Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

Public TV
Last updated: October 9, 2021 2:00 pm
Public TV
Share
2 Min Read
somanna
SHARE

– ಇಬ್ಬರು ಸಚಿವರ ಮಧ್ಯೆ ಮುಸುಕಿನ ಗುದ್ದಾಟ
– ಅಶೋಕ್ ‘ಸಾಮ್ರಾಟ್’ ತರ ಆಡ್ತಾನೆ

ಬೆಂಗಳೂರು: ನಾನು ಎಲ್ಲರಿಗಿಂತ ಸೀನಿಯರ್, ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕೇಳಿದ್ದೇನೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

BOMMAI

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮುನ್ನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಬೆಂಗಳೂರು ನಗರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಈಗಲೂ ಅವರೇ ವಹಿಸಿಕೊಂಡರೂ ತೊಂದರೆ ಇಲ್ಲ. ಆದರೆ ಇದು ಮುಖ್ಯಮಂತ್ರಿಗಳ ಪರಮಾಧಿಕಾರ ಯಾರಿಗೆ ಎಷ್ಟು ವರ್ಷ ಅನುಭವವಿದೆ, ಯಾರನ್ನು ಉಸ್ತುವಾರಿ ಮಾಡಬೇಕು ಎಂದು ಅವರಿಗೆ ತಿಳಿದಿದೆ. ನಾನು ಈ ವಿಚಾರಕ್ಕೆ ಮೂಗು ತೂರಿಸುವ ಕೆಲಸ ಮಾಡುವುದಿಲ್ಲ. ಆದರೆ ನಾನು ಜೆ.ಹೆಚ್ ಪಾಟೇಲರ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದವನು. ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಕೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್‍ಡಿಕೆ

cm bsy

ನಾನು 40 ವರ್ಷ ರಾಜಕಾರಣದಲ್ಲಿ ಅನುಭವ ಹೊಂದಿದ್ದೇನೆ. ನನ್ನ ಇಲಾಖೆಯಲ್ಲಿ 1 ಲಕ್ಷ ಮನೆ ನೀಡುವ ಬಗ್ಗೆ ಯಾರದೋ ಸಲಹೆ ಪಡೆದು ಕೆಲಸ ಮಾಡುವ ಅವಶ್ಯಕತೆ ಇಲ್ಲ. ಬೆಂಗಳೂರು ಮಹಾನಗರದ ಬಡ ಜನರಿಗೆ ನಾವು ನೀಡುತ್ತಿರುವ ಕೆಲವು ಮನೆಗಳ ಕಾರ್ಯಕ್ರಮಕ್ಕೆ ನಾವು ಅಶೋಕ್‍ರನ್ನು ಕರೆದಿದ್ದೇವೆ. ಆದರೆ ಅವರು ಚಿಕ್ಕಮಗಳೂರಿನಲ್ಲಿದ್ದರು ಹಾಗಾಗಿ ಬರಲಿಲ್ಲ. ಅಶೋಕ್ ಎಂಎಲ್‍ಎ ಆಗಿದ್ದಾಗ ನಾನು ಮಂತ್ರಿಯಾಗಿದ್ದೆ. ಹಾಗಂತ ನನಗೆ ದುರಂಹಕಾರ ಇಲ್ಲ. ನನಗೆ ನನ್ನ ಪಕ್ಷ ಮುಖ್ಯ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀವಾಸ ಪೂಜಾರಿ

