ ಬಾಂಬ್ ಸ್ಫೋಟದ ಆರೋಪಿಗೆ ಗುಂಡೇಟು – ನಡುರಸ್ತೆಯಲ್ಲಿ ಅನಾಮಿಕರಿಂದ ಹತ್ಯೆ

Public TV
By Public TV
1 hour ago
SR VISHWANATH
Bengaluru City

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು – ಎಸ್.ಆರ್.ವಿಶ್ವನಾಥ್

Public TV
By Public TV
2 hours ago
siddaramaiah dk shivakumar
Bengaluru City

ಕುರ್ಚಿ ಕದನಕ್ಕೆ ಟ್ವಿಸ್ಟ್‌ – ಹೊಸ ವರ್ಷದ ಮೊದಲ ದಿನವೇ ಸಿಎಂ ಪವರ್‌ಫುಲ್‌ ಸಂದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?