Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವರ್ಗ ಕೊಟ್ರೂ ನನಗೆ ಬೇಡ: ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದ ಡಾ. ರವೀಂದ್ರನಾಥ ಶಾನುಭಾಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ವರ್ಗ ಕೊಟ್ರೂ ನನಗೆ ಬೇಡ: ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದ ಡಾ. ರವೀಂದ್ರನಾಥ ಶಾನುಭಾಗ್

Districts

ಸ್ವರ್ಗ ಕೊಟ್ರೂ ನನಗೆ ಬೇಡ: ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದ ಡಾ. ರವೀಂದ್ರನಾಥ ಶಾನುಭಾಗ್

Public TV
Last updated: October 31, 2017 11:46 am
Public TV
Share
3 Min Read
UDP AWARD 1
SHARE

ಉಡುಪಿ: ನಾನು ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಉಡುಪಿಯ ಸಮಾಜಸೇವಕ ಡಾ. ರವೀಂದ್ರನಾಥ ಶಾನುಭಾಗ್ ಹೇಳಿದ್ದಾರೆ.

ಕಳೆದ ರಾತ್ರಿ ನನಗೆ ಅಧಿಕೃತವಾಗಿರಲಿಲ್ಲ. ಇಂದು ಅಧಿಕೃತವಾಗಿದೆ. ನನಗೆ ನನ್ನ ಸಮಾಜಸೇವೆ ತೃಪ್ತಿ ಆಗಿಲ್ಲ. ನೊಂದ ಜೀವಗಳ ಕಣ್ಣೀರು ಕಣ್ಣಮುಂದೆ ಸುರಿಯುತ್ತಿರುವಾಗ ನಾನು ಯಾವ ಪುರುಷಾರ್ಥಕ್ಕೆ ಪ್ರಶಸ್ತಿ ಸ್ವೀಕರಿಸಲಿ? ಎಂದು ಸರ್ಕಾರಕ್ಕೆ ಡಾ. ಶಾನುಭಾಗ್ ಪ್ರಶ್ನೆ ಮಾಡಿದ್ದಾರೆ.

ಕರಾವಳಿಯ ಮೂರು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತ ನೂರಾರು ಮಕ್ಕಳ ನೊಂದಣಿ ಕೂಡಾ ಆಗಿಲ್ಲ. ಉಡುಪಿ ಜಿಲ್ಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಡೇ ಕೇರ್ ಸೆಂಟರ್ ಕೂಡಾ ನಿರ್ಮಾಣವಾಗಿಲ್ಲ. ಎಂಡೋಸಲ್ಫಾನ್ ಪೀಡಿತರು ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವಾಗ ಹಾಗೂ ಹಿರಿಯ ನಾಗರೀಕರು ಪ್ರತಿನಿತ್ಯ ಕಣ್ಣೀರಿಡುತ್ತಿರುವಾಗ ನಾನು ಈ ಪ್ರಶಸ್ತಿ ಸ್ವೀಕರಿಸಿದರೆ ಅವರ ಮುಖದಲ್ಲಿ ನಗು ಕಾಣಲು ಹೇಗೆ ಸಾಧ್ಯ ಎಂದು ಉತ್ತರಿಸಲಾಗದ ಪ್ರಶ್ನೆ ಹಾಕಿದ್ದಾರೆ.

UDP AWARD 2

ಜನ ಹಗ್ಗ ತೆಗೆದುಕೊಳ್ಳುವಾಗ ನಾನು ಪ್ರಶಸ್ತಿ ತೆಗೆದುಕೊಳ್ಳಲೇ?: ನಾನು ಎಷ್ಟು ಸಮಾಜಸೇವೆ ಮಾಡಿದ್ದೇನೆ ಎಂಬುದು ಮುಖ್ಯವಲ್ಲ. ಹಿರಿಯ ನಾಗರೀಕರು ಸಾವಿರಾರು ಸಂಖ್ಯೆಯಲ್ಲಿ ನನ್ನ ಬಳಿ ಬರುತ್ತಾ ಇದ್ದಾರೆ. ಕೈಹಿಡಿದು ಕಣ್ಣೀರಿಡುತ್ತಿದ್ದಾರೆ. ಯಾರಿಗಾಗಿ, ಏತಕ್ಕಾಗಿ ಈ ಪ್ರಶಸ್ತಿ ಸ್ವೀಕಾರ ಮಾಡಲಿ? ಅಸಂಖ್ಯ ಅರ್ಜಿಗಳು ಬರುತ್ತಿದೆ. ಈ ನಡುವೆ ಪ್ರಶಸ್ತಿ ನನಗೆ ಬೇಕಾ? ಸರ್ಕಾರ ಹಿರಿಯ ನಾಗರೀಕರ ಕಾನೂನನ್ನು ಪಾಲಿಸದೆ ಗಾಳಿಗೆ ತೂರಿದೆ. ಎಂಟು ಜನ ಹಿರಿಯ ನಾಗರೀಕರು ನ್ಯಾಯ ಸಿಗುವ ಮೊದಲೇ ಸತ್ತು ಹೋಗಿದ್ದಾರೆ. ಪ್ರಶಸ್ತಿ ಸ್ವೀಕರಿಸಿ ನಾನು ಅವರ ಆತ್ಮಕ್ಕೆ ಅವಮಾನ ಮಾಡಬೇಕಾ ಎಂದು ಪ್ರಶ್ನೆ ಮಾಡಿದರು.

