Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆಯಲ್ಲಿ 3ನೇ ಬಾರಿಯೂ ಸೋತಿದ್ದಕ್ಕೆ ಕೆಲವರಿಗೆ ನೋವಾಗಿದೆ: ವಿಪಕ್ಷಗಳಿಗೆ ಮೋದಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚುನಾವಣೆಯಲ್ಲಿ 3ನೇ ಬಾರಿಯೂ ಸೋತಿದ್ದಕ್ಕೆ ಕೆಲವರಿಗೆ ನೋವಾಗಿದೆ: ವಿಪಕ್ಷಗಳಿಗೆ ಮೋದಿ ತಿರುಗೇಟು

Latest

ಚುನಾವಣೆಯಲ್ಲಿ 3ನೇ ಬಾರಿಯೂ ಸೋತಿದ್ದಕ್ಕೆ ಕೆಲವರಿಗೆ ನೋವಾಗಿದೆ: ವಿಪಕ್ಷಗಳಿಗೆ ಮೋದಿ ತಿರುಗೇಟು

Public TV
Last updated: July 2, 2024 6:44 pm
Public TV
Share
2 Min Read
narendra modi parliament
SHARE

– ಮೂರನೇ ಅವಧಿಗೆ ಪ್ರಧಾನಿಯಾದ ಬಳಿಕ ಸಂಸತ್‌ನಲ್ಲಿ ಮೋದಿ ಮೊದಲ ಭಾಷಣ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಂಸತ್‌ನಲ್ಲಿ ನರೇಂದ್ರ ಮೋದಿ (Narendra Modi) ಅವರು ಮೊದಲ ಭಾಷಣ ಮಾಡಿದರು. ಭಾಷಣದುದ್ದಕ್ಕೂ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.

ರಾಷ್ಟ್ರಪತಿಗಳಿಗೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ರಾಷ್ಟ್ರಪತಿಗಳು ನಮಗೆ ಮತ್ತು ದೇಶಕ್ಕೆ ಮಾರ್ಗದರ್ಶನ ಮಾಡಿದ್ದಾರೆ. ಅದಕ್ಕಾಗಿ ಹೃದಯಪೂರ್ವಕವಾಗಿ ಧನ್ಯವಾದ ಸಲ್ಲಿಸುತ್ತೇನೆ. ನಿನ್ನೆ ಮತ್ತು ಇಂದು ಬಹಳಷ್ಟು ನಾಯಕರು ಈ ಭಾಷಣದ ಮೇಲೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ಆಯ್ಕೆಯಾಗಿ ಬಂದ ಸಂಸದರು ಮಾತನಾಡಿದರು. ಅನುಭವಿ ಸಂಸದರ ರೀತಿಯಲ್ಲಿ ಮಾತನಾಡಿದರು. ಮೊದಲ ಸಲವಾದರೂ ಸದನ ಗೌರವ ಹೆಚ್ಚಿಸಿದ್ದಾರೆ ಎಂದು ಪರೋಕ್ಷವಾಗಿ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಪ್ರಧಾನಿ ಭಾಷಣದ ವೇಳೆ ವಿಪಕ್ಷ ನಾಯಕರ ಗದ್ದಲ- ಸ್ಪೀಕರ್‌ ತರಾಟೆ

RAHUL GANDHI OM BIRLA

ವಿಶ್ವದ ಅತಿದೊಡ್ಡ ಚುನಾವಣೆ ಭಾರತದಲ್ಲಿ ನಡೆದಿದೆ. ದೇಶದ ಜನರು ಈ ಚುನಾವಣಾ ಅಭಿಯಾನದಲ್ಲಿ ನಮ್ಮನ್ನು ಆಯ್ಕೆ ಮಾಡಿದ್ದಾರೆ. ನಾನು ಕೆಲವರ ನೋವು ಅರ್ಥ ಮಾಡಿಕೊಳ್ಳಬಲ್ಲೆ. ಸಾಕಷ್ಟು ಪ್ರಯತ್ನದ ಬಳಿಕ ಸೋತಿದ್ದಾರೆ ಎಂದು ವಿಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವೇಳೆ ವಿಪಕ್ಷಗಳ ನಾಯಕರು ಗದ್ದಲ ಎಬ್ಬಿಸಿ ಪ್ರಧಾನಿ ಭಾಷಣಕ್ಕೆ ಅಡ್ಡಿಪಡಿಸಿದರು. ಗದ್ದಲದ ನಡುವೆಯೂ ಮೋದಿ ತಮ್ಮ ಭಾಷಣ ಮುಂದುವರಿಸಿದರು.

ಭಾರತದ ಜನರು ಮೂರನೇ ಬಾರಿಗೆ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಸಾಕಷ್ಟು ಯೋಚಿಸಿಯೇ ದೇಶದ ಜನರು ಜನಾದೇಶ ನೀಡಿದ್ದಾರೆ. ಹತ್ತು ವರ್ಷಗಳ ಟ್ರ್ಯಾಕ್ ರೆಕಾರ್ಡ್ ನೋಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಹೇಗೆ ಕೆಲಸ ಮಾಡಿದ್ದೇವೆ ಎಂದು ಜನರು ಗಮನಿಸಿದ್ದಾರೆ. 25 ಕೋಟಿ ಜನರನ್ನು ಬಡತನದಿಂದ ಹೊರ ತಂದಿದ್ದೇವೆ. ಸ್ವಾತಂತ್ರ್ಯದ ಬಳಿಕ ಇಷ್ಟು ದೊಡ್ಡ ಮಟ್ಟದಲ್ಲಿ ಬಡತನ ನಿರ್ಮೂಲಕ ಮಾಡುವ ಯತ್ನ ನಡೆದಿಲ್ಲ. 2014 ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರದ ವಿರುದ್ಧ 0% ಸಹಿಷ್ಣುತೆ ಹೊಂದಿದ್ದೇವೆ ಅಂತಾ ಹೇಳಿದ್ದೇವೆ. ಅದರಂತೆ ಭ್ರಷ್ಟಾಚಾರ ವಿರುದ್ಧ ನೀತಿಗಳನ್ನು ರೂಪಿಸಿದ್ದೇವೆ ಎಂದು ಮೋದಿ ತಿಳಿಸಿದರು. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ- ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌

