Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಟ್ಟೆ ಎಸೆದ್ರೆ ನೀವೇನು ವೀರರಾ ಶೂರರಾ? ಇದಕ್ಕೆಲ್ಲಾ ಹೆದರೋ ಮಕ್ಕಳಲ್ಲ: ಸಿದ್ದು ಸಿಡಿಮಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊಟ್ಟೆ ಎಸೆದ್ರೆ ನೀವೇನು ವೀರರಾ ಶೂರರಾ? ಇದಕ್ಕೆಲ್ಲಾ ಹೆದರೋ ಮಕ್ಕಳಲ್ಲ: ಸಿದ್ದು ಸಿಡಿಮಿಡಿ

Bengaluru City

ಮೊಟ್ಟೆ ಎಸೆದ್ರೆ ನೀವೇನು ವೀರರಾ ಶೂರರಾ? ಇದಕ್ಕೆಲ್ಲಾ ಹೆದರೋ ಮಕ್ಕಳಲ್ಲ: ಸಿದ್ದು ಸಿಡಿಮಿಡಿ

Public TV
Last updated: September 13, 2022 8:30 pm
Public TV
Share
3 Min Read
siddaramaiah session
SHARE

ಬೆಂಗಳೂರು: ವಿಧಾನಸಭೆಯಲ್ಲಿಂದು (Vidhan Sabha) ಮಳೆ ಹಾನಿ ಕುರಿತಾಗಿ ಚರ್ಚಿಸುತ್ತಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮಳೆ ಹಾನಿ (RainFall) ಪರಿಶೀಲನೆಗೆ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಹೋಗಿದ್ದೆ. ಕೊಡಗಿಗೆ (Kodagu) ಹೋಗುತ್ತಿದ್ದಾಗ ನನಗೆ ಕಪ್ಪು ಬಾವುಟ ತೋರಿಸಿ ಮೊಟ್ಟೆ ಹೊಡೆಯಲು ಶುರುಮಾಡಿದರು ಎಂದು ವಿಷಯ ಪ್ರಸ್ತಾಪಿಸಿದರು.

siddaramaiah ut khader george

ಈ ವೇಳೆ ಸ್ಪೀಕರ್ ಕಾಗೇರಿ (vishweshwar hegde kageri) ಮಧ್ಯಪ್ರವೇಶಿಸಿ ಅದು ಬೇರೆ ಯಾವುದೋ ಕಾರಣಕ್ಕೆ ಎಂದು ಮಾಧ್ಯಮಗಳಲ್ಲಿ ಬರುತ್ತಿತ್ತು ಎಂದರು. ಆಗ ನಿಮಗೆ ಗೊತ್ತಾ ಎಂದು ಸಿದ್ದರಾಮಯ್ಯ ಮರು ಪ್ರಶ್ನಿಸಿದರು. ಈ ವೇಳೆ ಸ್ಪೀಕರ್ ಕೊಡಗಿನವರು ಅತಿವೃಷ್ಟಿ ಪರಿಶೀಲನೆ ಮಾಡಲು ಬಂದಾಗ ಹೀಗೆ ಮಾಡಿದ್ರಾ ಎಂದು ಸ್ಪೀಕರ್ (Speaker) ಪ್ರಶ್ನೆ ಮಾಡಿದರು. ಇದಕ್ಕೆ, ಸಾವರ್ಕರ್, ಟಿಪ್ಪು ಬಗ್ಗೆ ಮಾತನಾಡಿದ್ದೀರಿ ಎಂದು ಬಿಜೆಪಿ ಶಾಸಕ (MLA) ಕೆ.ಜಿ ಬೋಪಯ್ಯ ತಿರುಗೇಟು ನೀಡಿದರು. ಈ ವೇಳೆ ಶಾಸಕ ಅಪ್ಪಚ್ಚು ರಂಜನ್ ಕೂಡ ಸಾಥ್ ನೀಡಿದರು. ಇದನ್ನೂ ಓದಿ: ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ತೆರವು: ಬೊಮ್ಮಾಯಿ‌

