Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಕನ್ನಡದಲ್ಲಿಯೂ ನಡೆಸುವಂತೆ ಸಿದ್ದರಾಮಯ್ಯ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಕನ್ನಡದಲ್ಲಿಯೂ ನಡೆಸುವಂತೆ ಸಿದ್ದರಾಮಯ್ಯ ಒತ್ತಾಯ

Bengaluru City

ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಕನ್ನಡದಲ್ಲಿಯೂ ನಡೆಸುವಂತೆ ಸಿದ್ದರಾಮಯ್ಯ ಒತ್ತಾಯ

Public TV
Last updated: April 10, 2023 10:57 pm
Public TV
Share
3 Min Read
Siddaramaiah 2 3
SHARE

ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನೇಮಕಾತಿ (Recruitment) ಪರೀಕ್ಷೆಯನ್ನು ಕನ್ನಡದಲ್ಲಿ (Kannada) ನಡೆಸದೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸುವ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೋಮವಾರ ವಿರೋಧಿಸಿದ್ದಾರೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಸರಣಿ ಟ್ವೀಟ್ (Tweet) ಮಾಡಿದ್ದಾರೆ. ಇದನ್ನೂ ಓದಿ: ಆಪ್‌ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ 

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ @narendramodi ಅವರನ್ನು ಆಗ್ರಹಪಡಿಸುತ್ತಿದ್ದೇನೆ.
1/5#ಭಾಷಾತಾರತಮ್ಯ pic.twitter.com/vY1oJ1GHpS

— Siddaramaiah (@siddaramaiah) April 10, 2023

ಇದರಿಂದಾಗಿ ಕರ್ನಾಟಕದಂತಹ (Karnataka) ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಬಿಜೆಪಿಯ (BJP) ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಆಕಾಂಕ್ಷಿಗಳನ್ನು ವಿಫಲಗೊಳಿಸಿದೆ ಎಂದು ಹೇಳಿದರು. ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಕೂಡಲೇ ಅವಕಾಶ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಒತ್ತಾಯಿಸುತ್ತೇನೆ. ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಸಹಾಯ ಮಾಡಲು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯುವ ನಿಯಮವನ್ನು ಸಡಿಲಗೊಳಿಸುವುದು ಮುಖ್ಯ ಎಂದು ಟ್ವಿಟ್ಟರ್ ಮೂಲಕ ಮೋದಿಯವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ನಮಗೆ ಹಣ ಕೊಟ್ಟಿಲ್ಲ, ಸ್ಟಾಲಿನ್ 1 ಲಕ್ಷ ಚೆಕ್ ಕೊಟ್ಟಿದ್ದಾರೆ: ಬೊಮ್ಮನ್ 

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.
2/5#ಭಾಷಾತಾರತಮ್ಯ pic.twitter.com/3Pm8k4xSaK

— Siddaramaiah (@siddaramaiah) April 10, 2023

ಭಾಷೆ ಜ್ಞಾನವನ್ನು ಪ್ರತಿಬಿಂಬಿಸುವುದಿಲ್ಲ ಮತ್ತು ಅದು ಕೇವಲ ಸಂವಹನ ಮಾಧ್ಯಮವಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಗಳು ಬುದ್ಧಿವಂತರಾಗಿದ್ದರೂ, ಭಾಷೆಯ ಅಡಚಣೆಯಿಂದ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಇದರಿಂದ ನಮ್ಮ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ 

ರಾಜ್ಯ @BJP4Karnataka ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ @BJP4India ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.
3/5#ಭಾಷಾತಾರತಮ್ಯ

— Siddaramaiah (@siddaramaiah) April 10, 2023

ರಾಜ್ಯ ಬಿಜೆಪಿ ಸರ್ಕಾರದ ಶೇ.40ರಷ್ಟು ಭ್ರಷ್ಟಾಚಾರ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದ ನಮ್ಮ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ನಿರುದ್ಯೋಗ (Unemployment) ಪ್ರಮಾಣ ಹೆಚ್ಚಿದ್ದು, ಯುವಕರ ಭವಿಷ್ಯ ನಾಶವಾಗಿದೆ. ಡಬಲ್ ಎಂಜಿನ್ ಸರ್ಕಾರ ನಮ್ಮ ಅಭ್ಯರ್ಥಿಗಳನ್ನು ವಿಫಲಗೊಳಿಸಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: Twitter ನಲ್ಲಿ ಮೋದಿ ಫಾಲೋ ಮಾಡ್ತಿರುವ ಮಸ್ಕ್‌ – ಭಾರತಕ್ಕೆ ಬರುತ್ತೆ ಟೆಸ್ಲಾ ಎಂದ ನೆಟ್ಟಿಗರು! 

ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ @narendramodi ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ @BSBommai ಅವರು ಮತ್ತು @BJP4Karnataka ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು.
5/5#ಭಾಷಾತಾರತಮ್ಯ pic.twitter.com/ZYMUgBDoXw

— Siddaramaiah (@siddaramaiah) April 10, 2023

ಸಿಆರ್‌ಪಿಎಫ್ ನೇಮಕಾತಿ ಕಂಪ್ಯೂಟರ್ ಪರೀಕ್ಷೆಯಲ್ಲಿ ತಮಿಳು (Tamil) ಭಾಷೆಯನ್ನು ಸೇರಿಸದಿರುವುದನ್ನು ವಿರೋಧಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (M.K.Stalin) ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ

TAGGED:bengaluruCRPFexamkannadanarendra modirecruitmentsiddaramaiahtwitterಕನ್ನಡಟ್ವಿಟ್ಟರ್ನರೆಂದ್ರ ಮೋದಿನೇಮಕಾತಿಪರೀಕ್ಷೆಬೆಂಗಳೂರುಸಿಆರ್‍ಪಿಎಫ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories

You Might Also Like

JDS
Districts

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Public TV
By Public TV
51 minutes ago
Kolar Suicide
Crime

ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

Public TV
By Public TV
2 hours ago
Narendra Modi 5
Latest

ಇನ್‌ಸ್ಟಾಗ್ರಾಮ್‌ನಲ್ಲಿ 10,00,00,000 ಫಾಲೋವರ್ಸ್‌ ದಾಟಿದ ಮೊದಲ ವಿಶ್ವನಾಯಕ ಮೋದಿ

Public TV
By Public TV
2 hours ago
Team India
Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
By Public TV
3 hours ago
Belagavi Crime
Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
By Public TV
3 hours ago
Mallikarjuna Mutya 3
Districts

ಆ ಬಾಲಕಿ ನನ್ನ ಮಗಳಿದ್ದಂತೆ, ತಂದೆ ಮಗಳನ್ನ ಪ್ರೀತಿ ಮಾಡೋದೇ ತಪ್ಪಾ? – ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?