Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೊಲೀಸರ ಮೇಲೆ ಅಟ್ಯಾಕ್- ಫೈರಿಂಗ್‍ಗೆ ಸ್ಲಂ ಭರತ್ ಸಾವು

Public TV
Last updated: February 27, 2020 9:28 am
Public TV
Share
2 Min Read
slum bharat
SHARE

– ತಪ್ಪಿಸಿಕೊಳ್ಳುತ್ತಿದ್ದಾಗ ಗುಂಡು ಹಾರಿಸಿದ್ದ ಪೊಲೀಸರು
– ಪೊಲೀಸರಿಗೆ ಕಚ್ಚಿ ತಪ್ಪಿಸಿಕೊಳ್ಳಲು ಯತ್ನ

ಬೆಂಗಳೂರು: ರೌಡಿಶೀಟರ್ ಲಕ್ಷ್ಮಣನ ಕೊಲೆ ನಂತರ ಅಪರಾಧ ಲೋಕಕ್ಕೆ ನಾನೇ ಅಧಿಪತಿ ಎಂದು ಮೆರೆಯುತ್ತಿದ್ದ ರೌಡಿ ಶೀಟರ್ ಸ್ಲಂ ಭರತ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ಕುಖ್ಯಾತ ರೌಡಿಶೀಟರ್ ಭರತ್ ಅಲಿಯಾಸ್ ಸ್ಲಂ ಭರತ ತಪ್ಪಿಸಿಕೊಳ್ಳುತ್ತಿದ್ದ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸೋಲದೇವನಹಳ್ಳಿ ಬಳಿ ಘಟನೆ ನಡೆದಿದ್ದು, ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಭರತ್‍ನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಭರತ್ ಸಾವನ್ನಪ್ಪಿದ್ದಾನೆ.

vlcsnap 2020 02 27 09h04m32s980 e1582774687391

ರೌಡಿಶೀಟರ್ ಸ್ಲಂ ಭರತ್ ನನ್ನ ಮುರದಾಬಾದ್‍ನಿಂದ ಕರೆತರುತ್ತಿದ್ದ ವಿಷಯ ತಿಳಿದು ಆರೋಪಿಯ ಗ್ಯಾಂಗ್, ಪೀಣ್ಯ ಬಳಿ ಎರಡು ಕಾರಿನಲ್ಲಿ ಬಂದು ಪೊಲೀಸರನ್ನು ಅಡ್ಡಗಟ್ಟಿತ್ತು. ಒಂದು ಟಾಟಾ ಸುಮೊ ಮತ್ತು ಜೆನ್ ಕಾರಿನಲ್ಲಿ ಬಂದು ಪೊಲೀಸರ ಮೇಲೆ ಅಟ್ಯಾಕ್ ಮಾಡಿತ್ತು. ಅಲ್ಲದೆ ಪೊಲೀಸರ ಮೇಲೆ ಫೈರಿಂಗ್ ಸಹ ಮಾಡಿತ್ತು. ಬಳಿಕ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿತ್ತು. ಈ ವೇಳೆ ಸಿಬ್ಬಂದಿ ಸುಭಾಷ್ ಗಾಯಗೊಂಡಿದ್ದರು.

ಅಲ್ಲದೆ ಪೊಲೀಸರಿಗೆ ಕಚ್ಚಿ ರೌಡಿ ಶೀಟರ್ ಸ್ಲಂ ಭರತ್ ಎಸ್ಕೇಪ್ ಆಗಿದ್ದ, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಹಾಗೂ ಡಿಸಿಪಿ ನಿಶಾಜೇಮ್ಸ್ ಎಸ್ಕೇಪ್ ಅದ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಅಲ್ಲದೆ ನಗರದ ಎಲ್ಲ ಹೊರ ವಲಯದಲ್ಲಿ ನಾಕಾ ಬಂಧಿ ಹಾಕಿ ತಪಾಸಣೆ ನಡೆಸಲಾಗುತ್ತಿತ್ತು.

