Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಯಕರ್ತರನ್ನು ಹುರಿದುಂಬಿಸಲು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರ್ಯಕರ್ತರನ್ನು ಹುರಿದುಂಬಿಸಲು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ: ಡಿಕೆಶಿ

Bengaluru City

ಕಾರ್ಯಕರ್ತರನ್ನು ಹುರಿದುಂಬಿಸಲು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ: ಡಿಕೆಶಿ

Public TV
Last updated: August 26, 2018 3:09 pm
Public TV
Share
2 Min Read
DKSHI SIDDARAMAIAH
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕರ್ತರನ್ನು ಹುರಿದುಂಬಿಸುವ ದೃಷ್ಟಿಯಿಂದ ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆಂಬ ಹೇಳಿಕೆ ನೀಡಿದ್ದಾರೆಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ನಿವಾಸ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವು 5 ವರ್ಷಗಳ ಕಾಲ ಸುಭದ್ರವಾಗಿರುತ್ತದೆ. ಯಾರ ಕಾಲನ್ನು ಎಳೆಯುವ ಅವಶ್ಯಕತೆ ನಮಗಿಲ್ಲ. ಸಿದ್ದರಾಮಯ್ಯನವರು ಮೇಧಾವಿ ನಾಯಕರಾಗಿದ್ದಾರೆ. ಅವರು ಸರ್ಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ. ಅವರು ಕಾರ್ಯಕರ್ತರನ್ನು ಹುರಿದುಂಬಿಸುವ ದೃಷ್ಟಿಯಿಂದ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

vlcsnap 2018 08 26 13h41m41s768

ಅಲ್ಲದೇ ರಾಜಕಾರಣಿಗಳಿಗೆ ಆಸೆ, ಕನಸುಗಳು ಇರಬೇಕಾಗುತ್ತದೆ ಅದು ಸಹಜ, ಆದರೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ್ದಾರೆ. ನಾವು ಸಹ ಸಿದ್ದರಾಮಯ್ಯನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡಬೇಕೆಂದು ಅಂದುಕೊಂಡೇ ಚುನಾವಣೆಯಲ್ಲಿ ಕೆಲಸ ಮಾಡಿದ್ದೇವು. ಆದರೆ ಜನರ ತೀರ್ಪಿಗೆ ತಲೆಬಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯ

ಲೇವಾದೇವಿ ಬಗ್ಗೆ ಸುಗ್ರೀವಾಜ್ಞೆ ಕುರಿತು ಪ್ರತಿಕ್ರಿಯಿಸಿ, ಖಾಸಗಿ ಲೇವಾದೇವಿ ವ್ಯವಹಾರಗಳಲ್ಲಿ ನಾವು ಬಹಳ ಜನ ರೈತರನ್ನು ರಕ್ಷಣೆ ಮಾಡಬೇಕಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಮೈತ್ರಿ ಸರ್ಕಾರ ಈ ನಿರ್ಧಾರಕ್ಕೆ ಕೈ ಹಾಕಿದೆ. ಲೇವಾದೇವಿ ಸುಗ್ರೀವಾಜ್ಞೆ ಕುರಿತು ಚರ್ಚೆಯ ಬಳಿಕವೇ ನಿರ್ಧಾರ ಕೈಗೊಂಡಿದ್ದೇವೆ. ಇದಕ್ಕೆ ಸರ್ಕಾರ ಹಾಗೂ ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಂಪೂರ್ಣ ತೀರ್ಮಾನದ ನಂತರ ಕೇಂದ್ರ ಸರ್ಕಾರಕ್ಕೆ ಸದನದ ನಿರ್ಧಾರವನ್ನು ಕಳುಹಿಸಿಕೊಟ್ಟಿದ್ದೇವೆ ಎಂದರು.  ಇದನ್ನೂ ಓದಿ: ರೈತರ ಖಾಸಗಿ ಸಾಲವೂ ಮನ್ನಾ- ಯಾರದ್ದು ಆಗುತ್ತೆ? ಯಾರದ್ದು ಆಗಲ್ಲ?

hdk dkshi 1

ರಾಷ್ಟ್ರೀಕೃತ ಬ್ಯಾಂಕುಗಳು ದೊಡ್ಡ ದೊಡ್ಡ ಉದ್ಯಮಿಗಳು ಹಾಗೂ ವ್ಯಾಪಾರಿಗಳ ಸಾಲವನ್ನು ಒಂದೇ ದಿನದಲ್ಲಿ ಮನ್ನಾ ಮಾಡುತ್ತಾರೆ. ಆದರೆ ರೈತರ ಸಾಲವನ್ನು ಮನ್ನಾ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಕೂಡಲೇ ಏಕಮುಖದಲ್ಲಿ ಮನ್ನಾ ಮಾಡಿ, ಆ ಹಣವನ್ನು ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ ತೀರಿಸುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿದೇಶ ಪ್ರವಾಸಕ್ಕೆ ಸಂಬಂಧಿಸಿದಂತೆ, ಅವರು ಪ್ರವಾಸ ಕೈಗೊಳ್ಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಈಗಾಗಲೇ ಅವರುಗಳು ನೆರೆ ಪೀಡಿತ ಭಾಗಗಳಲ್ಲಿ ಪರೀಕ್ಷಿಸಿ ಏನೆಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿತ್ತೋ ಅದನ್ನೇಲ್ಲಾ ಮಾಡಿದ್ದಾರೆ. ಅವರು ಹೋಗುತ್ತಿರುವುದು ಅಕ್ಕ ಸಮ್ಮೇಳನಕ್ಕೆ, ನನಗೂ ಸಹ ಆಹ್ವಾನ ಬಂದಿತ್ತು, ಆದರೆ ಕಾರಣಾಂತರಗಳಿಂದ ತೆರಳಲು ಸಾಧ್ಯವಾಗಿಲ್ಲ. ಈ ಮೊದಲು ಎಷ್ಟೋ ಸಿಎಂಗಳು ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಂಡಿಲ್ಲವೇ ಎಂದು ಪ್ರಶ್ನಿಸಿದರು.

MYS SIDDU

ಈ ವೇಳೆ ಕೊಡಗು ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‍ರವರನ್ನು ಕೊಂಡಾಡಿದ ಅವರು, ಸಚಿವರು ತುಂಬಾ ಅದ್ಭುತ ರೀತಿಯಲ್ಲಿ ಪರಿಸ್ಥಿತಿಯನ್ನು ನಿರ್ವಹಣೆ ಮಾಡಿದ್ದಾರೆ, ಅಲ್ಲೇ ಉಳಿದು ಗಟ್ಟಿಯಾಗಿ ನಿಂತು ಕೆಲಸ ಕಾರ್ಯಗಳನ್ನು ನೋಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengaluruDK Shivakumarloan clearNationalized BankPublic TVsiddaramaiahಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರಾಷ್ಟ್ರೀಕೃತ ಬ್ಯಾಂಕ್ಸಾಲಮನ್ನಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
9 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
1 hour ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
1 hour ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
2 hours ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
3 hours ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?