Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

Public TV
Last updated: July 19, 2025 4:30 pm
Public TV
Share
3 Min Read
Siddaramaiah 03
SHARE

– ಮೋದಿ ದೇಶದ 10% ಜನರಿಗೆ ಕೆಲಸ ಮಾಡ್ತಾರೆ, 90% ಜನ ಲೆಕ್ಕಕ್ಕಿಲ್ಲ
– ಜೆಡಿಎಸ್-ಬಿಜೆಪಿ ಕಾರ್ಯಕರ್ತರಿಗೂ ಗ್ಯಾರಂಟಿ ಕೊಟ್ಟಿದ್ದೇವೆ ಟೀಕಿಸಲು ನಾಚಿಕೆ ಆಗಬೇಕು ಎಂದ ಸಿಎಂ

ಮೈಸೂರು: ಜೆಡಿಎಸ್ – ಬಿಜೆಪಿ ಸಂಸದರಿಗೆ ಮೋದಿ (Narendra Modi) ಮುಂದೆ ನಿಂತು ರಾಜ್ಯಕ್ಕೆ ಆದ ಅನ್ಯಾಯ ಕೇಳುವ ಧೈರ್ಯವಿಲ್ಲ. ಮೋದಿ ಮುಂದೆ ಮಾತಾಡಲು ಇವರೆಲ್ಲಾ ನಡುಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೀವ್ರ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ (Mysuru) ಸಾಧನಾ ಸಮಾವೇಶವನ್ನುದ್ದೇಶಿಸಿ ಮುಖ್ಯಭಾಷಣ ಮಾಡಿದ ಸಿಎಂ, ಬಿಜೆಪಿ-ಜೆಡಿಎಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ, ಜೆಡಿಎಸ್ ಮುಖಂಡರೂ (BJP JDS Leaders) ಈ ವೇದಿಕೆಯಲ್ಲಿ ಇರಬೇಕಿತ್ತು. ಒಂದೇ ವೇದಿಕೆಗೆ ಬಂದಿದ್ದರೆ ಅವರೇನೂ ಅಭಿವೃದ್ಧಿ ಮಾಡಿದ್ದಾರೆ? ನಾವೇನು ಅಭಿವೃದ್ಧಿ ಮಾಡಿದ್ದೇವೆ ಗೊತ್ತಾಗ್ತಿತ್ತು. ಚರ್ಚೆಗೆ ನಾನು ಬರ್ತಿನಿ, ನೀವೂ ಬನ್ನಿ ಚರ್ಚೆ ಮಾಡೋಣ ಅಂತ ಜೆಡಿಎಸ್ – ಬಿಜೆಪಿಗೆ ಬಹಿರಂಗ ಸವಾಲು ಹಾಕಿದರು. ಇದನ್ನೂ ಓದಿ: ಮನೆಯಲ್ಲಿ ಕೂತಿರೋರಿಗೆಲ್ಲ ವೆಲ್‌ಕಮ್‌ ಮಾಡೋಕಾಗಲ್ಲ – ಡಿಕೆಶಿ ಹೆಸರನ್ನೇ ಹೇಳದ ಸಿಎಂ

ಬಿಜೆಪಿ, ಜೆಡಿಎಸ್‌ಗೆ ಇರುವಷ್ಟು ಮತ್ಸರ ಇರಬಾರದು
ಸರ್ಕಾರ ದಿವಾಳಿ ಆಗಿದ್ದರೆ, ಅಭಿವೃದ್ಧಿ ಯೋಜನೆ ಮಾಡುಲು ಆಗುತ್ತಿತ್ತಾ? ಸರ್ಕಾರ ದಿವಾಳಿ ಆಗಿಲ್ಲ ಎಂದರಲ್ಲದೇ ಇದು ಸಿದ್ದರಾಮಯ್ಯನ ಶಕ್ತಿ ಪ್ರದರ್ಶನ ಅಲ್ಲ. ಇದು ಅಭಿವೃದ್ಧಿಯ ಶಕ್ತಿಯನ್ನು ಜನರ ಮುಂದೆ ಇಡುವ ಸಮಾವೇಶ. ಮತ್ಸರ ಇರಬೇಕು. ಆದ್ರೆ ಬಿಜೆಪಿ, ಜೆಡಿಎಸ್‌ಗೆ ಇರುವಷ್ಟು ಮತ್ಸರ ಇರಬಾರದು. ಬಿಜೆಪಿ, ಜೆಡಿಎಸ್ ಸುಳ್ಳು ಹೇಳುತ್ತಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹಣಕಾಸು ಸಚಿವರಾದಾಗ ಲಕ್ಷ್ಮಿ ಕುಂಟಾಗಿ ಖಜಾನೆಯಲ್ಲಿರ‍್ತಾಳೆ: ಮಲ್ಲಿಕಾರ್ಜುನ ಖರ್ಗೆ

