Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರ ಮೇಲೆ ಅಟ್ಯಾಕ್- ಫೈರಿಂಗ್‍ಗೆ ಸ್ಲಂ ಭರತ್ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೊಲೀಸರ ಮೇಲೆ ಅಟ್ಯಾಕ್- ಫೈರಿಂಗ್‍ಗೆ ಸ್ಲಂ ಭರತ್ ಸಾವು

Bengaluru City

ಪೊಲೀಸರ ಮೇಲೆ ಅಟ್ಯಾಕ್- ಫೈರಿಂಗ್‍ಗೆ ಸ್ಲಂ ಭರತ್ ಸಾವು

Public TV
Last updated: February 27, 2020 9:28 am
Public TV
Share
2 Min Read
slum bharat
SHARE

– ತಪ್ಪಿಸಿಕೊಳ್ಳುತ್ತಿದ್ದಾಗ ಗುಂಡು ಹಾರಿಸಿದ್ದ ಪೊಲೀಸರು
– ಪೊಲೀಸರಿಗೆ ಕಚ್ಚಿ ತಪ್ಪಿಸಿಕೊಳ್ಳಲು ಯತ್ನ

ಬೆಂಗಳೂರು: ರೌಡಿಶೀಟರ್ ಲಕ್ಷ್ಮಣನ ಕೊಲೆ ನಂತರ ಅಪರಾಧ ಲೋಕಕ್ಕೆ ನಾನೇ ಅಧಿಪತಿ ಎಂದು ಮೆರೆಯುತ್ತಿದ್ದ ರೌಡಿ ಶೀಟರ್ ಸ್ಲಂ ಭರತ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ಕುಖ್ಯಾತ ರೌಡಿಶೀಟರ್ ಭರತ್ ಅಲಿಯಾಸ್ ಸ್ಲಂ ಭರತ ತಪ್ಪಿಸಿಕೊಳ್ಳುತ್ತಿದ್ದ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸೋಲದೇವನಹಳ್ಳಿ ಬಳಿ ಘಟನೆ ನಡೆದಿದ್ದು, ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಭರತ್‍ನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಭರತ್ ಸಾವನ್ನಪ್ಪಿದ್ದಾನೆ.

vlcsnap 2020 02 27 09h04m32s980 e1582774687391

ರೌಡಿಶೀಟರ್ ಸ್ಲಂ ಭರತ್ ನನ್ನ ಮುರದಾಬಾದ್‍ನಿಂದ ಕರೆತರುತ್ತಿದ್ದ ವಿಷಯ ತಿಳಿದು ಆರೋಪಿಯ ಗ್ಯಾಂಗ್, ಪೀಣ್ಯ ಬಳಿ ಎರಡು ಕಾರಿನಲ್ಲಿ ಬಂದು ಪೊಲೀಸರನ್ನು ಅಡ್ಡಗಟ್ಟಿತ್ತು. ಒಂದು ಟಾಟಾ ಸುಮೊ ಮತ್ತು ಜೆನ್ ಕಾರಿನಲ್ಲಿ ಬಂದು ಪೊಲೀಸರ ಮೇಲೆ ಅಟ್ಯಾಕ್ ಮಾಡಿತ್ತು. ಅಲ್ಲದೆ ಪೊಲೀಸರ ಮೇಲೆ ಫೈರಿಂಗ್ ಸಹ ಮಾಡಿತ್ತು. ಬಳಿಕ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿತ್ತು. ಈ ವೇಳೆ ಸಿಬ್ಬಂದಿ ಸುಭಾಷ್ ಗಾಯಗೊಂಡಿದ್ದರು.

ಅಲ್ಲದೆ ಪೊಲೀಸರಿಗೆ ಕಚ್ಚಿ ರೌಡಿ ಶೀಟರ್ ಸ್ಲಂ ಭರತ್ ಎಸ್ಕೇಪ್ ಆಗಿದ್ದ, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಹಾಗೂ ಡಿಸಿಪಿ ನಿಶಾಜೇಮ್ಸ್ ಎಸ್ಕೇಪ್ ಅದ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಅಲ್ಲದೆ ನಗರದ ಎಲ್ಲ ಹೊರ ವಲಯದಲ್ಲಿ ನಾಕಾ ಬಂಧಿ ಹಾಕಿ ತಪಾಸಣೆ ನಡೆಸಲಾಗುತ್ತಿತ್ತು.

ಸಿನಿಮಾ ಶೈಲಿಯಲ್ಲಿ ಅಟ್ಯಾಕ್:
ಇಂತಹದ್ದೊಂದು ದಾಳಿ ನಡೆಯುತ್ತದೆ ಎಂದು ಪೊಳೀಸರು ನಿರೀಕ್ಷಿಸಿರಲಿಲ್ಲ. ಗ್ಯಾಂಗ್ ಸಿನಿಮಾ ಶೈಲಿಯಲ್ಲಿ ಬಂದು ಅಟ್ಯಾಕ್ ಮಾಡಿತ್ತು. ಘಟನೆ ನಂತರ ಪೊಲೀಸರು ತೀವ್ರ ಶೋಧ ನಡೆಸಿದ್ದು, ಈ ವೇಳೆ ಸೋಲದೇವನಹಳ್ಳಿ ಬಳಿ ಸ್ಲಂ ಭರತ್ ಮೇಲೆ ಗುಂಡು ಹಾರಿಸಿ, ಬಂಧಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ಭರತ್ ಸಾವನ್ನಪ್ಪಿದ್ದಾನೆ. ರಾಜಗೋಪಾನಗರ ಇನ್ಸ್ ಪೆಕ್ಟರ್ ರಿಂದ ಶೂಟೌಟ್ ನಡೆದಿದ್ದು, ರೌಡಿ ಭರತನ ಹೊಟ್ಟೆಗೆ ಗುಂಡು ತಗುಲಿತ್ತು. ಹೀಗಾಗಿ ಸಾವನ್ನಪ್ಪಿದ್ದಾನೆ.

