Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ

Chikkamagaluru

ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ

Public TV
Last updated: December 8, 2021 7:47 pm
Public TV
Share
2 Min Read
ct ravi
SHARE

ಚಿಕ್ಕಮಗಳೂರು: ನರೇಂದ್ರ ಮೋದಿ ಅವರು ಹೋದಲ್ಲೆಲ್ಲ ಮೋದಿ… ಮೋದಿ… ಅಂತಾರೆ ಸಿದ್ದರಾಮಯ್ಯ ಅವರ ಹೆಸರನ್ನು ಪಾಕಿಸ್ತಾನದಲ್ಲಿ ಯಾರಾದರೂ ಹೇಳಬಹುದು ಅಷ್ಟೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಕೇಳಿಸಿಕೊಳ್ಳಿ, ಇಂಗ್ಲೆಂಡ್ ಅಧ್ಯಕ್ಷ ಬೋಯಿಂಗ್ ಜಾನ್ಸನ್ ‘ಒನ್ ಸನ್, ಒನ್ ಮೂನ್, ಒನ್ ವಲ್ಡ್ ಒನ್ ನರೇಂದ್ರ ಮೋದಿ’ ಎಂದಿದ್ದಾರೆ. ಇಸ್ರೇಲ್ ಅಧ್ಯಕ್ಷ ನಮ್ಮ ದೇಶದಲ್ಲಿ ನನಗಿಂತ ಜನಪ್ರಿಯರೆಂದರೆ ನರೇಂದ್ರ ಮೋದಿ ಎಂದಿದ್ದಾರೆ. ಕರ್ನಾಟಕದಿಂದ ಹೊರ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಮತದಾರರ ಬಳಿ ಆಣೆ ಪ್ರಮಾಣ ಮಾಡಿಸಿದ ಬಿಜೆಪಿ ನಾಯಕ

ct ravi1

ಸಂಸ್ಕೃತದಲ್ಲಿ ಯದ್ಭಾವಂ ತದ್ಭವತಿ ಎಂಬ ಶ್ಲೋಕ ಇದೆ. ನಾನು ಹೇಗಿದ್ದೇನೋ ಅದೇ ರೀತಿ ಉಳಿದವರು ಎಂದು ಭಾವಿಸುತ್ತಾರೆ ಎಂದು. ಆದರೆ, ಜಗತ್ತಿನ ದೃಷ್ಟಿಯಲ್ಲಿ ನರೇಂದ್ರ ಮೋದಿ ಓರ್ವ ಅಗ್ರಗಣ್ಯ ನಾಯಕ. ಬಾವಿಯೊಳಗಿನ ಕಪ್ಪೆ ಬಾವಿಯನ್ನೇ ಪ್ರಪಂಚ ಎಂದು ತಿಳಿದುಕೊಳ್ಳುತ್ತೆ. ಅವರು ಬಾವಿಯೊಳಗಿರುವ ಕಪ್ಪೆ ಅಲ್ಲ ಎಂದರು.

ಇಸ್ರೇಲ್ ಅಧ್ಯಕ್ಷ ನೀವು ನಮ್ಮ ಪಕ್ಷಕ್ಕೆ ಸೇರಿ ಎಂದು ನರೇಂದ್ರ ಮೋದಿಗೆ ತಮಾಷೆಯಾಗಿ ಪ್ರಶಂಸೆ ಮಾಡಿದ್ದಾರೆ. ಮೋದಿ ಎಲ್ಲಿಗೆ ಹೋದರು ಮೋದಿ… ಮೋದಿ ಅನ್ನುತ್ತಾರೆ. ಕರ್ನಾಟಕದಿಂದ ಆಚೆ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ? ರಾಹುಲ್ ಗಾಂಧಿ ಹೆಸರನ್ನೇ ಯಾರೂ ಹೇಳುವುದಿಲ್ಲ. ದೇಶದ ಪ್ರಧಾನಿ ಆಫ್ರಿಕಾ, ಅಮೆರಿಕ, ಆಸ್ಟ್ರೇಲಿಯಾ ಎಲ್ಲಿ ಹೋದರು ಮೋದಿ ಮೋದಿ ಅನ್ನುತ್ತಾರೆ. ಸಿದ್ದರಾಮಯ್ಯನವರ ಹೆಸರನ್ನು ಯಾರಾದರೂ ಹೇಳುವವರು ಇದ್ದರೆ ಅದು ಪಾಕಿಸ್ತಾನದಲ್ಲಿ ಅಷ್ಟೆ ಎಂದು ಕುಟುಕಿದರು.

