Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 30 ವರ್ಷಗಳ ಹಿಂದೆ ಮಕ್ಕಳ ಜೊತೆ ಪ್ರಿಯಕರನೊಂದಿಗೆ ಓಡಿಹೋದ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 30 ವರ್ಷಗಳ ಹಿಂದೆ ಮಕ್ಕಳ ಜೊತೆ ಪ್ರಿಯಕರನೊಂದಿಗೆ ಓಡಿಹೋದ ತಾಯಿ

Districts

30 ವರ್ಷಗಳ ಹಿಂದೆ ಮಕ್ಕಳ ಜೊತೆ ಪ್ರಿಯಕರನೊಂದಿಗೆ ಓಡಿಹೋದ ತಾಯಿ

Public TV
Last updated: October 9, 2019 8:34 am
Public TV
Share
3 Min Read
kwr son collage copy
SHARE

-15 ವರ್ಷದ ನಂತ್ರ ನಾನೇ ನಿನ್ನ ಮಗನೆಂದು ತಂದೆ ಬಳಿ ಬಂದ ಯುವಕ

ಕಾರವಾರ: ಮೂವತ್ತು ವರ್ಷಗಳ ಹಿಂದೆ ತಾಯಿ ಜೊತೆ ಮಕ್ಕಳು ಕಾಣೆಯಾದರೂ, ನಾಲ್ಕು ದಿನದಲ್ಲೇ ಒಬ್ಬ ಮಗ ತಂದೆ ಬಳಿ ಬಂದರೆ, ಇನ್ನೊಬ್ಬ 15 ವರ್ಷದ ನಂತರ ನಾನೇ ನಿನ್ನ ಮಗನೆಂದು ಬಂದನು. ಆದರೆ ಈ ಘಟನೆ ನಡೆದು 15 ವರ್ಷದ ನಂತರ ತಾನೇ ನಿನ್ನ ಮಗ ಎಂದು ತಂದೆ ಬಳಿ ಮತ್ತೊಬ್ಬ ಬಂದಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಗ್ರಾಮದಲ್ಲಿ ನಡೆದಿದೆ. ಇಬ್ಬರಲ್ಲಿ ತನ್ನ ಮಗ ಯಾರು ಎಂದು ತಂದೆ ತಲೆಕೆಡಿಸಿಕೊಂಡಿದ್ದು ಈಗ ಇಬ್ಬರು ಮಕ್ಕಳು ಎನ್ನುವರು ಡಿಎನ್‍ಎ ಪರೀಕ್ಷೆಗೆ ಮುಂದಾಗಿದ್ದಾರೆ.

kwr son 7 copy

75 ವರ್ಷದ ವೆಂಕಟರಮಣ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಇಬ್ಬರು ಗಂಡು ಮಕ್ಕಳು. ಕಳೆದ 30 ವರ್ಷದ ಹಿಂದೆ ವೆಂಕಟರಮಣ ಪತ್ನಿ ತನ್ನ ನಾಲ್ಕು ಜನ ಮಕ್ಕಳೊಂದಿಗೆ ಅನ್ಯಧರ್ಮದ ಯುವಕನೊಂದಿಗೆ ಓಡಿ ಹೋಗಿದ್ದಳು. ಈ ಸಂದರ್ಭದಲ್ಲಿ ಮೊದಲ ಮಗ ಸುರೇಶ್ ತಾಯಿಯನ್ನು ಬಿಟ್ಟು ತಂದೆ ಬಳಿ ಓಡಿ ಬಂದರೆ, ಇಬ್ಬರು ಹೆಣ್ಣು ಮಕ್ಕಳಾದ ನೀಲಮ್ಮ, ನಾಗಮ್ಮ ಹಾಗೂ ಮಂಜುನಾಥ್ ತಾಯಿ ಬಳಿ ಉಳಿಯುತ್ತಾರೆ. ಆದರೆ 15 ವರ್ಷದ ನಂತರ ತಾನೇ ನಿನ್ನ ಮಗ ಮಂಜುನಾಥ್ ಎಂದು ವೆಂಕಟರಮಣ ಮನೆಗೆ ಬಂದು ಇಲ್ಲಿಯೇ ಮದುವೆಯಾಗಿ ಮನೆಯಲ್ಲಿಯೇ ಪಾಲು ಮಾಡಿಕೊಂಡು ಅಣ್ಣ-ತಮ್ಮಂದಿರು ಉಳಿಯುತ್ತಾರೆ.

