Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

Districts

ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

Public TV
Last updated: August 28, 2021 1:37 pm
Public TV
Share
2 Min Read
UDP RAVIKATAPADI
SHARE

ಉಡುಪಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಲಕ್ಷಾಂತರ ರೂಪಾಯಿ ಹಣ ಇರಬೇಕು ಎಂದೇನಿಲ್ಲ. ಒಳ್ಳೆಯ ಮನಸಿದ್ದರೆ ಸಾಕು. ಉಡುಪಿಯ ರವಿ ಕಟಪಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ದಿನ ವೇಷಹಾಕಿ ಕಳೆದ ಆರು ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿದ್ದಾರೆ. ಈ ಬಾರಿ ಹಾಲಿವುಡ್ ಸಿನಿಮಾದ ಡಾರ್ಕ್ ಅಲೈಟ್ ವೇಷದಲ್ಲಿ ರವಿ ಪ್ರತ್ಯಕ್ಷ ಆಗಲಿದ್ದಾರೆ.

RAVIKATAPADI

ಸಾಂಕ್ರಾಮಿಕ ಕೊರೊನಾ ನಡುವೆಯೇ ಶ್ರೀಕೃಷ್ಣ ಜನ್ಮಾಷ್ಟಮಿ ಬಂದಿದೆ. ಅದ್ದೂರಿ ಅಷ್ಟಮಿ ಆಚರಣೆಗೆ ಉಡುಪಿ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಅಷ್ಟಮಿ ದಿನ ಸಾವಿರಾರು ಜನ ವೇಷ ಧರಿಸುತ್ತಿದ್ದರು, ಆದರೆ ಈ ಬಾರಿಯೂ ಅದಕ್ಕೆ ಚಾನ್ಸ್ ಇಲ್ಲ. ನಮ್ಮ ಪಬ್ಲಿಕ್ ಹೀರೋ, ಸಮಾಜಸೇವಕ ಉಡುಪಿಯ ರವಿ ಕಟಪಾಡಿಗೆ ಸ್ಪೆಷಲ್ ಅವಕಾಶ ಕೊಡಲಾಗಿದೆ. ಹಾಲಿವುಡ್ ಸಿನಿಮಾದ ಫ್ಯಾಂಟಸಿ ವೇಷ ಡಾರ್ಕ್ ಅಲೈಟ್ ಆಗಿ ಎರಡು ದಿನ ರವಿ ಉಡುಪಿಯಲ್ಲಿ ಓಡಾಡಲಿದ್ದಾರೆ. ಇದನ್ನೂ ಓದಿ: ಬಿಗ್ ಬಿ ಮುಂದೆ ಕರೋಡ್ ಪತಿ ಸೀಟಲ್ಲಿ ಕುಳಿತ ಉಡುಪಿಯ ರವಿ ಕಟಪಾಡಿ!

RAVI KATAPADI

ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರವಿ ಕಟಪಾಡಿ, ಕಳೆದ ಬಾರಿ ಧನಸಹಾಯ ಮಾಡಲು ಆಗಿರಲಿಲ್ಲ. ಮನಸ್ಸಿಗೆ ಬಹಳ ಬೇಸರವಾಗಿತ್ತು. ಈ ಬಾರಿ ಮತ್ತೆ ಶ್ರೀಕೃಷ್ಣಜನ್ಮಾಷ್ಟಮಿ ಬಂದಿದೆ. ನಾಲ್ಕು ಮಕ್ಕಳಿಗೆ ಸಹಾಯ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆವು. ಆ ನಂತರ ಎರಡು ಕುಟುಂಬಗಳು ನಮ್ಮನ್ನು ಸಂಪರ್ಕ ಮಾಡಿದವು. ಅವರಿಗೂ ಸಹಾಯ ಮಾಡುತ್ತೇವೆ. ಕೊರೊನಾ ಕಾಲದಲ್ಲೂ ನಮಗೆ ಅವಕಾಶ ಕೊಟ್ಟ ಜಿಲ್ಲಾಡಳಿತಕ್ಕೆ ಧನ್ಯವಾದ. ಜನರ ಬಳಿಗೆ ಬರುತ್ತೇವೆ ನಿಮ್ಮ ಕೈಲಾದ ಸಹಾಯ ಮಾಡಿ ಎಂದು ರವಿ ವಿನಂತಿ ಮಾಡಿಕೊಂಡರು.