Siddaramaiah 1

ಜೆಡಿಎಸ್ ಜೊತೆ ಒಳಒಪ್ಪಂದ ಮಾಡಿಕೊಳ್ಳದಿದ್ದರೆ ಡಿ.ಕೆ.ಶಿವಕುಮಾರ್ ಶಾಸಕರಾಗೋದಕ್ಕೆ ತಿಣುಕಾಡಬೇಕಿತ್ತು. ಡಿ.ಕೆ.ಸುರೇಶ್ ಸಂಸದರೂ ಆಗುತ್ತಿರಲಿಲ್ಲ ಎಂದು ಡಿಕೆಶಿ ಬ್ರದರ್ಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತದಾರರಿಗೆ ಆಮಿಷವೊಡ್ಡಿದ ಕೈ ನಾಯಕರು: ಭಗವಂತ ಖೂಬಾ ವಾಗ್ದಾಳಿ

ಬಿಜೆಪಿ ಅಲೆಯಲ್ಲೂ ಜೆಡಿಎಸ್ ಬೆಂಬಲ ಇದ್ದ ಕಾರಣಕ್ಕೆ ಸುರೇಶ್ ಸಂಸದರಾಗಿ ಆಯ್ಕೆಯಾದರು. ಜೆಡಿಎಸ್ ಎಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲಿ ನಾವು ಬೆಂಬಲ ಕೇಳಿದ್ದೇವೆ. ಜೆಡಿಎಸ್ ಕೈನಲ್ಲಿ ಸ್ವಲ್ಪ ಮತಗಳಿವೆ ಎಂದು ನಾವು ಕೇಳಿದ್ದೇವೆ. ಅವರು ಎಲ್ಲೂ ಹಾಕುತ್ತೇವೆ ಎಂದು ಹೇಳಿಲ್ಲ. ಒಪ್ಪಂದವಾಗಿಲ್ಲ. ಮತದಾರರಿಗೆ, ಚುನಾಯಿತ ಪ್ರತಿನಿಧಿಗಳಿಗೆ ಯಾವುದು ಒಳ್ಳೆಯದು-ಕೆಟ್ಟದ್ದು ಎಂಬುದು ಗೊತ್ತು. ಕೈಗೆಟುಕದ ದ್ರಾಕ್ಷಿ ಹುಳಿ ಅನ್ನೋ ಕಥೆ ಹೇಳಿದರೆ ಅದು ಅವರಿಗೆ ಅನ್ವಯವಾಗುತ್ತೆ ಎಂದು ಕಾಂಗ್ರೆಸ್-ಡಿಕೆಶಿ ವಾಗ್ದಾಳಿ ನಡೆಸಿದರು.

modi1

ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಲ್ಲಿ ಕೂರಿಸಿದ್ದು ನಾವ? ಅವರನ್ನು ಇಳಿಸುವುದಕ್ಕೆ ಅವರದ್ದೇ ಪಕ್ಷದ ಶಾಸಕರನ್ನು ಕಳಿಸಿದ್ದು ಯಾರು? ಕೂರಿಸಿ ಕಾಲೆಳೆಯುವುದನ್ನು ಮಾಡಿರುವುದು ಅವರೇ. ನಮ್ಮ ಸಂಬಂಧ ಜನರ ಜೊತೆ, ಒಪ್ಪಂದವೆಲ್ಲಾ ಕಾಂಗ್ರೆಸ್‍ಗೆ ಬಿಟ್ಟಿದ್ದು ಎಂದರು.

TAGGED:c t raviChikkamagalurumodisiddaramaiahಚಿಕ್ಕಮಗಳೂರುಮೋದಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

Sujata Sharma joint secretary in the Ministry of Petroleum and Natural Gas
Latest

ಅಕ್ರಮ ತಡೆಯಲು ದೇಶಾದ್ಯಂತ 4,500 ಕಡೆ ದಾಳಿ – ಎಲ್‌ಪಿಜಿ ಉತ್ಪಾದನೆ ಶೇ.40 ರಷ್ಟು ಏರಿಕೆ: ಕೇಂದ್ರ ಸರ್ಕಾರ

Public TV
By Public TV
57 minutes ago
plane
Latest

ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ

Public TV
By Public TV
2 hours ago
bagalkot by election BJPs Veeranna Charantimath files nomination
Bagalkot

ಸರ್ಕಾರ ಬಂದು ಪ್ರಚಾರ ನಡೆಸಿದ್ರೂ ವ್ಯತ್ಯಾಸ ಆಗಲ್ಲ: ಬಿಜೆಪಿಯ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

Public TV
By Public TV
2 hours ago
Davanagere BJP Candidate Srinivas Kariyappa
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

Public TV
By Public TV
2 hours ago
rain gauge stations karwar
Latest

ಅಳತೆಗೆ ಸಿಗದ ಮಳೆ ಮಾಪನ ಕೇಂದ್ರಗಳು; ರೈತರ ಖಾತೆಗೆ ಇನ್ನೂ ಜಮೆಯಾಗಿಲ್ಲ 74 ಕೋಟಿ ಬೆಳೆ ವಿಮೆ

Public TV
By Public TV
3 hours ago
Top Iranian commander Ali Mohammad Naini killed Air strike
Latest

ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?