vlcsnap 2020 02 27 09h03m59s809

ಮುರದಾಬಾದ್‍ನಲ್ಲಿ ಭರತ್ ಬಂಧನ
ರೌಡಿ ಲಕ್ಷ್ಮಣ ಕೊಲೆಯಾದ ನಂತರ ಎಲ್ಲ ಡೀಲ್ ಗಳು ನನಗೇ ಬರಬೇಕು, ನಾನೇ ಎಲ್ಲ ಡೀಲ್ ಗಳನ್ನು ಮಾಡುತ್ತೇನೆ ಎಂದು ಲಕ್ಷ್ಮಣ ಮಾಡುತ್ತಿದ್ದ ವ್ಯವಹಾರಗಳಿಗೆ ಭರತ್ ಕೈ ಹಾಕಿದ್ದ. ಅಲ್ಲದೆ ಹಫ್ತಾ ವಸೂಲಿಗೆ ಇಳಿದಿದ್ದ, ಅಲ್ಲದೆ ಈ ಹಿಂದೆ ಬೆಂಗಳೂರಿನಲ್ಲಿ ಪೊಲೀಸರ ಮೇಲೆಯೇ ವಾಹನ ಹತ್ತಿಸೋಕೆ ಬಂದು ಎಸ್ಕೇಪ್ ಆಗಿದ್ದ. ಹೀಗಾಗಿ ಸ್ಲಂ ಭರತ್‍ನನ್ನು ಉತ್ತರ ಪ್ರದೇಶದ ಮುರದಾಬಾದ್‍ನಲ್ಲಿ ಪೊಲೀಸರು ಬಂಧಿಸಿದ್ದರು.

ಸ್ಲಂ ಭರತ್ ತನ್ನ ಗೆಳತಿಯೊಂದಿಗೆ ಮುರದಾಬಾದ್ ನಲ್ಲಿ ಇರುವ ವಿಚಾರ ತಿಳಿದ ಬೆಂಗಳೂರು ಪೊಲೀಸರು ಉತ್ತರ ಪ್ರದೇಶದ ಮುರದಾಬಾದ್ ಗೆ ತೆರಳಿದ್ದರು. ಈ ವೇಳೆ ಪೊಲೀಸರನ್ನು ರೌಡಿಗಳು ಎಂದು ಬಿಂಬಿಸಿದ ಸ್ಲಂ ಭರತ್ ಸುಮಾರು 300ಕ್ಕೂ ಹೆಚ್ಚು ರೌಡಿಗಳನ್ನು ಬಳಸಿಕೊಂಡು ಪೊಲೀಸರ ಮೇಲೆ ಅಟ್ಯಾಕ್ ಮಾಡಿಸಿದ್ದ. ಈ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆದು ಸ್ಲಂ ಪೊಲೀಸರು ಭರತ್‍ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

Police Jeep 1 1

ಬೆಂಗಳೂರಿನಲ್ಲೇ ಸ್ಲಂ ಭರತ್‍ನ ಮೇಲೆ 50ಕ್ಕೂ ಹೆಚ್ಚು ಕೇಸುಗಳು ದಾಖಲಾಗಿದ್ದು, ಕಳೆದ ತಿಂಗಳಲ್ಲಿ ರಾಜಗೋಪಾಲ ನಗರದ ಶ್ರೀನಿವಾಸ ಅವರು ಹಫ್ತಾ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಮನೆ ಮುಂದೆ ನಿಲ್ಲಿಸಿದ್ದ ಮೂರು ಕಾರುಗಳನ್ನು ಜಖಂ ಮಾಡಿಸಿದ್ದ. ಈ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಸ್ಲಂ ಭರತನಿಗಾಗಿ ಹುಡುಕಾಟ ನಡೆಸಿದ್ದರು.

TAGGED:attackpolicePublic TVSlum Bharatದಾಳಿಪಬ್ಲಿಕ್ ಟಿವಿಪೊಲೀಸರುಸ್ಲಂ ಭರತ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

share market
Bengaluru City

ಮಕಾಡೆ ಮಲಗಿದ ಭಾರತದ ಷೇರುಪೇಟೆ – ಹೂಡಿಕೆದಾರರ ನಿದ್ದೆಗೆಡಿಸಿದ ಮಧ್ಯಪ್ರಾಚ್ಯ ಯುದ್ಧ

Public TV
By Public TV
4 minutes ago
Donald Trump Kharg Island
Latest

ಇಲ್ಲಿವರೆಗೆ ಹೊಡೆದಿದ್ದು ಮೋಜಿಗಾಗಿ ಅಷ್ಟೇ.. ಇನ್ಮುಂದೆ ದಾಳಿ ಮತ್ತಷ್ಟು ತೀವ್ರ: ಇರಾನ್‌ಗೆ ಟ್ರಂಪ್‌ ವಾರ್ನಿಂಗ್

Public TV
By Public TV
34 minutes ago
Gas Emergency In ashrams In Bengaluru
Bengaluru City

ದೃಷ್ಟಿಹೀನ, ಬುದ್ಧಿಮಾಂದ್ಯ ಮಕ್ಕಳಿರುವ ಆಶ್ರಮದಲ್ಲೂ ಸಿಲಿಂಡರ್ ಸಮಸ್ಯೆ – ಊಟಕ್ಕೂ ಪರದಾಟ, ಗ್ಯಾಸ್‌ಗಾಗಿ ಪತ್ರ

Public TV
By Public TV
43 minutes ago
Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
8 hours ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
9 hours ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?