ಸಿನಿಮಾ ಶೈಲಿಯಲ್ಲಿ ಅಟ್ಯಾಕ್:
ಇಂತಹದ್ದೊಂದು ದಾಳಿ ನಡೆಯುತ್ತದೆ ಎಂದು ಪೊಳೀಸರು ನಿರೀಕ್ಷಿಸಿರಲಿಲ್ಲ. ಗ್ಯಾಂಗ್ ಸಿನಿಮಾ ಶೈಲಿಯಲ್ಲಿ ಬಂದು ಅಟ್ಯಾಕ್ ಮಾಡಿತ್ತು. ಘಟನೆ ನಂತರ ಪೊಲೀಸರು ತೀವ್ರ ಶೋಧ ನಡೆಸಿದ್ದು, ಈ ವೇಳೆ ಸೋಲದೇವನಹಳ್ಳಿ ಬಳಿ ಸ್ಲಂ ಭರತ್ ಮೇಲೆ ಗುಂಡು ಹಾರಿಸಿ, ಬಂಧಿಸಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ಭರತ್ ಸಾವನ್ನಪ್ಪಿದ್ದಾನೆ. ರಾಜಗೋಪಾನಗರ ಇನ್ಸ್ ಪೆಕ್ಟರ್ ರಿಂದ ಶೂಟೌಟ್ ನಡೆದಿದ್ದು, ರೌಡಿ ಭರತನ ಹೊಟ್ಟೆಗೆ ಗುಂಡು ತಗುಲಿತ್ತು. ಹೀಗಾಗಿ ಸಾವನ್ನಪ್ಪಿದ್ದಾನೆ.

vlcsnap 2020 02 27 09h03m59s809

ಮುರದಾಬಾದ್‍ನಲ್ಲಿ ಭರತ್ ಬಂಧನ
ರೌಡಿ ಲಕ್ಷ್ಮಣ ಕೊಲೆಯಾದ ನಂತರ ಎಲ್ಲ ಡೀಲ್ ಗಳು ನನಗೇ ಬರಬೇಕು, ನಾನೇ ಎಲ್ಲ ಡೀಲ್ ಗಳನ್ನು ಮಾಡುತ್ತೇನೆ ಎಂದು ಲಕ್ಷ್ಮಣ ಮಾಡುತ್ತಿದ್ದ ವ್ಯವಹಾರಗಳಿಗೆ ಭರತ್ ಕೈ ಹಾಕಿದ್ದ. ಅಲ್ಲದೆ ಹಫ್ತಾ ವಸೂಲಿಗೆ ಇಳಿದಿದ್ದ, ಅಲ್ಲದೆ ಈ ಹಿಂದೆ ಬೆಂಗಳೂರಿನಲ್ಲಿ ಪೊಲೀಸರ ಮೇಲೆಯೇ ವಾಹನ ಹತ್ತಿಸೋಕೆ ಬಂದು ಎಸ್ಕೇಪ್ ಆಗಿದ್ದ. ಹೀಗಾಗಿ ಸ್ಲಂ ಭರತ್‍ನನ್ನು ಉತ್ತರ ಪ್ರದೇಶದ ಮುರದಾಬಾದ್‍ನಲ್ಲಿ ಪೊಲೀಸರು ಬಂಧಿಸಿದ್ದರು.

ಸ್ಲಂ ಭರತ್ ತನ್ನ ಗೆಳತಿಯೊಂದಿಗೆ ಮುರದಾಬಾದ್ ನಲ್ಲಿ ಇರುವ ವಿಚಾರ ತಿಳಿದ ಬೆಂಗಳೂರು ಪೊಲೀಸರು ಉತ್ತರ ಪ್ರದೇಶದ ಮುರದಾಬಾದ್ ಗೆ ತೆರಳಿದ್ದರು. ಈ ವೇಳೆ ಪೊಲೀಸರನ್ನು ರೌಡಿಗಳು ಎಂದು ಬಿಂಬಿಸಿದ ಸ್ಲಂ ಭರತ್ ಸುಮಾರು 300ಕ್ಕೂ ಹೆಚ್ಚು ರೌಡಿಗಳನ್ನು ಬಳಸಿಕೊಂಡು ಪೊಲೀಸರ ಮೇಲೆ ಅಟ್ಯಾಕ್ ಮಾಡಿಸಿದ್ದ. ಈ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆದು ಸ್ಲಂ ಪೊಲೀಸರು ಭರತ್‍ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

