Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಚ್ಛತೆಯಲ್ಲಿ ದೇಶದಲ್ಲೇ ನಂಬರ್ ಒನ್ ನೈರುತ್ಯ ರೈಲ್ವೆ ವಿಭಾಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಸ್ವಚ್ಛತೆಯಲ್ಲಿ ದೇಶದಲ್ಲೇ ನಂಬರ್ ಒನ್ ನೈರುತ್ಯ ರೈಲ್ವೆ ವಿಭಾಗ

Davanagere

ಸ್ವಚ್ಛತೆಯಲ್ಲಿ ದೇಶದಲ್ಲೇ ನಂಬರ್ ಒನ್ ನೈರುತ್ಯ ರೈಲ್ವೆ ವಿಭಾಗ

Public TV
Last updated: November 21, 2023 2:17 pm
Public TV
Share
3 Min Read
south western railway
SHARE

– ದೇಶದ 17 ವಿಭಾಗಗಳನ್ನು ಹಿಂದಿಕ್ಕಿ ಸತತ 2ನೇ ಬಾರಿ ಪ್ರಶಸ್ತಿ ಗೆದ್ದ ನೈರುತ್ಯ ರೈಲ್ವೆ

ಹುಬ್ಬಳ್ಳಿ: ವಿಶ್ವದಲ್ಲೇ ಉದ್ದದ ಪ್ಲಾಟ್‌ಫಾರ್ಮ್ ಹೊಂದಿರುವ ನೈರುತ್ಯ ರೈಲ್ವೆ ಇಲಾಖೆಗೆ ಈಗ ಮತ್ತೊಂದು ಗರಿ ಲಭಿಸಿದೆ. ನಿತ್ಯ ಕೋಟ್ಯಂತರ ಜನರಿಗೆ ಸುಖಕರ ಪ್ರಯಾಣ ಒದಗಿಸುವ ನೈರುತ್ಯ ವಿಭಾಗದ ಈಗ ದೇಶದ ಅತೀ‌ ಸ್ವಚ್ಛ ವಿಭಾಗದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಸತತವಾಗಿ ಎರಡನೇ ಬಾರಿ ಈ ಕೀರ್ತಿಗೆ ನೈರುತ್ಯ ರೈಲ್ವೆ ಇಲಾಖೆ ಭಾಜನವಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನಕ್ಕೆ ತನ್ನ ಕೊಡುಗೆ ನೀಡಿದೆ.

ನೈರುತ್ಯ ರೈಲ್ವೆ ಇಲಾಖೆ ರೈಲ್ವೆ ಸಂಪರ್ಕದಲ್ಲಿ ತನ್ನ ವಿಭಿನ್ನತೆಯಿಂದ ಅತ್ಯುತ್ತಮ ಸೇವೆ ನೀಡುತ್ತಿದೆ. ದೇಶದ ಇತರೇ ವಿಭಾಗಗಳ ಪೈಕಿ ಜನರಿಗೆ ವಿಶೇಷ ಅನುಭೂತಿ ನೀಡುವಲ್ಲಿ ನೈರುತ್ಯ ಇಲಾಖೆ ಸದಾ ಮುಂಚೂಣಿಯಲ್ಲಿರುತ್ತದೆ. ಇಂತಹ ವಿಭಾಗಕ್ಕೆ ಮತ್ತೊಂದು ಗರಿ ಲಭ್ಯವಾಗಿದೆ. ಗಾಂಧಿ ಜಯಂತಿ ಅಂಗವಾಗಿ ಕೇಂದ್ರ ಸರ್ಕಾರ ಮತ್ತು ಭಾರತೀಯ ರೈಲ್ವೆ ಇಲಾಖೆ ನಡೆಸುವ ಸ್ವಚ್ಛತಾ ಪಾಕ್ಷಿಕ 2023 ರಲ್ಲಿ ನೈಋತ್ಯ ರೈಲ್ವೆ ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷವೂ ನೈಋತ್ಯ ರೈಲ್ವೆ ವಲಯ ಮೊದಲ ಸ್ಥಾನ ಪಡೆದುಕೊಂಡಿತ್ತು. ಈಗ ಸತತ ಎರಡನೇ ಬಾರಿಗೆ ಆಯ್ಕೆಯಾಗಿ ದಾಖಲೆ ಸೃಷ್ಟಿ ಮಾಡಿದೆ. ಇನ್ನೂ ಈಶ್ಯಾನ ಹಾಗೂ ದಕ್ಷಿಣ ಸೆಂಟ್ರಲ್ ರೈಲ್ವೆ ಎರಡು ಹಾಗೂ ಮೂರನೇ ಸ್ಥಾನ ಗಳಿಸಿವೆ. ಇದನ್ನೂ ಓದಿ: ದೇಶದ ವ್ಯವಸ್ಥೆಯಲ್ಲಿ ಕಳ್ಳರು ಒಂದೇ, ಸುಳ್ಳರು ಒಂದೇ.. ಭಗವಂತ ಇದ್ದಾನೆ: ಹೆಚ್‌ಡಿಕೆ

