Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪ್ಯಾನ್ ಇಂಡಿಯಾ’ – ಸಿನಿಮಾಗಳಿಗೆ ಅಗೌರವ ತೋರುವ ಪದ, ಇದನ್ನು ತೆಗೆದುಹಾಕಬೇಕು: ಸಿದ್ಧಾರ್ಥ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಪ್ಯಾನ್ ಇಂಡಿಯಾ’ – ಸಿನಿಮಾಗಳಿಗೆ ಅಗೌರವ ತೋರುವ ಪದ, ಇದನ್ನು ತೆಗೆದುಹಾಕಬೇಕು: ಸಿದ್ಧಾರ್ಥ್

Public TV
Last updated: May 1, 2022 3:02 pm
Public TV
Share
2 Min Read
sidhr
SHARE

– ಕಂಟೆಂಟ್ ಚೆನ್ನಾಗಿದ್ದರೆ ಅದಕ್ಕೆ ಹೆಸರಿಡಬೇಕಾಗಿಲ್ಲ

ದಕ್ಷಿಣ ಭಾರತದ ಸಿನಿಮಾಗಳು ಇಡೀ ವಿಶ್ವವೇ ತಮ್ಮ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡುತ್ತಿವೆ. ದಕ್ಷಿಣ ಸಿನಿಮಾಗಳು ಸೂಪರ್‌ಹಿಟ್‌ ಸಿನಿಮಾಗಳಾಗಿ ಹೊರಹೊಮ್ಮುತ್ತಿವೆ. ಅದಕ್ಕೆ ಈಗ ಸಿನಿಮಾರಂಗದಲ್ಲಿ ‘ಪ್ಯಾನ್ ಇಂಡಿಯಾ ಸ್ಟಾರ್’ ಎಂಬ ಪದ ಫುಲ್ ಫೇಮಸ್ ಆಗಿದೆ. ಎಲ್ಲ ನಟರು ಪ್ಯಾನ್ ಇಂಡಿಯಾ ಸ್ಟಾರ್ ಪಟ್ಟ ನಮ್ಮದಾಗಿಸಿಕೊಳ್ಳಬೇಕು ಎಂದು ಗಮನಹರಿಸುತ್ತಿದ್ದಾರೆ. ಆದರೆ ಬಹುಭಾಷಾ ನಟ ಸಿದ್ಧಾರ್ಥ್ ‘ಪ್ಯಾನ್-ಇಂಡಿಯನ್’ ಪದದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Siddharth Slams Trolls Abusing His Mother: "My Country, My Religion... All Hacked By A Bunch Of Pitiful Woman-Hating Crowds"

ನಟ ಸಿದ್ಧಾರ್ಥ್ ಹಿಂದಿ ಸೇರಿದಂತೆ ಐದಕ್ಕೂ ಹೆಚ್ಚು ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ. ದೇಶದ ಎರಡು ಜನಪ್ರಿಯ ಚಲನಚಿತ್ರೋದ್ಯಮಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಸಂದರ್ಶನವೊಂದರಲ್ಲಿ ‘ಪ್ಯಾನ್-ಇಂಡಿಯನ್’ ಕುರಿತು ಮಾತನಾಡಿದ ಅವರು, ಚಿತ್ರರಂಗದಲ್ಲಿ ಇತ್ತೀಚೆಗೆ ಬಳಕೆಯಾಗುತ್ತಿರುವ ಪ್ಯಾನ್ ಇಂಡಿಯನ್ ಪದ ಸಿನಿಮಾಗಳಿಗೆ ಅಗೌರವ ತೋರುವ ಪದ. ಏಕೆಂದರೆ ಪ್ರಾದೇಶಿಕ ಸಿನಿಮಾ ಎಂದರೆ ಬಾಲಿವುಡ್‍ನಿಂದ ಬಂದ ಭಾರತೀಯ ಚಲನಚಿತ್ರ ಎಂದು ವಿವರಿಸಲು ಈ ಪದವನ್ನು ಬಳಸಲಾಗುತ್ತಿದೆ. ಅದು ಅಸಂಬದ್ಧ! ಎಲ್ಲ ಚಲನಚಿತ್ರಗಳು ಭಾರತೀಯ ಚಲನಚಿತ್ರಗಳೇ ಆಗಿರುತ್ತೆ ಎಂದು ಬೇಸರಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಯನ್ನು ಬದಲಾಯಿಸಲು RSS ಹೊರಟಿದೆ: ಸಿದ್ದು 

