Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‍ಎಂಕೆ ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ದುರ್ದೈವ: ಮಲ್ಲಿಕಾರ್ಜುನ ಖರ್ಗೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಎಸ್‍ಎಂಕೆ ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ದುರ್ದೈವ: ಮಲ್ಲಿಕಾರ್ಜುನ ಖರ್ಗೆ

Public TV
Last updated: March 8, 2017 5:33 pm
Public TV
Share
2 Min Read
sm krishna and mallikarjun kharge
SHARE

ನವದೆಹಲಿ: ಎಸ್‍ಎಂ ಕೃಷ್ಣ ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ದುರ್ದೈವ ಎಂದು ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಕೃಷ್ಣ ಸೋಶಿಯಲಿಸ್ಟ್ ಪಾರ್ಟಿಯಿಂದ ಬಂದಂತಹ ವ್ಯಕ್ತಿ ಐಡಿಯಲಾಜಿ ಮೂಲಕ ರಾಜಕಾರಣ ಮಾಡಿದವರು. ಈಗ ತಮ್ಮ ಚಿಂತನೆಗಳಿಗೆ ತಿಲಾಂಜಲಿ ಇಟ್ಟು ಬಿಜೆಪಿ ಸೇರ್ಪಡೆಯಾಗುತ್ತಿರುವುದು ತಪ್ಪು ಅಂತಾ ಪ್ರತಿಕ್ರಿಯೆ ನೀಡಿದರು.

ಕೃಷ್ಣ ರಾಜಕೀಯ ಕೊನೆ ಗಳಿಗೆಯಲ್ಲಿ ತಪ್ಪು ನಿರ್ಧಾರ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸೋತರೂ ಅವರನ್ನು ಕಾಂಗ್ರೆಸ್ ನಿರ್ಲಕ್ಷ್ಯ ಮಾಡದೇ ಅವರಿಗೆ ಅಧಿಕಾರ ನೀಡಿದೆ ಎಂದರು.

ಅಬರೀಷ್ ಬಿಜೆಪಿಗೆ ಹೋಗಲ್ಲ: ಅಂಬರೀಷ್ ಬಿಜೆಪಿ ಹೋಗುವುದಿಲ್ಲ ಅವರ ಜೊತೆ ಇರುವವರು ಯಾರು ಬಿಜೆಪಿ ಸೇರುವುದಿಲ್ಲ ಎನ್ನುವ ನಂಬಿಕೆ ಇದೆ. ಅತೃಪ್ತರು ಅಸಮಾಧಾನವನ್ನು ಸಿಎಂ, ರಾಜ್ಯಾಧ್ಯಕ್ಷರು ಅಥವಾ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಬಳಿ ಹೇಳಿಕೊಳ್ಳಲಿ. ಸಿಎಂಗೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ ಎಂದು ತಿಳಿಸಿದರು.

ಅಂಬರೀಶ್ ತರಾತುರಿ ನಿರ್ಣಯ ತೆಗೆದುಕೊಳ್ಳುದಿಲ್ಲ ಎಂದು ಭಾವಿಸಿದ್ದೇನೆ. ಒಂದು ವೇಳೆ ಕೆಲವರು ಬಿಜೆಪಿ ಸೇರ್ಪಡೆಯಾಗಲೇ ಬೇಕು ಎಂದು ನಿರ್ಧರಿಸಿದರೆ ಯಾರೂ ತಡೆಯಲು ಸಾಧ್ಯವಿಲ್ಲ. ಅವರಿಗೆ ಸ್ವಾತಂತ್ರ್ಯ ಇದೆ ಗಾಳಿ ಬಂದಹಾಗೇ ಕೆಲವರು ತೂರಿಕೊಳ್ತಾರೆ ಅಂತವರು ಪಕ್ಷಾಂತರವಾಗುವುದರಿಂದ ಕಾಂಗ್ರೆಸ್‍ಗೆ ಯಾವುದೇ ನಷ್ಟ ಇಲ್ಲ ಎಂದು

