Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ

Latest

ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ

Public TV
Last updated: May 30, 2022 1:39 pm
Public TV
Share
2 Min Read
CT Ravi RSS New Delhi 2
SHARE

ನವದೆಹಲಿ: ಶ್ರೀರಾಮ ಆರ್ಯನೋ, ದ್ರಾವಿಡನೋ ಎನ್ನುವುದು ಸಿದ್ದರಾಮಯ್ಯ ಅವರು ಹೇಳಬೇಕು. ಒಂದು ವೇಳೆ ಶ್ರೀರಾಮ ಆರ್ಯನಾದರೇ ದ್ರಾವಿಡರಾಗಿರುವ ಸಿದ್ದರಾಮಯ್ಯ ತಮ್ಮ ಹೆಸರಿನಲ್ಲಿ ರಾಮನನ್ನು ಏಕೆ ಸೇರಿಸಿಕೊಂಡಿದ್ದಾರೆ ಎನ್ನುವುದನ್ನು ತಿಳಿಸಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಆರ್ಯ ದ್ರಾವಿಡ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿ.ಟಿ.ರವಿ ಅವರು, ಸಿದ್ದರಾಮಯ್ಯ ಅವರು ಸತ್ತು ಹೋಗಿದ್ದ ವಿಷಯಕ್ಕೆ ಜೀವ ತುಂಬಿದ್ದಾರೆ. ಆರ್ಯ ದ್ರಾವಿಡ ಎನ್ನುವ ವಾದವನ್ನು ಐರಿಷ್ ಪಾದ್ರಿ ಮಂಡಿಸಿದ್ದರು. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದರು. ಇದನ್ನೂ ಓದಿ: ಪ್ರೇಕ್ಷಕ ಮೆಚ್ಚಿದ ‘ವೀಲ್‍ಚೇರ್ ರೋಮಿಯೋ’ಗೆ ಕಿಚ್ಚನ ಬೆಸ್ಟ್ ವಿಶ್ 

CT Ravi RSS New Delhi 1

ಉತ್ತರ ಹಾಗೂ ದಕ್ಷಿಣ ಭಾರತದವರ ಡಿಎನ್‍ಎ ಒಂದೇ. ಯಾವುದನ್ನು ಅದುಮಿಡಲಿಕ್ಕೆ ಸಿದ್ದರಾಮಯ್ಯ ಅವರು ಬಯಸುತ್ತಿದ್ದಾರೆ. ಬಣ್ಣ, ಜಾತಿ ಇಟ್ಟುಕೊಂಡು ವಾದ ಮಾಡಲು ಆಗುತ್ತೋ? ಯಾವ ಆಧಾರ ಇಟ್ಟುಕೊಂಡು ಆರ್ಯ ದ್ರಾವಿಡ ವಾದ ಮಾಡುತ್ತಿದ್ದಿರಿ? ಎಂದು ಪ್ರಶ್ನೆ ಮಾಡಿದರು.

ನಿಮ್ಮ ದೃಷ್ಟಿಯಲ್ಲಿ ವಾಲ್ಮೀಕಿ ಯಾರು? ಮಹಾಭಾರತ ರಚಿಸಿದ ವ್ಯಾಸ ಯಾರು? ಚಂದ್ರಗುಪ್ತ ಮೌರ್ಯನನ್ನು ಯಾರಿಗೆ ಹೋಲಿಸ್ತಿರಿ? ಕಾಳಿದಾಸ, ಅಹಲ್ಯಬಾಯಿ ಹೋಳ್ಕರ್ ಅವರನ್ನು ಎಲ್ಲಿಗೆ ಸೇರಿಸ್ತಿರಿ? ನಿಮ್ಮದು ಅರೆಬರೆ ತಿಳುವಳಿಕೆ. ಸೀತೆ ರಾಮನನ್ನು ಆರ್ಯ ಎಂದು ಕರೆದಿದ್ದರು, ಆರ್ಯ ಎಂದರೆ ಒಡೆಯ ಎಂದರ್ಥ ಎಂದು ವಾಗ್ದಾಳಿ ಮಾಡಿದರು.

