Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

Public TV
Last updated: February 18, 2022 4:02 pm
Public TV
Share
2 Min Read
Siddaramaiah Chamarajanagar
SHARE

ಬೆಂಗಳೂರು: ಹಿಜಬ್‌ ವಿವಾದ ಮತ್ತಷ್ಟು ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಬಿಜೆಪಿಯವರೇ ಸಂಘ ಪರಿವಾದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದು ಟ್ವೀಟ್‌ನಲ್ಲೇನಿದೆ?
ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಇದನ್ನೂ ಓದಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. 2/7#HijabCircular

— Siddaramaiah (@siddaramaiah) February 18, 2022

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. 3/7#HijabCircular

— Siddaramaiah (@siddaramaiah) February 18, 2022

ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಸೈನ್ ಭಾಷೆ ಅರ್ಥಮಾಡಿಕೊಳ್ಳುವ ಎಐ ಮಾದರಿಯನ್ನು ರಚಿಸಿದ 20 ವರ್ಷದ ಯುವತಿ

ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ. 4/7#HijabCircular

— Siddaramaiah (@siddaramaiah) February 18, 2022

ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ.

ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, @DKShivakumar ಅವರು ಇಂದು ಮುಖ್ಯಮಂತ್ರಿ @BSBommai ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ.
ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ. 5/7#HijabCircular

— Siddaramaiah (@siddaramaiah) February 18, 2022

ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, ಡಿ.ಕೆ.ಶಿವಕುಮಾರ್‌ ಅವರು ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ. ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ. ಇದನ್ನೂ ಓದಿ:  ಹಿಜಬ್ ತೆಗೆದು ರೀಲ್ಸ್ ಮಾಡ್ತಾರೆ, ಈಗ ಹಿಜಾಬ್ ತೆಗೆಯೋಕಾಗಲ್ವಾ – ಬೆಳಗಾವಿ ವಿದ್ಯಾರ್ಥಿನಿಯರ ಪ್ರಶ್ನೆ

ಪ್ರಧಾನಿ @narendramodi ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ. @BJP4India ಪಕ್ಷದವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು. 6/7#HijabCircular

— Siddaramaiah (@siddaramaiah) February 18, 2022

ಪ್ರಧಾನಿ ಮೋದಿ ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ. ಬಿಜೆಪಿಯವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು.

ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ. 7/7#HijabCircular

— Siddaramaiah (@siddaramaiah) February 18, 2022

ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

TAGGED:bjpHijabsiddaramaiahtweetಟ್ವೀಟ್ಬಿಜೆಪಿಸಿದ್ದರಾಮಯ್ಯಹಿಜಬ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 hour ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 hour ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
2 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
4 hours ago

You Might Also Like

Ahmedabad Plane Crash
Latest

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ – ಭಾರೀ ಸಾವು-ನೋವಿನ ಶಂಕೆ

Public TV
By Public TV
6 minutes ago
Yadhuveer Wodeyar
Districts

ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ: ಯದುವೀರ್ ಒಡೆಯರ್

Public TV
By Public TV
18 minutes ago
r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
1 hour ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
1 hour ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?