Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಪೇಸ್ ಪಾರ್ಕ್ ಸೇರಿ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹ ನೀತಿ – ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಮಾತುಕತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಪೇಸ್ ಪಾರ್ಕ್ ಸೇರಿ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹ ನೀತಿ – ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಮಾತುಕತೆ

Bengaluru City

ಸ್ಪೇಸ್ ಪಾರ್ಕ್ ಸೇರಿ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹ ನೀತಿ – ಎಂ.ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ ಮಾತುಕತೆ

Public TV
Last updated: July 30, 2025 5:53 pm
Public TV
Share
2 Min Read
MB Patil And Priyank Kharge 3
SHARE

–ಕೈಗಾರಿಕೆ, ಐಟಿ ಇಲಾಖೆಯ ಯೋಜನೆಗಳ ಕುರಿತು ಚರ್ಚೆ

ಬೆಂಗಳೂರು: ಉದ್ದೇಶಿತ ಬಾಹ್ಯಾಕಾಶ ಪಾರ್ಕ್, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕಾ ಪಾರ್ಕ್ ಮುಂತಾದ ಯೋಜನೆಗಳು ಸೇರಿದಂತೆ ಹಲವು ಮಹತ್ವದ ಉದ್ಯಮಗಳಿಗೆ ಸರ್ಕಾರ ಕೊಡುವ ರಿಯಾಯಿತಿಗಳ ಕುರಿತು ನೀತಿಯನ್ನು ರೂಪಿಸಲಾಗುತ್ತಿದೆ. ಇನ್ನೊಂದು ವಾರದಲ್ಲಿ ಕೈಗಾರಿಕಾ ಮತ್ತು ಐಟಿ-ಬಿಟಿ (IT-BT) ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ವಿಸ್ತೃತ ಹೂಡಿಕೆ-ಪ್ರೋತ್ಸಾಹ ನೀತಿಗೆ ಸಂಬಂಧಿಸಿದ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ಇದಾದ ಕೂಡಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ವಿಸ್ತೃತವಾಗಿ ಚರ್ಚಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ತೀರ್ಮಾನಿಸಿದ್ದಾರೆ.

MB Patil And Priyank Kharge

ಎರಡೂ ಇಲಾಖೆಗಳು ಜೊತೆಗೂಡಿ ಜಾರಿಗೊಳಿಸಬೇಕಾದ ಹಲವು ಯೋಜನೆಗಳು ಮತ್ತು ರೂಪಿಸಬೇಕಾದ ಉಪಕ್ರಮಗಳ ಕುರಿತು ಇಬ್ಬರೂ ಸಚಿವರು ಬುಧವಾರ (ಜು.30) ಇಲ್ಲಿನ ಖನಿಜ ಭವನದಲ್ಲಿ ಮಹತ್ತ್ವದ ಸಭೆ ನಡೆಸಿದರು.ಇದನ್ನೂ ಓದಿ: ರಾಜ್ಯದಲ್ಲಿ ದೀಪಾವಳಿ ಧಮಾಕ, ಕಾಂಗ್ರೆಸ್‌ನಲ್ಲಿ ಕ್ರಾಂತಿ : ವಿಜಯೇಂದ್ರ

ಐಟಿ ಇಲಾಖೆಯು ಇಎಸ್‌ಡಿಎಂ ವಲಯಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹ ಕ್ರಮಗಳ ನೀತಿಯನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗಿ ಕೈಗಾರಿಕಾ ಇಲಾಖೆ ಕೂಡ ವಿದ್ಯುನ್ಮಾನ ತಯಾರಿಕೆ ವಲಯದಲ್ಲಿ ಹೂಡಿಕೆ ಆಕರ್ಷಣೆಗೆ ಕಾರ್ಯತಂತ್ರ ರೂಪಿಸಬೇಕಾದ ಅಗತ್ಯವಿದೆ. ಕೆಲವೆಡೆ ಒಂದೇ ಯೋಜನೆಗೆ ಐಟಿ ಮತ್ತು ಕೈಗಾರಿಕೆ ಇಲಾಖೆಗಳೆರಡೂ ರಿಯಾಯಿತಿಗಳನ್ನು ಕೊಡುತ್ತಿದ್ದು, ಇದನ್ನು ಸರಿ ಮಾಡಬೇಕಾಗಿದೆ ಎನ್ನುವ ಅಭಿಪಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ನಮ್ಮಲ್ಲಿ ತಯಾರಾಗುತ್ತಿರುವ ಸ್ಮಾರ್ಟ್ಫೋನ್‌ಗಳಲ್ಲಿ ಶೇ.44ರಷ್ಟು ಅಮೆರಿಕಕ್ಕೆ ರಫ್ತಾಗುತ್ತಿದೆ. ಇದರಲ್ಲಿ ಮೊದಲು ಶೇ.61ರಷ್ಟು ಪಾಲು ಹೊಂದಿದ್ದ ಚೀನಾದ ಪ್ರಮಾಣ ಈಗ ಶೇ.25ಕ್ಕೆ ಕುಸಿದಿದೆ. ಆದರೆ, ವಿಯೆಟ್ನಾಂನ ಪಾಲು ಮಾತ್ರ ಶೇ.50ರಷ್ಟಿದೆ. ಈ ಸ್ಪರ್ಧೆಯನ್ನು ಪರಿಗಣಿಸಿ ಬಂಡವಾಳವನ್ನು ಸೆಳೆಯಬೇಕಾಗಿದೆ. ಜೊತೆಗೆ ಸ್ಮಾರ್ಟ್ಫೋನ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಇದಕ್ಕೆ ಪೂರಕವಾಗಿ ಈ ಕ್ಷೇತ್ರಕ್ಕೆ ಹಲವು ರಿಯಾಯಿತಿಗಳನ್ನು ಘೋಷಿಸಬೇಕಾಗಿದೆ ಎಂದು ಇಬ್ಬರೂ ಸಚಿವರು ಅಭಿಪ್ರಾಯಪಟ್ಟರು.

