Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಟನಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಲಾ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಾಟನಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಲಾ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ: ಸಿದ್ದರಾಮಯ್ಯ

Bengaluru City

ಬಾಟನಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಲಾ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ: ಸಿದ್ದರಾಮಯ್ಯ

Public TV
Last updated: September 8, 2021 6:55 pm
Public TV
Share
2 Min Read
Siddaramaiah BL Shankar K Sudhakar 4 e1631107262849
SHARE

ಬೆಂಗಳೂರು: ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನನಗೆ ಪ್ರೊ.ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಿರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು. ಅವರ ವಿಭಿನ್ನ ಯೋಚನಾಶೈಲಿಯೇ ಅವರ ಹೆಗ್ಗುರುತು ಅಂತೇಳಿದ್ರು.

Siddaramaiah BL Shankar K Sudhakar 3

ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯ ನನಗಿರಲಿಲ್ಲ. ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು, ಮೈಸೂರಿನಲ್ಲಿ ಕೆ. ರಾಮದಾಸ್ ಎನ್ನುವವರು ತೇಜಸ್ವಿಯವರ ಆಪ್ತ ಸ್ನೇಹಿತರಾಗಿದ್ದರು. ಇವರು ಕೂಡ ಶಿವಮೊಗ್ಗ ಜಿಲ್ಲೆಯವರು. ತೇಜಸ್ವಿಯವರಿಗೆ ಶ್ರೀ ರಾಮ್ ಎನ್ನುವ ಇನ್ನೊಬ್ಬ ಸ್ನೇಹಿತರಿದ್ದರು. ನಾನು ಹಲವು ಬಾರಿ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ ನಡುವೆ ಆತ್ಮೀಯತೆ ಬೆಳೆಯಿತು ಅಂತಾ ನೆನಪು ಮೆಲಕು ಹಾಕಿದ್ರು ಸಿದ್ದರಾಮಯ್ಯ. ಇದನ್ನೂ ಓದಿ: ಮೇಯರ್ ಸ್ಥಾನ ಕೊಟ್ಟವರ ಜೊತೆ ಮೈತ್ರಿ – ಕಲಬುರಗಿ ಜೆಡಿಎಸ್ ಸದಸ್ಯರು 

Siddaramaiah BL Shankar K Sudhakar 2

ತೇಜಸ್ವಿಯವರು ಹಲವು ಬಾರಿ ತಮ್ಮ ಫಾರ್ಮ್ ಹೌಸ್ ಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿ ಇದ್ದೆ. ತೇಜಸ್ವಿಯವರು ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ ಅಂತಾ ನೆನಪಿಸಿಕೊಂಡ್ರು.

Siddaramaiah BL Shankar K Sudhakar 1

ರಾಜಕಾರಣದ ಬಗ್ಗೆ ಅವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ಇಂಥವರ ಸಂಪರ್ಕದಿಂದ ನಾನು ಒಳ್ಳೆಯ ಬದುಕು ರೂಪಿಸಿಕೊಳ್ಳಲು ಸಹಾಯವಾಯಿತು. ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ. ಇದನ್ನೂ ಓದಿ: ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಆರೋಪಿಯೆಂದು ಉಲ್ಲೇಖವಾಗಿಲ್ಲ: ಮಂಗಳೂರು ಪೊಲೀಸ್ ಆಯುಕ್ತರ ಸ್ಪಷ್ಟನೆ

ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿಯವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಳೆಯ ದಿನಗಳನ್ನು ನೆನಪಿಸಿಕೊಂಡರು.

TAGGED:kannada newslawliteraturePoornachandra Tejaswaisiddaramaiahಕರ್ನಾಟಕಕೆ.ಪಿ.ಪೂರ್ಣಚಂದ್ರ ತೇಜಸ್ವಿತೇಜಸ್ವಿ ನೆನಪುಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
7 minutes ago
01 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-1

Public TV
By Public TV
9 minutes ago
02 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-2

Public TV
By Public TV
11 minutes ago
03 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-3

Public TV
By Public TV
15 minutes ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
1 hour ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?