Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಸುಧಾಕರ್ ಊಸರವಳ್ಳಿ, ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ: ಸಿದ್ದರಾಮಯ್ಯ

Public TV
Last updated: December 2, 2019 3:42 pm
Public TV
Share
2 Min Read
Sudhakar Siddu copy
SHARE

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಸುಧಾಕರ್ ಊಸರವಳ್ಳಿಯಾಗಿದ್ದು, ಇಂತಹ ನಯವಂಚಕನಿಗೆ ಟಿಕೆಟ್ ನೀಡಿ ತಪ್ಪು ಮಾಡಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಬಹಿರಂಗ ಸಮಾವೇಶ ಮತ್ತು ರೋಡ್ ಶೋಗಳ ಮೂಲಕ ಎದುರಾಳಿಗಳನ್ನು ಟೀಕಿಸುತ್ತಿದ್ದಾರೆ. ಸಾಲು ಸಾಲು ಟ್ವೀಟ್‍ಗಳನ್ನು ಮಾಡುವ ಮೂಲಕ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಟ್ವೀಟ್: 
2013ರಲ್ಲಿ ಆಂಜನಪ್ಪನವರಿಗೆ ಟಿಕೆಟ್ ನೀಡುವ ಬದಲು ಸುಧಾಕರ್‍ಗೆ ನೀಡಿದ್ದೆ, ಒಂದುವೇಳೆ ಆಗಲೇ ಆಂಜನಪ್ಪಂಗೆ ಟಿಕೆಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವಂತಹ ಸ್ಥಿತಿಯೂ ಬರುತ್ತಿರಲಿಲ್ಲ. ಎಂಥಾ ನಯವಂಚಕನಿಗೆ ಟಿಕೆಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತಾಪವಾಗುತ್ತಿದೆ. ಸುಧಾಕರ್ ಒಂಥರ ಊಸರವಳ್ಳಿ ಇದ್ದಂಗೆ. ಜಾತ್ಯಾತೀತರ ಜೊತೆ ಇದ್ದಾಗ ಅವರಂತೆ, ಕೋಮುವಾದಿಗಳ ಜೊತೆಯಿದ್ದಾಗ ಅವರಂತೆ ಬಣ್ಣ ಬದಲಾಯಿಸುತ್ತಾರೆ. ಇವತ್ತೇನಾದರೂ ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗಿದ್ದರೆ ಅದರ ಕಿಂಗ್‍ಪಿನ್ ಈ ಸುಧಾಕರ್. ‘ಕೋತಿ ತಾನು ಕೆಡುವುದಲ್ಲದೆ ಇಡೀ ವನವನ್ನೇ ಕೆಡಿಸಿತ್ತಂತೆ’ ಹಾಗೆ ಇದು.

2013ರಲ್ಲಿ ಆಂಜನಪ್ಪನವರಿಗೆ ಟಿಕೆಟ್ ನೀಡುವ ಬದಲು ಸುಧಾಕರ್‌ಗೆ ನೀಡಿದ್ದೆ, ಒಂದುವೇಳೆ ಆಗಲೇ ಆಂಜನಪ್ಪಂಗೆ ಟಿಕೆಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವಂತಹ ಸ್ಥಿತಿಯೂ ಬರುತ್ತಿರಲಿಲ್ಲ.
ಎಂಥಾ ನಯವಂಚಕನಿಗೆ ಟಿಕೆಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತಾಪವಾಗುತ್ತಿದೆ. 1/5#Chikkaballapur

— Siddaramaiah (@siddaramaiah) December 2, 2019

ಬೆಳಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಈ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? 2016-17ರ ಬಜೆಟ್‍ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರ್ಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು. ಇದರಲ್ಲಿ ನಿಮ್ಮ ಸಾಧನೆ ಏನಿದೆ ಮಿಸ್ಟರ್ ಸುಧಾಕರ್?

ಬೆಳಿಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಈ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? 3/5#Chikkaballapur

— Siddaramaiah (@siddaramaiah) December 2, 2019

ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿದ್ದು ನಮ್ಮ ಸರ್ಕಾರ. ನಾನು ಮುಖ್ಯಮಂತ್ರಿಯಾಗಿದ್ದಾಗ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ ಇವರೆಲ್ಲರ ಸಹಕಾರದಿಂದ ಯೋಜನೆ ಜಾರಿ ಮಾಡಿದ್ದೆ. ಕುಡಿಯಲು ನೀರು ಕೊಟ್ಟವರಿಗೆ ಮೋಸಮಾಡಿ, ಯೋಜನೆಗೆ ವಿರೋಧ ಮಾಡಿದ್ದ ಬಿಜೆಪಿ ಜೊತೆ ಈಗ ಸುಧಾಕರ್ ಕೈಜೋಡಿಸಿದ್ದಾರೆ.

2016-17ರ ಬಜೆಟ್‌ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರ್ಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು.

ಇದರಲ್ಲಿ ನಿಮ್ಮ ಸಾಧನೆ ಏನಿದೆ Mr.ಸುಧಾಕರ್? 4/5

— Siddaramaiah (@siddaramaiah) December 2, 2019

TAGGED:bjpby electioncongressKarnataka By ElectionPublic TVsiddaramaiahSudhakarಉಪಚುನಾವಣೆಕರ್ನಾಟಕ ಉಪಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema Updates

keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
52 minutes ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
2 hours ago
deepika padukone
ಪ್ರಭಾಸ್ ಸಿನಿಮಾದಲ್ಲಿ ನಟಿಸಲು ದೀಪಿಕಾ ಪಡುಕೋಣೆಗೆ 20 ಕೋಟಿ ಸಂಭಾವನೆ!
3 hours ago
disha madan
ಕನ್ನಡತಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ
4 hours ago

You Might Also Like

Mysuru Paurakamikaru
Districts

ಹಿಮಾಲಯದ ಮೌಂಟ್ ಕುವಾರಿ ಶಿಖರ ಏರಿದ ಪೌರಕಾರ್ಮಿಕರ ಮಕ್ಕಳು

Public TV
By Public TV
5 minutes ago
Shopian Weapons Siezed
Latest

ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

Public TV
By Public TV
46 minutes ago
harish injadi kukke subrahmanya temple
Dakshina Kannada

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ಕಾಂಗ್ರೆಸ್ ಮುಖಂಡ, ಮಾಜಿ ರೌಡಿಶೀಟರ್ ಆಯ್ಕೆ

Public TV
By Public TV
56 minutes ago
bbmp
Bengaluru City

ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್‌ ಬೆಂಗಳೂರುʼ ಆಡಳಿತ ಜಾರಿ

Public TV
By Public TV
2 hours ago
Colonel Sophia Qureshi house in belagavi
Belgaum

ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

Public TV
By Public TV
2 hours ago
BSF Army Purnam kumar
Latest

ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು – ಪಾಕ್ ಬಂಧಿಸಿದ್ದ ಬಿಎಸ್‌ಎಫ್ ಯೋಧ ತಾಯ್ನಾಡಿಗೆ ವಾಪಸ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?