Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಸಿನಿಮಾದ ಹಾಡುಗಳು ರಿಲೀಸ್

Public TV
Last updated: December 13, 2022 1:57 pm
Public TV
Share
2 Min Read
FotoJet 1 39
SHARE

ಕನ್ನಡದಲ್ಲಿ ಈಗಾಗಲೇ ತರಹವೇವಾರಿ ಶೀರ್ಷಿಕೆ ಇರುವ ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ   ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ಕೂಡ ಸೇರಿದೆ. ಈಗಾಗಲೇ ಸಿನಿಮಾ  ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಬಿಡುಗಡೆಗೂ ಮುನ್ನ ಚಿತ್ರದ ಹಾಡುಗಳು ಅದ್ಧೂರಿಯಾಗಿ ರಿಲೀಸ್ ಆಗಿವೆ. ಆಡಿಯೋ ರಿಲೀಸ್ ವೇಳೆ  ಅತಿಥಿಯಾಗಿ ಚಿನ್ನಾರಿ ಮುತ್ತ  ವಿಜಯ್ ರಾಘವೇಂದ್ರ ರವರು ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರು ಹಾಗೂ ಕನ್ನಡ ಚಲನಚಿತ್ರದ ಹಿರಿಯ ಛಾಯಾಗ್ರಾಹಕ  ಅಶೋಕ್ ಕಶ್ಯಪ್ ಆಗಮಿಸಿ ಹಾಡು ರಿಲೀಸ್  ಮಾಡಿ ತಂಡಕ್ಕೆ ಶುಭ ಕೋರಿದರು.

FotoJet 4 14

ಹಿರಿಯ ಛಾಯಾಗ್ರಾಹಕ ಅಶೋಕ್ ಕಶ್ಯಪ್ ಮಾತನಾಡಿ, ” ಮಲೆನಾಡಿನ ಸೌಂದರ್ಯಕ್ಕೆ ತಾನು ಬೆರಗಾಗಿ, ಅಲ್ಲೇ ಹಲವು ವರ್ಷಗಳ ಕಾಲ ಅಲ್ಲೇ ಇದ್ದು ಅಲ್ಲಿಯ ಭಾಷೆ – ಸಂಸ್ಕೃತಿಯ ಬಗ್ಗೆ ಮಾರು ಹೋಗಿದ್ದೆ, ಈಗ ಈ ಸಿನೆಮಾ ಮತ್ತೆ ತನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಿದೆ, ಒಬ್ಬ ಫೋಟೋಗ್ರಾಫರ್ ಜೀವನದ ಬಗ್ಗೆ ಇದುವರೆಗೆ ಬರದ  ಕಥೆ ಇಲ್ಲಿದೆ. ಒಂದೊಂದು ಫ್ರೇಮ್ ಕೂಡ ಅದ್ಭುತವಾಗಿ ಮೂಡಿ ಬಂದಿದೆ, ಚಿತ್ರಕ್ಕೆ ಗೆಲುವು ಸಿಗಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ

FotoJet 3 28

ವಿಜಯ ರಾಘವೇಂದ್ರ ಮಾತನಾಡಿ, “ಊರು ಕಥೆಯ ಬೇರು, ಒಂದು ಊರಿನಲ್ಲಿ ಹಲವು ತರಹದ ಕಥೆ ಇರೋದು ಸಹಜ. ಅದು ಹೃದಯದಿಂದ ಹುಟ್ಟೋ ಕಥೆಯಾಗಿ ಹೊರಬರುತ್ತೆ, ಅಂತಹ ಕಥೆಗಳು ಸೋತಿರೋ ಉದಾರಹಣೆ ತುಂಬಾ ಕಡಿಮೆ, ಇಂತಹ ಸಿನಿಮಾವನ್ನು ಜನರು ಇಷ್ಟ ಪಡುತ್ತಾರೆ, ಈಗಿನ ಸಿನೆಮಾ ನೋಡೋ ಮಂದಿ ಇದನ್ನೇ ಎದುರು ನೋಡುತ್ತಿದ್ದಾರೆ, ಈ ತಂಡದ ಜೊತೆ ನಾನು ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ, ನಾನೊಬ್ಬ ಕಲಾವಿದನಾಗಿ ಈ ಸಿನೆಮಾ ನೋಡಿ ಅಂತ ಹೇಳಲ್ಲ ಒಬ್ಬ ಪ್ರೇಕ್ಷಕನಾಗಿ ಈ ಸಿನಿಮಾ ನಾನು ನೋಡ್ತೀನಿ ನೀವು ನೋಡಿ ” ಎಂದರು.

