Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!

Bengaluru City

ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!

Public TV
Last updated: June 30, 2019 5:07 pm
Public TV
Share
3 Min Read
Uday K Mehta 7
SHARE

ಬೆಂಗಳೂರು: ಸಿನಿಮಾ ನಿರ್ಮಾಣವೆಂಬುದು ವ್ಯವಹಾರ. ಆದರೆ ನಿರ್ಮಾಪಕ ಅದನ್ನು ಬರೀ ಬ್ಯುಸಿನೆಸ್ ಅಂತಷ್ಟೇ ಪರಿಗಣಿಸಿದರೆ ಬಹುಶಃ ಅದ್ಭುತ ದೃಶ್ಯ ಕಾವ್ಯಗಳು ಹುಟ್ಟಲು ಸಾಧ್ಯವಿರುತ್ತಿರಲಿಲ್ಲ. ಯಾಕೆಂದರೆ, ಯಶಸ್ವಿ ಸಿನಿಮಾಗಳ ಹಿಂದೆ ಇಂಥಾ ವ್ಯಾವಹಾರಿಕ ಉದ್ದೇಶದಾಚೆಯ ಉತ್ಕಟ ಕಲಾ ಪ್ರೇಮವಿರುತ್ತದೆ. ನಿರ್ದೇಶಕರ ಕನಸಿಗೆ ಪ್ರತೀ ಹೆಜ್ಜೆಯಲ್ಲೂ ಸಾಥ್ ಕೊಡುತ್ತಾ, ಎಂಥಾ ಸವಾಲುಗಳು ಬಂದರೂ ಎದೆಕೊಡುತ್ತಾ ನಿರ್ಮಾಪಕ ಸಾಗಿ ಬಂದರೇನೇ ಸಿನಿಮಾವೊಂದು ಅಚ್ಚುಕಟ್ಟಾಗಿ ರೂಪುಗೊಳ್ಳುತ್ತೆ. ಹೀಗೆ ಸ್ವತಃ ದೊಡ್ಡ ಮಟ್ಟದ ವ್ಯಾಪಾರ ಉದ್ಯಮದ ವಾರಸುದಾರರಾಗಿದ್ದರೂ ಸಿನಿಮಾವನ್ನು ಆರಾಧಿಸುವ ಸ್ವಭಾವದ ಉದಯ್ ಮೆಹ್ತಾರ ಏಳನೇ ಕನಸು ‘ಸಿಂಗ’!

Uday K Mehta 5

ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈಗಾಗಲೇ ಟ್ರೈಲರ್ ಮೂಲಕ ದೊಡ್ಡ ಮಟ್ಟದಲ್ಲಿಯೇ ಸಂಚಲನ ಸೃಷ್ಟಿಸಿರೋ ಈ ಚಿತ್ರವನ್ನು ಈ ಹಿಂದೆ ರಾಮ್ ಲೀಲಾ ಎಂಬ ಸಿನಿಮಾ ನಿರ್ದೇಶನ ಮಾಡಿದ್ದ ವಿಜಯ್ ಕಿರಣ್ ರೂಪಿಸಿದ್ದಾರೆ. ಯಾವುದೇ ಚಿತ್ರ ಬಿಡುಗಡೆ ಪೂರ್ವದಲ್ಲಿ ಈ ಥರದ ಟಾಕ್ ಕ್ರಿಯೇಟ್ ಮಾಡಿದರೆ ಗೆಲುವು ಗ್ಯಾರಂಟಿ. ಅಂಥಾದ್ದೊಂದು ಸಕಾರಾತ್ಮಕ ವಾತಾವರಣದೊಂದಿಗೆ ಥೇಟರಿನ ಹಾದಿಯಲ್ಲಿರೋ ಸಿಂಗನನ್ನು ಉದಯ್ ಮೆಹ್ತಾ ಅವರು ನಿರ್ಮಾಣ ಮಾಡಲು ಒಪ್ಪಿಕೊಂಡಿರೋದೇ ಕಥೆಯ ಕಾರಣದಿಂದ.

