Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಚುನಾವಣೆಯಲ್ಲಿ ನಾವು ಸೋತಿದ್ದು ಹೇಗೆ: ಕೆಪಿಸಿಸಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಆತ್ಮಾವಲೋಕನ

Public TV
Last updated: July 11, 2018 5:34 pm
Public TV
Share
2 Min Read
KPCC program
SHARE

ಬೆಂಗಳೂರು: ಬಿಜೆಪಿಯವರು ಹಿಂದುತ್ವವನ್ನು ಇಟ್ಟುಕೊಂಡು ಮಾಡಿದ ಅಪಪ್ರಚಾರಕ್ಕೆ ಸರಿಯಾಗಿ ಕೌಂಟರ್ ಕೊಡಲು ಸಾಧ್ಯವಾಗದ ಕಾರಣ ಚುನಾವಣೆಯಲ್ಲಿ ನಮಗೆ ಸೋಲಾಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಾತನಾಡಿದ ಮಾಜಿ ಸಿಎಂ, ಬಿಜೆಪಿಯವರ ಸುಳ್ಳು ಪ್ರಚಾರವನ್ನು ಹತ್ತಿಕ್ಕುವಲ್ಲಿ ನಾವು ವಿಫಲವಾದೆವು. ಇದರಿಂದಾಗಿ ಕರಾವಳಿಯಲ್ಲಿ ಕಳೆದ ಬಾರಿ 19ರಲ್ಲಿ ನಾವು 13 ಕ್ಷೇತ್ರಗಳಲ್ಲಿ ಜಯಗಳಿಸಿದ್ದೇವು. ಆದರೆ ಈ ಬಾರಿ ಕೇವಲ 3 ಸ್ಥಾನ ಗೆಲುವು ಸಾಧಿಸಬೇಕಾಯಿತು ಎಂದು ಹೇಳಿದರು.

KPCC program 2 1

ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯವರು 30 ಮತದಾರರಿಗೆ ಒಬ್ಬ ಏಜೆಂಟರ್ ಅನ್ನು ನೇಮಿಸಿದ್ದರು. ಅವರ ಕಾಯಕ ಮತದಾರರಿಗೆ ಸುಳ್ಳು ಹೇಳುವುದೇ ಆಗಿತ್ತು. ಅವರ ತಂತ್ರಕ್ಕೆ ನಾವು ಪ್ರಭಲ ಸ್ಪರ್ಧೆ ನೀಡಲಿಲ್ಲ. ಇದೇ ನಮಗೆ ಮುಳುವಾಯಿತು. 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಸಜ್ಜಾಗಬೇಕು. ಕೇಂದ್ರ ಬಿಜೆಪಿ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕಳೆದ ನಾಲ್ಕು ವರ್ಷದಿಂದ ಬಿಜೆಪಿಯವರು ಹಿಂದುತ್ವದ ವಿಚಾರ ಇಟ್ಟುಕೊಂಡು ಜನರನ್ನು ಯಮಾರಿಸುತ್ತಿದ್ದಾರೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ದೇಶದಲ್ಲಿ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರಬಾರದು. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 20 ಸ್ಥಾನಗಳನ್ನು ನಾವು ಗೆಲ್ಲಲೇಬೇಕು ಎಂದು ಕರೆ ಕೊಟ್ಟರು.

ಅನ್ನಭಾಗ್ಯದ ಅಕ್ಕಿ 7 ಕೆಜಿಯಿಂದ 5 ಕೆಜಿಗೆ ಇಳಿಸಲಾಗಿದೆ. ಅದನ್ನು ಮತ್ತೇ 7 ಕೆಜಿಗೆ ಹೆಚ್ಚಿಸಬೇಕು. ಪೆಟ್ರೋಲ್ ಹಾಗೂ ಡೀಸೆಲ್ ತೆರಿಗೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವೆ ಎಂದು ಈ ವೇಳೆ ತಿಳಿಸಿದರು.