UDP RAVI e1610625585864

ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. ಬಿಗ್ ಬಿ ನಡೆಸುವ ಕರೋಡ್ ಪತಿಯಲ್ಲಿ ಬಂದ ಎಂಟು ಲಕ್ಷ ರೂಪಾಯಿಯನ್ನು ಪೂರ್ತಿಯಾಗಿ ಕಷ್ಟದಲ್ಲಿರುವವರಿಗೆ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ವೆಬ್ ಸೈಟ್ ಗಳಲ್ಲಿ ಬಂದ ಹಣದಲ್ಲಿ ಒಂದು ರೂಪಾಯಿಯನ್ನು ರವಿ ಇಟ್ಟುಕೊಂಡಿಲ್ಲ. ಕಳೆದ ಬಾರಿ ಕೊರೊನಾ ಸಾಂಕ್ರಾಮಿಕ ವಿಪರೀತ ಇದ್ದ ಕಾರಣ ರವಿ ಜನಜಾಗೃತಿಗಾಗಿ ವೇಷ ಹಾಕಿದ್ದರು. ಧನಸಂಗ್ರಹ ಮಾಡಿರಲಿಲ್ಲ. ಈ ಬಾರಿ ಜಿಲ್ಲಾಡಳಿತ ರವಿ ಕಟಪಾಡಿ ಅವರಿಗೆ ಸ್ಪೆಷಲ್ ಪರ್ಮಿಷನ್ ಕೊಟ್ಟಿದೆ. ರವಿ ಫ್ರೆಂಡ್ಸ್ ಕಟಪಾಡಿ ಆರು ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ಮಾಡಿದ್ದಾರೆ.

86adc9d6 0ae0 40de 8c53 47619d61c8c9

ರವಿ ಫ್ರೆಂಡ್ಸ್ ಸದಸ್ಯ ಕಾರ್ತಿಕ್ ಮಾತನಾಡಿ, ಆರು ವರ್ಷದಿಂದ ಈ ಸೇವೆಯನ್ನು ಮಾಡುತ್ತಿದ್ದೇವೆ. ರವಿ ಕಟಪಾಡಿ ಕೂಲಿ ಕೆಲಸ ಮಾಡಿ ಜೀವನ ಮಾಡುವವರು, ಅವರೂ ಕಷ್ಟದಲ್ಲಿದ್ದಾರೆ. ಆದರೆ ಇನ್ನೊಬ್ಬರ ಕಷ್ಟಕ್ಕೆ ಮಾಡುವ ಸಹಾಯದಿಂದ ಅವರು ಸಂತೃಪ್ತಿ ಪಡೆಯುತ್ತಾರೆ. ನಮಗೂ ಅದೇ ಖುಷಿ. ನಾಲ್ಕು ದಿನ ನಿರಂತರ ಶ್ರಮ ಪಡುತ್ತೇವೆ. ರವಿ ಆಹಾರ ಇಲ್ಲದೆ ಎರಡು ದಿನ ಉಪವಾಸವಿದ್ದು ವೇಷ ಹಾಕುತ್ತಾರೆ ಎಂದರು. ಇದನ್ನೂ ಓದಿ: ವರ್ಷಕ್ಕೊಮ್ಮೆ ವೇಷ ಬದಲಿಸೋ ರವಿ ಕಟಪಾಡಿ- ವೇಷ ಹಾಕಿ 35 ಲಕ್ಷ ಸಹಾಯ

ರವಿ ಫ್ರೆಂಡ್ಸ್ ತಂಡದ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಲಾಗಿದೆ. ವ್ಯಾಕ್ಸಿನ್ ಪಡೆದವರಿಗೆ ಮಾತ್ರ ತಂಡದಲ್ಲಿ ಅವಕಾಶ ಕೊಡಲಾಗಿದೆ. ಆಗಸ್ಟ್ 30 ಮತ್ತು 31 ರಂದು ಉಡುಪಿ, ಕಾಪು-ಮಲ್ಪೆ ವ್ಯಾಪ್ತಿಯಲ್ಲಿ ಓಡಾಡಿ ಧನಸಂಗ್ರಹ ಮಾಡಲಿದ್ದಾರೆ. ಸಂಗ್ರಹವಾಗುವ ಒಂದೊಂದು ರೂಪಾಯಿ ಕಷ್ಟದಲ್ಲಿರುವ ಕುಟುಂಬಗಳ ಪಾಲಾಗಲಿದೆ.

TAGGED:moneyRavi KatapadiSocial Workerudupiಕೊರೊನಾಕೋವಿಡ್ 19ಪಬ್ಲಿಕ್ ಟಿವಿರವಿ ಕಟಪಾಡಿಶ್ರೀಕೃಷ್ಣ ಜನ್ಮಾಷ್ಟಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
31 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
50 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
52 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
1 hour ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
2 hours ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?