Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ

Bengaluru City

ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ

Public TV
Last updated: May 31, 2022 11:14 am
Public TV
Share
2 Min Read
Panditaradhya Swamiji
SHARE

ಬೆಂಗಳೂರು: 9 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಭಾಗ -1 ರಲ್ಲಿ ಬಸವಣ್ಣನವರ ಪಾಠದಲ್ಲಿ ಕೆಲ ಅಂಶ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ತರಳುಬಾಳು ಶಾಖಾಮಠದ ಸಾಣೇಹಳ್ಳಿಯ ಪಂಡಿತಾರಾದ್ಯ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಡಿತಾರಾದ್ಯ ಶ್ರೀಗಳು ಪತ್ರ ಬರೆದಿದ್ದು, ಪಠ್ಯ ಪುಸ್ತಕವನ್ನ ತಡೆಹಿಡಿದು ಸರಿ ಪಡಿಸುವಂತೆ ಆಗ್ರಹಿಸಿದ್ದಾರೆ.

ಪತ್ರದಲ್ಲಿ ಏನಿದೆ?
ಪಠ್ಯಪುಸ್ತಕ ರಚನಾ ಸಮಿತಿ ಮತ್ತು ಅದು ಬದಲಾಯಿಸಿರುವ ಪಠ್ಯ ಕುರಿತು ಸಾಕಷ್ಟು ಮತ್ತು ಆಪಾದನೆ ಕೇಳಿಬರುತ್ತಿವೆ. ಯಾವ ಹಂತದಲ್ಲಿ ಏನೇನು ಬದಲಾಯಿಸಿದ್ದಾರೆ ಎನ್ನುವುದನ್ನು ಗಮನಿಸೋಣ ಎಂದರೆ ಪಠ್ಯಪುಸ್ತಕಗಳೇ ಎಲ್ಲೂ ದೊರೆಯುತ್ತಿಲ್ಲ. ಶಾಲೆಗಳು ಪ್ರಾರಂಭವಾಗಿ 15 ದಿನಗಳಾಗಿವೆ. ಆದರೂ ಪಠ್ಯ ಮಸ್ತಕಗಳಿಲ್ಲ ಎಂದರೆ ಶಿಕ್ಷಕರು ಹೇಗೆ ಪಾಠ ಮಾಡಬೇಕು? ಈಗಿನ ಪಠ್ಯಸಮಿತಿಯಲ್ಲಿರುವವರು ಒಂದು ವರ್ಗಕ್ಕೆ ಸೇರಿದವರೆ ಮೇಲ್ನೋಟಕ್ಕೆ ಎದ್ದು ತೋರುವುದು. ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಪಠ್ಯರಚನಾ ಸಮಿತಿಯಲ್ಲಿರಬೇಕಾದ್ದು ಅಪೇಕ್ಷಣೀಯ, ಅಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು ಎಂದಿದ್ದಾರೆ.ಇದನ್ನೂ ಓದಿ: ನಾಗರಿಕರನ್ನು ಕೊಂದಿದ್ದ ಇಬ್ಬರು ಉಗ್ರರ ಹತ್ಯೆ

CM Basavaraja Bommai

ವಾಟ್ಸಾಪ್‍ನಲ್ಲಿ ನಾವು ನೋಡಿರುವಂತೆ 9ನೇ ತರಗತಿಯ ‘ಸಮಾಜ ವಿಜ್ಞಾನ’ ಪಠ್ಯಪುಸ್ತಕ (ಪರಿಷ್ಕೃತ-2022) ಭಾಗ-1 ರಲ್ಲಿ ಬಸವಣ್ಣನವರನ್ನು ಕುರಿತ ಪಾಠವಿದೆ. ಕಳೆದ ವರ್ಷವೂ ಈ ಪಾಠವಿತ್ತು. ಆದರೆ ಅದರಲ್ಲಿನ ಪ್ರಮುಖ ಸಾಲುಗಳನ್ನು ತೆಗೆದು ತಮಗೆ ಬೇಕಾದವುಗಳನ್ನು ಸೇರಿಸಿದ್ದಾರೆ. ಕಳೆದ ವರ್ಷದ ಪಾಠದಲ್ಲಿ ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯಾ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು. ಜಾತಿವ್ಯವಸ್ಥೆಯ ಕಡುವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ಯಜ್ಯೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು. ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ವೇತನಕ್ಕೆ ಟೊಂಕಕಟ್ಟಿದರು. ಸ್ವಾವಲಂಬನೆಯ ತತ್ವವನ್ನು, ದೇಹವೇ ದೇಗುಲ, ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಬಾವಿಗೆ ಎಸೆದು 6 ಮಕ್ಕಳ ಹತ್ಯೆಗೈದ ಕ್ರೂರಿ ತಾಯಿ

basavanna

ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ. ಈ ಬದಲಾವಣೆ ನಿಜಕ್ಕೂ ಖಂಡನಾರ್ಹ. ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ. ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು ಎನ್ನುವುದು ಶುದ್ಧ ಸುಳ್ಳು. ಅವರು ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

TAGGED:basavannaBasavaraj Bommaisocial science Text BookSri Panditaradhya Swamijiಬಸವಣ್ಣಬಸವರಾಜ ಬೊಮ್ಮಾಯಿಸಮಾಜ ವಿಜ್ಞಾನ ಪಠ್ಯ ಪುಸ್ತಕಸಾಣೇಹಳ್ಳಿಯ ಪಂಡಿತಾರಾದ್ಯ ಶ್ರೀಗಳು
Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

srinivas dasakariyappa veerabhadrayya charantimath
Bengaluru City

ಉಪಚುನಾವಣೆ: ಯುಗಾದಿ ಹಬ್ಬದಂದೇ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Public TV
By Public TV
3 minutes ago
Donald Trump 1
Latest

ಇರಾನ್‌ನ ಸೌತ್‌ ಪಾರ್ಸ್‌ ಮೇಲೆ ಇನ್ಮುಂದೆ ದಾಳಿ ನಡೆಯಲ್ಲ, ಇಸ್ರೇಲ್‌ ದಾಳಿ ಬಗ್ಗೆ ಗೊತ್ತಿಲ್ಲ: ಟ್ರಂಪ್‌

Public TV
By Public TV
60 minutes ago
Ras Laffan Industrial City
Latest

ಕತಾರ್‌ನ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ

Public TV
By Public TV
2 hours ago
KR Market Ugadi Festival
Bengaluru City

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್ ತುಂಬಾ ಜನವೋ ಜನ

Public TV
By Public TV
2 hours ago
Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
2 hours ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?