Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾರ್ಯಕರ್ತರನ್ನು ಹುರಿದುಂಬಿಸಲು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ: ಡಿಕೆಶಿ

Public TV
Last updated: August 26, 2018 3:09 pm
Public TV
Share
2 Min Read
DKSHI SIDDARAMAIAH
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕರ್ತರನ್ನು ಹುರಿದುಂಬಿಸುವ ದೃಷ್ಟಿಯಿಂದ ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆಂಬ ಹೇಳಿಕೆ ನೀಡಿದ್ದಾರೆಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ನಿವಾಸ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವು 5 ವರ್ಷಗಳ ಕಾಲ ಸುಭದ್ರವಾಗಿರುತ್ತದೆ. ಯಾರ ಕಾಲನ್ನು ಎಳೆಯುವ ಅವಶ್ಯಕತೆ ನಮಗಿಲ್ಲ. ಸಿದ್ದರಾಮಯ್ಯನವರು ಮೇಧಾವಿ ನಾಯಕರಾಗಿದ್ದಾರೆ. ಅವರು ಸರ್ಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ. ಅವರು ಕಾರ್ಯಕರ್ತರನ್ನು ಹುರಿದುಂಬಿಸುವ ದೃಷ್ಟಿಯಿಂದ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

vlcsnap 2018 08 26 13h41m41s768

ಅಲ್ಲದೇ ರಾಜಕಾರಣಿಗಳಿಗೆ ಆಸೆ, ಕನಸುಗಳು ಇರಬೇಕಾಗುತ್ತದೆ ಅದು ಸಹಜ, ಆದರೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ್ದಾರೆ. ನಾವು ಸಹ ಸಿದ್ದರಾಮಯ್ಯನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡಬೇಕೆಂದು ಅಂದುಕೊಂಡೇ ಚುನಾವಣೆಯಲ್ಲಿ ಕೆಲಸ ಮಾಡಿದ್ದೇವು. ಆದರೆ ಜನರ ತೀರ್ಪಿಗೆ ತಲೆಬಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯ

ಲೇವಾದೇವಿ ಬಗ್ಗೆ ಸುಗ್ರೀವಾಜ್ಞೆ ಕುರಿತು ಪ್ರತಿಕ್ರಿಯಿಸಿ, ಖಾಸಗಿ ಲೇವಾದೇವಿ ವ್ಯವಹಾರಗಳಲ್ಲಿ ನಾವು ಬಹಳ ಜನ ರೈತರನ್ನು ರಕ್ಷಣೆ ಮಾಡಬೇಕಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಮೈತ್ರಿ ಸರ್ಕಾರ ಈ ನಿರ್ಧಾರಕ್ಕೆ ಕೈ ಹಾಕಿದೆ. ಲೇವಾದೇವಿ ಸುಗ್ರೀವಾಜ್ಞೆ ಕುರಿತು ಚರ್ಚೆಯ ಬಳಿಕವೇ ನಿರ್ಧಾರ ಕೈಗೊಂಡಿದ್ದೇವೆ. ಇದಕ್ಕೆ ಸರ್ಕಾರ ಹಾಗೂ ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಂಪೂರ್ಣ ತೀರ್ಮಾನದ ನಂತರ ಕೇಂದ್ರ ಸರ್ಕಾರಕ್ಕೆ ಸದನದ ನಿರ್ಧಾರವನ್ನು ಕಳುಹಿಸಿಕೊಟ್ಟಿದ್ದೇವೆ ಎಂದರು.  ಇದನ್ನೂ ಓದಿ: ರೈತರ ಖಾಸಗಿ ಸಾಲವೂ ಮನ್ನಾ- ಯಾರದ್ದು ಆಗುತ್ತೆ? ಯಾರದ್ದು ಆಗಲ್ಲ?

