ಲಕ್ಷಾಂತರ ರೂ. ಅವ್ಯವಹಾರ ಬಯಲು- ಅಧಿಕಾರಿಗಳ ಮುಂದೆ ಮಾತ್ರೆ ನುಂಗಿದ ನಂಜನಗೂಡು ದೇವಾಲಯದ ಸಿಬ್ಬಂದಿ

Public TV
0 Min Read
mys suicide attempt

ಮೈಸೂರು: ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಹೈಡ್ರಾಮಾ ನಡೆದಿದ್ದು ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತುಲಾಭಾರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭಿಲಾಷ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಅವ್ಯವಹಾರದ ಆರೋಪ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಲೆಕ್ಕ ಪರಿಶೋಧನೆ ಮಾಡುತ್ತಿದ್ದರು. ಈ ವೇಳೆ ಲಕ್ಷಾಂತರ ರೂ. ಅವ್ಯವಹಾರ ಬಯಲಾದ ಹಿನ್ನೆಲೆಯಲ್ಲಿ ಗಲಿಬಿಲಿಗೊಂಡ ಅಭಿಲಾಷ್ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

mys temple 4

ಪರಿಶೀಲನೆ ನಡೆಸಲು ಬಂದ ಅಧಿಕಾರಿಗಳ ಮುಂದೆಯೇ ಮಾತ್ರೆ ನುಂಗಿ ಅಭಿಲಾಷ್ ಆತ್ಮಹತ್ಯೆ ಯತ್ನಿಸಿದ್ದಾರೆ. ಸದ್ಯ ಖಾಸಗಿ ಕ್ಲಿನಿಕ್ ಗೆ ಅಭಿಲಾಷ್ ದಾಖಲಾಗಿದ್ದಾರೆ.

mys temple 10

mys temple 3

mys temple 2

mys temple 1

mys temple 11

mys temple 9

mys temple 8

mys temple 7

mys temple 6

mys temple 5

Share This Article
Leave a Comment

Leave a Reply

Your email address will not be published. Required fields are marked *