Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟವ್ಯಕ್ತಿಯನ್ನು ಕೆಪಿಸಿಸಿ ಅಧ್ಯಕ್ಷ ಮಾಡಲು ಹೊರಟಿದ್ದಾರೆ: ಎಸ್.ಆರ್.ಹಿರೇಮಠ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಭ್ರಷ್ಟವ್ಯಕ್ತಿಯನ್ನು ಕೆಪಿಸಿಸಿ ಅಧ್ಯಕ್ಷ ಮಾಡಲು ಹೊರಟಿದ್ದಾರೆ: ಎಸ್.ಆರ್.ಹಿರೇಮಠ್

Bagalkot

ಭ್ರಷ್ಟವ್ಯಕ್ತಿಯನ್ನು ಕೆಪಿಸಿಸಿ ಅಧ್ಯಕ್ಷ ಮಾಡಲು ಹೊರಟಿದ್ದಾರೆ: ಎಸ್.ಆರ್.ಹಿರೇಮಠ್

Public TV
Last updated: December 27, 2019 5:49 pm
Public TV
Share
2 Min Read
SR Hiremath
SHARE

ಬಾಗಲಕೋಟೆ: ಕೆಪಿಸಿಸಿಗೆ ಅಧ್ಯಕ್ಷ ಸ್ಥಾನಕ್ಕೆ ಭ್ರಷ್ಟವ್ಯಕ್ತಿಯನ್ನು ಆಯ್ಕೆ ಮಾಡಲು ಹೊರಟಿದ್ದಾರೆ ಎಂದರೆ ಅವರೆಂತ (ಕಾಂಗ್ರೆಸ್ ವರಿಷ್ಠರು) ದೀಢ ಪಂಡಿತರು ಇರಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಕೆಶಿ ಅತ್ಯಂತ ಭ್ರಷ್ಟ ವ್ಯಕ್ತಿ. ಭ್ರಷ್ಟಾಚಾರದ ಸ್ವರೂಪ. ನಾಗರಿಕ ಸಮಾಜದಲ್ಲಿ ಇರದೆ ಜೈಲಿನಲ್ಲಿ ಇರಬೇಕಾದವರು ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ಏಕವನದಲ್ಲಿ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಸಿಎಂ ಇದ್ದಾಗ ಏನೇನು ಮಾಡಿದ? ಅತಿಭ್ರಷ್ಟ ಶಾಮ್‍ಭಟ್‍ನನ್ನು ತಂದು ಕೆಪಿಎಸ್‍ಸಿಗೆ ಮುಖ್ಯಸ್ಥ ಮಾಡಿದ. ದರೋಡೆಕೋರ ಲಕ್ಷ್ಮಣನ ತಂದು ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥರಾನ್ನಗಿ ಮಾಡಿದ್ದರು. ಲೋಕಾಯುಕ್ತ ಸಂಸ್ಥೆ ಶಕ್ತಿಯನ್ನು ಕಸಿದುಗೊಂಡು ಎಸಿಬಿ ಮಾಡಿದರು. ಬಿಎಸ್‍ವೈ ಅಕ್ರಮ ಗಣಿಗಾರಿಕೆ ಮಾಡಿದ್ದರು. ಕುಮಾರಸ್ವಾಮಿ ಅಕ್ರಮ ಗಣಿಗಾರಿಕೆ, ಭೂಹಗರಣ ಮಾಡಿದ್ದಾರೆ ಎಂದು ಆರೋಪಿಸಿದರು.