MB Patil And Priyank Kharge 2

ಸ್ಪೇಸ್ ಪಾರ್ಕ್, ಪಿಸಿಬಿ ಪಾರ್ಕ್‌ಗೆ ಭೂಮಿ:
ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ತಮ್ಮ ಇಲಾಖೆಯು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್ ಪಾರ್ಕ್, ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಪಾರ್ಕ್, ಕ್ವಿನ್ ಸಿಟಿ / ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆಗಳಲ್ಲಿ ತಲಾ 100 ಎಕರೆಯಲ್ಲಿ ಗ್ಲೋಬಲ್ ಇನ್ನೋವೇಶನ್ ಸಿಟಿ, ಅಡಕನಹಳ್ಳಿ/ ಕೋಚನಹಳ್ಳಿಯಲ್ಲಿ 100 ಎಕರೆಯಲ್ಲಿ ಕಿಯೋನಿಕ್ಸ್ ಪ್ಲಗ್ & ಪ್ಲೇ ಸೌಲಭ್ಯ ಕೇಂದ್ರದ ಅಭಿವೃದ್ಧಿ ಮೂಲಕ ಗ್ಲೋಬಲ್ ಕೇಪಬಿಲಿಟಿ ಸೆಂಟರ್‌ಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕಾಗಿ ಈ ಸ್ಥಳಗಳಲ್ಲಿ ಜಮೀನನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಪಾಟೀಲ್ ಅವರಲ್ಲಿ ಕೋರಿದರು.

ಡ್ರೋನ್ ಪರೀಕ್ಷಾ ಕೇಂದ್ರವು ನಿರ್ಜನ ಪ್ರದೇಶದಲ್ಲಿ ಇರಬೇಕು ಎನ್ನುವ ನಿಯಮವಿದೆ. ಆದ್ದರಿಂದ ಬೆಂಗಳೂರಿನ ಭಾಗವೇ ಆಗಿರುವ ಹೆಸರಘಟ್ಟದಲ್ಲಿ ಈ ಯೋಜನೆ ಬರುವುದು ಕಷ್ಟವಾಗಬಹುದು. ಆದ್ದರಿಂದ ಇದಕ್ಕೆ ಸೂಕ್ತ ಜಾಗ ಹುಡುಕುವುದು ಒಳ್ಳೆಯದು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

MB Patil And Priyank Kharge 1

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಐಟಿ ಇಲಾಖೆ ನಿರ್ದೇಶಕ ರಾಹುಲ್ ಸಂಕನೂರು ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.ಇದನ್ನೂ ಓದಿ: ನನ್ನ ಹೆಸರಿನ ನಕಲಿ ಅಕೌಂಟ್‌ನಿಂದ ಅವಹೇಳನಕಾರಿ ಪೋಸ್ಟ್ – ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಎಸ್.ನಾರಾಯಣ್

TAGGED:bengaluruIT-BTMB PatilPriyank Khargeಎಂಬಿ ಪಾಟೀಲ್ಐಟಿ-ಬಿಟಿಪ್ರಿಯಾಂಕ್ ಖರ್ಗೆಬೆಂಗಳೂರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Artemis II launched
Latest

ಚಂದಿರನತ್ತ ಮಾನವ – ಐತಿಹಾಸಿಕ ಆರ್ಟೆಮಿಸ್-II ಮಿಷನ್‌ ಉಡಾವಣೆ ಯಶಸ್ವಿ

Public TV
By Public TV
25 minutes ago
Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
8 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
9 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
9 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
10 hours ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?