Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ

Public TV
Last updated: May 31, 2022 11:14 am
Public TV
Share
2 Min Read
Panditaradhya Swamiji
SHARE

ಬೆಂಗಳೂರು: 9 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಭಾಗ -1 ರಲ್ಲಿ ಬಸವಣ್ಣನವರ ಪಾಠದಲ್ಲಿ ಕೆಲ ಅಂಶ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ತರಳುಬಾಳು ಶಾಖಾಮಠದ ಸಾಣೇಹಳ್ಳಿಯ ಪಂಡಿತಾರಾದ್ಯ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಡಿತಾರಾದ್ಯ ಶ್ರೀಗಳು ಪತ್ರ ಬರೆದಿದ್ದು, ಪಠ್ಯ ಪುಸ್ತಕವನ್ನ ತಡೆಹಿಡಿದು ಸರಿ ಪಡಿಸುವಂತೆ ಆಗ್ರಹಿಸಿದ್ದಾರೆ.

ಪತ್ರದಲ್ಲಿ ಏನಿದೆ?
ಪಠ್ಯಪುಸ್ತಕ ರಚನಾ ಸಮಿತಿ ಮತ್ತು ಅದು ಬದಲಾಯಿಸಿರುವ ಪಠ್ಯ ಕುರಿತು ಸಾಕಷ್ಟು ಮತ್ತು ಆಪಾದನೆ ಕೇಳಿಬರುತ್ತಿವೆ. ಯಾವ ಹಂತದಲ್ಲಿ ಏನೇನು ಬದಲಾಯಿಸಿದ್ದಾರೆ ಎನ್ನುವುದನ್ನು ಗಮನಿಸೋಣ ಎಂದರೆ ಪಠ್ಯಪುಸ್ತಕಗಳೇ ಎಲ್ಲೂ ದೊರೆಯುತ್ತಿಲ್ಲ. ಶಾಲೆಗಳು ಪ್ರಾರಂಭವಾಗಿ 15 ದಿನಗಳಾಗಿವೆ. ಆದರೂ ಪಠ್ಯ ಮಸ್ತಕಗಳಿಲ್ಲ ಎಂದರೆ ಶಿಕ್ಷಕರು ಹೇಗೆ ಪಾಠ ಮಾಡಬೇಕು? ಈಗಿನ ಪಠ್ಯಸಮಿತಿಯಲ್ಲಿರುವವರು ಒಂದು ವರ್ಗಕ್ಕೆ ಸೇರಿದವರೆ ಮೇಲ್ನೋಟಕ್ಕೆ ಎದ್ದು ತೋರುವುದು. ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಪಠ್ಯರಚನಾ ಸಮಿತಿಯಲ್ಲಿರಬೇಕಾದ್ದು ಅಪೇಕ್ಷಣೀಯ, ಅಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು ಎಂದಿದ್ದಾರೆ.ಇದನ್ನೂ ಓದಿ: ನಾಗರಿಕರನ್ನು ಕೊಂದಿದ್ದ ಇಬ್ಬರು ಉಗ್ರರ ಹತ್ಯೆ

CM Basavaraja Bommai

ವಾಟ್ಸಾಪ್‍ನಲ್ಲಿ ನಾವು ನೋಡಿರುವಂತೆ 9ನೇ ತರಗತಿಯ ‘ಸಮಾಜ ವಿಜ್ಞಾನ’ ಪಠ್ಯಪುಸ್ತಕ (ಪರಿಷ್ಕೃತ-2022) ಭಾಗ-1 ರಲ್ಲಿ ಬಸವಣ್ಣನವರನ್ನು ಕುರಿತ ಪಾಠವಿದೆ. ಕಳೆದ ವರ್ಷವೂ ಈ ಪಾಠವಿತ್ತು. ಆದರೆ ಅದರಲ್ಲಿನ ಪ್ರಮುಖ ಸಾಲುಗಳನ್ನು ತೆಗೆದು ತಮಗೆ ಬೇಕಾದವುಗಳನ್ನು ಸೇರಿಸಿದ್ದಾರೆ. ಕಳೆದ ವರ್ಷದ ಪಾಠದಲ್ಲಿ ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯಾ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು. ಜಾತಿವ್ಯವಸ್ಥೆಯ ಕಡುವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ಯಜ್ಯೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು. ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ವೇತನಕ್ಕೆ ಟೊಂಕಕಟ್ಟಿದರು. ಸ್ವಾವಲಂಬನೆಯ ತತ್ವವನ್ನು, ದೇಹವೇ ದೇಗುಲ, ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಬಾವಿಗೆ ಎಸೆದು 6 ಮಕ್ಕಳ ಹತ್ಯೆಗೈದ ಕ್ರೂರಿ ತಾಯಿ

basavanna

ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ. ಈ ಬದಲಾವಣೆ ನಿಜಕ್ಕೂ ಖಂಡನಾರ್ಹ. ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ. ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು ಎನ್ನುವುದು ಶುದ್ಧ ಸುಳ್ಳು. ಅವರು ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Article
Facebook Whatsapp Whatsapp Telegram
Previous Article yogiraj arun ಇಂಡಿಯಾ ಗೇಟ್ ಮುಂದೆ ಪ್ರತಿಷ್ಠಾನೆ ಆಗಲಿರುವ ಬೋಸ್ ಶಿಲ್ಪವನ್ನು ಕೆತ್ತುತ್ತಿರುವುದು ಕನ್ನಡಿಗ
Next Article kamal hasan 1 ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

WEATHER 1 e1679398614299
Districts

ರಾಜ್ಯದ ಹವಾಮಾನ ವರದಿ 19-09-2025

5 hours ago
Car Accident
Districts

ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

7 hours ago
Caste Cencus
Bengaluru City

ಸೆ.22ರಿಂದ ನಡೆಯಬೇಕಿದ್ದ ಜಾತಿ ಜನಗಣತಿ ಮರುಸಮೀಕ್ಷೆ ಮುಂದೂಡಿಕೆ?

7 hours ago
Sabarimala Temple
Court

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಆದೇಶಿಸಿದ ಹೈಕೋರ್ಟ್

7 hours ago
Wolf Attacks
Crime

20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ

7 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?