Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಿಂಗಲ್ ಸೇವಂತಿ ಐಟಂ ಸಾಂಗ್ ರಿಲೀಸ್

Public TV
Last updated: July 10, 2023 10:10 am
Public TV
Share
2 Min Read
13 film 3
SHARE

ಕೆ.ನರೇಂದ್ರ ಬಾಬು (K. Narendra Babu) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ರಾಘವೇಂದ್ರ ರಾಜ್ ಕುಮಾರ್, ಶ್ರುತಿ (Shruti) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ‘13’  ಚಿತ್ರವೀಗ ಬಿಡುಗಡೆಯ ಹಂತ  ತಲುಪಿದೆ. ಓ ಗುಲಾಬಿ, ಪಲ್ಲಕ್ಕಿಯಂಥ ಪ್ರೇಮ ಕಥೆಗಳನ್ನೇ ಮಾಡಿಕೊಂಡು ಬಂದಿದ್ದ ನರೇಂದ್ರ ಬಾಬು ಅವರು 13 ಚಿತ್ರದಲ್ಲಿ ಭಾವೈಕ್ಯತೆಯ ಸಾಮಾಜಿಕ ಸಂದೇಶವಿರುವ  ಕಥೆಯೊಂದನ್ನು ನಿರೂಪಣೆ  ಮಾಡಿದ್ದಾರೆ.  ಮನರಂಜನೆಯ ಜೊತೆ ಸಸ್ಪೆನ್ಸ್, ಥ್ರಿಲ್ಲರ್ ಕಂಟೆಂಟ್ ಕೂಡ  ಸಿನಿಮಾದಲ್ಲಿದೆ.

13 film 4

ಈ ಚಿತ್ರದ ‘ಸಿಂಗಲ್ ಸೇವಂತಿ’ ಎಂಬ ಐಟಂ ಸಾಂಗ್ (Item Song) ಬಿಡುಗಡೆ ಕಾರ್ಯಕ್ರಮ ನಡೆಯಿತು. ಲಕ್ಷ್ಮಿ ದಿನೇಶ್ ಸಾಹಿತ್ಯವಿರುವ ಈ ಹಾಡಿಗೆ ಇಂದೂ ನಾಗರಾಜ್ ದನಿಯಾಗಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷ ಭಾ.ಮಾ ಹರೀಶ್, ವಿನಯ್ ರಾಜಕುಮಾರ್, ಮುಖ್ಯ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ:‘ರಂಗಬಲಿ’ ಸಕ್ಸಸ್ ಮೀಟ್‌ನಿಂದ ನಾಗ ಶೌರ್ಯ ವಾಕ್ ಔಟ್

13 film 1

ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಬಾಬು,  ನಾನು  ಈ ಕಥೆ ಬರೆದಾಗ ಮೋಹನ್ ಪಾತ್ರಕ್ಕೆ ರಾಘಣ್ಣ (Raghavendra Rajkumar) ಒಬ್ಬರೇ ಕಣ್ಣುಮುಂದೆ ಬಂದರು‌. ನಂತರ ಶ್ರುತಿ ಅವರು ಮುಸ್ಲಿಂ ಮಹಿಳೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ, ಇಬ್ಬರೂ ನಮ್ಮ ಚಿತ್ರಕ್ಕೆ ಎರಡು ಕಣ್ಣಿನ ಥರ, ಚಿತ್ರ ಮಾಡುವಾಗ ನಾನಾ ಅಡೆ ತಡೆಗಳನ್ನು ದಾಟಿ ಬಂದಿದ್ದು ಮೊದಲ ಪ್ರತಿ ನೋಡಿದಾಗ ಎಲ್ಕಾ ಮರೆತು, ತುಂಬಾ ಖುಷಿಯಾಯ್ತು. ಇದು ತಂಡದ ಸಿನಿಮಾ. ಬಾಂಬೆ ಮೂಲದ ಪ್ರೀತಿ ಗೋಸ್ವಾಮಿ  ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸ್ಲೋಗನ್ ಬಾಬು ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ ಎಂದರು.

