Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

Bengaluru City

ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

Public TV
Last updated: June 12, 2022 4:41 pm
Public TV
Share
2 Min Read
BJP tweet
SHARE

ಬೆಂಗಳೂರು: ಸಿದ್ದರಾಮಯ್ಯರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದ್ದು, ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

ಮಾಜಿ ಸಚಿವೆ ಮೋಟಮ್ಮ ಆತ್ಮಕತೆಯಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಬಿಜೆಪಿ, ಸಿದ್ದರಾಮಯ್ಯನವರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಟೀಕಿಸಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

ಸಿದ್ದರಾಮಯ್ಯ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಕೊನೆಮೊದಲಿಲ್ಲದ ಪಟ್ಟಿಯಿದೆ.

√ ಮಲ್ಲಿಕಾರ್ಜುನ‌ ಖರ್ಗೆ
√ ಡಾ.ಜಿ.ಪರಮೇಶ್ವರ್
√ ಮೋಟಮ್ಮ
√ ಶ್ರೀನಿವಾಸ್ ಪ್ರಸಾದ್

ಇನ್ನೆಷ್ಟು ದಲಿತರ ಬಲಿ ಪಡೆಯುತ್ತೀರಿ?#ದಲಿತವಿರೋಧಿಸಿದ್ದರಾಮಯ್ಯ

— BJP Karnataka (@BJP4Karnataka) June 12, 2022

ಟ್ವೀಟ್‌ನಲ್ಲಿ ಏನಿದೆ?
ದಲಿತ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮೂಲೆಗುಂಪು ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಅವರ ಆತ್ಮಕಥನದಲ್ಲಿ ಖಳನಾಯಕನಾಗಿ ಉಳಿದಿದ್ದಾರೆ. ಅವರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದೆ. ಹಾಗಾಗಿ ಅಹಿಂದದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಸಿದ್ದರಾಮಯ್ಯ ಅವರಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮೋಟಮ್ಮ ಹಾಗೂ ವಿ.ಶ್ರೀನಿವಾಸ ಪ್ರಸಾದ್ ದಲಿತ ನಾಯಕರು ತುಳಿತಕ್ಕೆ ಒಳಗಾಗಿದ್ದಾರೆ. ಇನ್ನೆಷ್ಟು ದಲಿತ ನಾಯಕರನ್ನು ಬಲಿ ಪಡೆಯುತ್ತೀರಿ?

ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವೆಯಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು.

ಆದರೆ ಮೈಸೂರು "ಜಲದರ್ಶಿನಿ" ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ @siddaramaiah ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು.#ದಲಿತವಿರೋಧಿಸಿದ್ದರಾಮಯ್ಯ

— BJP Karnataka (@BJP4Karnataka) June 12, 2022

ಅಂದು ದಲಿತ ನಾಯಕ ಪರಮೇಶ್ವರ್ ಅವರನ್ನು ಕುತಂತ್ರದಿಂದ ಸೋಲಿಸಿದಿರಿ, ದಲಿತ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ. ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕನಾಗಿದ್ದೀರಿ. ಇದನ್ನೂ ಓದಿ: ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಹುಟ್ಟು ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದಾಗಿದೆ. ಆದರೆ ಅಂತಹವರನ್ನೇ ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮಾಜಕ್ಕೆ ಮಾಡಿದ ಅಪಮಾನ.

Siddaramaiah

ದಲಿತರಿಗೆ ಅನ್ಯಾಯ ಮಾಡುವಾಗ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಎಲ್ಲಿತ್ತು? ಸಿದ್ದರಾಮಯ್ಯ ಕಾಂಗ್ರೆಸ್ ಹೇಗೆ ದಲಿತ ವಿರೋಧಿಯಾಗಿ ಬೆಳೆದಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಕಂಬನಿ ಮಿಡಿದಿದ್ದಾರೆ. ಸಿದ್ದರಾಮಯ್ಯ ಅವರೇ ಅಹಿಂದ ರಾಜಕಾರಣದಲ್ಲಿ ಈಗ ದಲಿತರನ್ನು ಹೊರಗಿಟ್ಟಿದ್ದೀರಾ?

ಇಂದಿರಾ ಗಾಂಧಿ ಕಾಲದಿಂದಲೂ ಕಾಂಗ್ರೆಸ್ ಕಟ್ಟಾಳುವಾಗಿದ್ದ ಮೋಟಮ್ಮ ಅವರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪು ಮಾಡಿದರು. ಅವರನ್ನು ಸಚಿವರಾಗಿ ಮಾಡುವ ಸಂದರ್ಭ ಬಂದಾಗ ವಿಧಾನಪರಿಷತ್ ಸದಸ್ಯರು ಎಂದು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯ ಈಗ ದಲಿತ ವಿರೋಧಿಯಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

bjP

ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವರಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು. ಆದರೆ ಮೈಸೂರು `ಜಲದರ್ಶಿನಿ’ ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು. ಬಿಜೆಪಿ ಎಸ್ಸಿ ಮೋರ್ಚಾ ರಾಜಾಧ್ಯಕ್ಷರು ಸಿದ್ದರಾಮಯ್ಯ ಅವರ ಬಗ್ಗೆ ಮಾಡಿದ ವ್ಯಾಖ್ಯಾನಕ್ಕೆ ಮೋಟಮ್ಮ ಆತ್ಮಕಥನ ಇನ್ನಷ್ಟು ಪುಷ್ಠಿ ಒದಗಿಸಿದೆ. ಅಧಿಕಾರಕ್ಕಾಗಿ ನಾನೇ ದಲಿತ ಎಂದವರು, ರಾಜಕೀಯದುದ್ದಕ್ಕೂ ದಲಿತ ದ್ರೋಹವನ್ನೇ ಮಾಡಿದ್ದಾರೆ. ದಲಿತ ಸಮುದಾಯದ ಮಹಿಳಾ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮಂತ್ರಿ ಮಂಡಲದಲ್ಲಿ ತೆಗೆದುಕೊಳ್ಳದೇ ಸಿದ್ದರಾಮಯ್ಯ ಮೂಲೆಗುಂಪು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

TAGGED:bengalurubjpcongressG ParameshwaraMotammasiddaramaiahV.Shrinivasa Prasadಕಾಂಗ್ರೆಸ್ಜಿ.ಪರಮೇಶ್ವರ್ಬಿಜೆಪಿಮೋಟಮ್ಮವಿ.ಶ್ರೀನಿವಾಸ ಪ್ರಸಾದ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
39 minutes ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
51 minutes ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?