Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ

Public TV
Last updated: April 2, 2022 6:17 pm
Public TV
Share
2 Min Read
Garbage Manure Coal Clean India 3
SHARE

ಮಡಿಕೇರಿ: ದೇಶವನ್ನು ಸ್ವಚ್ಛವಾಗಿರಿಸಬೇಕೆಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವೇ ಸ್ವಚ್ಛ ಭಾರತ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇಂದಿಗೂ ಅದು ಪರಿಪೂರ್ಣವಾಗಿ ಜಾರಿಗೊಂಡಿಲ್ಲ. ಆದರೆ ಇಲ್ಲೊಬ್ಬರು ಜನಪ್ರತಿನಿಧಿ ಕಸವನ್ನು ಸಂಪೂರ್ಣವಾಗಿ ಪರಿಷ್ಕರಿಸಿ ಸ್ವಚ್ಛ ಪಟ್ಟಣವನ್ನಾಗಿ ಮಾಡುವುದಕ್ಕಾಗಿ ಪಣತೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಅವರೆ ಒಂದು ಯುವಕರ ತಂಡ ಕಟ್ಟಿಕೊಂಡು ಕಸಮುಕ್ತ ಪಟ್ಟಣವನ್ನು ಮಾಡಲು ಮುಂದಾಗಿದ್ದಾರೆ.

Garbage Manure Coal Clean India

ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣ ಪಂಚಾಯಿತಿ ಬಿಜೆಪಿಯ ಸದಸ್ಯ ಮನು ಅವರು ಅಳಿಲು ಸೇವೆ ಸಂಸ್ಥೆ ಹೆಸರಿನಲ್ಲಿ ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ ಮೂಡಿಸುತ್ತಿದ್ದಾರೆ. ಪಟ್ಟಣ, ನಗರಗಳು ಬೆಳೆದಂತೆ ದಿನನಿತ್ಯ ಕಸ ಉತ್ಪಾದನೆಯಾಗುವ ಪ್ರಮಾಣ ಹೆಚ್ಚುತ್ತಲೇ ಇದೆ. ಆ ಕಸವನ್ನು ಶುದ್ಧವಾಗಿ ಪರಿಷ್ಕರಣೆ ಮಾಡಿ ನಿರ್ವಹಣೆ ಮಾಡುವುದೇ ದೊಡ್ಡ ಸವಾಲಾಗುತ್ತಿದೆ. ಇದನ್ನು ತಪ್ಪಿಸುವ ವೈಜ್ಞಾನಿಕ ಕ್ರಮ ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ.  ಇದನ್ನೂ ಓದಿ: ಗೋಮಾಂಸ ಸಾಗಾಟ – ಇಬ್ಬರು ಆರೋಪಿಗಳು ಸೆರೆ

Garbage Manure Coal Clean India 6

ಕೋವಿಡ್ ತೀವ್ರಗೊಂಡು ದೇಶದಲ್ಲಿ ಲಾಕ್ಡೌನ್ ಜಾರಿಯಾದಾಗ ಮನೆಯಲ್ಲಿಯೇ ಇದ್ದ ಮನು ಅವರು, ತಮ್ಮ ಮನೆಯಲ್ಲಿ ಉತ್ಪಾದನೆ ಆಗುತ್ತಿದ್ದ ಕಸವನ್ನು ವಿಲೇವಾರಿ ಮಾಡುವುದು ಕಷ್ಟವಾಗಿ ಅದನ್ನು ಮನೆಯಲ್ಲೇ ಕರಗಿಸಿ ಗೊಬ್ಬರ ಮಾಡಲು ಚಿಂತಿಸಿದ್ದರು. ಆಗಲೇ ಈ ಯೋಜನೆ ತಲೆಗೆ ಒಳೆದಿದ್ದು ಎಂದು ವಿವರಿಸಿದ್ದಾರೆ.

Garbage Manure Coal Clean India 8

ಮಾಡುವುದು ಹೇಗೆ?
ತರಕಾರಿ ಸಿಪ್ಪೆ, ಉಳಿದ ಆಹಾರ ಪದಾರ್ಥಗಳು, ಆಹಾರದ ವೇಸ್ಟ್ ಸೇರಿದಂತೆ ಯಾವುದೇ ರೀತಿಯ ಹಸಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಅದಕ್ಕಾಗಿ ಮನೆಯ ಸುತ್ತಮುತ್ತ ಕೇವಲ ಒಂದಡಿ ಜಾಗವಿದ್ದರೆ ಸಾಕು. ಜೊತೆಗೆ ಆರು ಅಡಿ ಎತ್ತರ, ಒಂದಡಿ ಅಗಲದ ಪ್ಲಾಸ್ಟಿಕ್ ಪೈಪು ಇದ್ದರೆ ಸಾಕು. ಒಂದಡಿ ಆಳದ ಗುಂಡಿ ತೆಗೆದು ಪ್ಲಾಸ್ಟಿಕ್ ಪೈಪನ್ನು ನೆಟ್ಟಗೆ ಹೂತರೆ ಕಸ ವಿಲೇವಾರಿ ಘಟಕ ರೆಡಿ.