Police Jeep 1 1

ಬೆಂಗಳೂರಿನಲ್ಲೇ ಸ್ಲಂ ಭರತ್‍ನ ಮೇಲೆ 50ಕ್ಕೂ ಹೆಚ್ಚು ಕೇಸುಗಳು ದಾಖಲಾಗಿದ್ದು, ಕಳೆದ ತಿಂಗಳಲ್ಲಿ ರಾಜಗೋಪಾಲ ನಗರದ ಶ್ರೀನಿವಾಸ ಅವರು ಹಫ್ತಾ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ಮನೆ ಮುಂದೆ ನಿಲ್ಲಿಸಿದ್ದ ಮೂರು ಕಾರುಗಳನ್ನು ಜಖಂ ಮಾಡಿಸಿದ್ದ. ಈ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಸ್ಲಂ ಭರತನಿಗಾಗಿ ಹುಡುಕಾಟ ನಡೆಸಿದ್ದರು.

TAGGED:attackpolicePublic TVSlum Bharatದಾಳಿಪಬ್ಲಿಕ್ ಟಿವಿಪೊಲೀಸರುಸ್ಲಂ ಭರತ್
Share This Article
Facebook Whatsapp Whatsapp Telegram

Cinema Updates

Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories
Sidharth Malhotra Kiara
ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ
Bollywood Cinema Latest Main Post
Tamil stuntman died in film shooting
ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್
Cinema Crime Latest National South cinema Top Stories

You Might Also Like

Bengaluru City

ಹೈಕಮಾಂಡ್ ನಿರ್ಧಾರವನ್ನು ನಾನು, ಡಿಕೆಶಿ ಇಬ್ಬರೂ ಪಾಲಿಸುತ್ತೇವೆ – ಮತ್ತೆ ಸಿಎಂ ಸ್ಪಷ್ಟನೆ

Public TV
By Public TV
1 minute ago
ಅರೆಸ್ಟ್‌ ಆದ ಪೊಲೀಸ್‌ ಪೇದೆ
Crime

ಪತ್ನಿ ಬೇರೆಯವ್ರ ಜೊತೆಗಿದ್ದ ಖಾಸಗಿ ದೃಶ್ಯ ಸೆರೆ ಹಿಡಿದಿದ್ದ ಪತಿ – ಬೆದರಿಸಿ ಹತ್ತಾರು ಜನ್ರ ಜೊತೆ ಸೆಕ್ಸ್‌ಗೆ ಒತ್ತಾಯ

Public TV
By Public TV
9 minutes ago
SHIVANAND PATIL BYTE
Districts

ನೆಕ್ಸ್ಟ್‌ ಉತ್ತರ ಕರ್ನಾಟಕದಲ್ಲಿ ಸಾಧನಾ ಸಮಾವೇಶ: ಸಚಿವ ಶಿವಾನಂದ ಪಾಟೀಲ್

Public TV
By Public TV
9 minutes ago
Gali Anjaneya Temple Bengaluru
Bengaluru City

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

Public TV
By Public TV
13 minutes ago
Tumakuru Free Bus Effect Lady scream
Districts

ಫ್ರೀ ಬಸ್ ಎಫೆಕ್ಟ್ – ಉಸಿರುಗಟ್ಟಿ ಕಾಪಾಡಿ ಎಂದು ಕೂಗಿಕೊಂಡ ಮಹಿಳೆ

Public TV
By Public TV
15 minutes ago
BY Vijayendra MP Renukacharya
Latest

ಹಳೆ ಬೇರು ಹೊಸ ಚಿಗುರು ರೀತಿ ವಿಜಯೇಂದ್ರ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತಿದ್ದಾರೆ: ರೇಣುಕಾಚಾರ್ಯ

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?