Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರುಣ್‌ ಜೊತೆಗಿನ ಬ್ರೇಕಪ್‌ ವೇಳೆ ‘ಬಿಗ್‌ ಬಾಸ್‌’ ಆಫರ್‌ ಸಿಕ್ಕಿದ್ದು ನಿಜನಾ? ವರ್ಷ ಕಾವೇರಿ ಸ್ಪಷ್ಟನೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ವರುಣ್‌ ಜೊತೆಗಿನ ಬ್ರೇಕಪ್‌ ವೇಳೆ ‘ಬಿಗ್‌ ಬಾಸ್‌’ ಆಫರ್‌ ಸಿಕ್ಕಿದ್ದು ನಿಜನಾ? ವರ್ಷ ಕಾವೇರಿ ಸ್ಪಷ್ಟನೆ

Public TV
Last updated: February 16, 2024 5:49 pm
Public TV
Share
3 Min Read
varsha kaveri 2
SHARE

ವರ್ಷ ಕಾವೇರಿ (Varsha Kaveri) ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಮೂಡಿಸಿರುವ ಪ್ರತಿಭೆ. ರೀಲ್ಸ್ ಮೂಲಕ ಫೇಮಸ್ ಆಗಿದ್ದ ವರ್ಷ ಈಗ ಸಿನಿಮಾ ಸಂದರ್ಶನ ಮಾಡುವ ಮೂಲಕ ಸದ್ದು ಮಾಡ್ತಿದ್ದಾರೆ. ಈ ಹಿಂದೆ ‘ಬೃಂದಾವನ’ (Brundavana) ಸೀರಿಯಲ್ ನಟ ವರುಣ್ ಆರಾಧ್ಯ (Varun Aradhya) ಜೊತೆ ಬ್ರೇಕಪ್ ಮಾಡಿಕೊಂಡಿದ್ದರ ಬಗ್ಗೆ ಮತ್ತು ಬಿಗ್ ಬಾಸ್‌ಗೆ (Bigg Boss Kannada 10) ಹೋಗುವ ವಿಷ್ಯವಾಗಿ ರೀಲ್ಸ್ ರಾಣಿ ವರ್ಷ ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಇದೀಗ ಕಾರ್ಯಕ್ರಮವೊಂದರಲ್ಲಿ ದೊಡ್ಮನೆ ಆಫರ್ ಬಗ್ಗೆ ವರ್ಷ ಇದೀಗ ಮಾತನಾಡಿದ್ದಾರೆ.

varsha kaveri

ಈ ಹಿಂದೆ ಬಿಗ್ ಬಾಸ್ ಆಫರ್ ಸಿಕ್ಕಿದ್ದು ನಿಜ. ಈ ವರ್ಷದ ಸೀಸನ್‌ಗೆ ವೈಯಕ್ತಿಕ ಕಾರಣಗಳಿಂದ ಹೋಗೋದ್ದಕ್ಕೆ ಆಗಲಿಲ್ಲ. ಮುಂದೆ ಮತ್ತೆ ಬಿಗ್ ಬಾಸ್ ಆಫರ್ ಸಿಕ್ಕರೆ ಹೋಗುವೆ ಎಂದು ವರ್ಷ ಮಾತನಾಡಿದ್ದರು. ಬಳಿಕ ನಾನು ಬಿಗ್ ಬಾಸ್ ಹೋದ್ರೆ ರೀಲ್ಸ್ ಬಿಟ್ಟು ರಿಯಲ್ ವರ್ಷನ ನೋಡುತ್ತಾರೆ ಎಂದು ಮಾತನಾಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ಕ್ಕೆ ಆಫರ್‌ ಸಿಕ್ಕಿದು ನಿಜ ಆದರೆ ವೈಯಕ್ತಿಕ ಕಾರಣಗಳಿಂದ ಹೋಗಲಿಲ್ಲ. ವರುಣ್‌ ಆರಾಧ್ಯ ಜೊತೆಗಿನ ಬ್ರೇಕಪ್‌ ಸಂದರ್ಭದಲ್ಲಿ ಸಿಕ್ಕಿದು ನಿಜ ಎಂಬುದನ್ನು ಪರೋಕ್ಷವಾಗಿ ನಟಿ ಮಾತನಾಡಿದ್ದಾರೆ.