hdk dkshi 1

ರಾಷ್ಟ್ರೀಕೃತ ಬ್ಯಾಂಕುಗಳು ದೊಡ್ಡ ದೊಡ್ಡ ಉದ್ಯಮಿಗಳು ಹಾಗೂ ವ್ಯಾಪಾರಿಗಳ ಸಾಲವನ್ನು ಒಂದೇ ದಿನದಲ್ಲಿ ಮನ್ನಾ ಮಾಡುತ್ತಾರೆ. ಆದರೆ ರೈತರ ಸಾಲವನ್ನು ಮನ್ನಾ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಕೂಡಲೇ ಏಕಮುಖದಲ್ಲಿ ಮನ್ನಾ ಮಾಡಿ, ಆ ಹಣವನ್ನು ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ ತೀರಿಸುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿದೇಶ ಪ್ರವಾಸಕ್ಕೆ ಸಂಬಂಧಿಸಿದಂತೆ, ಅವರು ಪ್ರವಾಸ ಕೈಗೊಳ್ಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಈಗಾಗಲೇ ಅವರುಗಳು ನೆರೆ ಪೀಡಿತ ಭಾಗಗಳಲ್ಲಿ ಪರೀಕ್ಷಿಸಿ ಏನೆಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿತ್ತೋ ಅದನ್ನೇಲ್ಲಾ ಮಾಡಿದ್ದಾರೆ. ಅವರು ಹೋಗುತ್ತಿರುವುದು ಅಕ್ಕ ಸಮ್ಮೇಳನಕ್ಕೆ, ನನಗೂ ಸಹ ಆಹ್ವಾನ ಬಂದಿತ್ತು, ಆದರೆ ಕಾರಣಾಂತರಗಳಿಂದ ತೆರಳಲು ಸಾಧ್ಯವಾಗಿಲ್ಲ. ಈ ಮೊದಲು ಎಷ್ಟೋ ಸಿಎಂಗಳು ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಂಡಿಲ್ಲವೇ ಎಂದು ಪ್ರಶ್ನಿಸಿದರು.

MYS SIDDU

ಈ ವೇಳೆ ಕೊಡಗು ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‍ರವರನ್ನು ಕೊಂಡಾಡಿದ ಅವರು, ಸಚಿವರು ತುಂಬಾ ಅದ್ಭುತ ರೀತಿಯಲ್ಲಿ ಪರಿಸ್ಥಿತಿಯನ್ನು ನಿರ್ವಹಣೆ ಮಾಡಿದ್ದಾರೆ, ಅಲ್ಲೇ ಉಳಿದು ಗಟ್ಟಿಯಾಗಿ ನಿಂತು ಕೆಲಸ ಕಾರ್ಯಗಳನ್ನು ನೋಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengaluruDK Shivakumarloan clearNationalized BankPublic TVsiddaramaiahಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರಾಷ್ಟ್ರೀಕೃತ ಬ್ಯಾಂಕ್ಸಾಲಮನ್ನಾಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories

You Might Also Like

Volodymyr Zelensky Donald Trump and Vladimir Putin
Latest

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

Public TV
By Public TV
15 minutes ago
C.T Ravi
Dakshina Kannada

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

Public TV
By Public TV
15 minutes ago
Hassan 4
Districts

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ

Public TV
By Public TV
56 minutes ago
Sukla
Latest

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅದ್ದೂರಿ ಸ್ವಾಗತ

Public TV
By Public TV
1 hour ago
Indira Canteen
Bengaluru City

ಘೋಷಣೆಯಾಗಿ 1 ವರ್ಷ ಕಳೆದ್ರೂ ಬದಲಾಗದ ಮೆನು – ಇಂದಿರಾ ಕ್ಯಾಂಟೀನ್‌ನಲ್ಲಿ ರಾಗಿ ಮುದ್ದೆ, ಚಪಾತಿ ವಿತರಣೆಗೆ ಆಗ್ರಹ

Public TV
By Public TV
1 hour ago
Dharmasthala 3 3
Bengaluru City

ಧರ್ಮಸ್ಥಳ ಕ್ಷೇತ್ರದ ಪರ ನಿಂತ ರಾಜ್ಯ ಬಿಜೆಪಿ – ಶ್ರೀಕ್ಷೇತ್ರ ದೇವಸ್ಥಾನಕ್ಕೆ ಇಂದು ವಿಜಯೇಂದ್ರ & ಟೀಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?