Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಾಮಿಕ ಹೇಳಿದ ಎಲ್ಲಾ ಕಡೆ ಭೂಮಿ ಅಗೆದ್ರೂ ಖಾಲಿ ಖಾಲಿ – ಉತ್ಖನನ ನಿಲ್ಲಿಸಲು ಎಸ್‌ಐಟಿ ನಿರ್ಧಾರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಅನಾಮಿಕ ಹೇಳಿದ ಎಲ್ಲಾ ಕಡೆ ಭೂಮಿ ಅಗೆದ್ರೂ ಖಾಲಿ ಖಾಲಿ – ಉತ್ಖನನ ನಿಲ್ಲಿಸಲು ಎಸ್‌ಐಟಿ ನಿರ್ಧಾರ?

Dakshina Kannada

ಅನಾಮಿಕ ಹೇಳಿದ ಎಲ್ಲಾ ಕಡೆ ಭೂಮಿ ಅಗೆದ್ರೂ ಖಾಲಿ ಖಾಲಿ – ಉತ್ಖನನ ನಿಲ್ಲಿಸಲು ಎಸ್‌ಐಟಿ ನಿರ್ಧಾರ?

Public TV
Last updated: August 16, 2025 11:40 am
Public TV
Share
2 Min Read
Dharmasthala Case 4
SHARE

ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದೇನೆಂದು ಹೇಳಿದ್ದ ಅನಾಮಿಕ ದೂರುದಾರನ ಮಾತು ನಂಬಿದ ಎಸ್‌ಐಟಿ (SIT) ಅಧಿಕಾರಿಗಳೇ ಇದೀಗ ಟೆನ್ಷನ್ ಆಗಿದ್ದಾರೆ. ಆತನ ಮಾತು ನಂಬಿ ಕಳೆದ 20 ದಿನಗಳಿಂದ ಧರ್ಮಸ್ಥಳದ ಅರಣ್ಯದಲ್ಲಿ ಉತ್ಖನನ ನಡೆದಿತ್ತು. ಎಲ್ಲೂ ಏನೂ ಸಿಗದೇ ಇರೋದ್ರಿಂದ ಉತ್ಖನನವನ್ನ ಬಹುತೇಕ ಅಂತ್ಯಗೊಳಿಸಲು ಇದೀಗ ಎಸ್‌ಐಟಿ ನಿರ್ಧರಿಸಿದೆ. ಈ ನಡುವೆ ಬುರುಡೆಯನ್ನು ತಂದು ಬುರುಡೆ ಬಿಟ್ಟಿದ್ದ ಅನಾಮಿಕನಿಗೆ ಅದೇ ಬುರುಡೆ ಕಂಟಕವಾಗೋ ಸಾಧ್ಯತೆ ಇದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ನಿಗೂಢ ಪ್ರಕರಣ (Dharmasthala Mass Burials) ಇನ್ನರೆಡು ದಿನದಲ್ಲಿ ಎಲ್ಲವೂ ಬಹಿರಂಗಗೊಳ್ಳಲಿದೆ. ಅನಾಮಿಕನ ಮಾತು ನಂಬಿ 15 ದಿನದಲ್ಲಿ 25ಕ್ಕೂ ಹೆಚ್ಚು ಗುಂಡಿ ತೋಡಿದರೂ ಯಾವುದೇ ಸಾಕ್ಷಿ ಸಿಗದ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳಿಗೆ ಮೋಸ ಹೋದಂತಿದೆ. ಹಾಗಾಗಿ, ಎಸ್‌ಐಟಿ ಅಧಿಕಾರಿಗಳು ಗುಂಡಿ ತೆಗೆದು ಮಣ್ಣು ಮುಚ್ಚುವುದನ್ನು ಕೈಬಿಟ್ಟು, ತನಿಖೆಯ ದಾರಿಯನ್ನೇ ಬದಲಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಧರ್ಮಸ್ಥಳದ ಜೊತೆಗಿರುತ್ತೆ, ದಿಕ್ಕು ತಪ್ಪಿಸಿದವರನ್ನ ನಾವು ಬಿಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ತನಿಖೆಗಾಗಿ ಅಧಿಕಾರಿಗಳು ಆತ ಹೇಳಿದಂತೆಲ್ಲಾ ನೆಲ ಅಗೆದಿದ್ರು. ಜಿಪಿಆರ್ ಕೂಡ ತರಿಸಿದ್ರು. ಆದರೆ ಒಂದೇ ಒಂದು ಕಳೇಬರದ ತುಂಡು ಸಹ ಸಿಕ್ಕಿಲ್ಲ. ಹಾಗಾಗಿ, ಮುಂದಕ್ಕೆ ಮತ್ತೆ ನೆಲ ಅಗೆದರೆ ಉಪಯೋಗವಿಲ್ಲ ಅಂತ ಐಪಿಎಸ್ ಅಧಿಕಾರಿಗಳು ಅನಾಮಿಕನಿಗೆ ಆರಂಭದಲ್ಲೇ ಮಾಡಬೇಕಿದ್ದ ಮಂಪರು ಪರೀಕ್ಷೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಇನ್ನು ಉತ್ಖನನ ನಡೆಸದಿರಲು ತೀರ್ಮಾನಿಸಿದ್ದು, ಇಂದೇ ಬಹುತೇಕ ಉತ್ಖನನ ಕಾರ್ಯ ಕೊನೆಗೊಳ್ಳಲಿದೆ. ಇದನ್ನೂ ಓದಿ: ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ – 500 ಕಾರುಗಳಲ್ಲಿ ಬೃಹತ್‌ ಯಾತ್ರೆ