kwr son 6 copy

ಇನ್ನೊಬ್ಬ ಮಗನೂ ಸಿಕ್ಕಿದ ಸಂತೋಷದಿಂದ ಇದ್ದ ವೆಂಕಟರಮಣನಿಗೆ ಅಹ್ಮದ್ ಎಂಬ ಯುವಕ ತನ್ನ ಅಕ್ಕಂದಿರು ಹಾಗೂ ತಾಯಿಯ ಫೋಟೋ ಸಮೇತ ಸಾಕ್ಷಿ ಹಿಡಿದು ತಾನೇ ಮಂಜುನಾಥ್ ಎಂದು ಹೇಳಿಕೊಂಡು ಬಂದಿದ್ದಾನೆ. ಆದರೆ ಮೊದಲೇ ಮಂಜುನಾಥ್ ಎಂದು ಹೇಳಿಕೊಂಡು ಬಂದಿದ್ದ ಇನ್ನೊಬ್ಬ ಯುವಕ ಈಗ ನಾನೇ ಮಂಜುನಾಥ್ ಎನ್ನುತ್ತಿದ್ದು ಡಿಎನ್‍ಎ ಪರೀಕ್ಷೆಗೂ ಸಿದ್ಧ ಎನ್ನುತ್ತಿದ್ದಾನೆ. ಆದರೆ ಮೊದಲ ಮಗ ಸುರೇಶ್ ಈಗ ಬಂದವನೇ ನನ್ನ ತಮ್ಮ ಹಾಗೂ ಸಹೋದರಿಯರು ಎಂದರೆ ವೆಂಕಟರಮಣ ಮಾತ್ರ ತಲೆಕೆಡಿಸಿಕೊಂಡಿದ್ದು, ಒಂದು ಬಾರಿ ಈತ ಇನ್ನೊಂದು ಬಾರಿ ಆತನನ್ನು ಮಗ ಎನ್ನುತ್ತಿದ್ದು ಗೊಂದಲ ಸೃಷ್ಟಿಯಾಗಿದೆ.