varsha kaveri 1

ತನಿಷಾ ಮತ್ತು ಸಂಗೀತಾ ತರ ಬೆಂಕಿ ಹಾಗೇ ವರ್ಷ ಇರುತ್ತಾರಾ ಎಂದು ಪ್ರಶ್ನೆ ವರ್ಷಗೆ ಎದುರಾಗಿದೆ. ಆಗ ಇಲ್ಲ ಹಾಗೇ ಇರಲ್ಲ. ಆದರೆ ಮಹಿಳೆಯರ ಪವರ್ ಅನ್ನು ವೀಕ್ಷಕರು ನೋಡುತ್ತಾರೆ. ಸೀರಿಯಲ್ ಮತ್ತು ಸಿನಿಮಾಗಳಿಂದ ಯಾವುದೇ ಆಫರ್ ಬಂದಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಹೊಸತನ ಪ್ರಯೋಗ ಮಾಡುವುದಕ್ಕೆ ಆಸಕ್ತಿ ಇದೆ ಎಂದು ವರ್ಷ ಕಾವೇರಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಉಡಾನ್ ಖ್ಯಾತಿಯ ನಟಿ ಕವಿತಾ ಹೃದಯಾಘಾತದಿಂದ ನಿಧನ

varsha kaveri

ಎಲ್ಲರಿಗೂ ನಮಸ್ಕಾರ, ತುಂಬಾ ದಿನದಿಂದ ನೀವೆಲ್ಲ ನನಗೆ ಕೇಳಿದ್ದಂತಹ ಸಾಮಾನ್ಯ ಪ್ರಶ್ನೆ ಏನೆಂದರೆ ನಿನಗೂ, ವರುಣ್‌ಗೂ ಏನಾಯಿತೆಂದು. ಆ ವಿಷಯದ ಬಗ್ಗೆ ನಾನು ಇವತ್ತು ಮಾತನಾಡಲು ಮುಂದೆ ಬಂದಿದ್ದೇನೆ. ನಿಮಗೆಲ್ಲ ಗೊತ್ತಿರುವ ವಿಷಯ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಅವನು ಸಹ ನನ್ನ ಬಿಟ್ಟು, ಬೇರೆ ಹುಡುಗಿಯ ಜೊತೆ ಪ್ರೀತಿಯನ್ನು ಇಟ್ಟುಕೊಂಡಿದ್ದ. ನನಗೆ ಆ ಹುಡುಗಿಯ ಹೆಸರು ಹೇಳಲು ಇಷ್ಟವಿಲ್ಲ. ಏಕೆಂದರೆ ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳ ಜೀವನವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ಈ ವಿಷಯಕ್ಕಾಗಿ ಹಲವಾರು ಬಾರಿ ನನ್ನ- ವರುಣ್ ಮಧ್ಯೆ ಮನಸ್ತಾಪಗಳು ಆಗಿತ್ತು. ನಾನು ಎಷ್ಟೇ ಹೇಳಿದರೂ ಸಹ ಅವನು ಆ ಹುಡುಗಿಯನ್ನು ಬಿಡೋದಿಕ್ಕೆ ತಯಾರಿರಲಿಲ್ಲ. ಆದ್ದರಿಂದ ಅವನೇ ಹೇಳಿದ ಹಾಗೆ ನನಗೆ ನಿನ್ನನ್ನು ಪ್ರೀತಿಸಲು ಇಷ್ಟವಿಲ್ಲ ಎಂದು ತಿಳಿಸಿದ್ದ ಎಂದು ವರುಣ್ ಜೊತೆಗಿನ ಬ್ರೇಕಪ್ ಬಗ್ಗೆ ವರ್ಷ ಕಾವೇರಿ ಹೇಳಿಕೊಂಡಿದ್ದರು.