hubballi railway

ಇದೇ ಸೆಪ್ಟೆಂಬರ್ ತಿಂಗಳಿನಲ್ಲಿ ಸ್ವಚ್ಛತಾ ಪಾಡಾ 2023 ಅಭಿಯಾನ ಆರಂಭವಾಗಿತ್ತು. ಈ ಅಭಿಯಾನದಲ್ಲಿ ರೈಲ್ವೆ ಇಲಾಖೆಯ ರೈಲ್ವೆ ನಿಲ್ದಾಣ, ರೈಲ್ವೆ ಹಳಿಗಳು, ಕಚೇರಿಗಳು ಸ್ವಚ್ಛವಾಗಿಡುವುದು, ಪ್ರಯಾಣಿಕರ ಹಾಗೂ ರೈಲ್ವೆ ಸಿಬ್ಬಂದಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ದಿನನಿತ್ಯದ ವರದಿಗಳ ಮೌಲ್ಯಮಾಪನದ ಆಧಾರದ ಮೇಲೆ ನೈಋತ್ಯ ರೈಲ್ವೆಯು ಎಲ್ಲಾ ವಲಯ ರೈಲ್ವೆಗಳಲ್ಲಿ ಅತ್ಯುತ್ತಮವೆಂದು ಗುರುತಿಸಲ್ಪಟ್ಟಿದೆ. ಗಾಂಧಿ ಜಯಂತಿ ಹಿನ್ನೆಲೆ ಒಂದು ತಿಂಗಳ ಕಾಲ ಸ್ವಚ್ಛತಾ ಪಾಕ್ಷಿಕ ಅಭಿಯಾನವನ್ನು ಹಮ್ಮಿಕೊಳ್ಳಲಾಗತ್ತೆ. ಪ್ರತಿ ವರ್ಷ ಭಾರತ ಸರ್ಕಾರ ಸ್ವಚ್ಛತೆಯೇ ಸೇವೆ ಅಡಿಯಲ್ಲಿ ಸ್ವಚ್ಛತಾ ಪಾಕ್ಷಿಕ ಆಚರಣೆ ಮಾಡಲಾಗತ್ತೆ. ಒಂದು ತಿಂಗಳ ಕಾಲ ಜಾಗೃತಿ ಅಭಿಯಾನ ಮೂಡಿಸೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗತ್ತೆ.

ಈ ಬಾರಿ ವಿನೂತನವಾಗಿ ಪ್ಲಾಸ್ಟಿಕ್ ಅಸುರ ಅನ್ನೋ ಅಭಿಯಾನ ಹಮ್ಮಿಕೊಂಡಿತ್ತು. ಪ್ಲಾಸ್ಟಿಕ್ ಅಸುರ ಅಂದ್ರೆ ಬೆಂಗಳೂರ ರೈಲ್ವೆ ನಿಲ್ದಾಣದಲ್ಲಿ ಪ್ಲಾಸ್ಟಿಕ್‌ನಲ್ಲಿಯೇ ರಾವಣನ ವೇಷ ಹಾಕಿ ಜಾಗೃತಿ ಮೂಡಿಸಿದ್ದು, ಇನ್ನೊಂದು ರೈಲ್ವೆ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳಿಂದಲೇ ಪ್ರಯಾಣಿಕರು ಎಸೆಯಲ್ಪಟ್ಟ ನೀರಿನ ಬಾಟಲ್ ಕಲೆಕ್ಟ್ ಮಾಡಿ ಭೂಮಿಯ ಆಕೃತಿ ರಚಿಸಲಾಗಿತ್ತು. ಈ ಮೂಲಕ ಪ್ಲಾಸ್ಟಿಕ್ ಭೂಮಿಗೆ ಹೇಗೆ ಕಂಟಕವಾಗತ್ತೆ ಅನ್ನೋದನ್ನ ತೋರಿಸಲಾಗಿತ್ತು. ಈ ಎರಡು ಅಭಿಯಾನಗಳು ವಿಶೇಷ ಅನಿಸಿದ ಹಿನ್ನೆಲೆ ಮೊದಲ ಪ್ರಶಸ್ತಿ ಸಿಕ್ಕಿದೆ. ಇದನ್ನೂ ಓದಿ: ಪುತ್ರನ ಚುನಾವಣೆಗೆ ಸಿಎಂ ಇಬ್ರಾಹಿಂ ನನ್ನಿಂದ ಹಣ ಪಡೆದಿದ್ದಾರೆ: ಟಿಎ ಶರವಣ