Garbage Manure Coal Clean India 5

ಆರು ಅಡಿ ಉದ್ದದ ಪೈಪಿಗೆ ಮೂರು ತಿಂಗಳ ಹಸಿ ಕಸವನ್ನು ಅದಕ್ಕೆ ತುಂಬಬಹುದು. ಕಸ ತುಂಬುವುದಕ್ಕೂ ಮೊದಲು ಮೂರು ಹಿಡಿ ಬೆಲ್ಲದ ಪುಡಿ ಮತ್ತು ಮೂರು ಹಿಡಿಯಷ್ಟು ಸಗಣಿ ಹಾಕಬೇಕು. ಹೀಗೆ ಹಾಕಿದರೆ ನಾವು ತುಂಬುವ ಹಸಿಕಸ ಸುಲಭವಾಗಿ ಕರಗುತ್ತೆ ಎನ್ನುತ್ತಾರೆ ಮನು.

Garbage Manure Coal Clean India 1

ತಮ್ಮ ಅಳಿಲು ಸೇವಾ ಸಂಸ್ಥೆ ಮೂಲಕ ಇದುವರೆಗೆ 150 ಕುಟುಂಬಗಳಿಗೆ ಈ ಘಟಕ ಮಾಡಿಸಿದ್ದಾರೆ. ಇದೀಗ ಆ ಕುಟುಂಬಗಳಲ್ಲಿ ಕೆಲವರು ಕಾಂಪೋಸ್ಟ್ ಗೊಬ್ಬರ ತಯಾರಿಸಿ ಅದೇ ಗೊಬ್ಬರ ಬಳಸಿ ಮನೆಯ ತಾರಸಿಗಳಲ್ಲಿ ಹಣ್ಣು ತರಕಾರಿ ಮತ್ತು ಹೂವುಗಳನ್ನು ಬೆಳೆಯುತ್ತಿದ್ದಾರೆ. ಸ್ವಚ್ಛ ಭಾರತದ ಪರಿಕಲ್ಪನೆಯಲ್ಲಿ ಮಾಡಿರುವ ಈ ಒಂದು ಘಟಕ ಮೂರು ಜನರಿಗೆ ಮೂರು ರೀತಿಯ ಅನುಕೂಲಗಳನ್ನು ಒದಗಿಸುತ್ತಿದೆ.

Garbage Manure Coal Clean India 4

ಒಂದೆಡೆ ಕಸವಿಲೇವಾರಿ ಸರಳವಾಗಿದ್ದರೆ, ಮತ್ತೊಂದೆಡೆ ಅಲ್ಲಿ ಉತ್ಪಾದನೆಯಾಗುವ ಸಾವಯವ ಗೊಬ್ಬರದಿಂದ ಮನೆಯ ತಾರಸಿಗಳಲ್ಲಿ ಹಣ್ಣು ತರಕಾರಿಗಳನ್ನು ಬೆಳೆದು ಹಣ ಉಳಿಸಿಕೊಳ್ಳುತ್ತಿದ್ದಾರೆ. ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಯಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಜೊತೆ ಸಮಾಜದ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: RK ಹೌಸ್‌ನಲ್ಲಿ ರಣಬೀರ್-ಆಲಿಯಾ ಮದುವೆ : ಆ ಸ್ಥಳದ ಹಿಂದಿದೆ ಇಂಟ್ರಸ್ಟಿಂಗ್ ಕಹಾನಿ

Garbage Manure Coal Clean India 2

150 ಕುಟುಂಬಗಳಲ್ಲಿ ಮಾಡಿರುವ ಈ ಕಸ ಸಂಸ್ಕರಣಾ ಘಟಕಗಳನ್ನು ಇನ್ನಷ್ಟು ಕುಟುಂಬಗಳಿಗೆ ವಿಸ್ತರಣೆ ಮಾಡುವ ಚಿಂತನೆಯಲ್ಲಿ ಇದ್ದಾರೆ. ಅಳಿಲು ಸೇವಾ ಸಂಸ್ಥೆಯವರು ಹೆಚ್ಚು ಸಾವಯವ ಗೊಬ್ಬರ ಉತ್ಪಾದನೆ ಆದಲ್ಲಿ ಅದನ್ನು ಅಳಿಲು ಸೇವಾ ಸಂಸ್ಥೆಯೇ ಖರೀದಿ ಮಾಡುವ ಚಿಂತನೆಯಲ್ಲಿದೆ ಎಂದು ವಿರಿಸಿದರು.

TAGGED:Clean IndiacoalgarbageManureಕಸಕೊಡಗುಗೊಬ್ಬರಸ್ವಚ್ಛ ಭಾರತ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‍ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
4 minutes ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
1 hour ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
2 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
3 hours ago

You Might Also Like

kerala rain
Latest

ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Public TV
By Public TV
33 minutes ago
mangaluru rain deaths
Dakshina Kannada

ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

Public TV
By Public TV
1 hour ago
D.K Shivakumar
Bengaluru City

ಕರಾವಳಿ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪಕ್ಷದಿಂದ ಪ್ರತ್ಯೇಕ ತಂಡ: ಡಿ.ಕೆ ಶಿವಕುಮಾರ್

Public TV
By Public TV
1 hour ago
kea
Bengaluru City

ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

Public TV
By Public TV
2 hours ago
Guest Lecturer 1
Bengaluru City

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

Public TV
By Public TV
3 hours ago
Shobha Karandlaje 2
Bengaluru City

ಎಲ್ಲ ಗ್ಯಾರಂಟಿ ಕೊಟ್ಟರು, ಪ್ರಾಣದ ಗ್ಯಾರಂಟಿ ಕೊಡ್ತಿಲ್ಲ: ಶೋಭಾ ಕರಂದ್ಲಾಜೆ ಕೆಂಡಾಮಂಡಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?