Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಧಾಕರ್ ಊಸರವಳ್ಳಿ, ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುಧಾಕರ್ ಊಸರವಳ್ಳಿ, ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ: ಸಿದ್ದರಾಮಯ್ಯ

Bengaluru City

ಸುಧಾಕರ್ ಊಸರವಳ್ಳಿ, ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ: ಸಿದ್ದರಾಮಯ್ಯ

Public TV
Last updated: December 2, 2019 3:42 pm
Public TV
Share
2 Min Read
Sudhakar Siddu copy
SHARE

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಸುಧಾಕರ್ ಊಸರವಳ್ಳಿಯಾಗಿದ್ದು, ಇಂತಹ ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಬಹಿರಂಗ ಸಮಾವೇಶ ಮತ್ತು ರೋಡ್ ಶೋಗಳ ಮೂಲಕ ಎದುರಾಳಿಗಳನ್ನು ಟೀಕಿಸುತ್ತಿದ್ದಾರೆ. ಸಾಲು ಸಾಲು ಟ್ವೀಟ್‍ಗಳನ್ನು ಮಾಡುವ ಮೂಲಕ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಟ್ವೀಟ್: 
2013ರಲ್ಲಿ ಆಂಜನಪ್ಪನವರಿಗೆ ಟಿಕೆಟ್ ನೀಡುವ ಬದಲು ಸುಧಾಕರ್‍ಗೆ ನೀಡಿದ್ದೆ, ಒಂದುವೇಳೆ ಆಗಲೇ ಆಂಜನಪ್ಪಂಗೆ ಟಿಕೆಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವಂತಹ ಸ್ಥಿತಿಯೂ ಬರುತ್ತಿರಲಿಲ್ಲ. ಎಂಥಾ ನಯವಂಚಕನಿಗೆ ಟಿಕೆಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತಾಪವಾಗುತ್ತಿದೆ. ಸುಧಾಕರ್ ಒಂಥರ ಊಸರವಳ್ಳಿ ಇದ್ದಂಗೆ. ಜಾತ್ಯಾತೀತರ ಜೊತೆ ಇದ್ದಾಗ ಅವರಂತೆ, ಕೋಮುವಾದಿಗಳ ಜೊತೆಯಿದ್ದಾಗ ಅವರಂತೆ ಬಣ್ಣ ಬದಲಾಯಿಸುತ್ತಾರೆ. ಇವತ್ತೇನಾದರೂ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದ್ದರೆ ಅದರ ಕಿಂಗ್‍ಪಿನ್ ಈ ಸುಧಾಕರ್. ‘ಕೋತಿ ತಾನು ಕೆಡುವುದಲ್ಲದೆ ಇಡೀ ವನವನ್ನೇ ಕೆಡಿಸಿತ್ತಂತೆ’ ಹಾಗೆ ಇದು.

2013ರಲ್ಲಿ ಆಂಜನಪ್ಪನವರಿಗೆ ಟಿಕೆಟ್ ನೀಡುವ ಬದಲು ಸುಧಾಕರ್‌ಗೆ ನೀಡಿದ್ದೆ, ಒಂದುವೇಳೆ ಆಗಲೇ ಆಂಜನಪ್ಪಂಗೆ ಟಿಕೆಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವಂತಹ ಸ್ಥಿತಿಯೂ ಬರುತ್ತಿರಲಿಲ್ಲ.
ಎಂಥಾ ನಯವಂಚಕನಿಗೆ ಟಿಕೆಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತಾಪವಾಗುತ್ತಿದೆ. 1/5#Chikkaballapur

— Siddaramaiah (@siddaramaiah) December 2, 2019

ಬೆಳಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಈ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? 2016-17ರ ಬಜೆಟ್‍ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರ್ಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು. ಇದರಲ್ಲಿ ನಿಮ್ಮ ಸಾಧನೆ ಏನಿದೆ ಮಿಸ್ಟರ್ ಸುಧಾಕರ್?

ಬೆಳಿಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಈ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? 3/5#Chikkaballapur

— Siddaramaiah (@siddaramaiah) December 2, 2019

ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿದ್ದು ನಮ್ಮ ಸರ್ಕಾರ. ನಾನು ಮುಖ್ಯಮಂತ್ರಿಯಾಗಿದ್ದಾಗ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ ಇವರೆಲ್ಲರ ಸಹಕಾರದಿಂದ ಯೋಜನೆ ಜಾರಿ ಮಾಡಿದ್ದೆ. ಕುಡಿಯಲು ನೀರು ಕೊಟ್ಟವರಿಗೆ ಮೋಸಮಾಡಿ, ಯೋಜನೆಗೆ ವಿರೋಧ ಮಾಡಿದ್ದ ಬಿಜೆಪಿ ಜೊತೆ ಈಗ ಸುಧಾಕರ್ ಕೈಜೋಡಿಸಿದ್ದಾರೆ.

2016-17ರ ಬಜೆಟ್‌ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರ್ಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು.

ಇದರಲ್ಲಿ ನಿಮ್ಮ ಸಾಧನೆ ಏನಿದೆ Mr.ಸುಧಾಕರ್? 4/5

— Siddaramaiah (@siddaramaiah) December 2, 2019

TAGGED:bjpby electioncongressKarnataka By ElectionPublic TVsiddaramaiahSudhakarಉಪಚುನಾವಣೆಕರ್ನಾಟಕ ಉಪಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema news

gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories

You Might Also Like

Karwar Pavan Bhat
Crime

ಪುರೋಹಿತನ ಮದುವೆಗೆ ಒಪ್ಪದ ಯುವತಿ – ಯುವಕ ಆತ್ಮಹತ್ಯೆ

Public TV
By Public TV
7 minutes ago
Ballari Clash 1 1
Bellary

ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್‌ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ

Public TV
By Public TV
25 minutes ago
iran protest 1
Latest

ಆರ್ಥಿಕ ಅಧಃಪತನ; ಇರಾನ್‌ನಲ್ಲಿ ಹಿಂಸಾಚಾರಕ್ಕೆ 35 ಬಲಿ – 1,200 ಮಂದಿ ಬಂಧನ

Public TV
By Public TV
8 hours ago
MB Patil
Districts

ಜ.9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ: ಎಂ.ಬಿ ಪಾಟೀಲ್

Public TV
By Public TV
9 hours ago
tumakuru suicide
Crime

ತುಮಕೂರು| ಮಕ್ಕಳೊಂದಿಗೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ

Public TV
By Public TV
9 hours ago
03 4
Big Bulletin

ಬಿಗ್‌ ಬುಲೆಟಿನ್‌ 06 January 2026 ಭಾಗ-3

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?