Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು: ಮೋದಿಗೆ ಸಿದ್ದು ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು: ಮೋದಿಗೆ ಸಿದ್ದು ಟಾಂಗ್

Chikkamagaluru

ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು: ಮೋದಿಗೆ ಸಿದ್ದು ಟಾಂಗ್

Public TV
Last updated: October 13, 2019 1:12 pm
Public TV
Share
2 Min Read
siddu 1
SHARE

– ರಮೇಶ್ ಸಾವು ನಿಗೂಢವಾಗಿ ಕಾಣಿಸ್ತಿದೆ
– ವಿಧಾನಸಭೆಯಲ್ಲಿ ಮಾಧ್ಯಮ ನಿಷೇಧಕ್ಕೆ ಕಿಡಿ

ಚಿಕ್ಕಮಗಳೂರು: ಕರ್ನಾಟಕ ಪ್ರವಾಹಕ್ಕೆ ಸರಿಯಾಗಿ ಸ್ಪಂದಿಸದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು. ಜನರ ಕಷ್ಟಕ್ಕೆ ಸ್ಪಂದಿಸುವ ಮನಸ್ಸಿರಬೇಕು ಎಂದು ಮೋದಿಗೆ ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ, ಈ ವರ್ಷ ರಾಜ್ಯದಲ್ಲಿ ಪ್ರವಾಹ ಹಾಗೂ ಬರ ಎರಡೂ ಇದೆ. ಇದನ್ನು ಸಚಿವ ಆರ್. ಅಶೋಕ್ ಅವರೇ ಒಪ್ಪಿಕೊಂಡಿದ್ದಾರೆ. ಪ್ರವಾಹದ ಪರಿಹಾರ ಎಷ್ಟು ದಿನಕ್ಕೆ ಬಂದಿದೆ ಎಂದು ಗೊತ್ತಾ? 60 ದಿನಗಳಾದ ಮೇಲೆ 1,200 ಕೋಟಿ ರೂ. ಕೇಂದ್ರ ಸರ್ಕಾರದಿಂದ ಕೊಟ್ಟಿದ್ದಾರೆ. ಧೂಪ ಹಾಕ್ತಾರಲ್ಲ ಆ ರೀತಿ 1,200 ಕೋಟಿ ಕೊಟ್ಟಿದ್ದಾರೆ. ನೆರೆ ಬಂದು ಜನರು ಸಂಕಷ್ಟಕ್ಕೆ ಸಿಲುಕಿ ಸಾಕಷ್ಟು ಸಾವು-ನೋವುಗಳು ಆದರೂ ಮೋದಿ ಕರ್ನಾಟಕಕ್ಕೆ ಬಂದೇ ಇಲ್ಲ. ಸುಮಾರು 2 ಕೋಟಿ ಜನರು ಕರ್ನಾಟಕದಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಮೋದಿ ಪ್ರತಿಕ್ರಿಯೆ ನೀಡಿಲ್ಲ. ಆದರೆ ಬಿಹಾರದಲ್ಲಿ ನೆರೆ ಬಂದಾಗ ತಕ್ಷಣ ಟ್ವೀಟ್ ಮಾಡುತ್ತಾರೆ ಎಂದು ಹರಿಹಾಯ್ದರು.

pm modi 1

ಎದೆ ಎಷ್ಟು ಇಂಚು ಇದ್ದರೇನು, ಜನರ ಕಷ್ಟಕ್ಕೆ ಸ್ಪಂದಿಸಲು ಮಾತೃ ಹೃದಯ ಇರಬೇಕು. ನೂರು ಇಂಚು ಎದೆ ಬೇಕಾದರೆ ಇಟ್ಟುಕೊಳ್ಳಿ ಆದರೆ ಮಾತೃ ಹೃದಯ ಇರಬೇಕು ಅಷ್ಟೆ ಎಂದು ಮೋದಿಯರನ್ನು ಟೀಕಿಸಿದರು.

