Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಹಾದಿಯಲ್ಲೆ ಸಿದ್ದರಾಮಯ್ಯ – ಜಾತಿ, ಧರ್ಮ ಸಮೀಕರಣಕ್ಕೆ ರಣತಂತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ ಹಾದಿಯಲ್ಲೆ ಸಿದ್ದರಾಮಯ್ಯ – ಜಾತಿ, ಧರ್ಮ ಸಮೀಕರಣಕ್ಕೆ ರಣತಂತ್ರ

Districts

ಮೋದಿ ಹಾದಿಯಲ್ಲೆ ಸಿದ್ದರಾಮಯ್ಯ – ಜಾತಿ, ಧರ್ಮ ಸಮೀಕರಣಕ್ಕೆ ರಣತಂತ್ರ

Public TV
Last updated: November 13, 2022 8:28 am
Public TV
Share
2 Min Read
Siddaramaiah And Narendra Modi
SHARE

ಕೋಲಾರ: ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಸಖತ್ ಅಲರ್ಟ್ ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಜಾತಿ ಧರ್ಮದ ಸಮೀಕರಣಕ್ಕೆ ಸಿದ್ದರಾಮಯ್ಯ ಕೂಡ ಸಾಲು-ಸಾಲು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಮಂದಿರ, ಮಸೀದಿ, ಚರ್ಚ್‌ಗಳಿಗೆ ಭೇಟಿ ನೀಡಲಿದ್ದಾರೆ. ಆ ಮೂಲಕ ಎಲ್ಲಾ ಜಾತಿ ಧರ್ಮದ ಜನರ ಓಲೈಕೆಗೆ ಸಿದ್ದು ಪ್ಲಾನ್ ಮಾಡಿದ್ದಾರೆ.

Siddaramaiah Dk Shivakumar Mallikarjun Kharge

ಹೌದು.. ಇನ್ನೇನು 2023ರ ವಿಧಾನಸಭೆ ಚುನಾವಣೆಗೆ (Election) 6 ತಿಂಗಳಿರುವಾಗಲೇ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ಬಿರುಸಿನ ಕಾರ್ಯಕ್ರಮಗಳ ಮೂಲಕ ಮೇಲುಗೈ ಸಾಧಿಸಲು ಮುಂದಾಗಿವೆ. ಅದರಂತೆ ರಾಜ್ಯ ಬಿಜೆಪಿ (BJP) ನಾಯಕರು ಪ್ರಧಾನಿ ಮೋದಿ ಅವರ ಮೂಲಕ ಕೆಂಪೇಗೌಡ (KempeGowda Statue), ಸಂಗೊಳ್ಳಿ ರಾಯಣ್ಣ, ವಾಲ್ಮೀಕಿ ಸಮುದಾಯಗಳ ಮನವೊಲಿಸಲು ಪ್ರತಿಮೆ ಪಾಲಿಟಿಕ್ಸ್ ಮಾಡಿದೆ. ಇದನ್ನೂ ಓದಿ: ಹೈಕೋರ್ಟ್ ಚಾಟಿ ಬೆನ್ನಲ್ಲೇ ಸಭೆ- ನಾಳೆ ನಿಗದಿಯಾಗುತ್ತಾ ಓಲಾ, ಉಬರ್ ಆಟೋ ದರ?

DKShivakumar Siddaramaiah And RahulGandhi

ಲೆಕ್ಕಾಚಾರಗಳ ಪ್ರಕಾರ ಮೋದಿ ನಿನ್ನೆಯಿಂದ ರಾಜ್ಯದಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ. ಅದರಂತೆ ಫುಲ್ ಅಲರ್ಟ್ ಆಗಿರುವ ಕೈ ಪಡೆ ಮೋದಿ ತಂತ್ರಕ್ಕೆ ರಣತಂತ್ರ ರೂಪಿಸಿದೆ. ಮೋದಿ ರಾಜ್ಯ ಭೇಟಿ ಚರ್ಚೆ ಬೆನ್ನಲ್ಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ. ಮೋದಿ 5 ಸಮುದಾಯಗಳನ್ನ ಮನವೊಲಿಸುವ ಪ್ರಯತ್ನದ ಚರ್ಚೆ ಸದ್ಯ ಜೋರಾಗಿ ಸದ್ದು ಮಾಡಿದ್ದು ಈ ಮಧ್ಯೆ ಸಿದ್ದರಾಮಯ್ಯ ಸಹ ಕೋಲಾರದಲ್ಲಿ ಪ್ರತಿಮೆ ಪಾಲಿಟಿಕ್ಸ್ಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಮೆಗಾ ಸ್ನಾತಕೋತ್ತರ ಶೈಕ್ಷಣಿಕ ಉತ್ಸವದ ಮೊದಲ ದಿನ ಭರ್ಜರಿ ರೆಸ್ಪಾನ್ಸ್- ಬನ್ನಿ ಭಾಗವಹಿಸಿ, ಬಹುಮಾನ ಗೆಲ್ಲಿ