varsha kaveri 2

ನಾನು ಆ ಹುಡುಗಿಯ ಜೊತೆ ನನ್ನ ಜೀವನವನ್ನು ನಡೆಸಲು ನಿರ್ಧರಿಸುತ್ತೇನೆ ಎಂದು ಹೇಳಿದಾಗ ನನ್ನ ಮನಸ್ಸಿಗೆ ತುಂಬ ನೋವಾಯ್ತು. ಆದ್ದರಿಂದ ನಾನು ಕಳೆದ ಎರಡು ತಿಂಗಳಿಂದ ನನ್ನ, ವರುಣ್ ವಿಡಿಯೋಗಳನ್ನು ಅಪ್‌ಲೋಡ್ ಮಾಡ್ತಿಲ್ಲ. ನಮ್ಮನ್ನು ಪ್ರೀತಿಸುವ ಜನಗಳಿಗೆ ನಾನು ಹೇಳದಿದ್ರೆ ನನಗೆ ನಾನೇ ಮೋಸ ಮಾಡಿಕೊಳ್ತೀನಿ ಅಂತ ಮನಸ್ಸಿಗೆ ಅನಿಸಿದೆ. ಆದ್ದರಿಂದ ನಾನು ಇವತ್ತು ನಿಮ್ಮ ಮುಂದೆ ಈ ವಿಷಯವನ್ನು ಹೇಳಿಕೊಳ್ಳಲು ಇಷ್ಟಪಡ್ತಿದ್ದೀನಿ. ಇನ್ನು ಮುಂದೆ ನನ್ನ ವರುಣ್ ಮಧ್ಯೆ ಯಾವುದೇ ರೀತಿಯ ಪ್ರೀತಿ ಸಂಬಂಧ ಇರೋದಿಲ್ಲ. ಅವನು ಆ ಹುಡುಗಿ ಜೊತೆ ಖುಷಿಯಾಗಿರಲಿ ಎಂದು ವರ್ಷ ತಿಳಿಸಿದ್ದರು.

ನನ್ನನ್ನು ನಂಬಿಕೊಂಡು ನನ್ನ ಕುಟುಂಬ ಇದೆ, ನಾನು ಅವರಿಗಾಗಿ ಜೀವನವನ್ನು ನಡೆಸಬೇಕು, ಆದ್ದರಿಂದ ನಿಮಗೆ ಹೇಳಬೇಕು ಅನಿಸಿದ್ದನ್ನು ನಾನು ಹೇಳಿದ್ದೇನೆ, ಇನ್ನು ಮುಂದೆ ನನ್ನ ಜೀವನ ನನ್ನ ಇಷ್ಟದಂತೆ ನಡೆಯುತ್ತದೆ. ಅದನ್ನು ನೀವು ಅರ್ಥ ಮಾಡಿಕೊಳ್ಳಿರಿ ಎಂದು ನಾನು ಭಾವಿಸಿರುವೆ. ಇದು ಯಾವುದೇ ಫ್ರ‍್ಯಾಂಕ್ ಅಲ್ಲ, ಕಳೆದ 2 ತಿಂಗಳುಗಳಿಂದ ನಾನು ಇದನ್ನೂ ಎದುರಿಸುತ್ತಿದ್ದೇನೆ ಎಂದು ನಟಿ ಸ್ಪಷ್ಟನೆ ನೀಡಿದ್ದರು.

Share This Article
Facebook Whatsapp Whatsapp Telegram
Previous Article Alexei Navalny ರಷ್ಯಾದ ಅಧ್ಯಕ್ಷ ಪುಟಿನ್ ವೈರಿ ಅಲೆಕ್ಸಿ ನವಲ್ನಿ ಜೈಲಿನಲ್ಲಿ ಸಾವು
Next Article NV Anjaria Karnataka High Court ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ

Latest Cinema News

Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories
Love U Muddu Siddhu Moolimani Reshma 1
ಲವ್ ಯು ಮುದ್ದು ಟೈಟಲ್ ಟ್ರ‍್ಯಾಕ್‌ಗೆ ಕುಣಿದ ಸಿದ್ದು, ರೇಷ್ಮಾ
Cinema Latest Sandalwood Uncategorized
Shabarish Shetty Nandakishore
ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ
Cinema Karnataka Latest Sandalwood Top Stories Uncategorized
Shiva Rajkumar 2
ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ
Cinema Latest Sandalwood

You Might Also Like

IT Returns
Latest

ಐಟಿ ರಿಟರ್ನ್‌ ಸಲ್ಲಿಕೆ- ಲಾಸ್ಟ್‌ ಡೇಟ್‌ ಯಾವುದೇ ಕಾರಣಕ್ಕೂ ವಿಸ್ತರಣೆಯಾಗಲ್ಲ

16 minutes ago
Siddaramaiah Ambulence
Dharwad

ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

2 hours ago
ramesh aravind 2
Karnataka

ಆಪ್ತಮಿತ್ರ ದುರ್ಘಟನೆ ನೆನಪಿಸಿಕೊಂಡ ರಮೇಶ್ ಅರವಿಂದ್

2 hours ago
cauvery theerthodbhava 2
Districts

ಮಡಿಕೇರಿ | ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

2 hours ago
Siddaramaiah 1 3
Dharwad

ಬೆಳೆ ಪರಿಹಾರ ಆದಷ್ಟು ಬೇಗ ಕೊಡ್ತೀವಿ, ದುಡ್ಡಿಗೆ ಕೊರತೆ ಇಲ್ಲ: ಸಿಎಂ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?