Siddaramaiah

ಒಡೆದು ಆಳುವ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಉತ್ತರ, ದಕ್ಷಿಣದಲ್ಲಿ ಶಿವನನ್ನು, ವಿಷ್ಣುವನ್ನು ಪೂಜೆಸುತ್ತಾರೆ. ರಾಮ, ಶಿವ, ಕೃಷ್ಣ ಕಪ್ಪು ಅವರನ್ನು ಯಾರಿಗೆ ಹೋಲಿಸ್ತಿರಿ? ಪಕ್ಷದೊಳಗೆ ಆಗುತ್ತಿರುವ ಪೈಪೋಟಿಯನ್ನು ಎದುರಿಸಲಾಗುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ಏನೇನೋ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

BJP CONGRESS FLAG

ಸಿದ್ದರಾಮಯ್ಯ ಅವರು ಕರ್ನಾಟಕದ ಮರ್ಯಾದೆ ಕಳೆಯೋ ಕೆಲಸ ಮಾಡಬಾರದು. ಅವರನ್ನು ನೋಡಿ ಯಾವುದೋ ಮೆಂಟಲ್ ಗಿರಾಕಿ ಎಂದು ಜನರು ಭಾವಿಸುತ್ತಾರೆ. ಯಾರೋ ತಲೆ ತಿರುಕರು ಹೇಳಿಕೊಟ್ಟಿದ್ದನ್ನು ಹೇಳಬೇಡಿ. ನಿಮ್ಮ ಹೇಳಿಕೆಗಳಿಗೆ ಆಧಾರ ಪ್ರಬುದ್ಧತೆ ಇರಬೇಕು ಎಂದು ಸಲಹೆ ಕೊಟ್ಟರು. ಇದನ್ನೂ ಓದಿ:  ವಿಚಿತ್ರ ಮದುವೆ: ಹಾವನ್ನೆ ಹಾರ ಮಾಡಿಕೊಂಡ ವಧು-ವರ 

rss 1

ಆರ್‌ಎಸ್‍ಎಸ್ ಸಂಸ್ಕಾರ ಕೊಡುವ ಕೆಲಸ ಮಾಡುತ್ತೆ. ಜನರು ಪ್ರೇರಣೆ ಪಡೆಯುತ್ತಿದ್ದಾರೆ. ಆರ್‌ಎಸ್‍ಎಸ್ ಬಗ್ಗೆ ನೆಹರು ಅವರು ಸರ್ಟಿಫಿಕೇಟ್ ಕೊಟ್ಟಿದ್ದಾರೆ, ರಿಪಬ್ಲಿಕ್ ಡೇ ಪೆರೇಡ್‍ನಲ್ಲಿ ಅವಕಾಶ ನೀಡಲಾಗಿತ್ತು. ನೂರಾರು ವಿದ್ಯಾಸಂಸ್ಥೆಗಳನ್ನು ಕಟ್ಟಿ ವಿದ್ಯೆ ನೀಡುತ್ತಿದೆ. ದೇಶದ ಪ್ರಧಾನಿ, ರಾಷ್ಟ್ರಪತಿ ಆರ್‌ಎಸ್‍ಎಸ್‍ನಿಂದ ಬಂದವರು. ನಾನು ಆರ್‌ಎಸ್‍ಎಸ್ ಸ್ವಯಂ ಸೇವಕ. ಕೆಟ್ಟದ್ದು ಇದ್ದಿದ್ದರೆ ಅದು ನನ್ನ ವೈಯಕ್ತಿಕ, ನಾನು ಇಂದು ಒಳ್ಳೆಯದು ಕಲಿತಿರುವುದು ಸಂಘದಿಂದ ಎಂದು ತಿರುಗೇಟು ನೀಡಿದರು.

TAGGED:CT RaviNew Delhirsssiddaramaiahಆರ್‍ಎಸ್‍ಎಸ್ನವದೆಹಲಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
59 minutes ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
1 hour ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
2 hours ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
2 hours ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
2 hours ago
Foreign Minister Abbas Araqchi arrives at the Nur Khan air base in Rawalpindi
Latest

ಪಾಕಿಗೆ ಅರಾಗ್ಚಿ ಆಗಮನ – ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?