kwr son 1
ತಂದೆಯನ್ನು ತ್ಯಜಿಸಿ ತಾಯಿ ಅನ್ಯಧರ್ಮಿಯನೊಂದಿಗೆ ಕಲಘಟಗಿಗೆ ಹೋಗುತ್ತಾರೆ. ಈ ಸಂದರ್ಭದಲ್ಲಿ ಮೂರು ಜನ ಮಕ್ಕಳು ಧರ್ಮಾಂತರಗೊಳ್ಳುತ್ತಾರೆ. ತಾಯಿಯನ್ನು ಕರೆದುಕೊಂಡು ಬಂದ ಆ ವ್ಯಕ್ತಿ ಇವರಿಗೆ ಕೈಕೊಟ್ಟು ಹೋಗುತ್ತಾನೆ. ನಂತರ ಅಕ್ಷರಶ: ಅನಾಥರಾದ ಇವರು ತಾಯಿ ಜೊತೆ ಕೂಲಿ ಕೆಲಸ ಮಾಡಿ ಬದುಕು ನೂಕುತ್ತಾರೆ. ತಾಯಿ ಕೂಡ ತೀರಿಕೊಂಡಿದ್ದರಿಂದ ತಂದೆ ನೋಡಬೇಕು ಎನಿಸಿದೆ. ತಂದೆಯ ವಿಳಾಸ ಮೊದಲೇ ತಿಳಿದಿದ್ದ ಈತ ತಂದೆ ಬಳಿ ಬಂದು ತಾನೇ ನಿನ್ನ ಮಗ ಎನ್ನುತ್ತಾನೆ. ಆದರೆ 15 ವರ್ಷದ ಹಿಂದೆ ತನ್ನ ಮಗ ಬಂದಿದ್ದು ನೀನು ನನ್ನ ಮಗನಲ್ಲಾ ಎಂದು ದೂರ ಸರಿಸುತ್ತಾರೆ. ಆದರೆ ತಾನೂ ಸಾಕ್ಷಿ ಸಮೇತ ಬರುವುದಾಗಿ ಹೇಳಿ ಇಂದು ತನ್ನ ಅಕ್ಕಂದಿರೊಂದಿಗೆ ತಾಯಿಯ ಫೋಟೋ ಸಮೇತವಾಗಿ ಅಂಕೋಲಕ್ಕೆ ಬಂದ ಈತ ತಂದೆಗೆ ತೋರಿಸಿದ್ದಾನೆ. ಇದಲ್ಲದೇ ತಾನೇ ಮಗ ಎಂದು ಸಾಬೀತು ಮಾಡಲು ಯಾವುದಕ್ಕೂ ಸಿದ್ಧವಾಗಿದ್ದೇನೆ. ಆಸ್ತಿಗಾಗಿ ಇಲ್ಲಿ ಬಂದಿಲ್ಲ ತಂದೆ ನೋಡಬೇಕು ಎನ್ನುವ ಹಂಬಲದಿಂದ ಇಲ್ಲಿಗೆ ಬಂದಿದ್ದೇವೆ. ಆಸ್ತಿ ಮನೆ ಬೇಕಿಲ್ಲ ಎಂದು ಕಲಗಟಗಿಯಿಂದ ಇಲ್ಲಿಗೆ ಬಂದ ಮಂಜುನಾಥ್ ಹೇಳುತ್ತಿದ್ದಾರೆ.

kwr son 4

ವೆಂಕಟರಮಣನಿಗೆ ಯವ್ವನದಲ್ಲಿ ಅನೈತಿಕ ಸಂಬಂದವಿತ್ತು ಎಂದು ಹೇಳಲಾಗುತ್ತಿದ್ದು, ಇನ್ನೊಬ್ಬನೂ ಈತನ ಮಗನಿರಬಹುದು ಎಂದು ಊರಿನ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ತಾನೇ ಮಗನೆಂದು ಬಂದ ಅಹ್ಮದ್, ಮಂಜುನಾಥ್ ಸಾಕ್ಷಿ ಮುಂದಿಟ್ಟಿದ್ದಾನೆ. ಆದರೆ ಮಂಜುನಾಥ್ ಎಂದು ಹೇಳಿಕೊಂಡ ಯುವಕ ಮಾತ್ರ ಯಾರ ಕೈಗೂ ಸಿಗದೇ ತಲೆ ತಪ್ಪಿಸಿಕೊಳ್ಳುತ್ತಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಈಗ ಡಿಎನ್‍ಎ ಪರೀಕ್ಷೆ ನಂತರವೇ ಇಬ್ಬರು ಇವನ ಮಕ್ಕಳಾ ಅಥವಾ ಒಬ್ಬ ಮಾತ್ರ ಮಗನೇ ಎಂಬುದು ತಿಳಿದು ಬರಲಿದೆ.

TAGGED:fatherillegal relationshipkarwarmotherPublic TVsonಅನೈತಿಕ ಸಂಬಂಧಕಾರವಾರತಂದೆತಾಯಿಪಬ್ಲಿಕ್ ಟಿವಿಮಂಗ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 minutes ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
5 minutes ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
24 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
31 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
47 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?