ಇದೇ ವೇಳೆ ವಿಧಾನಸಭೆಯಲ್ಲಿ ಮಾಧ್ಯಮ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರನ್ನ ದೂರ ಇಟ್ಟು ಏನು ಮಾಡೋಕೆ ಆಗಲ್ಲ. ವಿಧಾನಸಭೆಯಲ್ಲಿ ನಡೆಯುವ ಕಲಾಪ ಎಲ್ಲರಿಗೂ ಗೊತ್ತಾಗಬೇಕು. ಕಲಾಪ ಗೌಪ್ಯವಾಗಿ ನಡೆಯೋದಿಲ್ಲ, ಎಲ್ಲರಿಗೂ ಗೊತ್ತಾಗಲಿ ಎಂದು ನಾವು ಚರ್ಚೆ ಮಾಡೋದು. ಆದ್ದರಿಂದ ಮಾಧ್ಯಮಕ್ಕೆ ನಿರ್ಬಂಧ ಹೇರಿರುವುದು ಸರಿಯಲ್ಲ. ಈ ನಿರ್ಧಾರ ಸಿಎಂ ಹಾಗೂ ಸ್ಪೀಕರ್ ಇಬ್ಬರೂ ಸೇರಿಯೇ ಮಾಡಿರುವುದು. ಸರ್ಕಾರಕ್ಕೆ ಗೊತ್ತಿಲ್ಲದೆ ಏನು ಮಾಡೋಕೆ ಆಗಲ್ಲ. ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಅಲ್ಲದೆ ಬಿಜೆಪಿ ಸರ್ಕಾರ ಸರ್ವಾಧಿಕಾರ ಧೋರಣೆ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ, ಪ್ರಜಾಪ್ರಭುತ್ವದ ಕೊಲೆ ಎಂದು ಕಿಡಿಕಾರಿದರು.

Speaker

ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ನಾಲ್ಕು ಅಂಗಗಳು ಮುಖ್ಯ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗ ಮುಖ್ಯ ಪಾತ್ರವಹಿಸುತ್ತದೆ. ಪ್ರತಿ ನಿಯಮಾವಳಿಗಳನ್ನ ನಾವೇ ಮಾಡಿಕೊಂಡಿರೋದು. ನಿಯಮಾವಳಿಗಳು ದೇವಲೋಕದಿಂದ ಇಳಿದು ಬಂದಿಲ್ಲ. ನಿಯಮಗಳ ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಸರ್ಕಾರದ ಹುಳುಕು, ವೈಫಲ್ಯಗಳು ಗೊತ್ತಾಗುತ್ತದೆ ಎಂದು ಮಾಧ್ಯಮದವರನ್ನ ದೂರ ಇಟ್ಟಿದ್ದಾರೆ ಎಂದು ಆರೋಪಿಸಿದರು.

CM BSY BLG a

ವಿರೋಧ ಪಕ್ಷದ ನಾಯಕರು ಮಾತಾನಾಡುವಾಗ ತಡೆಯೋದು ಸರಿಯಲ್ಲ. ನಾನು ಯಾವತ್ತೂ ಈ ರೀತಿಯ ಸ್ಪೀಕರ್ ನೋಡಿಲ್ಲ. ಮುಂದೆ ಇದೇ ರೀತಿ ನಡೆದರೆ ವಿಧಾನಸಭೆ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಜೊತೆಗೆ ಈ ಸಲ ಒಪ್ಪಿಕೊಂಡಿದ್ದೇನೆ. ಆದರೆ ಮೋದಿ, ಅಮಿತ್ ಶಾ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಆರ್‍ಎಸ್‍ಎಸ್ ಅವರಿಗೆ ನಂಬಿಕೆ ಬರೋಕೆ ಸಾಧ್ಯವಿಲ್ಲ ಎಂದು ಗುಡುಗಿದರು.

Param pa suicide 5 copy

ಹಾಗೆಯೆ ಪರಮೇಶ್ವರ್ ಪಿ.ಎ. ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ರಮೇಶ್ ಸಾವು ನಿಗೂಢವಾಗಿ ಕಾಣಿಸುತ್ತದೆ. ಡೆತ್ ನೋಟ್‍ನಲ್ಲಿ ನನಗೆ ಕಿರುಕುಳ ಕೊಟ್ಟಿದ್ದಾರೆಂದು ಉಲ್ಲೇಖಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಪ್ರಕರಣದ ಸೂಕ್ತ ತನಿಖೆಯಾಗಬೇಕು. ಈ ಸಂಬಂಧ ಯಾವ ಏಜೆನ್ಸಿ ತನಿಖೆ ಮಾಡಬೇಕು ಅನ್ನೋದು ಸರ್ಕಾರಕ್ಕೆ ಬಿಟ್ಟಿದ್ದು. ರಮೇಶ್ ಸಾವಿಗೆ ಕಾರಣರಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

TAGGED:Central GovernmentChikkamagalurumodiPublic TVsiddaramaiahState Governmentಕೇಂದ್ರ ಸರ್ಕಾರಚಿಕ್ಕಮಗಳೂರುಪಬ್ಲಿಕ್ ಟಿವಿಮೋದಿರಾಜ್ಯ ಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
13 minutes ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
23 minutes ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
25 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Public TV
By Public TV
35 minutes ago
Ind vs Pak
Cricket

T20 World Cup 2026: ಇಂಡೋ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ನೆನಪಿದೆಯಾ ಆ ಕರಾಳ ದಿನಗಳು?

Public TV
By Public TV
46 minutes ago
India vs Pakistan shake hands row
Cricket

ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?