ಮತದಾರರು ಸಕ್ರೀಯರಾಗಬೇಕು. ಈ ಸಾರ್ವಜನಿಕ ಸೇವೆ ಮಾಡುವವರನ್ನು ಸರಿಮಾಡಬೇಕು. ದೇಶದಲ್ಲಿ ಸರ್ವಾಧಿಕಾರ ನಡೆಯುದಿಲ್ಲ. ಈ ಹಿಂದೆ ಇಂದಿರಾಗಾಂಧಿ ಕೂಡ ಮಾಡಬಾರದ ಕೆಲಸ ಮಾಡಿದ್ದರು. ಅವರ ಮಗ ಸಂಜಯಗಾಂಧಿ, ಇಂದಿರಾಗಾಂಧಿ ಅವರು ಕ್ಯಾಬಿನೇಟ್ ಸದಸ್ಯರು ಸೋತಿದ್ದಾರೆ. ಇವತ್ತಿನ ಸ್ಥಿತಿ ನೋಡಿದರೆ ಇವರಿಗೂ ಅದೇ ಪರಿಸ್ಥಿತಿ ಬರುತ್ತೆ ಎಂದು ಪರೋಕ್ಷವಾಗಿ ಕಿಡಿಕಾರಿದರು. ಕಪ್ಪು ಹಣ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಭರವಸೆ ನೀಡಿ, ಆ ಕಡೆ ಗಮನ ಹರಿಸಿಲ್ಲ. ದೇಶದ ಆರ್ಥಿಕ ಸ್ಥಿತಿ ಕಳವಳಕಾರಿಯಾಗಿದೆ ಎಂದರು.

ಮುಂದಿನ ಫೆಬ್ರವರಿ, ಮಾರ್ಚ್ ನಲ್ಲಿ ಶರಣ, ಸಂತ ಸಂದೇಶ ಯಾತ್ರೆ ನಡೆಯಲಿದೆ. ಒಂದು ರಾಜ್ಯದಲ್ಲಿ ಮತ್ತೊಂದು ರಾಷ್ಟ್ರಮಟ್ಟದಲ್ಲಿ ಯಾತ್ರೆ ನಡೆಯಲಿದ್ದು, ಕರ್ನಾಟಕದ ಕಾಗಿನೆಲೆಯಿಂದ ಕೂಡಲಸಂಗಮದವರೆಗೆ ಸಂದೇಶ ಯಾತ್ರೆ ನಡೆಯಲಿದೆ. ಬಳಿಕ ಬಸವಕಲ್ಯಾಣದಿಂದ ಮಹಾರಾಷ್ಟದ ಪಂಡರಾಪುರ ಮೂಲಕ ತುಕಾರಾಮ್‍ರ ಜನ್ಮಸ್ಥಳದವರೆಗೂ ಯಾತ್ರೆ ಸಾಗಲಿದೆ. ನಮ್ಮ ಸಂಸ್ಕೃತಿ, ಸಂವಿಧಾನದ ಆಶಯಗಳನ್ನು ಪುನರ್ ಸ್ಥಾಪಿಸಲು ಈ ಯಾತ್ರೆ ಮುಖ್ಯವಾಗಿದೆ ಎಂದರು.

ಮಂಗಳೂರು ಗೋಲಿಬಾರ್ ಘಟನೆ ವಿಚಾರ, ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧವಾಗಿ ಕೆಲವೇ ಧರ್ಮಗಳನ್ನು ಉಲ್ಲೇಖಿಸಿದ್ದಾರೆ. ಗೋಲಿಬಾರ್ ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಇಲ್ಲವೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಈಗ ಪೊಲೀಸರ ಮೂಲಕ ತನಿಖೆ ಮಾಡಿಸಿದರೆ ಸತ್ಯ ಹೊರಬರಲ್ಲ. ಪೊಲೀಸ್ ಇಲಾಖೆ ಮುಖ್ಯಸ್ಥರಾಗಿ ತಾವೇ ಇರುವಾಗ ತನಿಖೆ ಹೇಗಾಗುತ್ತೆ? ನ್ಯಾಯಮೂರ್ತಿಗಳಿಂದ ತನಿಖೆ ಆಗಬೇಕು ಎಂದು ಹೇಳಿದರು.

TAGGED:bagalakotebjpcongressDK ShivakumarKPCCPublic TVSR Hiremathಎಸ್.ಆರ್ ಹಿರೇಮಠ್ಕಾಂಗ್ರೆಸ್ಕೆಪಿಸಿಸಿಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಾಗಲಕೋಟೆಬಿಜೆಪಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
17 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
30 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
2 hours ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
2 hours ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?