ಐಎಎಸ್ ಅಧಿಕಾರಿಗಳ ಉದ್ಧಟತನ: ರಾಜ್ಯದಲ್ಲಿ ಜಗದೀಶ್, ಡಾ. ವಿಶಾಲ್ ನಂತಹ ಉದ್ಧಟತನದ ಐಎಎಸ್ ಅಧಿಕಾರಿಗಳ ನಡುವೆ ನನಗೆ ಯಾವ ಪ್ರಶಸ್ತಿಯೂ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಚಿವೆ ಉಮಾಶ್ರೀ ನನ್ನ ಒಂದು ಪತ್ರಕ್ಕೂ ಉತ್ತರಿಸುವುದು ಬೇಡ. ನೊಂದ ಸಂತ್ರಸ್ಥರಿಗಾದರೂ ಉತ್ತರಿಸುವ ಕನಿಷ್ಟ ಸೌಜನ್ಯವನ್ನೂ ಇಟ್ಟುಕೊಂಡಿಲ್ಲವಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರತಿನಿತ್ಯ ಹೆಣ್ಣುಮಕ್ಕಳ ಮಾನವಕಳ್ಳಸಾಗಣೆ ನಡೆಯುತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರಗಳ ಸರಮಾಲೆ ಬರೆದು ವರ್ಷ ಕಳೆಯಿತು. ಉತ್ತರವೂ ಇಲ್ಲ, ಸಮಸ್ಯೆಯೂ ಪರಿಹಾರವಾಗಿಲ್ಲ. ಎಂಡೋಸಲ್ಫಾನ್ ವಿಚಾರದಲ್ಲಿ ಉಡುಪಿಯ ಡಿಸಿಯಾಗಿದ್ದ ಆರ್ ವಿಶಾಲ್ ನಿಮಗೆಲ್ಲ ಈ ಉಸಾಬರಿ ಯಾಕೆ ಎಂದು ಪ್ರಶ್ನೆ ಮಾಡಿದರು.

ಟೈಂ ವೇಸ್ಟ್ ಮಾಡಬೇಡಿ: ಯಾರೂ ನನ್ನ ಮನವೊಲಿಸಬೇಡಿ. ಸಂತ್ರಸ್ಥರ ಕಣ್ಣೀರು ಒರೆಸಲು ಸಾಧ್ಯವಾದ್ರೆ ಅದನ್ನು ಮಾಡಿ. ಮಾನವ ಕಳ್ಳಸಾಗಣೆ ನಿಲ್ಲಿಸಿ, ಎಂಡೋಸಲ್ಫಾನ್ ಸಂತ್ರಸ್ಥರ ಕಣ್ಣೀರು ಒರೆಸಿ, ಹಿರಿಯ ನಾಗರೀಕರನ್ನು ಸಾಯುವ ತನಕ ಬದುಕಲು ಬಿಡಿ. ಅಧಿಕಾರಿಗಳಿಗೆ, ಮಂತ್ರಿಗಳಿಗೆ ಕಾನೂನು ಪಾಲಿಸಲೂ ಗೊತ್ತಿಲ್ಲ. ಮಾನವೀಯತೆ ಅಂತೂ ಇಲ್ಲವೇ ಇಲ್ಲ. ನನ್ನದು ಉದ್ಧಟತನವೂ ಅಲ್ಲ, ಪ್ರಶಸ್ತಿಗೆ ಮಾಡುತ್ತಿರುವ ಅಗೌರವವೂ ಅಲ್ಲ. ಸಂತ್ರಸ್ಥರ ಕಣ್ಣೀರೊರೆಸುವ ಕೆಲಸದಲ್ಲೇ ನಾನು ಪ್ರಶಸ್ತಿಯ ಖುಷಿಯನ್ನು ಪಡೆಯುತ್ತೇನೆ ಎಂದು ಡಾ. ರವೀಂದ್ರನಾಥ ಶಾನುಭಾಗ್ ಸ್ಪಷ್ಟಪಡಿಸಿದರು.