13 film 2

ನಂತರ ನಟ ರಾಘವೇಂದ್ರ ರಾಜಕುಮಾರ್ ಮಾತನಾಡಿ ಈ ಚಿತ್ರದ ಕಥೆ, ಟೈಟಲ್ ಕಥೆ  ನನಗೆ ತುಂಬಾ ಖುಷಿ ಕೊಡ್ತು. ಸಸ್ಪೆನ್ಸ್ ಇದೆ. ಚಿತ್ರ ಒಳ್ಳೆಯ ಅನುಭವ ಕೊಟ್ಟಿತು. 25 ವರ್ಷ ಆದಮೇಲೆ ಶ್ರುತಿ ಅವರ ಜೊತೆ ನಟಿಸಿದ್ದೇನೆ ಎಂದರು. ನಾಯಕಿ ಪಾತ್ರ ಮಾಡಿರುವ ಶ್ರುತಿ ಮಾತನಾಡುತ್ತ ಮೊದಲಬಾರಿಗೆ ಮುಸ್ಲಿಂ ಮಹಿಳೆಯ ಪಾತ್ರ ಮಾಡಿದ್ದೇನೆ. ನನ್ನ ಪಾತ್ರದ ಹೆಸರು  ಸಾಹಿರಾಬಾನು, ಸಿನಿಮಾ ತುಂಬಾ ಚೆನ್ನಾಗಿದೆ ಎಂದರು. ವಾಣಿಜ್ಯ ಮಂಡಳಿ ಅಧ್ಯಕ್ಷರಾದ  ಭಾಮಾ ಹರೀಶ್ ಅವರು  ಹಾಡನ್ನು ಬಿಡುಗಡೆ ಮಾಡಿದರು.  ಈ ಚಿತ್ರವನ್ನು ಅರ್ಪಿಸುತ್ತಿರುವ  ಅನಿಲ್ ಕುಮಾರ್ ಮಾತನಾಡಿ ಒಂದೊಳ್ಳೆಯ ಸಂದೇಶವಿರುವ ಸಿನಿಮಾ. ಇಡೀ ತಂಡ ಶ್ರಮಪಟ್ಟು ಒಳ್ಳೆಯ ಸಿನಿಮಾ ಮಾಡಿದ್ದಾರೆ ಎಂದರು.

 

ನಿರ್ಮಾಪಕರಲ್ಕೊಬ್ಬರಾದ ಸಂಪತ್ ಕುಮಾರ್ ಮಾತನಾಡಿ ಸಿನಿಮಾ ಮೇಲಿನ  ಶ್ರದ್ಧೆ, ಭಕ್ತಿಯಿಂದ ಒಳ್ಳೆಯಚಿತ್ರ ನಿರ್ಮಿಸಿದ್ದೇವೆ,  ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ನಿರ್ದೇಶಕರ ಜೊತೆ ಈ ಹಿಂದೆ ಅಮೃತವಾಹಿನಿ ಎಂಬ ಸಿನಿಮಾ ಮಾಡಿದ್ದೆ ಎಂದರು. ಉಳಿದ  ನಿರ್ಮಾಪಕರುಗಳಾದ ಮಂಜುನಾಥ್ ಗೌಡ, ಹೆಚ್. ಎಸ್. ಮಂಜುನಾಥ್ ಹಾಗೂ ಕೇಶವ ಮೂರ್ತಿ ಮಾತನಾಡಿ ನಾವೆಲ್ಲ ಸೇರಿ ಬಹಳ ಪ್ರೀತಿಯಿಂದ ಈ ಸಿನಿಮಾ ಮಾಡಿದ್ದೇವೆ; ಕುತೂಹಲ ಮೂಡಿಸುವ ಕಥೆಯಿದೆ.ಪ್ರೇಕ್ಷಕರು ಚಿತ್ರದ  ಪ್ರತಿ ದೃಶ್ಯವನ್ನು ಎಂಜಾಯ್ ಮಾಡುತ್ತಾರೆ ಎಂದರು. ನಟ ವಿನಯ್ ರಾಜಕುಮಾರ್ ಮಾತನಾಡಿ  ಟೀಸರ್ ನೋಡಿದಾಗಲೇ ತುಂಬಾ ಖುಷಿ ಆಗಿತ್ತು, ಗೆಲುವಿನ ಸರ್ದಾರ ಆದ ಮೇಲೆ ಶ್ರುತಿ ಹಾಗೂ ಅಪ್ಪಾಜಿ ಒಟ್ಟಿಗೆ  ನಟಿಸಿದ್ದಾರೆ ಎಂದು ಹೇಳಿದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:13Item SongK. Narendra Baburaghavendra rajkumarShrutiಐಟಂ ಸಾಂಗ್ಕೆ.ನರೇಂದ್ರ ಬಾಬುರಾಘವೇಂದ್ರ ರಾಜ್ ಕುಮಾರ್ಶ್ರುತಿ
Share This Article
Facebook Whatsapp Whatsapp Telegram

You Might Also Like

LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
6 hours ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
6 hours ago
03 VISHAL
Bengaluru City

ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

Public TV
By Public TV
6 hours ago
ANAND DEATH
Districts

ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

Public TV
By Public TV
6 hours ago
AUTO
Bengaluru City

ಬೆಂಗಳೂರು ಜನಕ್ಕೆ ಆಟೋ ದರ ಏರಿಕೆ ಶಾಕ್ – ಕನಿಷ್ಠ ದರ 36 ರೂ.ಗೆ ಏರಿಕೆ

Public TV
By Public TV
6 hours ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?