Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?

Cinema

ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?

Public TV
Last updated: February 6, 2023 9:27 am
Public TV
Share
2 Min Read
vani 2
SHARE

ಭಾರತೀಯ ಸಿನಿಮಾ ರಂಗದ ಹೆಸರಾಂತ ಗಾಯಕಿ ವಾಣಿ ಜಯರಾಂ ಶನಿವಾರ ತಮ್ಮ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ಅವರ ತಲೆಯಲ್ಲಿ ಗಾಯದ ಗುರುತು ಮತ್ತು ಬಿದ್ದ ಸ್ಥಳದಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು. ಹಾಗಾಗಿ ಪೊಲೀಸರು ಅಸಹಜ ಸಾವು ಎಂದು ಕೇಸು ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಗೂ ವಾಣಿ ಅವರ ದೇಹವನ್ನು ರವಾನಿಸಲಾಗಿತ್ತು. ನಿನ್ನೆಯಷ್ಟೇ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಮರಣೋತ್ತರ ವರದಿಯಲ್ಲಿ ಯಾವುದೇ ಅನುಮಾನವನ್ನು ವ್ಯಕ್ತ ಪಡಿಸಿಲ್ಲ.

vanic

ವಾಣಿ ಅವರು ಮಲಗಿದ್ದ ಪಕ್ಕದಲ್ಲೇ ಕಟ್ಟಿಗೆ ಟೇಬಲ್ ಇದ್ದು, ಅದರ ಮೇಲೆ ವಾಣಿ ಬಿದ್ದಿದ್ದಾರೆ. ಹಾಗಾಗಿ ತಲೆಗೆ ಗಾಯವಾಗಿದೆ. ರಕ್ತಸ್ರಾವವಾಗಿದೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನು ಗಮನಿಸಿರುವ ಪೊಲೀಸರು, ಅಲ್ಲಿ ಯಾರ ಸುಳಿವೂ ದೊರೆತಿಲ್ಲ. ಮತ್ತು ಅವರ ಮನೆಗೆ ಯಾರೂ ಪ್ರವೇಶ ಮಾಡಿಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದೆ. ಹಾಗಾಗಿ ಈ ಸಾವನ್ನು ಅವರು ಅನುಮಾನದಿಂದ ನೋಡಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸಿದ್ಧಾರ್ಥ್-ಕಿಯಾರಾ ಅವರದ್ದು ನಿಜವಾದ ಪ್ರೀತಿ ಎಂದು ಹಾಡಿ ಹೊಗಳಿದ ಕಂಗನಾ ರಣಾವತ್

vani 1

ವಾಣಿ ಅವರು ಒಬ್ಬರೇ ಮನೆಯಲ್ಲಿ ವಾಸವಿದ್ದರು. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ. ವಾಣಿ ಜಯರಾಂ ಒಬ್ಬರೇ ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಿದ್ದರು.

vani

ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.

FotoJet 4 5

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.

FotoJet 5 2

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು.   ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:chennaideathMysterypolicepostmortemVani Jayaramಚೆನ್ನೈನಿಗೂಢಪೊಲೀಸ್ಮರಣೋತ್ತರ ಪರೀಕ್ಷೆವಾಣಿ ಜಯರಾಂಸಾವು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
7 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
27 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
35 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
47 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?