UDP AWARD 3

ಸ್ವರ್ಗ ಕೊಟ್ಟರೂ ಬೇಡ: ಪ್ರಶಸ್ತಿ ಜೊತೆ ಒಂದು ಲಕ್ಷ, ಒಂದು ಕೋಟಿ, ಬಂಗಾರದ ಪದಕ ಬೇಡ. ನನಗೆ ಸ್ವರ್ಗ ಕೊಟ್ಟರೂ ಬೇಡ. ನನಗೆ ಒಂದು ನ್ಯಾಯ ಕೊಡಿ. ನನ್ನ ಸಮಾಜ ಸೇವೆ ಪೂರ್ತಿಯಾಗಿಲ್ಲ. ಪೂರ್ತಿಯಾಗಲು ಜನಪ್ರತಿನಿಧಿಗಳು ಬಿಡುವುದಿಲ್ಲ. ಓಟು ಬೇಡಿದವರ ಬಳಿ ಜನ ನ್ಯಾಯ ಬೇಡುತ್ತಿದ್ದಾರೆ. ಇಂತಹ ಪರಿಸ್ಥಿತಿ ದೇಶದಲ್ಲಿ, ರಾಜ್ಯದಲ್ಲಿ ಇದೆ ಅನ್ನೋದು ನಾಚಿಕೆಗೇಡಿನ ವಿಚಾರ ಎಂದು ಖೇದ ವ್ಯಕ್ತಪಡಿಸಿದ್ರು.

ಪ್ರಚಾರದ ಅಗತ್ಯವಿಲ್ಲ: ನನಗೆ ಪ್ರಶಸ್ತಿ ತಿರಸ್ಕಾರ ಮಾಡುವ ಮೂಲಕ ಭಾರೀ ಪ್ರಚಾರ ಸಿಗುತ್ತದೆ ಎಂಬ ಉದ್ದೇಶವಂತೂ ಇಲ್ಲವೇ ಇಲ್ಲ. ಹೆಸರು ಮಾಡಬೇಕೆಂದು ಹೀಗೆ ಮಾಡುತ್ತಿಲ್ಲ. ಈ ಮೂಲಕವಾದರೂ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಜ್ಞಾನೋದಯ ಆದ್ರೆ ಆಗಲಿ. ಜಾಗೃತಿ ಮೂಡಿದ್ರೆ ಮೂಡಲಿ. ಸಾಗರದಲ್ಲಿ ಒಂದೂವರೆ ಸಾವಿರ ಎಕ್ರೆ ಕಾಡನ್ನು ಕೃಷಿ ವಿಶ್ವವಿದ್ಯಾನಿಲಯಕ್ಕೆ ನಾಶ ಮಾಡುತ್ತಿದ್ದಾರೆ. ಇಂತದ್ದೆಲ್ಲ ಘಟನೆ ಕಣ್ಣಮುಂದೆ ನಡೆಯುತ್ತಿರುವಾಗ ನಾನು ಪ್ರಶಸ್ತಿ ಸ್ವೀಕರಿಸುವುದರಲ್ಲಿ ಏನು ಅರ್ಥವಿದೆ ಎಂದು ತನ್ನ ನಿಲುವನ್ನು ವ್ಯಕ್ತಪಡಿಸಿದರು.

https://www.youtube.com/watch?v=mUP-1N8wHHE

TAGGED:endosalfanpublictvrajyothsava awardsocial workudupiಉಡುಪಿಎಂಡೋಸಲ್ಫಾನ್ಡಾ. ಶಾನುಭಾಗ್ಪಬ್ಲಿಕ್ ಟಿವಿರಾಜ್ಯೋತ್ಸವ ಪ್ರಶಸ್ತಿಸಮಾಜಸೇವೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Rinku Singh
Cricket

ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್‌ ತಂದೆ ನಿಧನ

Public TV
By Public TV
2 minutes ago
vijayapura JDS
Districts

ವಿಜಯಪುರದಲ್ಲಿಂದು ಜೆಡಿಎಸ್ ಬೆಳ್ಳಿಹಬ್ಬ – ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿಡಿ

Public TV
By Public TV
9 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
51 minutes ago
Amuku Dumku Manju 2
Bengaluru City

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌

Public TV
By Public TV
1 hour ago
passport
Bengaluru City

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್

Public TV
By Public TV
2 hours ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?