ಜೆಡಿಎಸ್‌ ವೀಕ್‌ ಆಗಿ ಬಿಜೆಪಿ ಜೊತೆ ಸೇರಿದೆ
ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 58 ಸ್ಥಾನ ಗೆದ್ದಿದ್ದೇವು. ಈಗ ಜೆಡಿಎಸ್ ಗೆದ್ದಿರೋದು ಎಷ್ಟು ದೇವೇಗೌಡರೇ? ಜೆಡಿಎಸ್ ಈಗ ಗೆದ್ದಿರೋದು 18 ಸ್ಥಾನ ಮಾತ್ರ. ಜೆಡಿಎಸ್ ಯಾವುದೇ ಕಾರಣಕ್ಕೂ ಸ್ವಂತ ಬಲದಿಂದ ಅಧಿಕಾರೋದಕ್ಕೆ ಸಾಧ್ಯವಿಲ್ಲ. ಜೆಡಿಎಸ್ ವೀಕ್ ಆಗಿದೆ. ಹೀಗಾಗಿ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಜೆಡಿಎಸ್, ಬಿಜೆಪಿ ಈ ರಾಜ್ಯದಲ್ಲಿ ಜನರ ಪ್ರೀತಿ ಉಳಿಸಿ ಕೊಂಡಿಲ್ಲ ಎಂದು ತಿವಿದರು. ಇದನ್ನೂ ಓದಿ: ನಮ್ಮ ಸರ್ಕಾರ ದೇವರ ಮನೆಯಿದ್ದಂತೆ, ಸಿದ್ದರಾಮಯ್ಯ ನಮ್ಮೆಲ್ಲರ ನಾಯಕ: ಡಿಕೆಶಿ

ಜೆಡಿಎಸ್, ಬಿಜೆಪಿಗೆ ಹೊಟ್ಟೆ ಉರಿ
ಜೆಡಿಎಸ್ – ಬಿಜೆಪಿ ಸಂಸದರಿಗೆ ಮೋದಿ ಮುಂದೆ ನಿಂತು ರಾಜ್ಯಕ್ಕೆ ಆದ ಅನ್ಯಾಯ ಕೇಳುವ ಧೈರ್ಯವಿಲ್ಲ. ಮೋದಿ ಮುಂದೆ ಮಾತಾಡಲು ಇವರೆಲ್ಲಾ ನಡುಗುತ್ತಾರೆ. ಬಿಜೆಪಿ – ಜೆಡಿಎಸ್‌ಗೆ ನಾಚಿಕೆ ಆಗಲ್ವಾ? ನಾವು ಜೆಡಿಎಸ್ – ಬಿಜೆಪಿ ಕಾರ್ಯಕರ್ತರಿಗೂ ಗ್ಯಾರಂಟಿ ಕೊಟ್ಟಿದ್ದೇವೆ. ಗ್ಯಾರಂಟಿ ಟೀಕಿಸಲು ಅವರಿಗೆ ನಾಚಿಕೆ ಆಗಬೇಕು. ನಮ್ಮ ಗ್ಯಾರಂಟಿಯಿಂದ ಬಡವರು, ದಲಿತರು, ಅಲ್ಪಸಂಖ್ಯಾತರು ಖುಷಿಯಾಗಿದ್ದಾರೆ. ಇದೇ ಜೆಡಿಎಸ್, ಬಿಜೆಪಿಗೆ ಹೊಟ್ಟೆ ಉರಿ, ಈ ಹೊಟ್ಟೆ ಉರಿ ಬಿಡಿ. ರಾಜಕೀಯವಾಗಿ ಏನಾದ್ರೂ ಮಾತನಾಡಿ, ನಾನು ತಪ್ಪು ಮಾಡಿದ್ದರೆ ದಾಖಲೆ ಸಮೇತ ಹೇಳಿ ಎಂದು ಹೇಳಿದರು. ಇದನ್ನೂ ಓದಿ: Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