ವಿಶ್ವದಲ್ಲಿ ಭಾರತಕ್ಕೆ ಗೌರವ ಸಿಗುತ್ತಿದೆ. ಎಲ್ಲ ದೇಶಗಳು ಗೌರವದಿಂದ ನೋಡುತ್ತಿವೆ. ದೇಶ ಮೊದಲು ಎನ್ನುವ ನಿಲುವು ಹೊಂದಿದ್ದೇವೆ. ನಮ್ಮ ಪ್ರತಿ ಕೆಲಸದಲ್ಲೂ ಇದೇ ಭಾವನೆಯಲ್ಲಿ ಕೆಲಸ ಮಾಡಿದ್ದೇವೆ. ಹತ್ತು ವರ್ಷದಲ್ಲಿ ನಮ್ಮ ಸರ್ಕಾರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಕೆಲಸ ಮಾಡುತ್ತಿದ್ದೇವೆ. ಈ ದೇಶ ದೀರ್ಘಾವಧಿ ತುಷ್ಟೀಕರಣ ರಾಜಕೀಯ ನೋಡಿದೆ. ಮೊದಲ ಬಾರಿಗೆ ಎನ್‌ಡಿಎ ಜಾತ್ಯತೀತ ಸರ್ಕಾರ ನೀಡಿದೆ. ತುಷ್ಟೀಕರಣ ಅಲ್ಲ, ಸಂತುಷ್ಟೀಕರಣ ಸರ್ಕಾರವನ್ನು ಜನರು ನೋಡಿದ್ದಾರೆ. ಪ್ರತಿ ಯೋಜನೆಯೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಿದ್ದೇವೆ ಎಂದು ಹೇಳಿದರು.

TAGGED:lok sabhanarendra modiparliamentRahul Gandhiನರೇಂದ್ರ ಮೋದಿರಾಹುಲ್ ಗಾಂಧಿಲೋಕಸಭೆಸಂಸತ್
Share This Article
Facebook Whatsapp Whatsapp Telegram

Cinema news

aindrita ray garbage issue
ಕಸದ ಸಮಸ್ಯೆಗೆ ನಟಿ ಐಂದ್ರಿತಾ ರೈ ಬೇಸರ – ಜಿಬಿಎಗೂ ಕರೆ ಮಾಡಿದ್ರೂ ನೋ ರೆಸ್ಪಾನ್ಸ್
Cinema Latest Sandalwood Top Stories
Rachita Ram 3
ಲ್ಯಾಂಡ್ ಲಾರ್ಡ್ ಚಿತ್ರದ `ನಿಂಗವ್ವ ನಿಂಗವ್ವ’ ಸಾಂಗ್ ರಿಲೀಸ್
Cinema Latest Sandalwood Top Stories
Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories

You Might Also Like

Urea
Bengaluru City

ಬೆಂಗಳೂರಲ್ಲಿ ಜಪ್ತಿಯಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ – ವರದಿ ಹೇಳೋದೇನು?

Public TV
By Public TV
34 minutes ago
donald trump 1
Latest

ಬ್ರೌನ್ ವಿವಿ, MIT ಗುಂಡಿನ ದಾಳಿ ಬೆನ್ನಲ್ಲೇ ಗ್ರೀನ್ ಕಾರ್ಡ್ ಲಾಟರಿ ಸ್ಥಗಿತಗೊಳಿಸಿದ ಟ್ರಂಪ್‌

Public TV
By Public TV
53 minutes ago
Delhi Man Shot Dead Over Family Fight 69 Bullets Found Inside Body
Crime

ಎರಡು ಕುಟುಂಬಗಳ ನಡುವೆ ಕಲಹ – ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ, ಮೃತದೇಹದಲ್ಲಿ 69 ಬುಲೆಟ್ ಪತ್ತೆ

Public TV
By Public TV
55 minutes ago
DK Shivakumar and siddaramaiah 2
Belgaum

2.5 ವರ್ಷ ಅಂತ ಹೇಳೇ ಇಲ್ಲ, 5 ವರ್ಷಕ್ಕೆ ಆಯ್ಕೆ ಆಗಿದ್ದೇನೆ – ಹೈಕಮಾಂಡ್‌ ನನ್ನ ಪರ ಇದೆ: ಸಿದ್ದರಾಮಯ್ಯ

Public TV
By Public TV
1 hour ago
tiger murder case bail
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ಆರೋಪಿಗಳಿಗೆ ಜಾಮೀನು ಮಂಜೂರು

Public TV
By Public TV
2 hours ago
Majestic Bus Stand
Bengaluru City

ಮೆಜೆಸ್ಟಿಕ್‌ ಟ್ರಾಫಿಕ್‌ ತಪ್ಪಿಸಲು ಕ್ರಮ – ವಾರಾಂತ್ಯ, ಹಬ್ಬದ ವೇಳೆ 30 ಸೆಕೆಂಡ್‌, ಉಳಿದ ದಿನ 2 ನಿಮಿಷ ಬಸ್‌ ನಿಲುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?