hubballi railway officer

ಸೆಪ್ಟೆಂಬರ್ 16 ರಂದು ಬೆಂಗಳೂರಿನ ಕೆಎಸ್‌ಆರ್‌ ರೈಲ್ವೆ ನಿಲ್ದಾಣದಲ್ಲಿ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ, ಸ್ವಚ್ಛತಾ ಪಾಕ್ಷಿಕ -2023 ಗೆ ಚಾಲನೆ ನೀಡಿದ್ದರು. ರೈಲ್ವೆ ನಿಲ್ದಾಣಗಳು ಮತ್ತು ಇತರ ಆವರಣಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹೆಚ್ಚಿಸಲು ಸಕ್ರಿಯವಾಗಿ ಭಾಗವಹಿಸಿದವು. ನೈಋತ್ಯ ರೈಲ್ವೆ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು 915 ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಅಭಿಯಾನದಲ್ಲಿ 23,744 ಜನರು ಭಾಗವಹಿಸಿದ್ದು, ಬರೋಬ್ಬರಿ 5.27 ಕೋಟಿ ಚ.ಕಿಮೀ ಪ್ರದೇಶ ಸ್ವಚ್ಛಗೊಳಿಸಿದ್ದಾರೆ. ಈ ಸ್ವಚ್ಛತಾ ಅಭಿಯಾನದಲ್ಲಿ 252 ಸಸಿಗಳನ್ನ ನೆಟ್ಟು, 17 ಟನ್ ಪ್ಲಾಸ್ಟಿಕ್ ತೆಗೆಯಲಾಗಿದೆ. 22 ಟನ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಸ್ವಚ್ಛತೆ ಕುರಿತು ರೈಲ್ವೆ ನಿಲ್ದಾಣಗಳಲ್ಲಿ ನಾಟಕ ಮಾಡುವ ಮೂಲಕ ಜಾಗೃತಿ ಮೂಡಿಸಲಾಗಿದೆ. ಪ್ರಯಾಣಿಕರಿಗೆ ಬಿತ್ತಿ ಪತ್ರ ಹಾಗೂ ಕರಪತ್ರ ಹಂಚಲಾಗಿದೆ. ಒಟ್ಟಿನಲ್ಲಿ ಸತತ ಎರಡು ವರ್ಷಗಳ ಕಾಲ ನೈಋತ್ಯ ರೈಲ್ವೆ ವಲಯ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದು ಸಂತಸದ‌ ಸಂಗತಿ.

TAGGED:hubballiSouth Western Railway Divisionನೈರುತ್ಯ ರೈಲ್ವೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
30 seconds ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
4 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
15 minutes ago
ಸಾಂರ್ದಭಿಕ ಚಿತ್ರ
Bengaluru City

KPSC ಪರೀಕ್ಷೆಯಲ್ಲಿ ಮತ್ತೆ ಗೊಂದಲ – 384 ಗೆಜೆಟೆಡ್ ಹುದ್ದೆಗಳ ಸಂದರ್ಶನ ಪಟ್ಟಿಯಲ್ಲಿ ಅಕ್ರಮ ಆರೋಪ

Public TV
By Public TV
26 minutes ago
Vivek Nagar death
Bengaluru City

ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ಎಂಟ್ರಿ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
46 minutes ago
RASHMI
Chamarajanagar

ಚಾಮರಾಜನಗರ | ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?