Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

Districts

ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

Public TV
Last updated: August 18, 2022 6:06 pm
Public TV
Share
2 Min Read
siddaramaiah 4
SHARE

ಮಡಿಕೇರಿ: ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಭೇಟಿಗೆ ಬಿಜೆಪಿ, ಹಿಂದೂಪರ ಸಂಘಟನೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಬಂದು ಮಳೆ ಹಾನಿಯಾದ ಪ್ರದೇಶಗಳನ್ನು ನೋಡ್ತೀನಿ ಅಂತ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಅದನ್ನೆಲ್ಲಾ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಎಚ್ಚರಿಕೆ ನೀಡಿದರು.

EGG 1

ಮೊಟ್ಟೆ ಎಸೆತ ಹೇಡಿಗಳ ಕೃತ್ಯವಾಗಿದೆ. ಟಿಪ್ಪು ವಿಚಾರನೂ ಇಲ್ಲ, ಏನೂ ಇಲ್ಲ, ಟಿಪ್ಪು ಜಯಂತಿ ಆದ್ಮೇಲೆ ನಾನು ಕೊಡಗಿಗೆ ಬಂದಿಲ್ವಾ, ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಎಂದು ಈ ರೀತಿ ಪ್ರತಿಭಟನೆ ಮಾಡಿದ್ದಾರೆ. ಹತಾಶರಾಗಿ ಈ ರೀತಿ ಮಾಡುತ್ತಿದ್ದಾರೆ. ಇವರಿಗೆ ಸರ್ಕಾರ ನಡೆಸಲು ಬರುವುದೇ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ – `ಗೋ ಬ್ಯಾಕ್ ಸಿದ್ದುಖಾನ್’ ಎಂದು ಆಕ್ರೋಶ

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಬಿದ್ದಿದೆ. ಕರ್ನಾಟಕದಲ್ಲಿ 5 ಲಕ್ಷದ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಇವತ್ತಿನವರೆಗೆ ಸರ್ವೆ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಳೆಹಾನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೊಡಗಿನ ಮಳೆಹಾನಿ ಆದ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ. 2018, 19, 20ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತೀರಾ ಕಳಪೆಯಾಗಿ ಮಾಡಿದ್ದಾರೆ. ಅದಕ್ಕೆ ಅವೆಲ್ಲಾ ಹೀಗಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Siddaramaiah 8

ಯಡಿಯೂರಪ್ಪರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಅವತ್ತು ವಯಸ್ಸಾಯ್ತು ಅಂತ ತೆಗೆದರು. ಈಗ ಅವರಿಗೆ ದೊಡ್ಡ ಹುದ್ದೆ ನೀಡಿದ್ದಾರೆ ಅಂತಾರಲ್ವಾ ಅವರ ವಯಸ್ಸು ಹಿಂದೆ ಹೋಯ್ತಾ ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪರನ್ನ ಸಮಾಧಾನ ಮಾಡಲು, ಚುನಾವಣೆಗಾಗಿ ಹೀಗೆ ಮಾಡಿದ್ದಾರೆ. ಇರೋ ಮುಖ್ಯಮಂತ್ರಿ ತೆಗೆದು ಮತ್ತೆ ಮುಖ್ಯಮಂತ್ರಿ ಮಾಡುತ್ತಾರಾ? ಹೆಚ್ಚು ಅಂದ್ರೆ ಯಡಿಯೂರಪ್ಪ ಅವರ ಮಗನಿಗೆ ಟಿಕೆಟ್ ಕೊಡಿಸುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸ್ವಾತಂತ್ರ ಹೋರಾಟಗಾರರಲ್ಲ, ಸಾವರ್ಕರ್‌ ಒಬ್ಬ ಮೂಲಭೂತವಾದಿ: ಯತೀಂದ್ರ ಸಿದ್ದರಾಮಯ್ಯ

ಶಿವರಾಜ್ ಪಾಟೀಲ್ ರಾಯಚೂರನ್ನ ತೆಲಂಗಾಣಕ್ಕೆ ಸೇರಿಸಬೇಕು ಎಂದಿರುವ ವಿಚಾರವಾಗಿ ಮಾತನಾಡಿದ ಅವರು, ಅವನು ಮೂರ್ಖ, ಮಾನಸಿಕ ಅಸ್ವಸ್ಥ, ಕರ್ನಾಟಕ ಏಕೀಕರಣದ ಬೆಲೆ ಗೊತ್ತಿಲ್ಲ ಎಂದ ಅವರು, ಮೊನ್ನೆಯ ಶಿವಮೊಗ್ಗದ ಗಲಾಟೆಗೆ ಈಶ್ವರಪ್ಪನೇ ನೇರ ಕಾರಣರಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಡೌಟೇ ಬೇಡ. ಆದರೆ ಸಿಎಂ ಮಾಡುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದರು.