vidhanasabha session

ಇದಕ್ಕೆ ಸಿಡಿಮಿಡಿ ಸಿದ್ದರಾಮಯ್ಯ, ಕಪ್ಪು ಬಾವುಟ, ಮೊಟ್ಟೆ ಹೊಡೆಯುವುದು ನಮಗೂ ಗೊತ್ತು. ನಾವು ಹಿಂದೆ ಇದೇ ಮಾಡಿರುವುದು. ಇದಕ್ಕೆಲ್ಲಾ ನಾನು ಹೆದರೋದಿಲ್ಲ. ಮೊಟ್ಟೆ ಎಸೆದ್ರೆ ನೀವೇನು ವೀರರಾ ಶೂರರಾ? ಇದಕ್ಕೆಲ್ಲಾ ಹೆದರೋ ಮಕ್ಕಳಲ್ಲ ನಾವು. ಅದೇ ಮೊಟ್ಟೆ ಎಸೆಯೋ ಕೆಲಸ ಇಡೀ ರಾಜ್ಯಾದ್ಯಂತ ಮಾಡಿಸಬಲ್ಲೆ. ಆದ್ರೆ ಅಂತ ಕೆಲಸ ಮಾಡಲ್ಲ ಎಂದರು.

ಮಧ್ಯಪ್ರವೇಶ ಮಾಡಿದ ಶಾಸಕ ಅಪ್ಪಚ್ಚು ರಂಜನ್, (Appachu Ranjan) ಮೊಟ್ಟೆ ಹೊಡೆದಿದ್ದು ನಿಮ್ಮ ಪಕ್ಷದವರೇ ಎಂದರು. ಇದಕ್ಕೆ ಸಿಟ್ಟಾದ ಸಿದ್ದರಾಮಯ್ಯ, ಕೂತ್ಕೊಳ್ರಿ, ಹೋಗಿ ಬಿಡಿಸಿಕೊಂಡು ಬಂದವರು ನೀವೇ ತಾನೆ ಎಂದು ಅಪ್ಪಚ್ಚು ರಂಜನ್ ತರಾಟೆಗೆ ತೆಗೆದುಕೊಂಡರು. ನಿಮ್ಮ ಜೊತೆಗಿರುವ ಫೋಟೋ ಇದೆ ನಾಚಿಕೆ ಆಗಲ್ವಾ? ಎಲ್ಲ ಅಪ್ಪಚ್ಚು ರಂಜನ್ ಅವರೇ ಮಾಡಿಸಿದ್ದು ಎಂದು ಆರೋಪಿಸಿದರು. ಈ ಸಂದರ್ಭ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

basavaraj bommai

ಈ ಹಿಂದೆ ಟಿಪ್ಪು ಪೇಟಾ ಹಾಕೊಂಡು ಖಡ್ಗ ಹಿಡಿದಿದ್ರಲ್ಲ ಆಗ ನಾಚಿಕೆ ಆಗಲಿಲ್ವಾ? ಕೊಡಗಿನಲ್ಲಿ ಒಂದು ರೂಪಾಯಿ ಅಭಿವೃದ್ಧಿ ಆಗಿಲ್ಲ. ಕೊಡಗಿನ ಜನ ಒಳ್ಳೆಯವರು ನಿಮ್ಮ ನಡವಳಿಕೆಯಿಂದ ಕೊಡಗು ಹಾಳಾಗುತ್ತಿದೆ. ಘಟನೆ ಆದಾಗ ಪೊಲೀಸರು ನಿಷ್ಕ್ರಿಯರಾಗಿದ್ದರು. ಅದಕ್ಕಾಗಿ ಅಲ್ಲಿನ ಎಸ್‌ಪಿ ಕೆಲಸ ಮಾಡಲು ನಾಲಾಯಕ್ ಎಂದು ಹೇಳಿದ್ದೆ ಎಂದು ವಿವರಿಸಿದರು. ಇದನ್ನೂ ಓದಿ: BBMP ಜೆಸಿಬಿ ಆಪರೇಷನ್ – ಒಂದೇ ವಾರದಲ್ಲಿ ನಲಪಾಡ್ ನಾಟಕ ಬಯಲು

