Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ

Districts

ಸ್ವಚ್ಛ ಭಾರತಕ್ಕೆ ವಿಶೇಷ ಪ್ರಯತ್ನ: ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ

Public TV
Last updated: April 2, 2022 6:17 pm
Public TV
Share
2 Min Read
Garbage Manure Coal Clean India 3
SHARE

ಮಡಿಕೇರಿ: ದೇಶವನ್ನು ಸ್ವಚ್ಛವಾಗಿರಿಸಬೇಕೆಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವೇ ಸ್ವಚ್ಛ ಭಾರತ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇಂದಿಗೂ ಅದು ಪರಿಪೂರ್ಣವಾಗಿ ಜಾರಿಗೊಂಡಿಲ್ಲ. ಆದರೆ ಇಲ್ಲೊಬ್ಬರು ಜನಪ್ರತಿನಿಧಿ ಕಸವನ್ನು ಸಂಪೂರ್ಣವಾಗಿ ಪರಿಷ್ಕರಿಸಿ ಸ್ವಚ್ಛ ಪಟ್ಟಣವನ್ನಾಗಿ ಮಾಡುವುದಕ್ಕಾಗಿ ಪಣತೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಅವರೆ ಒಂದು ಯುವಕರ ತಂಡ ಕಟ್ಟಿಕೊಂಡು ಕಸಮುಕ್ತ ಪಟ್ಟಣವನ್ನು ಮಾಡಲು ಮುಂದಾಗಿದ್ದಾರೆ.

Garbage Manure Coal Clean India

ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣ ಪಂಚಾಯಿತಿ ಬಿಜೆಪಿಯ ಸದಸ್ಯ ಮನು ಅವರು ಅಳಿಲು ಸೇವೆ ಸಂಸ್ಥೆ ಹೆಸರಿನಲ್ಲಿ ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ ಮೂಲಕ ವಿನೂತನ ಜಾಗೃತಿ ಮೂಡಿಸುತ್ತಿದ್ದಾರೆ. ಪಟ್ಟಣ, ನಗರಗಳು ಬೆಳೆದಂತೆ ದಿನನಿತ್ಯ ಕಸ ಉತ್ಪಾದನೆಯಾಗುವ ಪ್ರಮಾಣ ಹೆಚ್ಚುತ್ತಲೇ ಇದೆ. ಆ ಕಸವನ್ನು ಶುದ್ಧವಾಗಿ ಪರಿಷ್ಕರಣೆ ಮಾಡಿ ನಿರ್ವಹಣೆ ಮಾಡುವುದೇ ದೊಡ್ಡ ಸವಾಲಾಗುತ್ತಿದೆ. ಇದನ್ನು ತಪ್ಪಿಸುವ ವೈಜ್ಞಾನಿಕ ಕ್ರಮ ‘ನಮ್ಮ ಕಸ, ನಮ್ಮಲೇ ಗೊಬ್ಬರ’ ಪರಿಕಲ್ಪನೆ.  ಇದನ್ನೂ ಓದಿ: ಗೋಮಾಂಸ ಸಾಗಾಟ – ಇಬ್ಬರು ಆರೋಪಿಗಳು ಸೆರೆ

Garbage Manure Coal Clean India 6

ಕೋವಿಡ್ ತೀವ್ರಗೊಂಡು ದೇಶದಲ್ಲಿ ಲಾಕ್ಡೌನ್ ಜಾರಿಯಾದಾಗ ಮನೆಯಲ್ಲಿಯೇ ಇದ್ದ ಮನು ಅವರು, ತಮ್ಮ ಮನೆಯಲ್ಲಿ ಉತ್ಪಾದನೆ ಆಗುತ್ತಿದ್ದ ಕಸವನ್ನು ವಿಲೇವಾರಿ ಮಾಡುವುದು ಕಷ್ಟವಾಗಿ ಅದನ್ನು ಮನೆಯಲ್ಲೇ ಕರಗಿಸಿ ಗೊಬ್ಬರ ಮಾಡಲು ಚಿಂತಿಸಿದ್ದರು. ಆಗಲೇ ಈ ಯೋಜನೆ ತಲೆಗೆ ಒಳೆದಿದ್ದು ಎಂದು ವಿವರಿಸಿದ್ದಾರೆ.

Garbage Manure Coal Clean India 8

ಮಾಡುವುದು ಹೇಗೆ?
ತರಕಾರಿ ಸಿಪ್ಪೆ, ಉಳಿದ ಆಹಾರ ಪದಾರ್ಥಗಳು, ಆಹಾರದ ವೇಸ್ಟ್ ಸೇರಿದಂತೆ ಯಾವುದೇ ರೀತಿಯ ಹಸಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಅದಕ್ಕಾಗಿ ಮನೆಯ ಸುತ್ತಮುತ್ತ ಕೇವಲ ಒಂದಡಿ ಜಾಗವಿದ್ದರೆ ಸಾಕು. ಜೊತೆಗೆ ಆರು ಅಡಿ ಎತ್ತರ, ಒಂದಡಿ ಅಗಲದ ಪ್ಲಾಸ್ಟಿಕ್ ಪೈಪು ಇದ್ದರೆ ಸಾಕು. ಒಂದಡಿ ಆಳದ ಗುಂಡಿ ತೆಗೆದು ಪ್ಲಾಸ್ಟಿಕ್ ಪೈಪನ್ನು ನೆಟ್ಟಗೆ ಹೂತರೆ ಕಸ ವಿಲೇವಾರಿ ಘಟಕ ರೆಡಿ.

