Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

Bengaluru City

ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

Public TV
Last updated: October 9, 2021 2:00 pm
Public TV
Share
2 Min Read
somanna
SHARE

– ಇಬ್ಬರು ಸಚಿವರ ಮಧ್ಯೆ ಮುಸುಕಿನ ಗುದ್ದಾಟ
– ಅಶೋಕ್ ‘ಸಾಮ್ರಾಟ್’ ತರ ಆಡ್ತಾನೆ

ಬೆಂಗಳೂರು: ನಾನು ಎಲ್ಲರಿಗಿಂತ ಸೀನಿಯರ್, ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕೇಳಿದ್ದೇನೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

BOMMAI

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮುನ್ನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಬೆಂಗಳೂರು ನಗರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಈಗಲೂ ಅವರೇ ವಹಿಸಿಕೊಂಡರೂ ತೊಂದರೆ ಇಲ್ಲ. ಆದರೆ ಇದು ಮುಖ್ಯಮಂತ್ರಿಗಳ ಪರಮಾಧಿಕಾರ ಯಾರಿಗೆ ಎಷ್ಟು ವರ್ಷ ಅನುಭವವಿದೆ, ಯಾರನ್ನು ಉಸ್ತುವಾರಿ ಮಾಡಬೇಕು ಎಂದು ಅವರಿಗೆ ತಿಳಿದಿದೆ. ನಾನು ಈ ವಿಚಾರಕ್ಕೆ ಮೂಗು ತೂರಿಸುವ ಕೆಲಸ ಮಾಡುವುದಿಲ್ಲ. ಆದರೆ ನಾನು ಜೆ.ಹೆಚ್ ಪಾಟೇಲರ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದವನು. ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಕೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್‍ಡಿಕೆ

cm bsy

ನಾನು 40 ವರ್ಷ ರಾಜಕಾರಣದಲ್ಲಿ ಅನುಭವ ಹೊಂದಿದ್ದೇನೆ. ನನ್ನ ಇಲಾಖೆಯಲ್ಲಿ 1 ಲಕ್ಷ ಮನೆ ನೀಡುವ ಬಗ್ಗೆ ಯಾರದೋ ಸಲಹೆ ಪಡೆದು ಕೆಲಸ ಮಾಡುವ ಅವಶ್ಯಕತೆ ಇಲ್ಲ. ಬೆಂಗಳೂರು ಮಹಾನಗರದ ಬಡ ಜನರಿಗೆ ನಾವು ನೀಡುತ್ತಿರುವ ಕೆಲವು ಮನೆಗಳ ಕಾರ್ಯಕ್ರಮಕ್ಕೆ ನಾವು ಅಶೋಕ್‍ರನ್ನು ಕರೆದಿದ್ದೇವೆ. ಆದರೆ ಅವರು ಚಿಕ್ಕಮಗಳೂರಿನಲ್ಲಿದ್ದರು ಹಾಗಾಗಿ ಬರಲಿಲ್ಲ. ಅಶೋಕ್ ಎಂಎಲ್‍ಎ ಆಗಿದ್ದಾಗ ನಾನು ಮಂತ್ರಿಯಾಗಿದ್ದೆ. ಹಾಗಂತ ನನಗೆ ದುರಂಹಕಾರ ಇಲ್ಲ. ನನಗೆ ನನ್ನ ಪಕ್ಷ ಮುಖ್ಯ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀವಾಸ ಪೂಜಾರಿ