R ASHOK SIDDARAMAIAIH

ಬಳಿಕ ಮಧ್ಯಪ್ರವೇಶಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಪೊಲೀಸರು ನಿಷ್ಕ್ರಿಯರಾಗಿರಲಿಲ್ಲ. ಸೂಕ್ತ ಬಂದೋಬಸ್ತ್ ಹಾಗೂ ಎಲ್ಲ ರೀತಿಯಲ್ಲಿ ರಕ್ಷಣೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು. ಆಗ ಸಿದ್ದರಾಮಯ್ಯ ಮೊಟ್ಟೆ ಎಸೆದವರನ್ನು ಪೊಲೀಸ್ ಠಾಣೆಯಿಂದ ಬಿಡಿಸಲು ಶಾಸಕ ಅಪ್ಪಚ್ಚು ರಂಜನ್ ಏಕೆ ಹೋದರು? ಎಂದು ಗರಂ ಆದರು.

ನಾವು ಪೊಲೀಸ್ (Police) ಸ್ಟೇಷನ್ ಗೆ ಹೋಗಿದ್ದು ಕಪ್ಪು ಬಾವುಟ ಹಿಡಿದವರ ಬಿಡಿಸೋಕೆ ಹೋಗಿದ್ದು ಎಂದು ಅಪ್ಪಚ್ಚು ರಂಜನ್ ಸಮಜಾಯಿಶಿ ನೀಡಿದರು. ಇವರು ಕುಮ್ಮಕ್ಕು ಕೊಡದೇ ಮೊಟ್ಟೆ ಎಸೆದ್ರಾ? ಈ ಇಸ್ ಗಿಲ್ಟಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಜನಾರ್ದನ ರೆಡ್ಡಿ ಬಳ್ಳಾರಿಗೆ ಬನ್ನಿ ಎಂದು ಸವಾಲು ಹಾಕಿದ ಹಾಗೆ ಕೊಡಗಿಗೆ ಬನ್ನಿ ಎಂದು ಬೋಪಯ್ಯ ಸವಾಲೆಸೆದರು. 144 ಸೆಕ್ಷನ್ ನೀವು ಹಾಕದೇ ಇರಬೇಕಾಗಿತ್ತು. ಬೇಕಿದ್ದರೆ ನಾಳೆನೇ ಬರ್ತೀನಿ ನಿಮ್ಮ ಕೊಡಗಿಗೆ, ನಿಮ್ಮ ಮನೆಗೇ ಬರ್ತೀನಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು. ಏನು ಕೊಡಗು ನಿಮ್ಮದಾ? ನಿಮ್ಮ ಸಂಸ್ಥಾನನಾ? ಎಂದು ಪ್ರಶ್ನಿಸಿದರು.

ಇದೇ ವೇಳೆ ಬೋಪಯ್ಯ ಸಮರ್ಥನೆ ಮಾಡುತ್ತಾ, ನಿಮ್ಮ ವಕ್ತಾರರು ಸವಾಲು ಹಾಕಿದ್ರು ಅದ್ಕೆ ನಾನು ಹೇಳಿದ್ದು ನಿಜ. ಬನ್ನಿ ನಮ್ಮ ಮನೆಗೆ, ನಾಯಿ ಸ್ವಾಗತ ಮಾಡುತ್ತೆ ಎಂದಿದ್ದೆ ಎಂದು ಬೋಪಯ್ಯ ಒಪ್ಪಿಕೊಂಡರು. ಅದಕ್ಕೆ ಸಿದ್ದರಾಮಯ್ಯ ನಾಳೆಯೇ ಬರ್ತೀನಿ ಅಂದ್ರು. ಬೋಪಯ್ಯ ಏನೂ ಪ್ರತಿಕ್ರಿಯಿಸದೇ ಬನ್ನಿ ನಮ್ಮ ಮನೆಗೆ ಎಂದು ನಕ್ಕು ಕುಳಿತರು.

Live Tv
[brid partner=56869869 player=32851 video=960834 autoplay=true]

TAGGED:Araga JnanendraBasavaraj BommaibengalurubjpcongressKodagusiddaramaiahvidhan sabhaಆರಗ ಜ್ಞಾನೇಂದ್ರಕಾಂಗ್ರೆಸ್ಕೊಡಗುಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರುವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
3 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
11 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
12 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
30 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
35 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?