Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವರು ಬಿಜೆಪಿ ಮುಖವಾಣಿಯಂತೆ ಕೆಲಸ ಮಾಡ್ತಿದ್ದಾರೆ: ಮಮತಾ ಬ್ಯಾನರ್ಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೆಲವರು ಬಿಜೆಪಿ ಮುಖವಾಣಿಯಂತೆ ಕೆಲಸ ಮಾಡ್ತಿದ್ದಾರೆ: ಮಮತಾ ಬ್ಯಾನರ್ಜಿ

Latest

ಕೆಲವರು ಬಿಜೆಪಿ ಮುಖವಾಣಿಯಂತೆ ಕೆಲಸ ಮಾಡ್ತಿದ್ದಾರೆ: ಮಮತಾ ಬ್ಯಾನರ್ಜಿ

Public TV
Last updated: November 14, 2019 6:40 pm
Public TV
Share
2 Min Read
Mamata banerjee
SHARE

– ‘ಮಹಾ’ ರಾಜ್ಯಪಾಲರ ವಿರುದ್ಧ ದೀದಿ ಕಿಡಿ

ಕೋಲತ್ತಾ: ಕೆಲವರು ಬಿಜೆಪಿ ಮುಖವಾಣಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪರೋಕ್ಷವಾಗಿ ಮಹಾರಾಷ್ಟ್ರ ರಾಜ್ಯಪಾಲರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಕೋಲ್ಕತ್ತಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಸಂಬಂಧ ಅಲ್ಲಿನ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ  ಅವರ ಬಗ್ಗೆ ಕಿಡಿಕಾರಿದ್ದಾರೆ. ‘ಕೆಲವು ನಾಮನಿರ್ದೇಶಿತ ವ್ಯಕ್ತಿಗಳು ತಮ್ಮ ಗಡಿಯನ್ನು ಮೀರಿದ್ದಾರೆ. ಅವರ ನಡೆ ಕೇಂದ್ರ ಸರ್ಕಾರವನ್ನು ಮೀರಿಸಬಾರದು. ಈ ಬಗ್ಗೆ ಕೇಂದ್ರ ಎಚ್ಚರವಹಿಸಬೇಕು’ ಎಂದು ಹೇಳಿದ್ದಾರೆ.

MAHARASTA

ಸಾಮಾನ್ಯವಾಗಿ ನಾನು ಸಾಂವಿಧಾನಿಕ ಹುದ್ದೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಕೆಲವು ಜನರು (ರಾಜ್ಯಪಾಲರು) ಬಿಜೆಪಿ ಮುಖವಾಣಿಗಳಂತೆ ವರ್ತಿಸುತ್ತಿದ್ದಾರೆ. ನನ್ನ ರಾಜ್ಯದಲ್ಲೂ ಏನು ನಡೆಯುತ್ತಿದೆ ಎಂಬುದನ್ನು ನೀವು ನೋಡಿದ್ದೀರಿ. ಅವರು ಸಂಯುಕ್ತ ಆಡಳಿತವನ್ನು ನಡೆಸಲು ಬಯಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರು.

ಮಹಾರಾಷ್ಟ್ರಾದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ   ಅವರು ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೀಡಿದ್ದ ವರದಿ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಲಾಯಿತು. ಇತ್ತ 2019ರ ಜುಲೈ ಅಂತ್ಯದಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಅವರು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಜೊತೆ ವಿವಿಧ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಈ ವಿಚಾರವಾಗಿ ಮಮತಾ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.

mamata bjp

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತಂದ ವಿಚಾರವಾಗಿ ಬುಧವಾರ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಅಮಿತ್ ಶಾ, ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯಪಾಲರು ಎಲ್ಲ ಪಕ್ಷಗಳಿಗೂ 18 ದಿನದ ಅವಕಾಶ ನೀಡಿದ್ದರು. ಆದರೆ ಯಾವ ಪಕ್ಷವೂ ಸರ್ಕಾರ ರಚನೆಗೆ ಮುಂದಾಗಲಿಲ್ಲ. ವಿಧಾನಸಭಾ ಅವಧಿ ಅಂತ್ಯವಾಗಲು ಬಂದಾಗ ರಾಜ್ಯಪಾಲರು ಪಕ್ಷಗಳಿಗೆ ಸರ್ಕಾರ ರಚಿಸುವಂತೆ ಪ್ರತಿ ಪಕ್ಷಗಳಿಗೆ ಪತ್ರ ಬರೆದು ಆಹ್ವಾನಿಸಿದರು. ಬಿಜೆಪಿ, ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಯಾರು ಸರ್ಕಾರ ರಚನೆ ಮಾಡದಿದ್ದಾಗ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಶಿಫಾರಸ್ಸು ಮಾಡಿದ್ದಾರೆ. ಇವಾಗಲೂ ಸಹ ಯಾರ ಬಳಿ ಬಹುಮತವಿದ್ದರೆ ರಾಜ್ಯಪಾಲರನ್ನು ಸಂಪರ್ಕಿಸಿ ಸರ್ಕಾರ ರಚಿಸುವ ಅವಕಾಶಗಳಿವೆ ಎಂದು ತಿಳಿಸಿದ್ದರು.

ರಾಜ್ಯಪಾಲರು ಎಲ್ಲರಿಗೂ ಸಮಾನ ಅವಕಾಶ ನೀಡಿದ್ದಾರೆ. ವಿಪಕ್ಷಗಳು ಸರ್ಕಾರ ರಚಿಸುವದರಲ್ಲಿ ರಾಜಕೀಯ ಮಾಡುತ್ತಿದ್ದು, ಜನರಿಗೆ ತಪ್ಪು ಸಂದೇಶವನ್ನ ರವಾನಿಸುವ ಕೆಲಸ ಮಾಡುತ್ತಿವೆ. ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವ ಮೂಲಕ ರಾಜ್ಯಪಾಲರು ಸರ್ಕಾರ ರಚನೆ ಮಾಡುವವರಿಗೆ ಆರು ತಿಂಗಳ ಅವಕಾಶ ನೀಡಿದ್ದಾರೆ. ಸಂಖ್ಯೆ ತೋರಿಸಲು ಇವತ್ತು ಸಹ ಅವಕಾಶಗಳು ನಮ್ಮೆಲ್ಲರ ಮುಂದಿವೆ. ರಾಜ್ಯಪಾಲರು ಏಕಪಕ್ಷೀಯ ನಿರ್ಣಯ ತೆಗೆದುಕೊಂಡಿಲ್ಲ ಎಂದು ಶಿವಸೇನೆ ಆರೋಪಕ್ಕೆ ತಿರುಗೇಟು ನೀಡಿದ್ದರು.

Amit Shah

TAGGED:bjpConstitutional PostsMaharashtra GovernorMamata BanerjeePublic TVಪಬ್ಲಿಕ್ ಟಿವಿಪಶ್ಚಿಮ ಬಂಗಾಳಮಹಾರಾಷ್ಟ್ರರಾಜ್ಯಪಾಲರುರಾಷ್ಟ್ರಪತಿ ಆಡಳಿತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
32 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
33 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?