ಎಸ್‌ಐಟಿ ತನಿಖೆಯ ಹಾದಿ ಬದಲಿಸೋಕೆ ನಿರ್ಧರಿಸಿಯೇ ಇಷ್ಟು ದಿನ ಮಣ್ಣು ಮಾತ್ರ ಅಗೆಯುತ್ತಿದ್ದ ಅಧಿಕಾರಿಗಳು ಇದೀಗ ಮಹಜರು ಆರಂಭಿಸಿದ್ದಾರೆ. 20 ವರ್ಷಗಳ ಹಿಂದೆ ಅನಾಮಿಕ ಧರ್ಮಸ್ಥಳದಲ್ಲಿ ವಾಸವಿದ್ದ ಜಾಗದ ಸ್ಥಳ ಮಹಜರು ಕೂಡ ನಡೆಸಿರೋದು ಅಧಿಕಾರಿಗಳು ತನಿಖೆಯ ಗೊಂದಲಕ್ಕೆ ಬಂದಿರೋದು ಸ್ಪಷ್ಟವಾಗಿದೆ. ಈಗಾಗಲೇ ಒಂದೆಡೆ 20 ದಿನದಿಂದ ಒಂದೂ ಸಾಕ್ಷಿಯೂ ಸಿಗದ ಕಾರಣ ಧರ್ಮಸ್ಥಳದ ಭಕ್ತರು-ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿದ್ರೆ, ಇತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಖಾಲಿ ಡಬ್ಬ, ಷಡ್ಯಂತ್ರ, ಕುತಂತ್ರ ಎಂದಿರೋದು ತನಿಖೆಯ ಹಾದಿಯ ಬದಲಾವಣೆಗೆ ಕಾರಣವಾಗಿದೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಇಬ್ಬರು ಸಾವು, ಇಂದು ರೆಡ್ ಅಲರ್ಟ್ ಘೋಷಣೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡ ಸೋಮವಾರ ಮಾತನಾಡ್ತೀನಿ ಎಂದಿರೋದ್ರಿಂದ ಎಸ್‌ಐಟಿ, ನೆಲ ಅಗೆಯೋ ತನಿಖೆ ಕೈಬಿಟ್ಟು ಸರ್ಕಾರಕ್ಕೆ ವರದಿ ನೀಡೋದು ದಟ್ಟವಾಗಿದೆ. ಈ ನಡುವೆ ಆರಂಭದಲ್ಲಿ ಅನಾಮಿಕ ತಂದ ತಲೆ ಬುರುಡೆಯ ರಹಸ್ಯ ಬೇಧಿಸಲು ಆರಂಭಿಸಿರೋ ಎಸ್‌ಐಟಿ ಈ ಕೇಸ್‌ನಲ್ಲಿ ಆತನನ್ನು ಬಂಧಿಸಿ ತನಿಖೆ ನಡೆಸಲಿದ್ದಾರೆ.

ಒಟ್ಟಿನಲ್ಲಿ ಇಷ್ಟು ದಿನಗಳ ಬಳಿಕವಾದ್ರೂ ಎಸ್‌ಐಟಿ ಅಧಿಕಾರಿಗಳು ಸುಖಾಸುಮ್ಮನೇ ಮಣ್ಣು ಅಗೆಯೋ ಕೆಲಸ ಕೈಬಿಡಲು ನಿರ್ಧರಿಸಿದ್ದಾರೆ. ಆದರೆ, ಅನಾಮಿಕನನ್ನು ಯಾವ ರೀತಿಯ ತನಿಖೆಗೆ ಒಳಪಡಿಸುತ್ತಾರೆ ಅನ್ನೋದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸದ್ಯದಲ್ಲೇ ಮಂಪರು ಪರೀಕ್ಷೆ ಮಾಡ್ತಾರೋ, ಬಂಧಿಸ್ತಾರೋ ಅನ್ನೋದು ನಿಗೂಢವಾಗಿದೆ. ಏನೇ ಇರಲಿ, ನಿಷ್ಪಕ್ಷಪಾತವಾದ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಅನ್ನೋದು ಎಲ್ಲರ ಆಶಯವಾಗಿದೆ.

TAGGED:DharamasthalaDharmasthala Mass Burial Casemagalurusitಎಸ್‍ಐಟಿಧರ್ಮಸ್ಥಳಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
3 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
4 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
4 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
5 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?