ಈ ಹಿಂದೆ ಕೂಡಾ ಕಾಂಗ್ರೆಸ್ ನಲ್ಲಿ ಇಂತಹ ಪ್ರಕ್ರಿಯೆ ನಡೆದಿದೆ. ಈಗಿನ ಈ ನಡೆಗಳು ಚುನಾವಣೆಯಲ್ಲಿ ತೊಂದರೆಯಾಗದು ಅಂತಾ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸಿದ್ಧವಿದೆ: ನಾಳೆಯಿಂದ ಕೇಂದ್ರ ಬಜೆಟ್ ಸಂಸತ್ ಅಧಿವೇಷನ ಪ್ರಾರಂಭವಾಗಲಿದೆ. ದೇಶದಲ್ಲಾಗುತ್ತಿರುವ ಬೆಳವಣಿಗೆಗಳ ಕುರಿತು ಸಮಗ್ರ ಚರ್ಚೆ ನಡೆಸಲು ಕಾಂಗ್ರೆಸ್ ಸಿದ್ದವಾಗಿದೆ. ಈ ಅಧಿವೇಶನ ಸುಮಾರು ನಲವತ್ತು ದಿನಗಳ ಕಾಲ ನಡೆಯಲಿದೆ ಹಾಗಾಗೀ ಹೆಚ್ಚು ವಿಷಯಗಳನ್ನು ಸಮಗ್ರವಾಗಿ ಚರ್ಚೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮುಖ್ಯವಾಗಿ ದೆಹಲಿ ವಿವಿಗಳಲ್ಲಿ ಸ್ಟೂಡೆಂಟ್ ಯೂನಿಯನ್ ಗಳಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ದಕ್ಕೆ ಯಾಗಿರುವುದನ್ನು ಹಾಗೂ ಕಾನೂನು ಪರಿಸ್ಥಿತಿ ಬಗ್ಗೆ ಚರ್ಚಿಸಿಲಾಗುವುದು. ನೋಟ್ ರದ್ದತಿಯಿಂದ ಬಳಿಕ ಜಿಡಿಪಿ ಬೆಳವಣಿಗೆಯಾಗಿದೆ ಅಂತಾ ಬಿಜೆಪಿ ಹೇಳುತ್ತಿದೆ ಹೇಗೆ ಎಂಬುದು ಅರಿಯಬೇಕಿದೆ. ಜೊತೆಗೆ ಅಮೆರಿಕದಲ್ಲಿ ಭಾರತೀಯರ ಹತ್ಯೆಗಳು ನಡೆಯುತ್ತಿದೆ. ಕೇಂದ್ರ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ರಾಜ್ಯದಲ್ಲಿ ಬರಗಾಲ ಆವರಿಸಿದೆ ರಾಜ್ಯಕ್ಕೆ ಸರಿಯಾದ ಅನುದಾನ ನೀಡುತ್ತಿಲ್ಲ. ಆರ್‍ಎಸ್‍ಎಸ್ ನಾಯಕರು ಬಾಯಿಗೆ ಬಂದಹಾಗೇ ಮಾತನಾಡಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದು ಅವರ ಬಾಯಿಗೆ ಬೀಗ ಹಾಕಿಸಬೇಕಿದೆ ಇದಕ್ಕೆಲ್ಲ ಕಾಂಗ್ರೆಸ್ ಸಿದ್ಧವಾಗಿದೆ ಅಂತಾ ಮಲ್ಲಿಕಾರ್ಜುನ ಖರ್ಗೆ ಹೇಳಿದ್ರು.

ಷರತ್ತು ಹಾಕಬೇಕು: ಮ್ಯಾನ್‍ಹೋಲ್ ನಲ್ಲಿ ಉಸಿರುಗಟ್ಟಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಬೇಸರ ವ್ಯಕ್ತಪಡಿಸಿರುವ ಅವರು ಪ್ರತಿಬಾರಿ ಇಂತಹ ಪ್ರಕರಣಗಳು ನಡೆಯುತ್ತಿವೆ. ಆದರೂ ಎಚ್ಚೆತ್ತುಕೊಳ್ಳುತ್ತಿಲ್ಲ. ಒಂದು ಕಡೆ ಮಲಹೋರುವ ಪದ್ದತಿಯನ್ನು ಸರ್ಕಾರ ನಿಷೇಧ ಮಾಡಿದರೂ ಮತ್ತೊಂದು ಕಡೆ ಮೂಲಕ ಇದಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಮ್ಯಾನ್ ಹೋಲ್ ಗೆ ಇಳಿಯುವಾಗ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುತ್ತಿಲ್ಲ. ಹೀಗಾಗಿ ಗುತ್ತಿಗೆದಾರರಿಗೆ ಕಠಿಣ ಷರತ್ತುಗಳು ಹಾಕಬೇಕು. ಬೆಂಗಳೂರು ಅತ್ಯಂತ ದೊಡ್ಡ ಮತ್ತು ತಾಂತ್ರಿಕ ವಾಗಿ ಮುಂದುವರಿದ ಊರಾಗಿದ್ದು ಮ್ಯಾನಹೋಲ್‍ಗೆ ದಲಿತರು ಬಲಿಯಾಗುತ್ತಿರುವದು ವಿಪರ್ಯಾಸ. ಅವರಿಗೆ ಪರಿಹಾರ ಕೊಟ್ಟು ಕೈ ತೊಳೆದುಕೊಂಡ್ರೆ ಸಾಲದು ಮುಂದೆ ಇಂತಹ ಘಟನೆ ಆಗದಂತೆ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಬೇಕಿದೆ ಎಂದು ಖರ್ಗೆ ಹೇಳಿದರು.

Share This Article
Facebook Whatsapp Whatsapp Telegram
Previous Article RCR FARMER YTPS 3 small ದೀಪದ ಕೆಳಗೆ ಕತ್ತಲು: ಪರಿಹಾರವಿಲ್ಲದೆ ಆತ್ಮಹತ್ಯೆ ಬೆದರಿಕೆಯೊಡ್ಡಿದ ವೈಟಿಪಿಎಸ್ ಭೂಸಂತ್ರಸ್ತರು
Next Article mantri mall small ಮಂತ್ರಿ ಮಾಲ್ ಛಾವಣಿಯಲ್ಲಿ ಬಿರುಕು

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Mass Ganesh immersion in Madduru today
Karnataka

ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ

1 minute ago
Rapper Balendra Shah
Karnataka

ನೇಪಾಳ ಪ್ರಧಾನಿ ಹುದ್ದೆ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ

5 minutes ago
daily horoscope dina bhavishya
Astrology

ದಿನ ಭವಿಷ್ಯ 10-09-2025

40 minutes ago
Nepal
Bengaluru City

ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

8 hours ago
Bengaluru 1
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್‌ನ್ಯೂಸ್‌ – ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?