R ASHOK

ನಮ್ಮ ಬೆಂಗಳೂರು ನಗರದಲ್ಲಿರುವವರು ಉಸ್ತುವಾರಿ ಸಚಿವರಾಗುವುದಕ್ಕೆ ಯಡಿಯೂರಪ್ಪ ಅವರು ಈ ಹಿಂದೆ ಹೊಸ ಪೀಠಿಕೆ ಹಾಕಿ ಇಟ್ಟುಕೊಂಡಿದ್ದರು. ಇವರಿಗೂ ನಾನು ಅದನ್ನೇ ಹೇಳಿದ್ದೇನೆ. ಇಲ್ಲ ಯಾರಿಗಾದರೂ ಕೊಟ್ಟರೂ ಯಾವುದೇ ತೊಂದರೆ ಇಲ್ಲ. ಆದರೆ ನಾನು ಎಲ್ಲರಿಗಿಂತ ಬೆಂಗಳೂರು ನಗರಕ್ಕೆ ಸೀನಿಯರ್ ಆಗಿದ್ದೇನೆ. ಅಂಡರ್ ಪಾಸ್, ಫ್ಲೈ ಓವರ್, ಮೆಟ್ರೋ ಯೋಜನೆ ಎಲ್ಲವೂ ನನ್ನ ಕಾಲದಲ್ಲಿಯೇ ಆಗಿದೆ. ಈಗ ನನಗೆ 70 ವರ್ಷ ಎಲ್ಲರಿಗಿಂತ ಸೀನಿಯರ್ ಆಗಿದ್ದು, ಎಲ್ಲವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ.

SOMANNA 5

ಯಾವುದೇ ಮಿಂಟಿಂಗ್‍ಗೂ ಸೋಮಣ್ಣನವರು ಎಲ್ಲರನ್ನು ಕರೆಯುತ್ತಾರೆ ಆದರೆ ಅಶೋಕ್ ಅವರನ್ನು ಮಾತ್ರ ಕರೆಯುವುದಿಲ್ಲ ಎಂಬ ವಿಶ್ವನಾಥ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಎಂದು ಅವರ ತಂದೆ-ತಾಯಿ ಯಾಕೆ ಹೆಸರಿಟ್ಟರು ಗೊತ್ತಿಲ್ಲ. ಅಶೋಕ ಎಂದರೆ ಸಾಮ್ರಾಟ ಚಕ್ರವರ್ತಿ ಎಂದರ್ಥ. ಸಾಮ್ರಾಟ ಚಕ್ರವರ್ತಿ ಕೆಲಸನೇ ಬೇರೆ, ನನ್ನ ಕೆಲಸನೇ ಬೇರೆ. ವಿಶ್ವನಾಥ್ ಅವರು ಯಾಕೆ ಈ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಬಯಸಿದರೆ ಪಾಕ್‌ ಕ್ರಿಕೆಟ್‌ ಕತೆ ಮುಗಿದಂತೆ: ರಮೀಝ್‌ ರಾಜಾ

Tumakuru R Ashoka3 medium

 

ಬೆಂಗಳೂರು ನಗರಕ್ಕೆ ಯಾರನ್ನು ಉಸ್ತುವಾರಿಯನ್ನಾಗಿ ಮಾಡಿಲ್ಲ. ಅಶೋಕ್ ಅವರನ್ನು ಸ್ವಾತಂತ್ರ್ಯ ದಿನಾಚರಣೆಯ ಸಮಯ ಹಾಗೂ ಕೋವಿಡ್ ನಿರ್ವಹಣೆಗಾಗಿ ಅಷ್ಟೇ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಸದ್ಯ ಇದೀಗ ಬೆಂಗಳೂರು ನಗರದ ಉಸ್ತುವಾರಿಯಾಗಿ ಅಶೋಕ್ ಅವರನ್ನು ಮಾಡುತ್ತಾರೋ ಅಥವಾ ಸೋಮಣ್ಣ ಅವರನ್ನು ಮಾಡುತ್ತಾರೋ, ಇಲ್ಲ ಬೇಕಿದ್ದರೆ ಇಬ್ಬರಿಗೂ ಬೆಂಗಳೂರು ಉಸ್ತುವಾರಿಯನ್ನು ವಹಿಸುತ್ತಾರೋ ಅವರಿಗೆ ಬಿಟ್ಟಿದೆ ಎಂದು ಹೇಳಿದ್ದಾರೆ.

TAGGED:ashokbengaluruCM BommaiPublic TVSomannaYediyurappaಅಶೋಕ್ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಸಿಎಂ ಬೊಮ್ಮಾಯಿಸೋಮಣ್ಣ
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
2 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
6 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
6 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
8 hours ago

You Might Also Like

RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
12 minutes ago
RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
32 minutes ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
48 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
1 hour ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
1 hour ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?