Uday K Mehta 1

ಅಷ್ಟಕ್ಕೂ ಎಲ್ಲ ದಿಕ್ಕಿನಿಂದಲೂ ಕಥೆ ಒಪ್ಪಿಗೆಯಾಗದೇ ಇದ್ದರೆ ಉದಯ್ ಮೆಹ್ತಾ ನಿರ್ಮಾಣಕ್ಕಿಳಿಯುವವರೇ ಅಲ್ಲ. ಅವರು ಎಂಥಾ ಟೇಸ್ಟು ಹೊಂದಿದ್ದಾರೆ, ಗುಣಮಟ್ಟವನ್ನು ಹೇಗೆಲ್ಲ ಬಯಸುತ್ತಾರೆಂಬುದಕ್ಕೆ ಅವರೇ ನಿರ್ಮಾಣ ಮಾಡಿರೋ ಆರು ಚಿತ್ರಗಳೇ ಸಾಕ್ಷಿಗಿವೆ. ವಿಜಯ್ ಕಿರಣ್ ಆರಂಭದಲ್ಲಿ ಈ ಕಥೆ ಹೇಳಿದಾಗ ಒಂದೇ ಗುಕ್ಕಿಗದು ಮೆಹ್ತಾರಿಗೆ ಹಿಡಿಸಿತ್ತಂತೆ.

Uday K Mehta 3

 

ಪಕ್ಕಾ ಕಮರ್ಶಿಯಲ್ ಶೈಲಿಯ ಈ ಕಥೆ ಎಲ್ಲ ಅಂಶಗಳನ್ನೂ ಒಳಗೊಂಡು, ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತಿರೋದರಿಂದಲೇ ಮೆಹ್ತಾ ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದರಂತೆ. ಇದೀಗ ಒಟ್ಟಾರೆಯಾಗಿ ಸಿಂಗ ಮೂಡಿ ಬಂದಿರೋ ರೀತಿಯ ಬಗ್ಗೆಯೂ ಅವರಲ್ಲೊಂದು ತೃಪ್ತಿಯಿದೆ.

Uday K Mehta 2

ಉದಯ್ ಮೆಹ್ತಾ ಮೂಲತಃ ಬೆಂಗಳೂರಿನವರೇ. ಆರಂಭ ಕಾಲದಿಂದಲೂ ಅವರಿಗೆ ಸಿನಿಮಾಗಳ ಮೇಲೆ ವಿಪರೀತ ಸೆಳೆತ. ಇಂಥಾ ಸಿನಿಮಾ ಒಲವನ್ನು ಕಾಪಾಡಿಕೊಂಡೇ ಮುಂದುವರೆದರೂ ಬದುಕಿನ ಅನಿವಾರ್ಯತೆ ಅವರನ್ನು ಡೈಮಂಡ್ ಮರ್ಚೆಂಟ್ ಆಗಿ ರೂಪಿಸಿತ್ತು. ಈ ಉದ್ಯಮದಲ್ಲಿ ಬಲು ಆಸ್ಥೆಯಿಂದ ತೊಡಗಿಸಿಕೊಂಡು ಯಶಸ್ವಿಯಾದ ಮೆಹ್ತಾ ಈಗ್ಗೆ ದಶಕಗಳ ಹಿಂದೆಯೇ ನಿರ್ಮಾಪಕರಾಗುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು. ಹೀಗೆ ಒಂದೊಳ್ಳೆ ಪ್ರಾಜೆಕ್ಟಿಗೆ ಹುಡುಕುತ್ತಿದ್ದಾಗ 2009ರಲ್ಲಿ ಲೂಸ್ ಮಾದ ಯೋಗಿ ಅಭಿನಯದ ರಾವಣ ಎಂಬ ಚಿತ್ರದ ಮೂಲಕ ಅದಕ್ಕೆ ಅವಕಾಶ ಒದಗಿ ಬಂದಿತ್ತು.

