Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ

Latest

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ

Public TV
Last updated: May 7, 2022 7:42 am
Public TV
Share
1 Min Read
SRILANKA
SHARE

ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಳಾಗಿದೆ. ಈ ಮೂಲಕ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ 5 ವಾರಗಳ ಅಂತರದಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

Gotabaya Rajapaksa 1

ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು. ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ಮುಂದಿನ 20 ವರ್ಷಗಳಲ್ಲಿ ಬರಲಿದೆ ಇನ್ನೊಂದು ಸಾಂಕ್ರಾಮಿಕ: ಬಿಲ್ ಗೇಟ್ಸ್ ಭವಿಷ್ಯ

srilanka 3 app

ನಿನ್ನೆ ಅಧ್ಯಕ್ಷರ ವಕ್ತಾರರು ತುರ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ತಾವು ಕಠಿಣ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದು, ಅಗತ್ಯ ಸೇವೆಗಳು ಹಾಗೂ ಶಾಂತಿ ಸುವ್ಯವಸ್ಥೆಗಳ ನಿರ್ವಹಣೆಯ ದೃಷ್ಟಿಯಿಂದ ಅಧ್ಯಕ್ಷರು ತಮ್ಮ ಅಧಿಕಾರ ಬಳಸಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

SRILANKA 2

ಈ ಮೊದಲು ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಂಸತ್‍ನತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಇದೀಗ ತುರ್ತುಪರಿಸ್ಥಿತಿ ಹೇರಿಕೆ ಮಾಡಿರುವುದರಿಂದ ಸೇನೆಗೆ ಶಂಕಿತರನ್ನು ಬಂಧಿಸಿ ದೀರ್ಘಾವಧಿಯವರೆಗೂ ನ್ಯಾಯಾಂಗದ ಮೇಲ್ವಿಚಾರಣೆ ಇಲ್ಲದೇ ಬಂಧನದಲ್ಲಿಡುವುದಕ್ಕೆ ಸಾಧ್ಯವಾಗಲಿದೆ. ಇದನ್ನೂ ಓದಿ: ಶನಿವಾರದಿಂದ್ಲೇ ಆಪರೇಷನ್ ಕಮಲ ಶುರು- ಮಂಡ್ಯದಲ್ಲಿ ಲಕ್ಷ್ಮೀ, ಅಶೋಕ್ ಜಯರಾಂ ಸೇರ್ಪಡೆ

SRILANKA 1

ದ್ವೀಪ ದೇಶ ಕೆಲ ತಿಂಗಳುಗಳಿಂದ ವಿದ್ಯುತ್, ಆಹಾರ, ಇಂಧನ ಹಾಗೂ ಔಷಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. 1946ರಲ್ಲಿ ಶ್ರೀಲಂಕಾಗೆ ಸ್ವಾತಂತ್ರ ಲಭಿಸಿದ ಬಳಿಕ ಇಷ್ಟೊಂದು ಭಯಾನಕವಾದ ಆರ್ಥಿಕ ಬಿಕ್ಕಟ್ಟನ್ನು ಇದೇ ಮೊದಲ ಬಾರಿಗೆ ನೋಡುತ್ತಿದೆ. ಈಗಾಗಲೇ ಇಂಧನ ಕೊರತೆ, ವಿದ್ಯುತ್ ಸಂಪರ್ಕ ಕಡಿತ, ನಿರುದ್ಯೋಗ ಸಮಸ್ಯೆ ಹಾಗೂ ಔಷಧಗಳ ಕೊರತೆ ಜನರನ್ನು ಬಾಧಿಸುತ್ತಿದೆ. ಇದರಿಂದಾಗಿ ಶ್ರೀಲಂಕಾ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿದೆ.

TAGGED:Economic CrisisemergencyGotabaya RajapaksaSri Lankaಗೋಟಬಯ ರಾಜಪಕ್ಸತುರ್ತು ಪರಿಸ್ಥಿತಿಶ್ರೀಲಂಕಾ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Operation Epic Fury
Latest

`ಆಪರೇಷನ್ ಎಪಿಕ್ ಫ್ಯೂರಿ’ – ಇರಾನ್ ವಿರುದ್ಧದ ಯುದ್ಧಕ್ಕೆ 100 ಗಂಟೆ; ವೀಡಿಯೋ ಹಂಚಿಕೊಂಡ ಯುಎಸ್‌

Public TV
By Public TV
51 seconds ago
crude oil
Latest

ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

Public TV
By Public TV
21 minutes ago
indian navy
Latest

ಇರಾನ್‌ ಮೇಲಿನ ದಾಳಿಗೆ ಅಮೆರಿಕವು ಭಾರತೀಯ ನೌಕಾನೆಲೆ ಬಳಸುತ್ತಿದೆ ಅನ್ನೋದು ಶುದ್ಧ ಸುಳ್ಳು – ಎಂಇಎ

Public TV
By Public TV
54 minutes ago
G PARAMESHWAR
Bengaluru City

ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್

Public TV
By Public TV
1 hour ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
1 hour ago
Gadag Tata Ace Accident
Crime

ಕಾಮಣ್ಣನ ಉತ್ಸವ ಮುಗಿಸಿ ಬರುವಾಗ ಮರಕ್ಕೆ ಟಾಟಾ ಏಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?