Siddaramaiah 6

ಅದರಲ್ಲೂ ಸಿದ್ದರಾಮಯ್ಯ ಪ್ರತಿಮೆಗಳ ಜೊತೆಗೆ ದೇವಾಲಯ, ಮಂದಿರ, ಮಸೀದಿಗಳಿಗೆ ತೆರಳಿ ಎಲ್ಲಾ ಜಾತಿ, ಧರ್ಮದ ಜನರ ಮನವೊಲಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇಡೀ ದಿನ ಕೋಲಾರ ಕ್ಷೇತ್ರ ಸಂಚಾರ ಮಾಡುವ ಸಿದ್ದು, ಕೊನೆಯಲ್ಲಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿ ತಮ್ಮ ಕ್ಷೇತ್ರದ ಆಯ್ಕೆ ಬಹುತೇಕ ಖಚಿತ ಪಡಿಸಲಿದ್ದಾರೆ ಅನ್ನೋ ಲೆಕ್ಕಾಚಾರಗಳು ಈಗಾಗಲೇ ಆರಂಭವಾಗಿದೆ.

Siddaramaiah 2 1

ಕಳೆದ 2 ತಿಂಗಳಿಂದಲೂ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಸಖತ್ ಸದ್ದು ಮಾಡುತ್ತಿದೆ. ಅದರಲ್ಲೂ ಈಗಾಗಲೆ 2 ಖಾಸಗಿ ಏಜೆನ್ಸಿಗಳ ಮೂಲಕ ಸರ್ವೇ ಮಾಡಿಸಿರುವ ಸಿದ್ದರಾಮಯ್ಯ, ಕೋಲಾರದ ಸೇಫ್ ಕ್ಷೇತ್ರ ಅನ್ನೋ ಮಾಹಿತಿ ಪಡೆದಿದ್ದಾರೆ. ಹಲವು ದಿನಗಳಿಂದಲೂ ಕ್ಷೇತ್ರದ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಕೋಲಾರದ ಮೇಲೂ ಕಣ್ಣಿಟ್ಟಿದ್ದಾರೆ. ಕೋಲಾರಕ್ಕೆ ಗ್ರಾಂಡ್ ಎಂಟ್ರಿ ಕೊಡುತ್ತಿರುವ ಸಿದ್ದರಾಮಯ್ಯ ಮೊದಲ ಎಂಟ್ರಿಯಲ್ಲೆ ಪ್ರತಿಮೆ ಮಾಲಾರ್ಪಣೆ ಹಮ್ಮಿಕೊಂಡಿದ್ದಾರೆ.

Siddaramaiah 4

ಇಂದು (ನವೆಂಬರ್ 13) ಬೆಳಗ್ಗೆ 10.30ಕ್ಕೆ ಕೋಲಾರಕ್ಕೆ ಎಂಟ್ರಿ ಕೊಡುವ ಸಿದ್ದು, ವಾಲ್ಮಿಕಿ ಪ್ರತಿಮೆ, ಸಂಗೊಳ್ಳಿ ರಾಯಣ್ಣ ಪ್ರತಿಮೆ, ಗಾಂಧಿಜಿ, ಅಂಬೇಡ್ಕರ್, ನಾರಾಯಣ, ಯತೀಂದ್ರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಜೊತೆಗೆ ದೇವಸ್ಥಾನ, ಮಸೀದಿ, ದರ್ಗಾ, ಚರ್ಚ್ ಗಳಿಗೂ ಭೇಟಿ ನೀಡಲಿದ್ದಾರೆ. ಒಂದು ಕಡೆ ಧಾರ್ಮಿಕ ಕ್ಷೇತ್ರಗಳ ಭೇಟಿ ಇನ್ನೊಂದು ಕಡೆ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಮೊದಲ ಎಂಟ್ರಿಯಲ್ಲಿ ಧರ್ಮ ಹಾಗೂ ಜಾತಿಗಳ ಸಮೀಕರಣಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ.

