Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಸ್ ಲೀಡರ್ ಪಬ್ಲಿಕ್ ಟಿವಿಯಲ್ಲಿ ಸೂಪರ್ ಲೀಡರ್ ಆಗಿ ಮಿಂಚಿಂಗ್-ಸಿನಿಮಾ ಬಗ್ಗೆ ಶಿವಣ್ಣ ಮನದಾಳದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಸ್ ಲೀಡರ್ ಪಬ್ಲಿಕ್ ಟಿವಿಯಲ್ಲಿ ಸೂಪರ್ ಲೀಡರ್ ಆಗಿ ಮಿಂಚಿಂಗ್-ಸಿನಿಮಾ ಬಗ್ಗೆ ಶಿವಣ್ಣ ಮನದಾಳದ ಮಾತು

Bengaluru City

ಮಾಸ್ ಲೀಡರ್ ಪಬ್ಲಿಕ್ ಟಿವಿಯಲ್ಲಿ ಸೂಪರ್ ಲೀಡರ್ ಆಗಿ ಮಿಂಚಿಂಗ್-ಸಿನಿಮಾ ಬಗ್ಗೆ ಶಿವಣ್ಣ ಮನದಾಳದ ಮಾತು

Public TV
Last updated: August 16, 2017 6:49 pm
Public TV
Share
2 Min Read
SHIVANNA 2
SHARE

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ‘ಮಾಸ್ ಲೀಡರ್’ ಬಿಡುಗಡೆಗೊಂಡಿದ್ದು, ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡು ಮುನ್ನುಗುತ್ತಿದೆ.

ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ ತುಂಬ ಇಷ್ಟವಾಗುತ್ತದೆ. ಭಾವನಾತ್ಮಕವಾಗಿ ಸಿನಿಮಾ ನೋಡುಗರ ಮನಸ್ಸಿಗೆ ತುಂಬಾ ಹತ್ತಿರವಾಗುತ್ತದೆ. ಕೆಲವರು ದೇಶಭಕ್ತಿಯ ಬಗ್ಗೆ ಮಾತನಾಡಿ ನಮ್ಮ ಮಾತೃ ಭೂಮಿಯನ್ನು ಮಾರಿಕೊಳ್ಳುತ್ತಿದ್ದಾರೆ. ಎಲ್ಲ ಕಡೆ ಚೆಕಪ್ ನಡೆಯುತ್ತೆ, ಪೊಲೀಸ್ ಭದ್ರತೆಯೂ ಇರುತ್ತದೆ. ಆದರೂ ಮರುದಿನ ಬಾಂಬ್ ಬ್ಲಾಸ್ಟ್ ಆಗುತ್ತದೆ ಇದು ನಮ್ಮೊಳಗಿನ ವ್ಯವಸ್ಥೆಯ ತಂತ್ರಜ್ಞಾನದ ಕೊರತೆಯನ್ನು ತೋರಿಸುತ್ತದೆ ಎಂದು ಶಿವಣ್ಣ ಹೇಳಿದರು.

ನಾವು ಜಮ್ಮು ಕಾಶ್ಮೀರದಲ್ಲಿ ಚಿತ್ರೀಕರಣ ಮಾಡುವಾಗ ಸಾಕಷ್ಟು ಗಲಾಟೆಗಳು ನಡೆದವು. ನೀವು ಇಂಡಿಯಾದ ಪರವಾಗಿ ಸಿನಿಮಾ ಮಾಡುತ್ತಿದ್ದೀರಿ ಎಂಬ ಕಾರಣವೊಡ್ಡಿ ಗಲಾಟೆ ಮಾಡಿದರು. ಇದೇ ವೇಳೆ ಮತ್ತೆ ಕೆಲವರು ಬಂದು ನಮ್ಮ ಪರವಾಗಿ ಮಾತನಾಡಿ ನಮ್ಮನ್ನು ರಕ್ಷಿಸಿದರು ಎಂದು ಚಿತ್ರೀಕರಣದ ದಿನಗಳನ್ನು ಶಿವಣ್ಣ ನೆನಪಿಸಿಕೊಂಡರು.

MASS

ಥಿಯೇಟರ್‍ನಲ್ಲಿ ನಾನು ನನ್ನ ಸಿನಿಮಾ ನೋಡುವಾಗ ಬೇರೊಬ್ಬರ ಕಮೆಂಟ್‍ಗಳನ್ನು ಕೇಳುತ್ತಿರುತ್ತೇನೆ. ಅಲ್ಲಿ ನಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಆದರೆ ಅಭಿಮಾನಿಗಳು ಮಾತ್ರ ಸಿನಿಮಾ ಬಗ್ಗೆ ಒಳ್ಳೆಯ ಮೆಚ್ಚುಗೆಯನ್ನು ನೀಡಿದ್ದಾರೆ. ಸಿನಿಮಾಗೆ ನಾಲ್ಕು ದಿನಗಳಿಂದ ಒಳ್ಳೆಯ ರೆಸ್ಪಾನ್ಸ್ ಬರುತ್ತಿದೆ ಅಂದ್ರು.