Uday K Mehta 4

ಆ ಚಿತ್ರ ಯಶ ಕಾಣುತ್ತಲೇ ನಿರ್ಮಾಪಕರಾಗಿ ಕಾಲೂರಿ ನಿಂತ ಉದಯ್ ಮೆಹ್ತಾ, ಕೃಷ್ಣನ್ ಲವ್ ಸ್ಟೋರಿ, ಕಿಚ್ಚ ಸುದೀಪ್ ಅಭಿನಯದ ಬಚ್ಚನ್, ನೀನಾಸಂ ಸತೀಶ್ ಅಭಿನಯದ ಲವ್ ಇನ್ ಮಂಡ್ಯ, ಶರಣ್ ಅಭಿನಯದ ರಾಜ ರಾಜೇಂದ್ರ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಸಿಂಗ ಅವರ ಏಳನೇ ಚಿತ್ರ. ಈ ಚಿತ್ರ ಬಿಡುಗಡೆಯ ಹಾದಿಯಲ್ಲಿರುವಾಗಲೇ ನೀನಾಸಂ ಸತೀಶ್ ಅಭಿನಯದ ಬ್ರಹ್ಮಚಾರಿ ಚಿತ್ರವನ್ನೂ ಮೆಹ್ತಾ ಆರಂಭಿಸಿದ್ದಾರೆ. ಅದಾಗಲೇ ಧೃವ ಸರ್ಜಾರ ಚಿತ್ರವೊಂದನ್ನು ನಿರ್ಮಾಣ ಮಾಡಲು ತಯಾರಿಯನ್ನೂ ಆರಂಭಿಸಿದ್ದಾರೆ.

Uday K Mehta 6

ಹೀಗೆ ಸಾಗಿ ಬಂದಿರುವ ಉದಯ್ ಮೆಹ್ತಾ ಈಗ ಕನ್ನಡದ ಸ್ಟಾರ್ ನಿರ್ಮಾಪಕರಾಗಿ ಹೊರ ಹೊಮ್ಮಿದ್ದಾರೆ. ಅವರೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆಂದರೆ ಗಾಂಧಿನಗರ ಅದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಅದಕ್ಕೆ ಕಾರಣ ಕಥೆಯನ್ನು ಆರಿಸಿಕೊಳ್ಳೋದರಲ್ಲಿ ಅವರಿಗಿರುವ ಜಾಣ್ಮೆ. ಸಿಂಗ ಕಥೆಯನ್ನೂ ಕೂಡಾ ಅವರು ಅದೇ ಮಾನದಂಡಗಳನ್ನು ಪ್ರಯೋಗಿಸಿ ಆರಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಗೆಲುವು ಕಾಣೋದರೊಂದಿಗೆ ತಮ್ಮ ಸಿನಿಮಾ ಬದುಕಿನ ಮಹತ್ವದ ಚಿತ್ರವಾಗಿ ದಾಖಲಾಗುತ್ತದೆ ಎಂಬ ಭರವಸೆ ಉದಯ್ ಮೆಹ್ತಾ ಅವರಲ್ಲಿದೆ. ಈಗ ಪ್ರೇಕ್ಷಕರ ವಲಯದಲ್ಲಿ ಸಿಂಗ ಪಸರಿಸಿರೋ ಕ್ರೇಜ್ ಮೆಹ್ತಾರ ನಂಬಿಕೆಗೆ ಮತ್ತಷ್ಟು ಇಂಬು ಕೊಡುವಂತಿದೆ.

TAGGED:cinemaKannada Cinema ProducersandalwoodSinngaUday Mehtaಉದಯ್ ಮೆಹ್ತಾಕನ್ನಡ ಚಿತ್ರ ನಿರ್ಮಾಪಕಸಿಂಗಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
22 seconds ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
2 minutes ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
55 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?