R ASHOK

ನಮ್ಮ ಬೆಂಗಳೂರು ನಗರದಲ್ಲಿರುವವರು ಉಸ್ತುವಾರಿ ಸಚಿವರಾಗುವುದಕ್ಕೆ ಯಡಿಯೂರಪ್ಪ ಅವರು ಈ ಹಿಂದೆ ಹೊಸ ಪೀಠಿಕೆ ಹಾಕಿ ಇಟ್ಟುಕೊಂಡಿದ್ದರು. ಇವರಿಗೂ ನಾನು ಅದನ್ನೇ ಹೇಳಿದ್ದೇನೆ. ಇಲ್ಲ ಯಾರಿಗಾದರೂ ಕೊಟ್ಟರೂ ಯಾವುದೇ ತೊಂದರೆ ಇಲ್ಲ. ಆದರೆ ನಾನು ಎಲ್ಲರಿಗಿಂತ ಬೆಂಗಳೂರು ನಗರಕ್ಕೆ ಸೀನಿಯರ್ ಆಗಿದ್ದೇನೆ. ಅಂಡರ್ ಪಾಸ್, ಫ್ಲೈ ಓವರ್, ಮೆಟ್ರೋ ಯೋಜನೆ ಎಲ್ಲವೂ ನನ್ನ ಕಾಲದಲ್ಲಿಯೇ ಆಗಿದೆ. ಈಗ ನನಗೆ 70 ವರ್ಷ ಎಲ್ಲರಿಗಿಂತ ಸೀನಿಯರ್ ಆಗಿದ್ದು, ಎಲ್ಲವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ.

SOMANNA 5

ಯಾವುದೇ ಮಿಂಟಿಂಗ್‍ಗೂ ಸೋಮಣ್ಣನವರು ಎಲ್ಲರನ್ನು ಕರೆಯುತ್ತಾರೆ ಆದರೆ ಅಶೋಕ್ ಅವರನ್ನು ಮಾತ್ರ ಕರೆಯುವುದಿಲ್ಲ ಎಂಬ ವಿಶ್ವನಾಥ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಎಂದು ಅವರ ತಂದೆ-ತಾಯಿ ಯಾಕೆ ಹೆಸರಿಟ್ಟರು ಗೊತ್ತಿಲ್ಲ. ಅಶೋಕ ಎಂದರೆ ಸಾಮ್ರಾಟ ಚಕ್ರವರ್ತಿ ಎಂದರ್ಥ. ಸಾಮ್ರಾಟ ಚಕ್ರವರ್ತಿ ಕೆಲಸನೇ ಬೇರೆ, ನನ್ನ ಕೆಲಸನೇ ಬೇರೆ. ವಿಶ್ವನಾಥ್ ಅವರು ಯಾಕೆ ಈ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಬಯಸಿದರೆ ಪಾಕ್‌ ಕ್ರಿಕೆಟ್‌ ಕತೆ ಮುಗಿದಂತೆ: ರಮೀಝ್‌ ರಾಜಾ

Tumakuru R Ashoka3 medium

 

ಬೆಂಗಳೂರು ನಗರಕ್ಕೆ ಯಾರನ್ನು ಉಸ್ತುವಾರಿಯನ್ನಾಗಿ ಮಾಡಿಲ್ಲ. ಅಶೋಕ್ ಅವರನ್ನು ಸ್ವಾತಂತ್ರ್ಯ ದಿನಾಚರಣೆಯ ಸಮಯ ಹಾಗೂ ಕೋವಿಡ್ ನಿರ್ವಹಣೆಗಾಗಿ ಅಷ್ಟೇ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಸದ್ಯ ಇದೀಗ ಬೆಂಗಳೂರು ನಗರದ ಉಸ್ತುವಾರಿಯಾಗಿ ಅಶೋಕ್ ಅವರನ್ನು ಮಾಡುತ್ತಾರೋ ಅಥವಾ ಸೋಮಣ್ಣ ಅವರನ್ನು ಮಾಡುತ್ತಾರೋ, ಇಲ್ಲ ಬೇಕಿದ್ದರೆ ಇಬ್ಬರಿಗೂ ಬೆಂಗಳೂರು ಉಸ್ತುವಾರಿಯನ್ನು ವಹಿಸುತ್ತಾರೋ ಅವರಿಗೆ ಬಿಟ್ಟಿದೆ ಎಂದು ಹೇಳಿದ್ದಾರೆ.

TAGGED:ashokbengaluruCM BommaiPublic TVSomannaYediyurappaಅಶೋಕ್ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಸಿಎಂ ಬೊಮ್ಮಾಯಿಸೋಮಣ್ಣ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
8 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
28 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
36 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
48 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?