SIDDARAMAIAH DK SHIVAKUMAR. 2

ರಾಜ್ಯದ ಮಾಸ್ ಲೀಡರ್ ಸಿದ್ದರಾಮಯ್ಯ ಕೂಡ ಮೋದಿ ಹಾದಿಯಲ್ಲೆ ಚುನಾವಣೆ ರಣಕಹಳೆ ಮೊಳಗಿಸಲು ರಾಜ್ಯ ಪ್ರವಾಸ ಕೈಗೊಂಡಿದ್ದಾರಾ, ಕೋಲಾರ ಕ್ಷೇತ್ರವನ್ನ ಅಂತಿಮ ಮಾಡ್ತಾರಾ, ಸಿದ್ದರಾಮಯ್ಯ ಲೆಕ್ಕಾಚಾರಗಳೇನು? ಅನ್ನೋದು ಕ್ಷೇತ್ರ ಸಂಚಾರದಿಂದ ತಿಳಿಯಲಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongresselectionsKempegowda StatueKolarKPCCnarendra modisiddaramaiahಕಾಂಗ್ರೆಸ್ಕೆಪಿಸಿಸಿಕೋಲಾರಚುನಾವಣೆನರೇಂದ್ರಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

allu arjun 7
ಪುಷ್ಪಾ-2 ಕಾಲ್ತುಳಿತ ಕೇಸ್ – ನಟ ಅಲ್ಲು ಅರ್ಜುನ್‌ ಸೇರಿ 23 ಮಂದಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ
Cinema Latest Main Post National
vijayalakshmi 1 1
`ಮಹಿಳೆ ತುಂಬಾ ಶಕ್ತಿಶಾಲಿ’ – ದರ್ಶನ್ ಪತ್ನಿ ಟಾಂಗ್‌ ಕೊಟ್ಟಿದ್ದು ಯಾರಿಗೆ?
Cinema Latest Sandalwood Top Stories
Daali Dhananjaya
ಬದುಕು ದೊಡ್ಡದು, ಎಲ್ಲಾ ಕನ್ನಡ ಸಿನಿಮಾಗಳನ್ನ ಸಂಭ್ರಮಿಸೋಣ – ಫ್ಯಾನ್ಸ್‌‌ ವಾರ್‌ ಬಗ್ಗೆ ಡಾಲಿ, ಸಪ್ತಮಿ ರಿಯಾಕ್ಷನ್‌
Belgaum Cinema Districts Karnataka Latest Main Post Sandalwood
Sudeep 1
ಮಗಳ ಬಗ್ಗೆ ಕೆಟ್ಟ ಕಾಮೆಂಟ್ಸ್ – ವೇಸ್ಟ್ ನನ್ಮಕ್ಳ ಬಗ್ಗೆ ಮಾತಾಡಿ ಟೈಮ್‌ ವೇಸ್ಟ್‌ ಮಾಡಲ್ಲ ಎಂದ ಕಿಚ್ಚ ಸುದೀಪ್‌
Cinema Latest Sandalwood Top Stories

You Might Also Like

KC Venugopal
Latest

ಕೋಗಿಲು ಲೇಔಟ್‌ನಲ್ಲಿ ಮನೆ, ಶೆಡ್‌ಗಳ ನೆಲಸಮ ವಿಚಾರಕ್ಕೆ ಕೆ.ಸಿ ವೇಣುಗೋಪಾಲ್‌ ಎಂಟ್ರಿ; ರಾಷ್ಟ್ರಮಟ್ಟದಲ್ಲಿ ಸದ್ದು!

Public TV
By Public TV
4 hours ago
Jayanagara Hospital
Bengaluru City

ರಜೆ ಕೊಟ್ಟಿಲ್ಲ ಅಂತ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ – ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

Public TV
By Public TV
5 hours ago
somaliand
Latest

ಸೋಮಾಲಿಲ್ಯಾಂಡ್‌ಗೆ ಸಾರ್ವಭೌಮ ರಾಷ್ಟ್ರದ ಮಾನ್ಯತೆ ಘೋಷಿಸಿದ ಇಸ್ರೇಲ್‌

Public TV
By Public TV
5 hours ago
Taiwan
Latest

ತೈವಾನ್‌ನಲ್ಲಿ ಮತ್ತೆ ಪ್ರಬಲ ಭೂಕಂಪ – ನೆಲಕ್ಕುರುಳಿದ ಬೃಹತ್‌ ಕಟ್ಟಡಗಳು

Public TV
By Public TV
6 hours ago
tourists coming to chikkamagaluru for new year celebrations 1
Chikkamagaluru

ಹೊಸ ವರ್ಷಾಚರಣೆಗಾಗಿ ಕಾಫಿನಾಡಿಗೆ ಲಗ್ಗೆ ಇಡುತ್ತಿರೋ ಪ್ರವಾಸಿಗರ ದಂಡು

Public TV
By Public TV
6 hours ago
Drunk and Drive
Bengaluru City

ಹೊಸ ವರ್ಷಾಚರಣೆಗೆ ದಿನಗಣನೆ ಬೆನ್ನಲ್ಲೇ ಡ್ರಂಕ್ & ಡ್ರೈವ್ ತಪಾಸಣೆ ಜೋರು – 1500ಕ್ಕೂ ಹೆಚ್ಚು ಕೇಸ್ ದಾಖಲು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?