KPCC program 1

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಯುವ ನಾಯಕರು. ಈಶ್ವರ್ ಖಂಡ್ರೆ ಅವರ ಆಯ್ಕೆಯಿಂದ ಉತ್ತರ ಕರ್ನಾಟಕ್ಕೆ ಮಹತ್ವ ಸಿಕ್ಕಿದೆ. ಹೀಗಾಗಿ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ. ಅಚ್ಚೇದಿನ್ ಆಯೇಗಾ ಮರೆಯಾಗಲಿದೆ. ಕೇಂದ್ರ ಸರ್ಕಾರ ನಾಲ್ಕು ವರ್ಷದಿಂದ ಮಾಡಿದ್ದೇನು? ರೈತರ ಅಭಿವೃದ್ಧಿಗೆ ಬಗ್ಗೆ ಕೇಂದ್ರ ಸರ್ಕಾರ ಯಾವ ಕ್ರಮ ತೆಗೆದುಕೊಂಡಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಸದ್ಯದಲ್ಲಿಯೇ ಆಂಧ್ರಪ್ರದೇಶ, ಮಿಜೋರಾಂ, ಛತ್ತೀಸ್‍ಘಡ್ ಗಳಲ್ಲಿ ವಿಧಾನ ಸಭೆ ಚುನಾವಣೆ ನಡೆಯಲಿದೆ. ಈ ವೇಳೆ ಬಿಜೆಪಿಗೆ ಮತದಾರರು ಬುದ್ಧಿ ಕಲಿಸಲಿದ್ದಾರೆ. ದೇಶವನ್ನು ಒಡೆದು ಆಳುವವರಿಗೆ ಅವಕಾಶ ನೀಡಬಾರದು ಎಂದು ಅವರು ಕಿಡಿಕಾರಿದರು.

https://youtu.be/qPQ96qS9Bs0

ನಾಡಗೀತೆ ಹಾಡುವಾಗ ಎಡವಟ್ಟು:
ಸಮಯ ಉಳಿಸಲು ಎಲ್ಲರೂ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಯಾವುದೇ ಸೂಚನೆ ನೀಡದೇ, ಕಾರ್ಯಕ್ರಮ ಆರಂಭಕ್ಕು ಮುನ್ನವೆ ಏಕಾಏಕಿ ನಾಡಗೀತೆ ಆರಂಭಿಸಲಾಯಿತು. ಇದರಿಂದಾಗಿ ಸ್ವಲ್ಪ ಸಮಯದ ನಂತರ ಒಬ್ಬೊಬ್ಬರಾಗಿ ನಾಯಕರು ಎದ್ದು ನಿಂತರು. ಅಷ್ಟೇ ಅಲ್ಲದೆ ನಾಡಗೀತೆಯ ಮಧ್ಯೆದಲ್ಲಿಯೇ ಮೈಕಿನಲ್ಲಿ ಎಲ್ಲರೂ ಎದ್ದು ನಿಲ್ಲಿ, ಎದ್ದು ನಿಲ್ಲಿ ಎಂದು ಪ್ರಕಟಣೆ ಮಾಡಲಾಯಿತು. ಆದರೆ ಕೆಲವರು ಮೊಬೈಲ್ ನಲ್ಲಿಯೇ ಮಾತನಾಡುತ್ತ ನಿಂತಿದ್ದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಆಗಮನಕ್ಕು ಮುನ್ನವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಯಿತು.

TAGGED:Dinesh GundooraoG ParameshwaraIshwar KhandreKPCCpresidentPublic TVsiddaramaiahvice presidentಅಧ್ಯಕ್ಷರುಈಶ್ವರ್ ಖಂಡ್ರೆಉಪಾಧ್ಯಕ್ಷಕೆಪಿಸಿಸಿಜಿ.ಪರಮೇಶ್ವರದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

operation sindhu 11 kannadigas return safely to bengaluru from war hit iran
Bengaluru City

ಆಪರೇಷನ್ ಸಿಂಧು – ಯುದ್ಧ ಪೀಡಿತ ಇರಾನ್‌ನಿಂದ 11 ಕನ್ನಡಿಗರು ವಾಪಸ್

Public TV
By Public TV
19 minutes ago
Bunker Buster
Latest

ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

Public TV
By Public TV
22 minutes ago
Iran Nuclear Sites
Latest

ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾದ ಕ್ರೂರ ಕೃತ್ಯ – ಅಮೆರಿಕ ದಾಳಿ ಒಪ್ಪಿಕೊಂಡ ಇರಾನ್‌

Public TV
By Public TV
1 hour ago
SRIDEVI
Crime

ಕಲಬುರಗಿ | ನಿವೃತ್ತ ನರ್ಸ್ ಯಡವಟ್ಟಿಗೆ ತಾಯಿ, ನವಜಾತ ಶಿಶು ಬಲಿ

Public TV
By Public TV
2 hours ago
America Strikes In Iran
Latest

ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ

Public TV
By Public TV
2 hours ago
Ind vs Eng
Cricket

ಪೋಪ್‌ – ಡಕೆಟ್‌ ಶತಕದ ಜೊತೆಯಾಟ – ಬುಮ್ರಾ ಏಕಾಂಗಿ ಹೋರಾಟಕ್ಕೆ ಮೂರು ವಿಕೆಟ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?