Garbage Manure Coal Clean India 5

ಆರು ಅಡಿ ಉದ್ದದ ಪೈಪಿಗೆ ಮೂರು ತಿಂಗಳ ಹಸಿ ಕಸವನ್ನು ಅದಕ್ಕೆ ತುಂಬಬಹುದು. ಕಸ ತುಂಬುವುದಕ್ಕೂ ಮೊದಲು ಮೂರು ಹಿಡಿ ಬೆಲ್ಲದ ಪುಡಿ ಮತ್ತು ಮೂರು ಹಿಡಿಯಷ್ಟು ಸಗಣಿ ಹಾಕಬೇಕು. ಹೀಗೆ ಹಾಕಿದರೆ ನಾವು ತುಂಬುವ ಹಸಿಕಸ ಸುಲಭವಾಗಿ ಕರಗುತ್ತೆ ಎನ್ನುತ್ತಾರೆ ಮನು.

Garbage Manure Coal Clean India 1

ತಮ್ಮ ಅಳಿಲು ಸೇವಾ ಸಂಸ್ಥೆ ಮೂಲಕ ಇದುವರೆಗೆ 150 ಕುಟುಂಬಗಳಿಗೆ ಈ ಘಟಕ ಮಾಡಿಸಿದ್ದಾರೆ. ಇದೀಗ ಆ ಕುಟುಂಬಗಳಲ್ಲಿ ಕೆಲವರು ಕಾಂಪೋಸ್ಟ್ ಗೊಬ್ಬರ ತಯಾರಿಸಿ ಅದೇ ಗೊಬ್ಬರ ಬಳಸಿ ಮನೆಯ ತಾರಸಿಗಳಲ್ಲಿ ಹಣ್ಣು ತರಕಾರಿ ಮತ್ತು ಹೂವುಗಳನ್ನು ಬೆಳೆಯುತ್ತಿದ್ದಾರೆ. ಸ್ವಚ್ಛ ಭಾರತದ ಪರಿಕಲ್ಪನೆಯಲ್ಲಿ ಮಾಡಿರುವ ಈ ಒಂದು ಘಟಕ ಮೂರು ಜನರಿಗೆ ಮೂರು ರೀತಿಯ ಅನುಕೂಲಗಳನ್ನು ಒದಗಿಸುತ್ತಿದೆ.

Garbage Manure Coal Clean India 4

ಒಂದೆಡೆ ಕಸವಿಲೇವಾರಿ ಸರಳವಾಗಿದ್ದರೆ, ಮತ್ತೊಂದೆಡೆ ಅಲ್ಲಿ ಉತ್ಪಾದನೆಯಾಗುವ ಸಾವಯವ ಗೊಬ್ಬರದಿಂದ ಮನೆಯ ತಾರಸಿಗಳಲ್ಲಿ ಹಣ್ಣು ತರಕಾರಿಗಳನ್ನು ಬೆಳೆದು ಹಣ ಉಳಿಸಿಕೊಳ್ಳುತ್ತಿದ್ದಾರೆ. ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಯಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಜೊತೆ ಸಮಾಜದ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: RK ಹೌಸ್‌ನಲ್ಲಿ ರಣಬೀರ್-ಆಲಿಯಾ ಮದುವೆ : ಆ ಸ್ಥಳದ ಹಿಂದಿದೆ ಇಂಟ್ರಸ್ಟಿಂಗ್ ಕಹಾನಿ

Garbage Manure Coal Clean India 2

150 ಕುಟುಂಬಗಳಲ್ಲಿ ಮಾಡಿರುವ ಈ ಕಸ ಸಂಸ್ಕರಣಾ ಘಟಕಗಳನ್ನು ಇನ್ನಷ್ಟು ಕುಟುಂಬಗಳಿಗೆ ವಿಸ್ತರಣೆ ಮಾಡುವ ಚಿಂತನೆಯಲ್ಲಿ ಇದ್ದಾರೆ. ಅಳಿಲು ಸೇವಾ ಸಂಸ್ಥೆಯವರು ಹೆಚ್ಚು ಸಾವಯವ ಗೊಬ್ಬರ ಉತ್ಪಾದನೆ ಆದಲ್ಲಿ ಅದನ್ನು ಅಳಿಲು ಸೇವಾ ಸಂಸ್ಥೆಯೇ ಖರೀದಿ ಮಾಡುವ ಚಿಂತನೆಯಲ್ಲಿದೆ ಎಂದು ವಿರಿಸಿದರು.

TAGGED:Clean IndiacoalgarbageManureಕಸಕೊಡಗುಗೊಬ್ಬರಸ್ವಚ್ಛ ಭಾರತ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
5 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
11 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
8 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?