Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

Bengaluru City

ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

Public TV
Last updated: June 12, 2022 4:41 pm
Public TV
Share
2 Min Read
BJP tweet
SHARE

ಬೆಂಗಳೂರು: ಸಿದ್ದರಾಮಯ್ಯರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದ್ದು, ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

ಮಾಜಿ ಸಚಿವೆ ಮೋಟಮ್ಮ ಆತ್ಮಕತೆಯಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಬಿಜೆಪಿ, ಸಿದ್ದರಾಮಯ್ಯನವರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಟೀಕಿಸಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

ಸಿದ್ದರಾಮಯ್ಯ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಕೊನೆಮೊದಲಿಲ್ಲದ ಪಟ್ಟಿಯಿದೆ.

√ ಮಲ್ಲಿಕಾರ್ಜುನ‌ ಖರ್ಗೆ
√ ಡಾ.ಜಿ.ಪರಮೇಶ್ವರ್
√ ಮೋಟಮ್ಮ
√ ಶ್ರೀನಿವಾಸ್ ಪ್ರಸಾದ್

ಇನ್ನೆಷ್ಟು ದಲಿತರ ಬಲಿ ಪಡೆಯುತ್ತೀರಿ?#ದಲಿತವಿರೋಧಿಸಿದ್ದರಾಮಯ್ಯ

— BJP Karnataka (@BJP4Karnataka) June 12, 2022

ಟ್ವೀಟ್‌ನಲ್ಲಿ ಏನಿದೆ?
ದಲಿತ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮೂಲೆಗುಂಪು ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಅವರ ಆತ್ಮಕಥನದಲ್ಲಿ ಖಳನಾಯಕನಾಗಿ ಉಳಿದಿದ್ದಾರೆ. ಅವರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದೆ. ಹಾಗಾಗಿ ಅಹಿಂದದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಸಿದ್ದರಾಮಯ್ಯ ಅವರಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮೋಟಮ್ಮ ಹಾಗೂ ವಿ.ಶ್ರೀನಿವಾಸ ಪ್ರಸಾದ್ ದಲಿತ ನಾಯಕರು ತುಳಿತಕ್ಕೆ ಒಳಗಾಗಿದ್ದಾರೆ. ಇನ್ನೆಷ್ಟು ದಲಿತ ನಾಯಕರನ್ನು ಬಲಿ ಪಡೆಯುತ್ತೀರಿ?

ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವೆಯಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು.

ಆದರೆ ಮೈಸೂರು "ಜಲದರ್ಶಿನಿ" ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ @siddaramaiah ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು.#ದಲಿತವಿರೋಧಿಸಿದ್ದರಾಮಯ್ಯ

— BJP Karnataka (@BJP4Karnataka) June 12, 2022

ಅಂದು ದಲಿತ ನಾಯಕ ಪರಮೇಶ್ವರ್ ಅವರನ್ನು ಕುತಂತ್ರದಿಂದ ಸೋಲಿಸಿದಿರಿ, ದಲಿತ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ. ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕನಾಗಿದ್ದೀರಿ. ಇದನ್ನೂ ಓದಿ: ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಹುಟ್ಟು ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದಾಗಿದೆ. ಆದರೆ ಅಂತಹವರನ್ನೇ ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮಾಜಕ್ಕೆ ಮಾಡಿದ ಅಪಮಾನ.

Siddaramaiah

ದಲಿತರಿಗೆ ಅನ್ಯಾಯ ಮಾಡುವಾಗ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಎಲ್ಲಿತ್ತು? ಸಿದ್ದರಾಮಯ್ಯ ಕಾಂಗ್ರೆಸ್ ಹೇಗೆ ದಲಿತ ವಿರೋಧಿಯಾಗಿ ಬೆಳೆದಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಕಂಬನಿ ಮಿಡಿದಿದ್ದಾರೆ. ಸಿದ್ದರಾಮಯ್ಯ ಅವರೇ ಅಹಿಂದ ರಾಜಕಾರಣದಲ್ಲಿ ಈಗ ದಲಿತರನ್ನು ಹೊರಗಿಟ್ಟಿದ್ದೀರಾ?

ಇಂದಿರಾ ಗಾಂಧಿ ಕಾಲದಿಂದಲೂ ಕಾಂಗ್ರೆಸ್ ಕಟ್ಟಾಳುವಾಗಿದ್ದ ಮೋಟಮ್ಮ ಅವರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪು ಮಾಡಿದರು. ಅವರನ್ನು ಸಚಿವರಾಗಿ ಮಾಡುವ ಸಂದರ್ಭ ಬಂದಾಗ ವಿಧಾನಪರಿಷತ್ ಸದಸ್ಯರು ಎಂದು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯ ಈಗ ದಲಿತ ವಿರೋಧಿಯಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

bjP

ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವರಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು. ಆದರೆ ಮೈಸೂರು `ಜಲದರ್ಶಿನಿ’ ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು. ಬಿಜೆಪಿ ಎಸ್ಸಿ ಮೋರ್ಚಾ ರಾಜಾಧ್ಯಕ್ಷರು ಸಿದ್ದರಾಮಯ್ಯ ಅವರ ಬಗ್ಗೆ ಮಾಡಿದ ವ್ಯಾಖ್ಯಾನಕ್ಕೆ ಮೋಟಮ್ಮ ಆತ್ಮಕಥನ ಇನ್ನಷ್ಟು ಪುಷ್ಠಿ ಒದಗಿಸಿದೆ. ಅಧಿಕಾರಕ್ಕಾಗಿ ನಾನೇ ದಲಿತ ಎಂದವರು, ರಾಜಕೀಯದುದ್ದಕ್ಕೂ ದಲಿತ ದ್ರೋಹವನ್ನೇ ಮಾಡಿದ್ದಾರೆ. ದಲಿತ ಸಮುದಾಯದ ಮಹಿಳಾ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮಂತ್ರಿ ಮಂಡಲದಲ್ಲಿ ತೆಗೆದುಕೊಳ್ಳದೇ ಸಿದ್ದರಾಮಯ್ಯ ಮೂಲೆಗುಂಪು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

TAGGED:bengalurubjpcongressG ParameshwaraMotammasiddaramaiahV.Shrinivasa Prasadಕಾಂಗ್ರೆಸ್ಜಿ.ಪರಮೇಶ್ವರ್ಬಿಜೆಪಿಮೋಟಮ್ಮವಿ.ಶ್ರೀನಿವಾಸ ಪ್ರಸಾದ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

DK Shivakumar Bowring Hospital Visit
Bengaluru City

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

Public TV
By Public TV
20 minutes ago
7 killed in heavy rains in Bengaluru What caused the Bowring Hospital wall to collapse
Bengaluru City

ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 7 ಬಲಿ – ಗೋಡೆ ಕುಸಿತಕ್ಕೆ ಕಾರಣ ಏನು?

Public TV
By Public TV
29 minutes ago
daily horoscope dina bhavishya
Astrology

ದಿನ ಭವಿಷ್ಯ 30-04-2026

Public TV
By Public TV
54 minutes ago
Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
8 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
8 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?