ಮೋದಿ ದೇಶದ 10% ಜನರಿಗೆ ಮಾತ್ರ ಕೆಲಸ ಮಾಡೋದು
ಮುಂದುವರಿದು… ನರೇಂದ್ರ ಮೋದಿ ಈ ದೇಶದ 10% ಜನರಿಗೆ ಮಾತ್ರ ಕೆಲಸ ಮಾಡೋದು, ಉಳಿದ 90% ಅವರಿಗೆ ಲೆಕ್ಕ ಇಲ್ಲ. ಆದ್ರೆ ಕಾಂಗ್ರೆಸ್ ಬಡವರು, ದಲಿತರ ಪರ ಕೆಲಸ ಮಾಡುವ ಪಕ್ಷ. ಬುದ್ಧ, ಬಸವ, ಅಂಬೇಡ್ಕರ್ ತತ್ವದಲ್ಲಿ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಆದ್ರೆ ಆರ್‌ಎಸ್‌ಎಸ್‌, ಬಿಜೆಪಿ ಮನುವಾದಿಗಳು, ಸಂವಿಧಾನ ವಿರೋಧಿಗಳು ಅಂತ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಶಾಶ್ವತ
ಇದೇ ವೇಳೆ ಗ್ಯಾರಂಟಿ ನಿಲ್ಲಿಸುತ್ತೆ ಕಾಂಗ್ರೆಸ್‌ ಎನ್ನುವ ವಿಪಕ್ಷಗಳ ಆರೋಪ ಕುರಿತು ಮಾತನಾಡಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ. ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಬೇರೆ ಬೇರೆ ರಾಜ್ಯದಲ್ಲಿ ಕಾಪಿ ಮಾಡ್ತಿದೆ. ಮೋದಿ ಜೀ ನಿಮಗೆ ನಾಚಿಕೆ ಆಗಲ್ವಾ? ನಮ್ಮ ಗ್ಯಾರಂಟಿ ಟೀಕಿಸಿ ಈಗ ಅದನ್ನೆ ಎಲ್ಲಾ ಕಡೆ ಕೊಡುತ್ತಿದ್ದಿರಿ ಎಂದು ಲೇವಡಿ ಮಾಡಿದರು.

TAGGED:bjpcongressjdsmysurunarendra modisadhana samaveshasiddaramaiahಕಾಂಗ್ರೆಸ್ಜೆಡಿಎಸ್ನರೇಂದ್ರ ಮೋದಿಬಿಜೆಪಿಮೈಸೂರುಸಾಧನಾ ಸಮಾವೇಶಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood
Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories

You Might Also Like

Mandya Medical Student Suicide copy
Crime

Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
48 seconds ago
Randeep Singh Surjewala
Karnataka

ಮುಡಾ ಕೇಸ್ | ಇಡಿ-ಬಿಜೆಪಿ ಪಾಲುದಾರಿಕೆಯ ಪ್ರಚಾರವನ್ನು ಸುಪ್ರೀಂ ರದ್ದುಗೊಳಿಸಿದೆ: ಸುರ್ಜೇವಾಲಾ

Public TV
By Public TV
10 minutes ago
Rachita Ram
Bengaluru City

ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

Public TV
By Public TV
10 minutes ago
Hasan Solapur Train
Districts

ಹಾಸನ – ಸೋಲಾಪುರ ರೈಲಿನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

Public TV
By Public TV
12 minutes ago
Tejasvi Surya
Court

ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

Public TV
By Public TV
25 minutes ago
Arvind Bellad
Dharwad

ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

Public TV
By Public TV
38 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?