Siddharth

ಕೆಜಿಎಫ್’ ಭಾರತೀಯ ಚಿತ್ರ
15 ವರ್ಷಗಳ ಹಿಂದೆ ಪ್ಯಾನ್ ಇಂಡಿಯನ್ ಸಿನಿಮಾ ಇರಲಿಲ್ಲ. ಭಾರತೀಯ ಸಿನಿಮಾ ಭಾರತೀಯ ಸಿನಿಮಾ ಅಷ್ಟೇ ಆಗಿತ್ತು. ನನ್ನ ಬಾಸ್ ಮಣಿರತ್ನಂ ‘ರೋಜಾ’ ಎಂಬ ಚಲನಚಿತ್ರವನ್ನು ಮಾಡಿದರು. ಅದನ್ನು ಭಾರತದಲ್ಲಿ ಎಲ್ಲರೂ ನೋಡಿದರು. ಅದನ್ನು ನೋಡಿ ‘ಪ್ಯಾನ್ ಇಂಡಿಯನ್’ ಸಿನಿಮಾ ಎಂದು ಯಾರೂ ಹೇಳಿರಲಿಲ್ಲ. ಇಂದು ಬೆಂಗಳೂರಿನ ನನ್ನ ಸ್ನೇಹಿತರು ‘ಕೆಜಿಎಫ್’ ಮಾಡಿದ್ದಾರೆ. ಅವರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ‘ಕೆಜಿಎಫ್’ ಭಾರತೀಯ ಚಿತ್ರ. ಅದೊಂದು ಕನ್ನಡ ಚಿತ್ರ. ನೀವು ಯಾವುದೇ ಭಾಷೆಯಲ್ಲಿ ಇದನ್ನು ವೀಕ್ಷಿಸಬಹುದು. ಆದರೆ ಇದು ಕನ್ನಡ ಇಂಡಸ್ಟ್ರಿ ಮಾಡಿದ ಭಾರತೀಯ ಚಲನಚಿತ್ರವಾಗಿದೆ ಎಂದು ತಿಳಿಸಿದ್ದಾರೆ.

KGF 2 4

ನೀವು ನನ್ನನ್ನು ಕೇಳಿದರೆ ಪ್ಯಾನ್ ಇಂಡಿಯಾ ಪದವನ್ನು ತೆಗೆದುಹಾಕಬೇಕು. ಅದನ್ನು ಭಾರತೀಯ ಚಲನಚಿತ್ರ ಎಂದು ಕರೆಯಬೇಕು. ಇಲ್ಲದಿದ್ದರೆ ಅದು ಯಾವ ಭಾಷೆಯಲ್ಲಿದೆ ಎಂಬುದನ್ನು ಉಲ್ಲೇಖಿಸಿ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸ್ಟಾರ್‍ಡಮ್ ಕಂಡುಕೊಂಡಿರುವ ತಮಿಳು ನಟ ನಾನು. ಬಾಲಿವುಡ್ ಸಿನಿಮಾದಲ್ಲಿ ನಟಿಸಲು ಹೋದ್ರೆ ನನ್ನನ್ನು ದಕ್ಷಿಣ ನಟ ಎಂದು ಕರೆಯುತ್ತಾರೆ. ದಕ್ಷಿಣ ಭಾರತದ ನಟನೆಂದೂ ಹೇಳುವುದಿಲ್ಲ. ಅದಕ್ಕೆ ನಾನು ಹೇಳುವುದು ಸಿನಿಮಾ ವಿಚಾರಕ್ಕೆ ಬಂದ್ರೆ ಅತ್ಯುತ್ತಮ ತಂತ್ರಜ್ಞರು, ಅತ್ಯುತ್ತಮ ಚಲನಚಿತ್ರಗಳನ್ನು ಮಾಡುತ್ತಾರೆ ಎಂದು ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ:  ಆ್ಯಸಿಡ್ ದಾಳಿಗೆ ಒಳಗಾದ ಯುವತಿಗೆ ಸಹಾಯಹಸ್ತ

KGF 2 Yash (4)

ಒಳ್ಳೆಯ ಸಿನಿಮಾ ಮಾಡಲು ಯಾವುದೇ ಭಾಷೆಯಾದರೂ ಪರವಾಗಿಲ್ಲ. ಚೆನ್ನೈನ ದೊಡ್ಡ ತಂತ್ರಜ್ಞರು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಇಂದು ‘ಕೆಜಿಎಫ್’ನ ಮಹಾನ್ ಕನ್ನಡಿಗರು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಂಟೆಂಟ್ ಚೆನ್ನಾಗಿದ್ದರೆ ಅದಕ್ಕೆ ಹೆಸರಿಡಬೇಕಾಗಿಲ್ಲ. ಅದು ಎಲ್ಲೆಡೆ ಹೋಗುತ್ತದೆ ಎಂದಿದ್ದಾರೆ.

Share This Article
Facebook Whatsapp Whatsapp Telegram
Previous Article Patiala Clash Barjinder Singh Parwana ಪಟಿಯಾಲ ಸಂಘರ್ಷ – ಸಂಚುಕೋರ ಅರೆಸ್ಟ್
Next Article psi scam manjunath ಪಿಎಸ್‍ಐ ಅಕ್ರಮ: ಸಿಐಡಿಗೆ ಶರಣಾದ ಆರೋಪಿ ಮಂಜುನಾಥ್

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

Electricity
Crime

ಕಬಡ್ಡಿ ಪಂದ್ಯದ ವೇಳೆ ಹಠಾತ್ ಬಿರುಗಾಳಿ – ವಿದ್ಯುತ್ ತಂತಿ ತಗುಲಿ ಮೂವರು ಸಾವು

2 minutes ago
Mahesh Shetty Thimarody 2
Dakshina Kannada

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟ ಆರೋಪ – ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ

10 minutes ago
tumakuru women suicide
Crime

ತುಮಕೂರಲ್ಲಿ ಇಬ್ಬರು ಮಕ್ಕಳ ಜೊತೆ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ ಕೇಸ್;‌ ಮಹಿಳೆಯ ಪತಿ, ಅತ್ತೆ ಬಂಧನ

23 minutes ago
Caste Census Survey
Bengaluru City

ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

41 minutes ago
Hassan Ganesha Idol Slipper
Crime

Hassan | ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?