FotoJet 2 38

ನಿರ್ಮಾಪಕ ವೆಂಕಟೇಶ್ವರ ರಾವ್, ಬಳ್ಳಾರಿ ಮೊದಲ ಸಲ ಸೃಜನ ಪ್ರೊಡಕ್ಷನ್ ಅಡಿ ಸಿನಿಮಾ ನಿರ್ಮಿಸಿದ್ದಾರೆ. ಅವರು, “ಹಲವಾರು ಜನ ಸಿನಿಮಾ ಮಾಡಲು ಹೊರಟಾಗ  ಬೇಡ ಎಂದು ತಲೆಕೆಡಿಸಲು ಪ್ರಯತ್ನ ಪಟ್ಟರು., ಆದರೆ ಈ ಸಿನೆಮಾ ಎಲ್ಲರ ಮನಸ್ಸನ್ನು ಗೆಲ್ಲೋದರಲ್ಲಿ ಯಾವುದೇ ಸಂಶಯ ಇಲ್ಲ,ಈ ಸಿನಿಮಾ ಮಾಡಿದಕ್ಕೆ ನನಗೆ ತೃಪ್ತಿ ಇದೆ ಎಂದು ತಿಳಿಸಿದರು, ಈ ವೇಳೆ ಚಿತ್ರತಂಡ ಚಿತ್ರೀಕರಣದ ಅನುಭವ ಹಂಚಿಕೊಂಡಿತು.

FotoJet 48

ನಿರ್ದೇಶಕ ರಾಜೇಶ್ ಧ್ರುವ ಮಾತನಾಡಿ, “23 ದಿನ ಮಳೆಯಲ್ಲೇ ಈ ಸಿನೆಮಾ ಚಿತ್ರೀಕರಣ ಮಾಡಲಾಗಿದ್ದು, ಕೇವಲ 5 ತಿಂಗಳಲ್ಲಿ ತೆರೆಗೆ ತರಲು ಸಜ್ಜು ಮಾಡಿದ್ದೇವೆ, ಯಾವುದೇ ಸಿನಿಮಾ ಇಟ್ಟುಕೊಂಡು ಹಳೆಯದಾದಷ್ಟು ಅದರ ಸಾರ ಹೊರಟು ಹೋಗುತ್ತೆ, ನನ್ನ ಊರಿನಲ್ಲಿ ಅನುಭವಕ್ಕೆ ಬಂದ ಹಲವು ಅನುಭವನ್ನು, ಭಾಷೆಯನ್ನು ಈ ಸಿನೆಮಾದಲ್ಲಿ ಬಳಸಿಕೊಂಡು ಎಲ್ಲ ಕಲಾವಿದರಿಗೆ 30 ದಿನಗಳ ಕಾಲ ಅಲ್ಲಿಯ ಭಾಷೆಯ ಅರಿವು ಮಾಡಿಸಿ ಪಾತ್ರಕ್ಕೆ ತಕ್ಕಂಗೆ ತಯಾರು ಮಾಡಲಾಗಿದ್ದು, ಎಲ್ಲ ಕಲಾವಿದರು ಹೊಸಬರೇ. ಆದರೆ ಎಲ್ಲಿಯೂ ಕೂಡ ನೋಡುಗರಿಗೆ ಅದರ ಅರಿವೇ ಆಗದಂತೆ ನೈಜವಾಗಿ ಅಭಿನಯ ಮಾಡಿಸಲಾಗಿದೆ ” ಎಂದರು.

Live Tv
[brid partner=56869869 player=32851 video=960834 autoplay=true]

TAGGED:Ashok KashyapReleaseShree Balaji Photo Studiosongvijay raghavendraಅಶೋಕ್ ಕಶ್ಯಪ್ಬಿಡುಗಡೆವಿಜಯ್ ರಾಘವೇಂದ್ರಶ್ರೀ ಬಾಲಾಜಿ ಫೋಟೋ ಸ್ಟುಡಿಯೋಹಾಡು
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
9 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
11 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
16 minutes ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
45 minutes ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
49 minutes ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
53 minutes ago
karwar landslide
Latest

ಕಾರವಾರದಲ್ಲಿ ಅಬ್ಬರದ ಮಳೆಗೆ ಕುಸಿದ ಗುಡ್ಡ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?