Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಡಿಯೋದ ತಪ್ಪು ವ್ಯಾಖ್ಯಾನ ನೀಡಿ ಬಿಜೆಪಿ ವಿಕೃತಾನಂದ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಡಿಯೋದ ತಪ್ಪು ವ್ಯಾಖ್ಯಾನ ನೀಡಿ ಬಿಜೆಪಿ ವಿಕೃತಾನಂದ: ಸಿದ್ದರಾಮಯ್ಯ

Bengaluru City

ವಿಡಿಯೋದ ತಪ್ಪು ವ್ಯಾಖ್ಯಾನ ನೀಡಿ ಬಿಜೆಪಿ ವಿಕೃತಾನಂದ: ಸಿದ್ದರಾಮಯ್ಯ

Public TV
Last updated: October 28, 2019 1:43 pm
Public TV
Share
2 Min Read
Siddu BJP
SHARE

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರು ತಮ್ಮ ಮನೆಯಲ್ಲಿ ಆಪ್ತರೊಂದಿಗೆ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ವಿಡಿಯೋಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡುವುದರ ಜೊತೆಗೆ ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ.

ಭಾನುವಾರ ವಿಪಕ್ಷ ನಾಯಕ ಸಿದ್ದರಾಮಯ್ಯ, ಹುಣಸೂರು ಮಂಜುನಾಥ್ ಮತ್ತು ಪಿರಿಯಾಪಟ್ಟಣದ ವೆಂಕಟೇಶ್ ಮಾತನಾಡಿರುವ ವಿಡಿಯೋ ಹೊರ ಬಂದಿತ್ತು. ವಿಡಿಯೋದಲ್ಲಿ ಸಿದ್ದರಾಮಯ್ಯನವರು ತಮ್ಮದೇ ಜಾತಿ ಸಮೀಕರಣದಲ್ಲಿ ತೊಡಗಿಕೊಂಡಿದ್ದರು. ಇದರ ಜೊತೆಗೆ ಡಿಕೆ ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿದುಕೊಂಡಿರುವ ಬಗ್ಗೆಯೂ ಮಾತನಾಡಲಾಗಿತ್ತು. ವಿಡಿಯೋ ಹೊರ ಬಂದ ಬಳಿಕ ಡಿಕೆ ಶಿವಕುಮಾರ್ ಮೇಲೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರಾ ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಈ ಕುರಿತು ಸಿದ್ದರಾಮಯ್ಯನವರು ಇಂದು ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಟ್ವೀಟ್ 1: ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ.  ಇದನ್ನೂ ಓದಿ: ಸಿದ್ದರಾಮಯ್ಯರ ಮೇಲೆ ನಂಬಿಕೆ ಇದೆ, ಅವ್ರು ಆ ರೀತಿ ಹೇಳಿರಲ್ಲ: ಡಿಕೆಶಿ ತಿರುಗೇಟು

ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು @BJP4Karnataka ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡುತ್ತಿದ್ದಾರೆ.
ಇದು ನನಗೆ ಹೊಸತಲ್ಲ.
ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ.
ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ.#ಸತ್ಯಮೇವಜಯತೆ
1/5

— Siddaramaiah (@siddaramaiah) October 28, 2019

ಟ್ವೀಟ್ 2: ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯಾತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿವಿನಾಶದ ಹಾದಿ. ನಿಮ್ಮದು ಯಾವ ಹಾದಿ? ಇದನ್ನೂ ಓದಿ: ಸಿದ್ದರಾಮಯ್ಯಗೆ ನನ್ನ ಮೇಲೆ ಅಪಾರ ಪ್ರೀತಿಯಿದೆ: ಡಿಕೆಶಿ

ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್,ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ.
ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು.
ಇದು ನನ್ನ ಜಾತಿವಿನಾಶದ ಹಾದಿ.
ನಿಮ್ಮದು ಯಾವ ಹಾದಿ?
2/5#ಸತ್ಯಮೇವಜಯತೆ

— Siddaramaiah (@siddaramaiah) October 28, 2019

ಟ್ವೀಟ್ 3: ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್, ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡ ಹೌದು. ಇದನ್ನೂ ಓದಿ: ಜೆಡಿಎಸ್ ಬಾವುಟ ಹಿಡಿದಿದ್ದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಾದ ಅಗತ್ಯವಿಲ್ಲ: ಹೆಚ್‍ಡಿಕೆ

ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ.
ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದ.
ಇದು ನನ್ನ ಸವಾಲು ಕೂಡಾ ಹೌದು.
3/5#ಸತ್ಯಮೇವಜಯತೆ

— Siddaramaiah (@siddaramaiah) October 28, 2019

ಟ್ವೀಟ್ 4: ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ, ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ?

ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ, ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ?
4/5#ಸತ್ಯಮೇವಜಯತೆ

— Siddaramaiah (@siddaramaiah) October 28, 2019

ಟ್ವೀಟ್ 5: ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ. ವೈಯಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ಧತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು. ಇದನ್ನೂ ಓದಿ: ದೋಸ್ತಿ ಮುಗಿದ ಮೇಲೆ ಇವರಿಗ್ಯಾಕೆ ಅವ್ರ ಉಸಾಬರಿ: ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು.
5/5#ಸತ್ಯಮೇವಜಯತೆ

— Siddaramaiah (@siddaramaiah) October 28, 2019

TAGGED:bjpcongressDK ShivakumarPublic TVsiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
16 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
20 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
35 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
37 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
52 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?