BASAVARAJ BOMMAI 1

ಸರ್ಕಾರ ತಳ್ಳಿಕೊಂಡು ಹೋಗುತ್ತಿದ್ದೇವೆ ಎಂಬ ಮಾಧುಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಅವರು, ಮಾಧುಸ್ವಾಮಿ ಸತ್ಯ ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇಲ್ಲವೇ ಇಲ್ಲ. ವೀಕ್ ಚೀಫ್‌ ಮಿನಿಸ್ಟರ್ ಇದಾರೆ ಸರ್ಕಾರ ಜೀವದಲ್ಲೇ ಇಲ್ಲ ಇನ್ನೆಲ್ಲಿ ನಡೆಯೋದು ಎಂದು ಟೀಕಿಸಿದರು. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

Live Tv
[brid partner=56869869 player=32851 video=960834 autoplay=true]

TAGGED:bjpeggKodagusiddaramaiahಕೊಡಗುಬಿಜೆಪಿಮೊಟ್ಟೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dileep Chinmayi Sripada
ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
Cinema Latest Top Stories
Suri Annas Nee Nanna Devi song release 2
ಸೂರಿ ಅಣ್ಣನ ನೀ ನನ್ನ ದೇವತೆ ಸಾಂಗ್ ರಿಲೀಸ್
Cinema Latest Sandalwood
Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories

You Might Also Like

Yathindra Siddaramaiah
Belgaum

ಹೈಕಮಾಂಡ್‌ ನೋಡಿಕೊಳ್ಳುತ್ತೆ ನೀನೇನ್‌ ಮಾತಾಡೋದು ಬೇಡ – ಪುತ್ರ ಯತೀಂದ್ರಗೆ ಸಿದ್ರಾಮಯ್ಯ ವಾರ್ನಿಂಗ್‌

Public TV
By Public TV
33 minutes ago
BY Vijayendra
Bengaluru City

ಡಿ.9ರಂದು ರೈತರ ಜೊತೆಗೂಡಿ ಬೃಹತ್ ಪ್ರತಿಭಟನೆ – ಸುವರ್ಣ ಸೌಧಕ್ಕೆ ಮುತ್ತಿಗೆ: ಬಿ.ವೈ ವಿಜಯೇಂದ್ರ

Public TV
By Public TV
53 minutes ago
Earthquake
Latest

ಜಪಾನ್‌ ಕರಾವಳಿಗೆ ಅಪ್ಪಳಿಸಿದ ಅವಳಿ ಭೂಕಂಪ – ಭಾರೀ ಸುನಾಮಿ ಎಚ್ಚರಿಕೆ

Public TV
By Public TV
1 hour ago
Thailand Cambodia Conflict
Latest

ಕದನ ವಿರಾಮ ಉಲ್ಲಂಘನೆ; ಕಾಂಬೋಡಿಯಾ ಗಡಿ ಪ್ರದೇಶದಲ್ಲಿ ಥೈಲ್ಯಾಂಡ್ ವೈಮಾನಿಕ ದಾಳಿ – ಓರ್ವ ಸೈನಿಕ ಸಾವು

Public TV
By Public TV
2 hours ago
Satish Jarkiholi 1
Belgaum

ಬೆಳಗಾವಿ ಜಿಲ್ಲೆ ವಿಭಜನೆಗೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ: ಸತೀಶ್‌ ಜಾರಕಿಹೊಳಿ

Public TV
By Public TV
2 hours ago
Tipu Sultan
Belgaum

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ ಆಚರಣೆ ಕೂಗು – ‘ಕೈ’ ಶಾಸಕ ಪ್ರಸ್ತಾಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?