ಕಥೆ ಹೀಗಿರಬೇಕು: ಈ ತರಹದ ಸಿನಿಮಾಗಳನ್ನು ಈಗಾಗಲೇ ಮಾಡಿದ್ದೇವೆ. ಸಿನಿಮಾ ಕಥೆಯನ್ನು ಜನರಿಗೆ ವಿಭಿನ್ನವಾಗಿ ಹೇಳಬೇಕು, ಬಾಂಗ್ಲಾ ಜನರು ಅಕ್ರಮವಾಗಿ ಭಾರತದ ಗಡಿ ಪ್ರವೇಶ ಮಾಡುವುದನ್ನು ಪ್ರೇಕ್ಷಕರಿಗೆ ಉಣಬಡಿಸಬೇಕು ಎಂಬುದು ನನ್ನ ಆಶಯವಾಗಿತ್ತು. ಎಲ್ಲಾ ಸೀಕ್ವೆನ್ಸ್ ಗಳನ್ನು ಮಾಡುವಾಗ ಒಂದು ಟೇಸ್ಟ್ ಇರಬೇಕು. ಯೋಗಿ ನೆಗಟಿವ್ ರೋಲ್‍ಗೆ ಹೇಳಿ ಮಾಡಿಸಿದ ವ್ಯಕ್ತಿ. ತರುಣ್ ಒಬ್ಬ ಒಳ್ಳೆಯ ವ್ಯಕ್ತಿ, ಯಾವಾಗಲೂ ನಮ್ಮ ಕುಟುಂಬವನ್ನ ಪ್ರೀತಿಸುವ ವ್ಯಕ್ತಿ. ಸಿನಿಮಾದ ಬಗ್ಗೆ ಬೇರೆಯಾದ ಅಭಿರುಚಿಯನ್ನು ಹೊಂದಿದ್ದಾರೆ. ಮುಂದಿನ ವರ್ಷವೂ ತರುಣ್ ಜೊತೆ ಸಿನಿಮಾ ಮಾಡುವ ಯೋಜನೆ ಇದೆ ಎಂದು ಶಿವಣ್ಣ ಹೇಳಿದರು.

ಇದನ್ನೂ ಓದಿ: ಮಾಸ್ ಲೀಡರ್ ಸಿನಿಮಾ ವೀಕ್ಷಣೆ ಮಾಡಿದ ಶಿವಣ್ಣ- ಉಪ್ಪಿ ರಾಜಕೀಯ ಎಂಟ್ರಿಗೆ ಹೀಗಂದ್ರು

ಒಬ್ಬ ಕಟುಕನನ್ನು ಒಳ್ಳೆಯವನನ್ನಾಗಿ ಮಾಡಬಹುದು ಎಂಬವುದನ್ನು ಸಿನಿಮಾ ತೋರಿಸುತ್ತದೆ. ಒಂದು ನೆಗೆಟಿವ್ ಪಾತ್ರವನ್ನು ನಿರ್ದೇಶಕರು ಪಾಸಿಟಿವ್ ಆಗಿ ಬದಲಾಯಿಸಿದ್ದಾರೆ. ಸಿನಿಮಾ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶವನ್ನು ನೀಡಿದೆ ಎಂದು ನಟ ಲೂಸ್ ಮಾದ ಯೋಗಿ ತಮ್ಮ ಪಾತ್ರದ ಬಗ್ಗೆ ಪರಿಚಯ ಮಾಡಿಕೊಟ್ಟರು.

ಸಿನಿಮಾ ಮಾಡುವಾಗ ತುಂಬಾ ಖುಷಿಯಾಗುತ್ತಿದೆ. ಆದರೂ ಮನದಲ್ಲಿ ಒಂದು ಭಯವಿತ್ತು, ಜನ ಹೇಗೆ ಸಿನಿಮಾ ಸ್ವೀಕರಿಸ್ತಾರೆ ಎಂಬುದು ಕಾಡುತ್ತಿತ್ತು. ಶಿವಣ್ಣ ಪಾತ್ರಕ್ಕೆ ಜೀವ ತುಂಬಿದ್ದಾರೆ. ಇಂದು ಜನರು ಸಿನಿಮಾವನ್ನು ಮೆಚ್ಚುಕೊಂಡಿದ್ದಾರೆ ಎಂದು ನಿರ್ಮಾಪಕ ತರೂಣ್ ಶಿವಪ್ಪ ಹೇಳಿದರು.

ಇದನ್ನೂ ಓದಿ: ಇಂದು ಮಾಸ್ ಲೀಡರ್ ರಿಲೀಸ್ – ಸಿನಿಮಾ ನೋಡಿ ಭೇಷ್ ಎಂದ ಕಿಚ್ಚ ಸುದೀಪ್

ಇಡೀ ಭಾರತೀಯರಿಗೆ ಸ್ವತಂತ್ರ ದಿನಕ್ಕೆ ಇದೊಂದು ಸಿನಿಮಾ ಗಿಫ್ಟ್ ಮುಖಾಂತರವಾಗಿ ನೀಡಿದ್ದೇವೆ. ಈ ತರಹದ ಸಿನಿಮಾಗಳನ್ನು ಜನ ತಾವು ನೋಡಿ, ಚಿತ್ರದ ಕಥೆಯಿಂದ ಸಿಗುವ ಸಂದೇಶವನ್ನು ಪಡೆಯಬೇಕು ಎಂದು ಥಿಯೇಟರ್ ಗೆ ಬರುತ್ತಿದ್ದಾರೆ. ಸಿನಿಮಾ ನೋಡಲು ಬರುತ್ತಿರುವವರಿಗೆ ಮತ್ತು ನೋಡಿವರಿಗೂ ಧನ್ಯವಾದಗಳು ಎಂದು ನಿರ್ದೇಶಕ ನರಸಿಂಹ ತಿಳಿಸಿದರು.

https://www.youtube.com/watch?v=v5vFAw_tTok

LEADER 2

the leader title

LEADER 9

shivanna F

shivanna 4

shivanna 2

shivanna 3

shivanna 1

shivaraj kumar london 5

TAGGED:cinimamass leaderpublictvsandalwoodShivarajKumaryogiಪಬ್ಲಿಕ್ ಟಿವಿಮಾಸ್ ಲೀಡರ್ಯೋಗಿಶಿವರಾಜ್‍ಕುಮಾರ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
17 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
29 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
56 minutes ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
1 hour ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?