Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

Bengaluru City

ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

Public TV
Last updated: June 4, 2022 5:19 pm
Public TV
Share
3 Min Read
SIDDARAMAIHA SPOKE
SHARE

ಬೆಂಗಳೂರು: ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳು ಮಾಡುತ್ತಿದ್ದಾರೆ. ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ರೋಹಿತ್ ಚಕ್ರತೀರ್ಥರನ್ನ ಕಿತ್ತುಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಪರಿಷ್ಕೃತ ಪಠ್ಯ ರದ್ದತಿಗೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ, ನೂತನ ಪರಿಷ್ಕೃತ ಪಠ್ಯ ರಚನೆಯಾಗುವ ವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಸರ್ಕಾರ ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು. ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ.

rohith chakrathirtha

ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. 8/8#SaveKarnataka

— Siddaramaiah (@siddaramaiah) June 4, 2022

ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು ಎಂದಿದ್ದಾರೆ.  ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್

ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು. 7/8#SaveKarnataka

— Siddaramaiah (@siddaramaiah) June 4, 2022

ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸ್ಸು ಪಡೆದಿದ್ದಾರೆ. ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. @BJP4Karnataka ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ? 4/8#SaveKarnataka

— Siddaramaiah (@siddaramaiah) June 4, 2022

ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ರಕ್ಷಣೆ ಹೆಸರಲ್ಲಿ ಅಧಿಕಾರಕ್ಕೇರಿ, ಹಿಂದೂ ವಿರೋಧಿ ವರ್ತನೆ ಸರಿಯಲ್ಲ: ಮುತಾಲಿಕ್

ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು @CMofKarnataka ಅವರು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿ @BSBommai ಅವರು ಸ್ಪಷ್ಟಪಡಿಸಬೇಕು. 3/8#SaveKarnataka

— Siddaramaiah (@siddaramaiah) June 4, 2022

ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಬೊಮ್ಮಾಯಿ ಅವರ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ ಎಂದು ಎಂದಿದ್ದಾರೆ.

ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ @CMofKarnataka ಅವರ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ? 2/8#SaveKarnataka

— Siddaramaiah (@siddaramaiah) June 4, 2022

ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ.

TAGGED:Revised TextbookRohit Chakrakirthasiddaramaiahtweetಟ್ವೀಟ್ಪರಿಷ್ಕೃತ ಪಠ್ಯರೋಹಿತ್‌ ಚಕ್ರತೀರ್ಥಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 06-03-2026

Public TV
By Public TV
10 minutes ago
Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
8 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
9 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
10 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
10 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?